Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್‍ವೈ, ಸಿ.ಟಿ ರವಿ 18 ದಿನ ಅಯೋಧ್ಯೆಯಲ್ಲಿ ಭಾಗಿಯಾಗಿದ್ದು ಈಗ ತೃಪ್ತಿ ತಂದಿದೆ: ಅಶೋಕ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Ayodhya Updates

ಬಿಎಸ್‍ವೈ, ಸಿ.ಟಿ ರವಿ 18 ದಿನ ಅಯೋಧ್ಯೆಯಲ್ಲಿ ಭಾಗಿಯಾಗಿದ್ದು ಈಗ ತೃಪ್ತಿ ತಂದಿದೆ: ಅಶೋಕ್

Public TV
Last updated: August 5, 2020 8:26 am
Public TV
Share
2 Min Read
AYODHYA 1
SHARE

– ರಾಜ್ಯದ ಜನರಲ್ಲಿ ಸಿಎಂ ಮನವಿ
– ನಳಿನ್, ಸುಧಾಕರ್, ಸಿ.ಟಿ ರವಿ ಹೇಳಿದ್ದೇನು?

ಬೆಂಗಳೂರು: ಶತಶತಮಾನದ ಕನಸಿನ ರಾಮಮಂದಿರ ನಿರ್ಮಾರ್ಣಕ್ಕಾಗಿ ಅಯೋಧ್ಯೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೇರವೇರಲಿದ್ದು, ಈ ಹಿನ್ನೆಲೆಯಲ್ಲಿ ಗಣ್ಯರು ಶುಭಹಾರೈಸಿದ್ದಾರೆ.

ರಾಮ ಮಂದಿರ ನಿರ್ಮಾಣ ಸಲುವಾಗಿನ ಹೋರಾಟದಲ್ಲಿ ಮುಖ್ಯಮಂತ್ರಿ ಶ್ರೀ @BSYBJP ಹಾಗೂ ಶ್ರೀ @CTRavi_BJPರವರೊಂದಿಗೆ 18ದಿನಗಳ ಕಾಲ ಅಯೋಧ್ಯಾದಲ್ಲಿ ಭಾಗವಹಿಸಿದ್ದು ನಮಗೀಗ ತೃಪ್ತಿ ತಂದಿದೆ.
ರಾಮಮಂದಿರ ನಿರ್ಮಾಣದ ಈ ಶತಶತಮಾನಗಳ ನಮ್ಮ ಮಹದಾಸೆ ಇಂದು ಪ್ರಧಾನಿ ಶ್ರೀ @narendramodiರವರು ಭೂಮಿಪೂಜೆ ಸಲ್ಲಿಸಿ ನನಸಾಗಿಸಲಿದ್ದಾರೆ.
ಜೈ ಶ್ರೀ ರಾಮ್! pic.twitter.com/KNsMDK7CZ4

— R. Ashoka (ಆರ್. ಅಶೋಕ) (@RAshokaBJP) August 5, 2020

ಈ ಸಂಬಂಧ ಟ್ವೀಟ್ ಮಾಡಿರುವ ಸಚಿವ ಆರ್ ಅಶೋಕ್, ರಾಮ ಮಂದಿರ ನಿರ್ಮಾಣ ಸಲುವಾಗಿನ ಹೋರಾಟದಲ್ಲಿ ಮುಖ್ಯಮಂತ್ರಿ ಬಿಎಸ್‍ವೈ ಹಾಗೂ ಸಿ.ಟಿ ರವಿ ಅವರೊಂದಿಗೆ 18ದಿನಗಳ ಕಾಲ ಅಯೋಧ್ಯಾದಲ್ಲಿ ಭಾಗವಹಿಸಿದ್ದು ನಮಗೀಗ ತೃಪ್ತಿ ತಂದಿದೆ. ರಾಮಮಂದಿರ ನಿರ್ಮಾಣದ ಈ ಶತಶತಮಾನಗಳ ನಮ್ಮ ಮಹದಾಸೆ ಇಂದು ಪ್ರಧಾನಿ ಮೋದಿಯವರು ಭೂಮಿಪೂಜೆ ಸಲ್ಲಿಸಿ ನನಸಾಗಿಸಲಿದ್ದಾರೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ನಾಗರ ಶೈಲಿಯಲ್ಲಿ ರಾಮಮಂದಿರ- ಮೂರು ಅಂತಸ್ತಿನಲ್ಲಿ ಐದು ಗೋಪುರ ನಿರ್ಮಾಣ

ರಾಜ್ಯದ ಜನತೆಯಲ್ಲಿ ನನ್ನ ಮನವಿ:
ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ನಾಳೆ ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರೂ, ನಾಡಿನ ಒಳಿತಿಗಾಗಿ, ಲೋಕಕಲ್ಯಾಣಕ್ಕಾಗಿ ಇದ್ದಲ್ಲಿಂದಲೇ ವಿಶೇಷವಾಗಿ ಪ್ರಾರ್ಥಿಸೋಣ. pic.twitter.com/uJOI51FGuU

