Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಗಿ ಲಾಕ್‍ಡೌನ್ ಮಾಡದಿದ್ರೆ ಬೆಂಗ್ಳೂರನ್ನು ‘ಭಗವಂತ’ನಿಂದ್ಲೂ ಕಾಪಾಡಲು ಕಷ್ಟ: ಈಶ್ವರ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಗಿ ಲಾಕ್‍ಡೌನ್ ಮಾಡದಿದ್ರೆ ಬೆಂಗ್ಳೂರನ್ನು ‘ಭಗವಂತ’ನಿಂದ್ಲೂ ಕಾಪಾಡಲು ಕಷ್ಟ: ಈಶ್ವರ ಖಂಡ್ರೆ

Bengaluru City

ಬಿಗಿ ಲಾಕ್‍ಡೌನ್ ಮಾಡದಿದ್ರೆ ಬೆಂಗ್ಳೂರನ್ನು ‘ಭಗವಂತ’ನಿಂದ್ಲೂ ಕಾಪಾಡಲು ಕಷ್ಟ: ಈಶ್ವರ ಖಂಡ್ರೆ

Public TV
Last updated: July 17, 2020 1:03 pm
Public TV
Share
2 Min Read
ESHWAR KHANDRE
SHARE

ಬೆಂಗಳೂರು: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದ್ದು, ಈಗಾಗಲೇ ಒಂದು ವಾರಗಳ ಕಾಲ ಸರ್ಕಾರ ಬೆಂಗಳೂರಿನಲ್ಲಿ ಲಾಕ್ ಡೌನ್ ಹೇರಿದೆ. ಇದೀಗ ಕೆಪಿಸಿಸಿ ಅಧ್ಯಕ್ಷ ಈಶ್ವರ್ ಕಂಡ್ರೆ ಅವರು ಕನಿಷ್ಠ 15 ದಿನವಾದರೂ ಬಿಗಿಯಾದ ಲಾಕ್‍ಡೌನ್ ಮಾಡಿ ಎಂದು ಹೇಳಿದ್ದಾರೆ.

BNG 7

ಈ ಬಗ್ಗೆ ಟ್ವೀಟ್ ಮಾಡಿರುವ ಖಂಡ್ರೆ, ಮಾನ್ಯ ಮುಖ್ಯಮಂತ್ರಿಗಳೇ ಬೆಂಗಳೂರು ಲಾಕ್‍ಡೌನ್ ಮಾಡಿದ್ದಿರಿ. ಆದರೆ ಈ ನೆಪ ಮಾತ್ರದ ಲಾಕ್‍ಡೌನ್ ನಿಂದ ಫಲಿತಾಂಶ ನಿರೀಕ್ಷೆ ಕಷ್ಟ. ತಜ್ಞರ ಅಭಿಪ್ರಾಯ ಪಡೆದು ಕನಿಷ್ಠ 15 ದಿನವಾದ್ರೂ ಬೆಂಗಳೂರಿನಲ್ಲಿ ಬಿಗಿಯಾಗಿ ಲಾಕ್ ಡೌನ್ ಮಾಡಿ. ಇಲ್ಲವಾದರೆ ಆ “ಭಗವಂತ” ಬಂದರೂ ಬೆಂಗಳೂರನ್ನ ಕಾಪಾಡುವುದು ಕಷ್ಟವಾಗಲಿದೆ ಎಂದು ಬರೆದುಕೊಂಡು ಸಿಎಂ ಆಫ್ ಕರ್ನಾಟಕ ಹಾಗೂ ಕೆಪಿಸಿಸಿ ಪ್ರೆಸಿಡೆಂಟ್ ಗೆ ಟ್ಯಾಗ್ ಮಾಡಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೇ ಬೆಂಗಳೂರು ಲಾಕ್ ಡೌನ್ ಮಾಡಿದ್ದಿರಿ. ಆದರೆ ಈ ನೆಪ ಮಾತ್ರದ ಲಾಕ್ ಡೌನ್ ಇಂದ ಫಲಿತಾಂಶ ನಿರೀಕ್ಷೆ ಕಷ್ಟ. ತಜ್ಙರ ಅಭಿಪ್ರಾಯ ಪಡೆದು
ಕನಿಷ್ಠ ೧೫ ದಿನವಾದ್ರೂ ಬೆಂಗಳೂರಿನಲ್ಲಿ ಬಿಗಿಯಾಗಿ ಲಾಕ್ ಡೌನ್ ಮಾಡಿ. ಇಲ್ಲವಾದರೆ ಆ "ಭಗವಂತ" ಬಂದರೂ ಬೆಂಗಳೂರನ್ನ ಕಾಪಾಡುವುದು ಕಷ್ಟವಾಗಲಿದೆ.@CMofKarnataka @KPCCPresident

