Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫಲಿತಾಂಶದಿಂದ ಎದೆಗುಂದಿಲ್ಲ, 5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಡಿಸಿಎಂ ವಿಶ್ವಾಸ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫಲಿತಾಂಶದಿಂದ ಎದೆಗುಂದಿಲ್ಲ, 5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಡಿಸಿಎಂ ವಿಶ್ವಾಸ

Bengaluru City

ಫಲಿತಾಂಶದಿಂದ ಎದೆಗುಂದಿಲ್ಲ, 5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ: ಡಿಸಿಎಂ ವಿಶ್ವಾಸ

Public TV
Last updated: May 2, 2021 8:08 pm
Public TV
Share
2 Min Read
FotoJet 8 1
SHARE

ಬೆಂಗಳೂರು: ಕೇರಳದ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿ ನಿರಾಶೆಗೊಂಡಿಲ್ಲ. 2024ರ ಲೋಕಸಭೆ ಹಾಗೂ 2026ರ ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡುತ್ತೇವೆ ಎಂದು ಕೇರಳ ಬಿಜೆಪಿಯ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ಅಚಲ ವಿಶ್ವಾಸ ವ್ಯಕ್ತಪಡಿಸಿದರು.

ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಂದಿನ ಐದು ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಮಾತನ್ನು ಇವತ್ತು ಆತ್ಮವಿಶ್ವಾಸದಿಂದ ಹೇಳುತ್ತಿದ್ದೇನೆ. ಅದಕ್ಕೆ ಅಗತ್ಯವಾದ ಎಲ್ಲ ರೀತಿಯಲ್ಲೂ ಪಕ್ಷವನ್ನು ಬಲಪಡಿಸಲಾಗುವುದು ಎಂದರು.

FotoJet 7 1

ಕೇರಳದಲ್ಲಿ ಕೆಲ ಕಾರಣಗಳಿಂದ ಪಿಣರಾಯಿ ವಿಜಯನ್ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ. ಹಾಗೇ ನೋಡಿದರೆ ದೇಶದಲ್ಲಿ ಕಮ್ಯುನಿಸ್ಟ್ ಪಕ್ಷಗಳ ಕಾಲ ಮುಗಿದಿದೆ. ಪಶ್ಚಿಮ ಬಂಗಾಳದಲ್ಲಿ ಆ ಪಕ್ಷ ಕಣ್ಮರೆಯಾಗುತ್ತಿರುವುದೇ ಇದಕ್ಕೆ ಸಾಕ್ಷಿ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಡ ಕೊನೆಗಾಲದಲ್ಲಿದೆ. ಮುಂದಿನ ಚುನಾವಣೆ ಹೊತ್ತಿಗೆ ಬಿಜೆಪಿಯನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಎಲ್ಲ ಕೆಲಸಗಳನ್ನು ಮಾಡಲಾಗುವುದು ಎಂದು ಡಿಸಿಎಂ ಹೇಳಿದರು.

FotoJet 4 2

ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಾಗಲಿಲ್ಲ ಎನ್ನುವುದಕ್ಕಿಂತ ಕೇರಳ ಜನತೆ ಕೊಟ್ಟ ಜನಾದೇಶವನ್ನು ನಾವು ಗೌರವಿಸುತ್ತೇವೆ. ಆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಚುನಾವಣೆ ಅಖಾಡಕ್ಕೆ ಇಳಿದಿತ್ತು. ನಮ್ಮ ಪಕ್ಷದ ಶಕ್ತಿಯ ಜೊತೆಗೆ, ಇತರೆ ಪಕ್ಷಗಳ ಶಕ್ತಿ-ದೌರ್ಬಲ್ಯಗಳನ್ನು ನಾವು ಅರಿತುಕೊಂಡಿದ್ದೇವೆ. ಮುಂದಿನ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಲಿದೆ ಎಂದು ತಿಳಿಸಿದರು.

FotoJet 6 2

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಕಳೆದ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆದ್ದಿತ್ತು. 2021ನೇ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ಎಲ್ಲಿಯ 3 ಕ್ಷೇತ್ರ, ಎಲ್ಲಿಯ 75 ಒಂದಂಕಿಯಿಂದ ಎರಡಂಕಿ ಸಾಧನೆ ಚಿಕ್ಕದೇನಲ್ಲ. 2026ರ ಚುನಾವಣೆಗೆ ಇದು ಅತ್ಯುತ್ತಮ ಮುನ್ನಡಿಯಾಗಿದೆ ಎಂದರು.

FotoJet 3 2

ಅಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ತಮಿಳುನಾಡಿನಲ್ಲಿ ನಾವು ಕಳೆದ ಚುನಾವಣೆಯಲ್ಲಿ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಆದರೆ, ಪ್ರಸಕ್ತ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಪುದುಚೇರಿಯಲ್ಲೂ ಪಕ್ಷ ಅತ್ಯುತ್ತಮ ಸಾಧನೆ ಮಾಡಿದೆ ಎಂದು ತಿಳಿಸಿದರು.

