Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ, ಸಿ.ಟಿ ರವಿ 18 ದಿನ ಅಯೋಧ್ಯೆಯಲ್ಲಿ ಭಾಗಿಯಾಗಿದ್ದು ಈಗ ತೃಪ್ತಿ ತಂದಿದೆ: ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Ayodhya Updates | ಬಿಎಸ್‍ವೈ, ಸಿ.ಟಿ ರವಿ 18 ದಿನ ಅಯೋಧ್ಯೆಯಲ್ಲಿ ಭಾಗಿಯಾಗಿದ್ದು ಈಗ ತೃಪ್ತಿ ತಂದಿದೆ: ಅಶೋಕ್

Ayodhya Updates

ಬಿಎಸ್‍ವೈ, ಸಿ.ಟಿ ರವಿ 18 ದಿನ ಅಯೋಧ್ಯೆಯಲ್ಲಿ ಭಾಗಿಯಾಗಿದ್ದು ಈಗ ತೃಪ್ತಿ ತಂದಿದೆ: ಅಶೋಕ್

Public TV
Last updated: August 5, 2020 8:26 am
Public TV
Share
2 Min Read
AYODHYA 1
SHARE

– ರಾಜ್ಯದ ಜನರಲ್ಲಿ ಸಿಎಂ ಮನವಿ
– ನಳಿನ್, ಸುಧಾಕರ್, ಸಿ.ಟಿ ರವಿ ಹೇಳಿದ್ದೇನು?

ಬೆಂಗಳೂರು: ಶತಶತಮಾನದ ಕನಸಿನ ರಾಮಮಂದಿರ ನಿರ್ಮಾರ್ಣಕ್ಕಾಗಿ ಅಯೋಧ್ಯೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೇರವೇರಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಶುಭಹಾರೈಸಿದ್ದಾರೆ.

ರಾಮ ಮಂದಿರ ನಿರ್ಮಾಣ ಸಲುವಾಗಿನ ಹೋರಾಟದಲ್ಲಿ ಮುಖ್ಯಮಂತ್ರಿ ಶ್ರೀ @BSYBJP ಹಾಗೂ ಶ್ರೀ @CTRavi_BJPರವರೊಂದಿಗೆ 18ದಿನಗಳ ಕಾಲ ಅಯೋಧ್ಯಾದಲ್ಲಿ ಭಾಗವಹಿಸಿದ್ದು ನಮಗೀಗ ತೃಪ್ತಿ ತಂದಿದೆ.
ರಾಮಮಂದಿರ ನಿರ್ಮಾಣದ ಈ ಶತಶತಮಾನಗಳ ನಮ್ಮ ಮಹದಾಸೆ ಇಂದು ಪ್ರಧಾನಿ ಶ್ರೀ @narendramodiರವರು ಭೂಮಿಪೂಜೆ ಸಲ್ಲಿಸಿ ನನಸಾಗಿಸಲಿದ್ದಾರೆ.
ಜೈ ಶ್ರೀ ರಾಮ್! pic.twitter.com/KNsMDK7CZ4

— R. Ashoka (@RAshokaBJP) August 5, 2020

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಆರ್ ಅಶೋಕ್, ರಾಮ ಮಂದಿರ ನಿರ್ಮಾಣ ಸಲುವಾಗಿನ ಹೋರಾಟದಲ್ಲಿ ಮುಖ್ಯಮಂತ್ರಿ ಬಿಎಸ್‍ವೈ ಹಾಗೂ ಸಿ.ಟಿ ರವಿ ಅವರೊಂದಿಗೆ 18ದಿನಗಳ ಕಾಲ ಅಯೋಧ್ಯಾದಲ್ಲಿ ಭಾಗವಹಿಸಿದ್ದು ನಮಗೀಗ ತೃಪ್ತಿ ತಂದಿದೆ. ರಾಮಮಂದಿರ ನಿರ್ಮಾಣದ ಈ ಶತಶತಮಾನಗಳ ನಮ್ಮ ಮಹದಾಸೆ ಇಂದು ಪ್ರಧಾನಿ ಮೋದಿಯವರು ಭೂಮಿಪೂಜೆ ಸಲ್ಲಿಸಿ ನನಸಾಗಿಸಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ನಾಗರ ಶೈಲಿಯಲ್ಲಿ ರಾಮಮಂದಿರ- ಮೂರು ಅಂತಸ್ತಿನಲ್ಲಿ ಐದು ಗೋಪುರ ನಿರ್ಮಾಣ