— Eshwar Khandre (@eshwar_khandre) July 17, 2020

ಕೊರೊನಾ ವೈರಸ್ ತನ್ನ ಅಟ್ಟಹಾಸ ಮುಂದುವರಿಸಿದ್ದರಿಂದ ಸರ್ಕಾರ ಕಳೆದ ಮಂಗಳವಾರ ರಾತ್ರಿಯಿಂದ ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡಿದೆ. ಈ ಮಧ್ಯೆ ಆರೋಗ್ಯ ಸಚಿವ ಶ್ರೀರಾಮುಲು ಮಾತನಾಡಿ ಎಡವಟ್ಟು ಮಾಡಿಕೊಂಡಿದ್ದಾರೆ. ಸೋಮಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಆದರೂ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದ್ದು, ರಾಜ್ಯವನ್ನು ಆ ದೇವರೇ ಕಾಪಾಡಬೇಕು ಎಂದು ಮಾರ್ಮಿಕವಾಗಿ ಹೇಳಿದ್ದರು. ಆರೋಗ್ಯ ಸಚಿವರು ಭಗವಂತನೇ ಕಾಪಾಡಬೇಕು ಎಂದು ಹೇಳಿಕೆ ನೀಡಿದ್ದ ಬೆನ್ನಲ್ಲೇ ಅದು ವ್ಯಾಪಕ ಚರ್ಚೆಗೆ ಕಾರಣವಾಯಿತು.

Sriramulu

ಈ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಜನರ ಆರೋಗ್ಯ ರಕ್ಷಣೆ ಮಾಡಲು ಸಾಧ್ಯವಾಗದಿದ್ದರೆ ಸಿಎಂ ಯಡಿಯೂರಪ್ಪ ಸೇರಿದಂತೆ ಎಲ್ಲ ಮಂತ್ರಿಗಳು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದರು. ಈ ವಿಚಾರ ಭಾರೀ ಚರ್ಚೆಯಾದ ಬಳಿಕ, ನನ್ನ ಹೇಳಿಕೆಯನ್ನು ಪ್ರಸ್ತಾಪಿಸಿ ಸಿಎಂ ಸೇರಿದಂತೆ ಮಂತ್ರಿಗಳು ರಾಜೀನಾಮೆ ನೀಡಲಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಕ್ಕೆ ಶ್ರೀರಾಮುಲು ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ಒಬ್ರು ದೇವರ ಮೇಲೆ ಭಾರ ಹಾಕ್ತಾರೆ, ಮತ್ತೊಬ್ರು ದೇವರ ಕಥೆ ಹೇಳ್ತಾರೆ: ಡಿಕೆಶಿ

DKSHI 1

ಟ್ವಿಟ್ಟರ್‍ನಲ್ಲಿ ಪ್ರತಿಕ್ರಿಯಿಸಿದ್ದ ಶ್ರೀರಾಮುಲು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ ಆರೋಪಗಳು ಸತ್ಯಕ್ಕೆ ದೂರವಾದದ್ದು, ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು. ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ ಎಂದು ಹೇಳುವ ಸಂರ್ಭದಲ್ಲಿ, `ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಎಂದು ಸ್ಪಷ್ಟನೆ ನೀಡಿದ್ದರು. ಇದನ್ನೂ ಓದಿ: ‘ದೇವರೇ ಕಾಪಾಡಬೇಕು’ – ಹೇಳಿಕೆ ನೀಡಿದ್ದು ಯಾಕೆಂದು ವಿವರಿಸಿದ ಶ್ರೀರಾಮುಲು

TAGGED:bengaluuCorona VirusCovid 19eshwar khandreKPCCPublic TVಈಶ್ವರ ಖಂಡ್ರೆಕೆಪಿಸಿಸಿಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Shreyas Iyer 2 1
Cricket

ಅಯ್ಯರ್‌ ನಾಯಕನ ಆಟಕ್ಕೆ ಒಲಿದ ಜಯ – ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಪಂಜಾಬ್‌

Public TV
By Public TV
2 minutes ago
ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
35 minutes ago
Shobha Karandlaje 1
Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
By Public TV
46 minutes ago
Islamabad Talks
Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
By Public TV
1 hour ago
BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
2 hours ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?