Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿ ಕೊಂದ ನೋವಲ್ಲಿ ನೇಣಿಗೆ ಕೊರಳೊಡ್ಡಿದ ಉಡುಪಿಯ ಎಂಬಿಎ ಪದವೀಧರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೀತಿ ಕೊಂದ ನೋವಲ್ಲಿ ನೇಣಿಗೆ ಕೊರಳೊಡ್ಡಿದ ಉಡುಪಿಯ ಎಂಬಿಎ ಪದವೀಧರೆ

Crime

ಪ್ರೀತಿ ಕೊಂದ ನೋವಲ್ಲಿ ನೇಣಿಗೆ ಕೊರಳೊಡ್ಡಿದ ಉಡುಪಿಯ ಎಂಬಿಎ ಪದವೀಧರೆ

Public TV
Last updated: August 26, 2020 7:21 pm
Public TV
Share
2 Min Read
UDP Girl Suicide
SHARE

ಉಡುಪಿ: ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಪ್ರಾಣ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಾಣ ಕಳೆದುಕೊಂಡ ಯುವತಿ ಅನಿಶಾ, ಗೆಳೆಯ ಚೇತನ್ ಮೇಲೆ ಆರೋಪ ಹೊರಿಸಿ ನಾಲ್ಕು ಪುಟ ಡೆತ್ ನೋಟ್ ಬರೆದಿದ್ದಾಳೆ.

ಆರು ವರ್ಷ ಇಬ್ಬರ ಪ್ರೀತಿ ತಂಗಾಳಿಯಂತಿತ್ತು. ಮದುವೆಯ ಮಾತುಕತೆ ಶುರುವಾದಾಗ ಇಬ್ಬರ ನಡುವೆ ಬಿರುಗಾಳಿ ಎದ್ದಿದೆ, ಜಗಳ ಜೋರಾಗಿದೆ. ಎರಡು ಮನೆಗಳಲ್ಲಿ ರಾದ್ಧಾಂತ ಆಗಿದೆ. ಮದುವೆ ಸಾಧ್ಯವಿಲ್ಲ ಎಂದಾಗ ಅನಿಶಾ ಪೂಜಾರಿಗೆ ಸಿಡಿಲು ಬಡಿದಂತಾಗಿದೆ. ಪ್ರೀತಿಯ ಪಾಶಕ್ಕೆ ಸಂಪೂರ್ಣ ಸಿಲುಕಿದ್ದ ಎಂಬಿಎ ಪದವೀಧರ ನೇಣಿಗೆ ಶರಣಾಗಿದ್ದಾಳೆ. ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕು ಸಾಯ್ಬರಕಟ್ಟೆ ಸಮೀಪದ ಕಾಜ್ರಳ್ಳಿ ನಿವಾಸಿ. ಅನಿಶಾ ಜಿ. ಪೂಜಾರಿ ಸಾವು ಕುಟುಂಬವನ್ನು ಕಣ್ಣೀರಲ್ಲಿ ಮುಳುಗಿಸಿದೆ.

UDP Girl Suicide 4

ಮಧ್ಯಮ ವರ್ಗದ ಕುಟುಂಬವಾದ್ರೂ ಸಾಲ ಮಾಡಿ ಅನಿಶಾಳಿಗೆ ಎಂಬಿಎ ಓದಿಸಲಾಗಿತ್ತು. ಶಿಕ್ಷಣ, ಬೆಂಗಳೂರು ಖಾಸಗಿ ಕಂಪನಿ ಉದ್ಯೋಗದಲ್ಲಿ ಇದ್ದಾಗ ಈಕೆಯ ಸಾಧನೆಗಳಿಗೆ ಮನೆಯಲ್ಲಿರುವ ಮೆಡಲ್ ಗಳೇ ಸಾಕ್ಷಿ. ವಯೋ ಸಹಜ ಪ್ರೀತಿ ಒಂದೇ ಊರಿನ ಇಬ್ಬರಲ್ಲಿ ಮೊಳಕೆಯೊಡೆದಿತ್ತು. ಇಬ್ಬರೂ ಊರೂರು ಸುತ್ತಿ ಪ್ರೀತಿಕಡಲಲ್ಲಿ ತೇಲಿದ್ದಾರೆ. ಆದ್ರೆ ಅನಿಶಾ ಪೂಜಾರಿ ಪರಿಪರಿಯಾಗಿ ಬೇಡಿದರೂ ಚೇತನ್ ಮದುವೆಯಾಗುವ ಮನಸ್ಸು ಮಾಡಲಿಲ್ಲ. ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದರೂ ಆತ ಕಡೆಗಣಿಸಿದ್ದಾನೆ.

UDP Girl Suicide 3

ಚೇತನ್ ಗೆ ಮದುವೆ ನಿಶ್ಚಯವಾಗಿದ್ದು, ಛತ್ರ ಬುಕ್ ಮಾಡಲು ಮುಂದಾಗಿದ್ದಾನೆ ಎಂದು ತಿಳಿದು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾಳೆ. ಚೇತನ್ ಗೆ ಸಂಬಂಧಪಟ್ಟ ಹಾಡಿಯಲ್ಲಿ ಅನಿಶಾ ನೇಣಿಗೆ ಶರಣಾಗಿದ್ದಾಳೆ. ನಂಬಿಸಿ ಮೋಸ ಮಾಡಿರುವ ಬಗ್ಗೆ ಗೆಳತಿಗೆ ಸಂದೇಶಗಳನ್ನು ರವಾನಿಸಿದ್ದಾಳೆ. ತನ್ನ ಫೇಸ್ ಬುಕ್ ನಲ್ಲಿ ಚೇತನ್ ಒಬ್ಬ ಗರ್ಲ್ಸ್  ಹುಚ್ಚ ಎಂದು ಬರೆದು ಫೋಟೋ ಅಪ್ಲೋಡ್ ಮಾಡಿದ್ದಾಳೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಿಶಾ ಪೂಜಾರಿ ಸಾವಿನ ನಂತರ ಚೇತನ್ ತಲೆಮರೆಸಿಕೊಂಡಿದ್ದಾನೆ.

UDP Girl Suicide 1

ಪೊಲೀಸರು ಆರಂಭದಲ್ಲಿ ಅಸಹಜ ಸಾವು ಪ್ರಕರಣ ದಾಖಲು ಮಾಡಿದ್ದು, ಬಿಲ್ಲವ ಸಂಘಟನೆ ಮಧ್ಯಪ್ರವೇಶದ ನಂತರ ಎಫ್‍ಐಆರ್ ದಾಖಲು ಮಾಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬಿಲ್ಲವ ಯುವ ವೇದಿಕೆ ಅಧ್ಯಕ್ಷ, ವಕೀಲ ಪ್ರವೀಣ್ ಪೂಜಾರಿ ನೊಂದ ಕುಟುಂಬಕ್ಕೆ ನ್ಯಾಯ ಸಿಗಬೇಕು. ಬಿಲ್ಲವ ಸಂಘಟನೆ ಕುಟುಂಬದ ಜೊತೆ ಇದೆ. ದುಷ್ಪ್ರೇರಣೆಯಿಂದ ನಡೆದ ಕೊಲೆ ಇದು. ಪೊಲೀಸರು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

UDP Girl Suicide 2

ಸಂಬಂಧಿ ಸುನಿತಾ ಮಾತನಾಡಿ, ಲಾಕ್ ಡೌನ್ ಸಂದರ್ಭ ಕೆಲಸ ಬಿಟ್ಟು ಬಂದಿದ್ದ ಅನಿಶಾ ಸಾಯುವ ಹಿಂದಿನ ದಿನ ಕೂಡಾ ಸಂದರ್ಶನಕ್ಕೆ ಹಾಜರಾಗಿದ್ದಳು. ಗೃಹಪ್ರವೇಶ ಅಂತ ಮನೆಯಿಂದ ಹೋಗಿದ್ದಾಳೆ. ಮದುವೆಯಾಗುವಂತೆ ಚೇತನ್ ಕುಟುಂಬದ ಜೊತೆ ಆಕೆ ಮಾತನಾಡಿ ಮನವೊಲಿಸಲು ಯತ್ನಿಸಿದ್ದಾಳೆ. ಯಾವ ಪ್ರಯತ್ನ ಕೂಡಾ ಫಲಿಸದಿದ್ದಾಗ ಪ್ರಾಣ ಕಳೆದುಕೊಂಡಿದ್ದಾಳೆ ಎಂದರು.

ಎಂಬಿಎ ಉತ್ತೀರ್ಣಳಾಗಿರುವ ಅನಿಶಾ ಪೂಜಾರಿ ಪ್ರೀತಿ ವಿಚಾರದಲ್ಲಿ ಸೋತಿದ್ದಾಳೆ. ಪ್ರಾಣ ಅರ್ಪಣೆ ಮಾಡಿದ್ದಾಳೆ. ಆತ್ಮಹತ್ಯೆಗೆ ಪ್ರೇರಣೆ ನೀಡಿರುವ ಚೇತನ್ ಶೆಟ್ಟಿಗೆ ಶಿಕ್ಷೆಯಾಗಬೇಕು ಎಂದು ಆಕೆಯ ಕುಟುಂಬ ಕಣ್ಣೀರಿಡುತ್ತಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ

TAGGED:girllovemarriagepoliceudupiಉಡುಪಿಪಬ್ಲಿಕ್ ಟಿವಿಪೊಲೀಸ್ಮದುವೆಯುವತಿಲವ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 minutes ago
DRINKING WATER 1
Bengaluru City

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
12 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
14 minutes ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
1 hour ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
1 hour ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?