ರಾಜ್ಯದ ಜನತೆಯಲ್ಲಿ ನನ್ನ ಮನವಿ:
ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ನಾಳೆ ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರೂ, ನಾಡಿನ ಒಳಿತಿಗಾಗಿ, ಲೋಕಕಲ್ಯಾಣಕ್ಕಾಗಿ ಇದ್ದಲ್ಲಿಂದಲೇ ವಿಶೇಷವಾಗಿ ಪ್ರಾರ್ಥಿಸೋಣ. pic.twitter.com/uJOI51FGuU

— B.S.Yediyurappa (@BSYBJP) August 4, 2020

ಭೂಮಿಪೂಜೆಯ ಬಗ್ಗೆ ಮಂಗಳವಾರವೇ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿರುವ ಸಿಎಂ ಬಿಎಸ್‍ವೈ, ಪ್ರಧಾನಿ ನರೇಂದ್ರ ಮೋದಿಯವರು ನಾಳೆ(ಬುಧವಾರ) ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರೂ, ನಾಡಿನ ಒಳಿತಿಗಾಗಿ, ಲೋಕಕಲ್ಯಾಣಕ್ಕಾಗಿ ಇದ್ದಲ್ಲಿಂದಲೇ ವಿಶೇಷವಾಗಿ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಭೂಕಂಪಕ್ಕೂ ಜಗ್ಗದಂತೆ ನಿರ್ಮಾಣವಾಗಲಿದೆ ರಾಮ ಮಂದಿರ

ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರೂ, ನಾಡಿನ ಒಳಿತಿಗಾಗಿ, ಲೋಕಕಲ್ಯಾಣಕ್ಕಾಗಿ ವಿಶೇಷವಾಗಿ ಪ್ರಾರ್ಥಿಸೋಣ.#Ayodhya pic.twitter.com/a5Np26SyKG

— Nalinkumar Kateel (@nalinkateel) August 5, 2020

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮಾಡಿ, ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರೂ, ನಾಡಿನ ಒಳಿತಿಗಾಗಿ, ಲೋಕಕಲ್ಯಾಣಕ್ಕಾಗಿ ವಿಶೇಷವಾಗಿ ಪ್ರಾರ್ಥಿಸೋಣ ಎಂದಿದ್ದಾರೆ. ಇದನ್ನೂ ಓದಿ: ಸುತ್ತ 4 ಚಿಕ್ಕ ಮಂದಿರ – ರಾಮಮಂದಿರದ ಹೊರಗಡೆ ಏನೇನು ಇರಲಿದೆ?

ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲ, ಅಯೋದ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆಯನ್ನು ಪ್ರಧಾನಿ ಶ್ರೀ @narendramodi ರವರ ನೇತೃತ್ವದಲ್ಲಿ ನಡೆಯಲಿದೆ.

ಈ ಐತಿಹಾಸಿಕ ಶುಭ ಸಂದರ್ಭದಲ್ಲಿ ತಮ್ಮೆಲ್ಲರಿಗೂ ಪ್ರಭು ಶ್ರೀರಾಮಚಂದ್ರ ಆಯುರಾರೋಗ್ಯ, ಸುಖ ಶಾಂತಿ, ನೆಮ್ಮದಿ ಕೊಡಲೆಂದು ಪ್ರಾರ್ಥಿಸುತ್ತೇನೆ.#ಜೈಶ್ರೀರಾಮ್ pic.twitter.com/8tF7WXIN6M

