Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ – ಕೈ ನಾಯಕರಿಗೆ ಸುಧಾಕರ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ – ಕೈ ನಾಯಕರಿಗೆ ಸುಧಾಕರ್ ತಿರುಗೇಟು

Bengaluru City

ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ – ಕೈ ನಾಯಕರಿಗೆ ಸುಧಾಕರ್ ತಿರುಗೇಟು

Public TV
Last updated: July 23, 2020 3:56 pm
Public TV
Share
2 Min Read
Sudhakar 2
SHARE

ಬೆಂಗಳೂರು: ಕೊರೊನಾ ವಿಚಾರದಲ್ಲಿ ಬಿಜೆಪಿ ಸರ್ಕಾರ ಗೋಲ್‍ಮಾಲ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಆರೋಪಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಅಸೂಯೆ ಅಧಃಪತನಕ್ಕೆ ನಾಂದಿ ಎಂದು ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

ಇಂದು ಜಂಟಿ ಸುದ್ದಿಗೋಷ್ಠಿ ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ 2 ಸಾವಿರ ಕೋಟಿ ರೂ. ಲೂಟಿ ಮಾಡಿದೆ ಎಂದು ದಾಖಲೆ ಸಮೇತ ಆರೋಪಿಸಿದ್ದರು. ಈಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಸುಧಾಕರ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕೊರೊನಾ ಹೆಸರಲ್ಲಿ ಬಿಜೆಪಿ ಸರ್ಕಾರದಿಂದ 2 ಸಾವಿರ ಕೋಟಿ ಲೂಟಿ

dk shivakumar and siddaramaiah 2

ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ. ಅಷ್ಟೇ, ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ ಎಂದು ಟ್ವೀಟ್ ಮಾಡುವ ಮೂಲಕ ಪ್ರಶ್ನೆ ಮಾಡಿದ್ದಾರೆ.

ಇಷ್ಟು ವರ್ಷದ ರಾಜಕೀಯ ಅನುಭವದಲ್ಲಿ ಪ್ರಸ್ತಾವನೆಗೂ ಮಂಜೂರಾತಿಗೂ ವ್ಯತ್ಯಾಸ ಗೊತ್ತಿಲ್ಲ ಎಂದು ಕಾಣುತ್ತದೆ. ಅವರು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 815 ಕೋಟಿ ರೂ. ವೆಚ್ಚದಲ್ಲಿ ಉಪಕರಣ ಖರೀದಿಯಾಗಿದೆ ಎಂದಿದ್ದಾರೆ. ಆದರೆ ಖರ್ಚು ಕೇವಲ 33 ಕೋಟಿ ರೂ ಅಷ್ಟು. ಪ್ರಸ್ತಾವನೆ ಖರ್ಚಿನ ಲೆಕ್ಕ ಹೇಗೆ ಆಗುತ್ತದೆ?

— Dr Sudhakar K (@mla_sudhakar) July 23, 2020

ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಜಗತ್ತಿನಲ್ಲಿ ನಾನೇ ಬಲ್ಲವನೆಂದು. ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂದು ಗೊತ್ತಿದೆ.

— Dr Sudhakar K (@mla_sudhakar) July 23, 2020

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನಿಕ ಎಂದು ಇನ್ನೊಂದು ಟ್ವೀಟ್ ಮಾಡಿದ್ದಾರೆ.

ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ.

— Dr Sudhakar K (@mla_sudhakar) July 23, 2020

ಒಟ್ಟು ನಾಲ್ಕು ಸರಣಿ ಟ್ವೀಟ್ ಮಾಡಿರುವ ಸುಧಾಕರ್, ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ ಎಂದಿದ್ದಾರೆ.

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ʼನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನೀಕʼ

— Dr Sudhakar K (@mla_sudhakar) July 23, 2020

TAGGED:bengaluruBJP governmentDK ShivakumarPublic TVsiddaramaiahSudhakartweetಟ್ವೀಟ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿ ಸರ್ಕಾರಬೆಂಗಳೂರುಸಿದ್ದರಾಮಯ್ಯಸುಧಾಕರ್
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

dramatic and violent incident brother handing over sister to her husband in Chikkamagaluru
Chikkamagaluru

ಗಂಡನ ಮನೆಗೆ ಹೋಗಲ್ಲ ಅಂತ ಹಠ ಹಿಡಿದ ಅಕ್ಕ – ವೇಲ್‌ನಲ್ಲಿ ಕೈಕಟ್ಟಿ ಬಿಟ್ಟು ಬಂದ ತಮ್ಮ!

Public TV
By Public TV
7 minutes ago
Bidar Book fair 1
Bidar

ರಾಜ್ಯಮಟ್ಟದ ಬೃಹತ್ ವೀರಲೋಕ ಪುಸ್ತಕ ಸಂತೆಗೆ ಚಾಲನೆ ನೀಡಿದ ಡಾ.ಬರಗೂರು ರಾಮಚಂದ್ರಪ್ಪ

Public TV
By Public TV
12 minutes ago
Tumakuru Youth Suicide
Crime

ಚಲಿಸುತ್ತಿದ್ದ KSRTC ಬಸ್‌ಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Public TV
By Public TV
21 minutes ago
Nelamangala Traffic Jam
Bengaluru City

ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನೆಲಮಂಗಲ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Public TV
By Public TV
31 minutes ago
Yalahanka
Bengaluru City

ಪಾರ್ಕಿಂಗ್‌ ವಿಚಾರಕ್ಕೆ ಯಲಹಂಕ ʻಕೈʼ ಮುಖಂಡನ ಅಳಿಯ & ಸ್ಥಳೀಯರ ನಡುವೆ ಕಿರಿಕ್‌

Public TV
By Public TV
50 minutes ago
Faridabad Father Kills Daughter Over Home Work
Crime

ಹೋಂ ವರ್ಕ್ ಸರಿಯಾಗಿ ಬರೆದಿಲ್ಲವೆಂದು 4 ವರ್ಷದ ಮಗಳನ್ನು ಕೊಂದ ತಂದೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?