FotoJet 5 2

ಕಾಂಗ್ರೆಸ್ ಸ್ಥಾನ ಬಿಜೆಪಿಗೆ ಸಿಕ್ಕಿದೆ: ವಿಧಾನಸಭೆ ಉಪ ಚುನಾವಣೆ ನಡೆದ ಎರಡು ಕ್ಷೇತ್ರಗಳ ಪೈಕಿ ಬಸವ ಕಲ್ಯಾಣದಲ್ಲಿ ಬಿಜೆಪಿ ಗೆದ್ದಿದೆ. ಮಸ್ಕಿಯಲ್ಲಿ ಸೋತಿರುವುದಕ್ಕೆ ನಿರಾಶೆ ಇಲ್ಲ. ಯಾಕೆಂದರೆ, ಇವೆರಡೂ ಕ್ಷೇತ್ರಗಳು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದವು ಎಂದ ಅವರು, ಮಸ್ಕಿ ಸೋಲು ಒಬ್ಬರ (ಬಿ.ವೈ.ವಿಜಯೇಂದ್ರ) ತಲೆಗೆ ಕಟ್ಟುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಹಾಗೆ ಮಾಡುವುದಿಲ್ಲ. ಚುನಾವಣೆಯಲ್ಲಿ ಇಡೀ ಸಂಘಟನೆ ತೊಡಗಿಸಿಕೊಳ್ಳುತ್ತದೆ. ಸೋಲು ಗೆಲುವು ಎನ್ನುವುದು ಎಲ್ಲರಿಗೂ ಸಂಬಂಧಿಸಿದ್ದು, ಅದಕ್ಕೆ ಎಲ್ಲರೂ ಹೊಣೆಗಾರರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೋವಿಡ್‍ಗೂ ಫಲಿತಾಂಶಕ್ಕೂ ಸಂಬಂಧ ಇಲ್ಲ: ಮಸ್ಕಿ ಸೋಲು ಹಾಗೂ ಸರಕಾರದ ಕೋವಿಡ್ ನಿರ್ವಹಣೆಗೆ ಸಂಬಂಧ ಇಲ್ಲ. ರಾಜ್ಯಕ್ಕೆ ಮಾತ್ರ ಸೋಂಕು ಬಂದಿಲ್ಲ. ಇಡೀ ಜಗತ್ತಿಗೇ ಸೋಂಕು ಬಂದಿದೆ. ಎಲ್ಲೆಡೆ ಈ ಮಹಾಮಾರಿಯನ್ನು ನಿರ್ವಹಣೆ ಮಾಡಲು ಹೆಣಗಾಡಲಾಗುತ್ತಿದೆ. ಹೀಗಾಗಿ ಕೋವಿಡ್‍ಗೂ ಚುನಾವಣೆಗೂ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಡಿಸಿಎಂ ಅಭಿಪ್ರಾಯಪಟ್ಟರು.

TAGGED:Ashwaththa NarayanabengalurubjpelectionkeralaPublic TVresultಅಶ್ವತ್ಥ ನಾರಾಯಣಕೇರಳಚುನಾವಣೆಡಿಸಿಎಂಪಬ್ಲಿಕ್ ಟಿವಿ DCMಫಲಿತಾಂಶಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Byrati Basavaraj 1
Court

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
10 minutes ago
Karnataka Student Saketh Sreenivasaiah Found Dead In California
Bengaluru City

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ಶವವಾಗಿ ಪತ್ತೆ – ಪೋಷಕರಿಂದ ತುರ್ತು ವೀಸಾಗೆ ಅರ್ಜಿ

Public TV
By Public TV
28 minutes ago
Miscreants vandalize Shivalinga and Nandi idol near Shingatalur in Mundaragi taluk
Crime

ಗದಗ | ಶಿವರಾತ್ರಿಯಂದೇ ಶಿವಲಿಂಗ, ನಂದಿ ವಿಗ್ರಹ ಭಗ್ನಗೊಳಿಸಿದ ದುಷ್ಕರ್ಮಿಗಳು

Public TV
By Public TV
31 minutes ago
Mandya Chemical Tank Blast
Districts

ಕಾರ್ಖಾನೆ ಸ್ಥಳಾಂತರ ವೇಳೆ ಕೆಮಿಕಲ್ ಟ್ಯಾಂಕ್ ಸ್ಫೋಟ – ಇಬ್ಬರು ಕಾರ್ಮಿಕರು ದುರ್ಮರಣ

Public TV
By Public TV
53 minutes ago
Davanagere Cyber Crime Money
Crime

ಲಾಭದ ಆಸೆ ತೋರಿಸಿ ಹೂಡಿಕೆ – ಮಹಿಳಾ ಟೆಕ್ಕಿಗೆ 93 ಲಕ್ಷ ವಂಚನೆ

Public TV
By Public TV
53 minutes ago
Usman Tariq
Cricket

ಸ್ಟಾಪ್‌ ಸ್ಟಾರ್ಟ್‌ ಆಕ್ಷನ್ – ಉಸ್ಮಾನ್ ತಾರಿಖ್‌ನಂತೆಯೇ ಕ್ಯಾಪ್ಟನ್‌ ಸೂರ್ಯ ಬೌಲಿಂಗ್‌ ಮಾಡಿದ್ದೇಕೆ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?