— Ravi C T 🇮🇳 ರವಿ ಸಿ ಟಿ (@CTRavi_BJP) August 5, 2020

ಸಚಿವ ಸಿ.ಟಿ ರವಿ, ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲ, ಅಯೋದ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆಯನ್ನು ಪ್ರಧಾನಿಯವರ ನೇತೃತ್ವದಲ್ಲಿ ನಡೆಯಲಿದೆ. ಈ ಐತಿಹಾಸಿಕ ಶುಭ ಸಂದರ್ಭದಲ್ಲಿ ತಮ್ಮೆಲ್ಲರಿಗೂ ಪ್ರಭು ಶ್ರೀರಾಮಚಂದ್ರ ಆಯುರಾರೋಗ್ಯ, ಸುಖ ಶಾಂತಿ, ನೆಮ್ಮದಿ ಕೊಡಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಯೋಧ್ಯಾನಗರದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿ, ನಮ್ಮೆಲ್ಲರ ಕನಸ್ಸನ್ನು ನನಸಾಗಿಸುತ್ತಿದ್ದಾರೆ. ಇಂದು ನಾವೆಲ್ಲರೂ ನಮ್ಮ ಮನೆ-ಮನಗಳಲ್ಲಿ ದೀಪ ಬೆಳಗಿಸಿ ಸಂಭ್ರಮಿಸೋಣ. ʼಶೀರಾಮʼ ʼನಮೋʼ..ನಮಃ pic.twitter.com/JKC3DCJdvD

— Dr Sudhakar K (@DrSudhakar_) August 5, 2020

ಸಚಿವ ಸುಧಾಕರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಯೋಧ್ಯಾ ನಗರದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿ, ನಮ್ಮೆಲ್ಲರ ಕನಸ್ಸನ್ನು ನನಸಾಗಿಸುತ್ತಿದ್ದಾರೆ. ಇಂದು ನಾವೆಲ್ಲರೂ ನಮ್ಮ ಮನೆ-ಮನಗಳಲ್ಲಿ ದೀಪ ಬೆಳಗಿಸಿ ಸಂಭ್ರಮಿಸೋಣ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

TAGGED:AyodhyabengaluruBhoomi Poojanarendra modiPublic TVrama mandirtweetಅಯೋಧ್ಯೆಟ್ವೀಟ್ನರೇಂದ್ರ ಮೋದಿಪಬ್ಲಿಕ್ ಟಿವಿಬೆಂಗಳೂರುಭೂಮಿ ಪೂಜೆರಾಮಮಂದಿರ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

GAVIGANGADHARESHWARA TEMPLE
Bengaluru City

ಮಂಗಳವಾರ ಕೇತುಗ್ರಸ್ತ ಚಂದ್ರಗ್ರಹಣ – ಬೆಂಗ್ಳೂರಿನ ದೇಗುಲಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Public TV
By Public TV
8 seconds ago
Ayatollah Ali Khameneii
Latest

ಸುಪ್ರೀಂ ಲೀಡರ್‌ ಖತಂ – ಇರಾನ್ ಉತ್ತರಾಧಿಕಾರಿ ರೇಸ್‌ನಲ್ಲಿ ಖಮೇನಿ ಪುತ್ರನ ಹೆಸರು

Public TV
By Public TV
37 minutes ago
Dubai International Airport Damaged By Iran Airstrike
Latest

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ – ನಾಲ್ವರಿಗೆ ಗಾಯ

Public TV
By Public TV
1 hour ago
bhrain
Latest

Video | ಅಮೆರಿಕ ಸೇನಾ ನೆಲೆಯ ಮೇಲೆ ಮಿಸೈಲ್ ದಾಳಿ;‌ ಯುದ್ಧದ ಭೀಕರತೆ ಬಿಚ್ಚಿಟ್ಟ ಕನ್ನಡಿಗ ಸಫ್ವಾನ್‌

Public TV
By Public TV
1 hour ago
Iran Ayatollah Ali Khamenei
Latest

ಇರಾನ್‌ ಸರ್ವೋಚ್ಛ ನಾಯಕ ಖಮೇನಿ ಹತ್ಯೆ – ಟ್ರಂಪ್‌ ಘೋಷಣೆ ಬೆನ್ನಲ್ಲೇ ಖಚಿತಪಡಿಸಿದ ಇರಾನ್‌

Public TV
By Public TV
2 hours ago
Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?