— B.S.Yediyurappa (@BSYBJP) August 4, 2020

ಭೂಮಿಪೂಜೆಯ ಬಗ್ಗೆ ಮಂಗಳವಾರವೇ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿರುವ ಸಿಎಂ ಬಿಎಸ್‍ವೈ, ಪ್ರಧಾನಿ ನರೇಂದ್ರ ಮೋದಿಯವರು ನಾಳೆ(ಬುಧವಾರ) ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರೂ, ನಾಡಿನ ಒಳಿತಿಗಾಗಿ, ಲೋಕಕಲ್ಯಾಣಕ್ಕಾಗಿ ಇದ್ದಲ್ಲಿಂದಲೇ ವಿಶೇಷವಾಗಿ ಪ್ರಾರ್ಥಿಸೋಣ ಎಂದು ಹೇಳಿದ್ದಾರೆ.  ಇದನ್ನೂ ಓದಿ: ಭೂಕಂಪಕ್ಕೂ ಜಗ್ಗದಂತೆ ನಿರ್ಮಾಣವಾಗಲಿದೆ ರಾಮ ಮಂದಿರ

ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರೂ, ನಾಡಿನ ಒಳಿತಿಗಾಗಿ, ಲೋಕಕಲ್ಯಾಣಕ್ಕಾಗಿ ವಿಶೇಷವಾಗಿ ಪ್ರಾರ್ಥಿಸೋಣ.#Ayodhya pic.twitter.com/a5Np26SyKG

— Nalinkumar Kateel (@nalinkateel) August 5, 2020

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಟ್ವೀಟ್ ಮಾಡಿ, ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ಪ್ರಭು ಶ್ರೀರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಐತಿಹಾಸಿಕ ಶ್ರೀರಾಮ ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ನಾವೆಲ್ಲರೂ, ನಾಡಿನ ಒಳಿತಿಗಾಗಿ, ಲೋಕಕಲ್ಯಾಣಕ್ಕಾಗಿ ವಿಶೇಷವಾಗಿ ಪ್ರಾರ್ಥಿಸೋಣ ಎಂದಿದ್ದಾರೆ. ಇದನ್ನೂ ಓದಿ: ಸುತ್ತ 4 ಚಿಕ್ಕ ಮಂದಿರ – ರಾಮಮಂದಿರದ ಹೊರಗಡೆ ಏನೇನು ಇರಲಿದೆ?

ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲ, ಅಯೋದ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆಯನ್ನು ಪ್ರಧಾನಿ ಶ್ರೀ @narendramodi ರವರ ನೇತೃತ್ವದಲ್ಲಿ ನಡೆಯಲಿದೆ.

ಈ ಐತಿಹಾಸಿಕ ಶುಭ ಸಂದರ್ಭದಲ್ಲಿ ತಮ್ಮೆಲ್ಲರಿಗೂ ಪ್ರಭು ಶ್ರೀರಾಮಚಂದ್ರ ಆಯುರಾರೋಗ್ಯ, ಸುಖ ಶಾಂತಿ, ನೆಮ್ಮದಿ ಕೊಡಲೆಂದು ಪ್ರಾರ್ಥಿಸುತ್ತೇನೆ.#ಜೈಶ್ರೀರಾಮ್ pic.twitter.com/8tF7WXIN6M

— C T Ravi ???????? ಸಿ ಟಿ ರವಿ (@CTRavi_BJP) August 5, 2020

ಸಚಿವ ಸಿ.ಟಿ ರವಿ, ಶತಕೋಟಿ ಭಾರತೀಯರ ಶತಮಾನಗಳ ಹೋರಾಟದ ಫಲ, ಅಯೋದ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ಮಂದಿರದ ಭೂಮಿಪೂಜೆಯನ್ನು ಪ್ರಧಾನಿಯವರ ನೇತೃತ್ವದಲ್ಲಿ ನಡೆಯಲಿದೆ. ಈ ಐತಿಹಾಸಿಕ ಶುಭ ಸಂದರ್ಭದಲ್ಲಿ ತಮ್ಮೆಲ್ಲರಿಗೂ ಪ್ರಭು ಶ್ರೀರಾಮಚಂದ್ರ ಆಯುರಾರೋಗ್ಯ, ಸುಖ ಶಾಂತಿ, ನೆಮ್ಮದಿ ಕೊಡಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಯೋಧ್ಯಾನಗರದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿ, ನಮ್ಮೆಲ್ಲರ ಕನಸ್ಸನ್ನು ನನಸಾಗಿಸುತ್ತಿದ್ದಾರೆ. ಇಂದು ನಾವೆಲ್ಲರೂ ನಮ್ಮ ಮನೆ-ಮನಗಳಲ್ಲಿ ದೀಪ ಬೆಳಗಿಸಿ ಸಂಭ್ರಮಿಸೋಣ. ʼಶೀರಾಮʼ ʼನಮೋʼ..ನಮಃ pic.twitter.com/JKC3DCJdvD

