Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಬಿಜೆಪಿಯಲ್ಲಿ ಅಸಮಾಧಾನ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

Public TV
Last updated: August 1, 2021 1:13 pm
Public TV
Share
3 Min Read
Eshwarappa 2
SHARE

– ಬಿಜೆಪಿ ಹಾಲು, ಹೊರಗಿನಿಂದ ಬಂದವರು ಜೇನು
– ಕಾಂಗ್ರೆಸ್ ಪಕ್ಷವೇ ದೇಶದಲ್ಲಿ ನಾಶವಾಗಿದೆ

ಬಾಗಲಕೋಟೆ: ