Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಲವಂತ ಮಾಡ್ಬೇಡಿ, ಮತ್ತೆ ಲಾಕ್‌ಡೌನ್‌ ವಿಸ್ತರಿಸಲ್ಲ: ಸಿಎಂ ಸಭೆಯ ಇನ್‌ಸೈಡ್‌ ಸ್ಟೋರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಲವಂತ ಮಾಡ್ಬೇಡಿ, ಮತ್ತೆ ಲಾಕ್‌ಡೌನ್‌ ವಿಸ್ತರಿಸಲ್ಲ: ಸಿಎಂ ಸಭೆಯ ಇನ್‌ಸೈಡ್‌ ಸ್ಟೋರಿ

Bengaluru City

ಬಲವಂತ ಮಾಡ್ಬೇಡಿ, ಮತ್ತೆ ಲಾಕ್‌ಡೌನ್‌ ವಿಸ್ತರಿಸಲ್ಲ: ಸಿಎಂ ಸಭೆಯ ಇನ್‌ಸೈಡ್‌ ಸ್ಟೋರಿ

Public TV
Last updated: July 17, 2020 10:21 pm
Public TV
Share
2 Min Read
yediyurappa corona 1 1
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಾಗುತ್ತಿದೆ ಅಂಕೆಗೆ ಸಿಗದ ಕೊರೊನಾಗೆ ಲಾಕ್‍ಡೌನ್ ವಿಸ್ತರಣೆ ಮಾಡುವ ಮೂಲಕ ಮೂಗುದಾರ ಹಾಕಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ  ಯಾವುದೇ ಕಾರಣಕ್ಕೂ ಲಾಕ್‍ಡೌನ್ ವಿಸ್ತರಣೆ ಮಾಡದಿರಲು ಸಿಎಂ ಬಿಎಸ್‍ವೈ ತೀರ್ಮಾನಿಸಿದ್ದಾರೆ.

ಇಂದು ಬೆಂಗಳೂರಿನ ಕೊರೊನಾಪರಿಸ್ಥಿತಿ ಮತ್ತು ನಿರ್ವಹಣೆ ಕುರಿತು ಅಷ್ಟ ದಿಕ್ಪಾಲಕರ ಜೊತೆಗಿನ ಸಭೆಯಲ್ಲಿ ಆರ್ಥಿಕತೆಯ ಕಾರಣ ನೀಡಿದ ಸಿಎಂ, ಲಾಕ್‍ಡೌನ್ ಮುಂದುವರಿಸುವ ಪ್ರಶ್ನೆಯೇ ಇಲ್ಲ. ಯಾರೂ ಬಲವಂತ ಮಾಡಬೇಡಿ. ಜುಲೈ 22ರ ಮುಂಜಾನೆ ಐದು ಗಂಟೆಗೆ ಮುಗಿದುಹೋಗ್ಬೇಕು ಎಂದು ಸಚಿವರಿಗೆ ಖಡಕ್ ಆಗಿ ತಿಳಿಸಿದ್ದಾರೆ.

Bengaluru Lockdown Police 7

ಸಿಎಂ ಸಭೆ ಬಳಿಕ ಮಾತನಾಡಿದ ಕಂದಾಯ ಮಂತ್ರಿ ಅಶೋಕ್, ಲಾಕ್‍ಡೌನ್ ಮುಂದುವರೆಯಲ್ಲ, ಲಾಕ್‍ಡೌನ್ ಮುಂದುವರೆಯಲ್ಲ, ಲಾಕ್‍ಡೌನ್ ಮುಂದುವರೆಯಲ್ಲ ಅಂತಾ ಮೂರು ಬಾರಿ ಒತ್ತಿ ಹೇಳಿದರು. ಲಾಕ್‍ಡೌನ್‍ನಿಂದ ಕೊರೋನಾ ಸೋಂಕನ್ನು ಕೆಲವು ದಿನ ಮುಂದೂಡಬಹುದು ಅಷ್ಟೇ ಎಂದರು. ಡಿಸಿಎಂ ಅಶ್ವಥ್ ನಾರಾಯಣ್ ಸಹ, ಲಾಕ್‍ಡೌನ್ ಮುಂದುವರಿಸಲ್ಲ ಅಂತಾ ಸಿಎಂ ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಅಂತಾ ತಿಳಿಸಿದರು.

ಸಭೆಯಲ್ಲಿ ಏನಾಯ್ತು?
ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಅಪಾಯಕಾರಿ ಪರಿಸ್ಥಿತಿ ನಿರ್ಮಾಣ ಆಗಿದೆ. ಕನಿಷ್ಠ ಪಕ್ಷ ಇನ್ನೊಂದು ವಾರವಾದರೂ ಲಾಕ್‍ಡೌನ್ ಮುಂದುವರಿಸಿ ಎಂದು ಕೆಲ ನಾಯಕರು ಸಭೆಯಲ್ಲಿ ಮನವಿ ಮಾಡಿದ್ದಾರೆ. ಒಂದು ವೇಳೆ ಬೆಂಗಳೂರಿನ ಎಲ್ಲಾ ಕಡೆ ಲಾಕ್‍ಡೌನ್ ಮಾಡಲು ಆಗದಿದ್ರೆ ಹಾಟ್‍ಸ್ಪಾಟ್‍ಗಳಲ್ಲಾದ್ರೂ ಲಾಕ್‍ಡೌನ್ ಮಾಡ್ಬೇಕು ಅಂತಾ ಅಭಿಪ್ರಾಯ ಮಂಡಿಸಿದ್ದಾರೆ.

Bengaluru Lockdown Police 5

ಈ ವೇಳೆ ಲಾಕ್‍ಡೌನ್ ಮುಂದುವರಿಕೆಗೆ ಒಲವು ತೋರದ ಸಿಎಂ, ಹಾಟ್‍ಸ್ಪಾಟ್‍ಗಳಲ್ಲಿ ಬೇಕಿದ್ದರೆ ಇನ್ನಷ್ಟು ಪೊಲೀಸ್ ಭದ್ರತೆ ಹೆಚ್ಚಿಸೋಣ. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ನಾನೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ. ಅಲ್ಲಿಯ ತನಕ ಗೊಂದಲ ಸೃಷ್ಟಿಸಬೇಡಿ ಎಂದು ಸಚಿವರಿಗೆ ಕಿವಿಮಾತು ಹೇಳಿದ್ದಾರೆ. ಇದೇ ವೇಳೆ, ಸೋಂಕಿತರಿಗೆ ಸರಿಯಾದ ಚಿಕಿತ್ಸೆ, ಬೆಡ್ ವ್ಯವಸ್ಥೆ, ಅಂಬುಲೆನ್ಸ್‌ ಇನ್ನೂ ಆಗದೇ ಇರುವುದಕ್ಕೆ ಸಿಟ್ಟಾಗಿದ್ದಾರೆ. ಆಗಲೇ ಮೂರು ದಿನ ಆಗೋಯ್ತು. ಇನ್ಯಾವಾಗ ಎಲ್ಲವನ್ನು ಸರಿ ಮಾಡ್ಕೊಳ್ಳೋದು ಅಂತಾ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ಕೊರೊನಾ ತಡೆಗೆ ಕೆಲವೊಂದು ಸಲಹೆ ನೀಡಿ, ಇವು ಕೂಡಲೇ ಜಾರಿ ಜಾರಿಗೆ ಬರಬೇಕು ಅಂತಾ ಆದೇಶ ನೀಡಿದ್ದಾರೆ.

Bengaluru Lockdown Police 3

ಕೊರೋನಾ ತಡೆಗೆ ಸಿಎಂ ಮಂತ್ರ:
* ಸದ್ಯಕ್ಕೆ ಲಾಕ್‍ಡೌನ್ ವಿಸ್ತರಣೆ ಮಾಡುವುದಿಲ್ಲ
* ಮೊದಲು ಆಸ್ಪತ್ರೆಗಳಲ್ಲಿನ ಸಮಸ್ಯೆಗಳನ್ನು ನಿವಾರಿಸಿ
* ಕೊರೊನೇತರ ರೋಗಿಗಳಿಗೆ ಚಿಕಿತ್ಸೆ ಸಿಗುವಂತೆ ಮಾಡಬೇಕು
* ರೋಗ ಲಕ್ಷಣ ಇಲ್ಲದವರನ್ನ ಆಸ್ಪತ್ರೆ ಬದಲು ಕೇರ್ ಸೆಂಟರ್‌ಗೆ ಕಳುಹಿಸಿ
* ತೀವ್ರ ರೋಗ ಲಕ್ಷಣ ಇರುವವರಿಗೆ ಮಾತ್ರ ಆಸ್ಪತ್ರೆ ವ್ಯವಸ್ಥೆ ಮಾಡಿ

LOCKDOWN 1
* ಆಸ್ಪತ್ರೆಯಲ್ಲಿ ಮೃತರಾದವರಿಗೆ ಆಂಟಿಜೆನ್ ಟೆಸ್ಟ್ ನಡೆಸಿ ಕೂಡಲೇ ದೇಹ ಹಸ್ತಾಂತರಿಸಬೇಕು
* ಖಾಸಗಿ ಆಸ್ಪತ್ರೆಗಳು ಬೆಡ್ ನೀಡದೆ ಇದ್ದರೆ ಕಠಿಣ ಕ್ರಮ ಕೈಗೊಳ್ಳಬೇಕು.
* ನಾಳೆಯೇ ಮತ್ತಷ್ಟು ಆಂಬುಲೆನ್ಸ್ ಖರೀದಿಸಿ (500 ಆಂಬುಲೆನ್ಸ್)
* ಪ್ರತಿ ವಾರ್ಡ್‍ನಲ್ಲಿ ಸ್ವಯಂ ಸೇವಕರು, ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಿ
* ಆಸ್ಪತ್ರೆಗಳಲ್ಲಿ ಹಾಸಿಗೆಗಳ ಲಭ್ಯತೆ ಪರಿಶೀಲನೆಗೆ ನೋಡಲ್ ಅಧಿಕಾರಿಗಳನ್ನ ನೇಮಿಸಬೇಕು
* ಪ್ರತಿ ವಾರ್ಡ್‍ನ ಕಲ್ಯಾಣ ಮಂಟಪಗಳಲ್ಲಿ ಕ್ವಾರಂಟೈನ್ ವ್ಯವಸ್ಥೆ ಮಾಡಿ
* ವಲಯಗಳಲ್ಲಿ ಸಮಸ್ಯೆಯಾದ್ರೆ ಆಯಾ ಉಸ್ತುವಾರಿ ಸಚಿವರೇ ಹೊಣೆ

TAGGED:bengaluruCorona VirusCovid 19LockdownYediyurappaಕರ್ನಾಟಕಕೊರೊನಾ ವೈರಸ್ಕೋವಿಡ್ 19ಬೆಂಗಳೂರುಯಡಿಯೂರಪ್ಪಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
7 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
15 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
16 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
41 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?