— Dr Sudhakar K (@mla_sudhakar) August 5, 2020

ಸಚಿವ ಸುಧಾಕರ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಆಯ್ಯೋಧ್ಯಾ ನಗರದಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ ನೆರವೇರಿಸಿ, ನಮ್ಮೆಲ್ಲರ ಕನಸ್ಸನ್ನು ನನಸಾಗಿಸುತ್ತಿದ್ದಾರೆ. ಇಂದು ನಾವೆಲ್ಲರೂ ನಮ್ಮ ಮನೆ-ಮನಗಳಲ್ಲಿ ದೀಪ ಬೆಳಗಿಸಿ ಸಂಭ್ರಮಿಸೋಣ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

Share This Article
Facebook Whatsapp Whatsapp Telegram
Previous Article RAMA MANDIRA ಸುತ್ತ 4 ಚಿಕ್ಕ ಮಂದಿರ – ರಾಮಮಂದಿರದ ಹೊರಗಡೆ ಏನೇನು ಇರಲಿದೆ?
Next Article ARREST 2 ವರ್ಷದಿಂದ ಪೊಲೀಸರ ಕೈಗೆ ಸಿಗದೆ ತಪ್ಪಿಸಿಕೊಂಡಿದ್ದ ರೌಡಿಶೀಟರ್ ಮೇಲೆ ಫೈರಿಂಗ್

Latest Cinema News

Jana Nayagan Thalapathy Vijay
ಟ್ವಿಸ್ಟ್ ಕೊಟ್ಟ ದಳಪತಿ ವಿಜಯ್ – ಅಭಿಮಾನಿಗಳಿಗೆ ದೀಪಾವಳಿ ಗಿಫ್ಟ್ ?
Cinema Latest Sandalwood
Rani Mukerji
ಪ್ರಶಸ್ತಿ ಸ್ವೀಕರಿಸಲು ಬಂದಿದ್ದ ರಾಣಿ ಮುಖರ್ಜಿ ಕತ್ತಲ್ಲಿ ಮಗಳ ಹೆಸರಿನ ಚೈನ್‌
Cinema Latest National Top Stories
Biggboss
ಬಿಗ್ ಬಾಸ್ ಸೀಸನ್ 12 ಭಾರೀ ಸ್ಪೆಷಲ್: ಬಿಗ್ ಅಪ್ ಡೇಟ್
Cinema Latest Top Stories TV Shows
S.L.Bhyrappa cinema
ಎಸ್.ಎಲ್.ಭೈರಪ್ಪಗೆ ಸಿನಿಮಾ ನಂಟು – ಕಾದಂಬರಿ ಆಧರಿತ ಸಿನಿಮಾಗಳಲ್ಲಿ ವಿಷ್ಣು ಸೇರಿ ಖ್ಯಾತ ನಟರ ಅಭಿನಯ
Cinema Latest Sandalwood Top Stories
SL Bhyrappa And Anant Nag
ಭೈರಪ್ಪನವರ ಬದುಕು ಕೊನೆಯಿಲ್ಲದ ʻಯಾನʼ – ನಟ ಅನಂತನಾಗ್‌ ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Srirangapatna Dasara 1
Districts

ಇಂದಿನಿಂದ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ಉತ್ಸವ

14 minutes ago
Vijayapura Doni river bridge flooded Biker drowned while trying to cross
Districts

ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು

29 minutes ago
S L Bhyrappa 1
Bengaluru City

ಬದುಕಿನ `ಯಾನ’ ಮುಗಿಸಿದ ಭೈರಪ್ಪ – ನಾಳೆ ಮೈಸೂರಲ್ಲಿ ಅಂತ್ಯಕ್ರಿಯೆ

40 minutes ago
Davanagere Galate
Crime

‘ಐ ಲವ್ ಮಹಮ್ಮದೀಯ’ ಎಂಬ ಫ್ಲೆಕ್ಸ್ ಹಾಕಿದ್ದಕ್ಕೆ ಗಲಾಟೆ – ಮನೆಗಳನ್ನು ಟಾರ್ಗೆಟ್‌ ಮಾಡಿ ಕಲ್ಲು ತೂರಾಟ

8 hours ago
Abhishek Sharma 4
Cricket

ಸಿಕ್ಸ್‌ ಮೇಲೆ ಸಿಕ್ಸ್‌ – ಏಷ್ಯಾಕಪ್‌ನಲ್ಲಿ ದಾಖಲೆ ಬರೆದ ಅಭಿಷೇಕ್‌ ಶರ್ಮಾ

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?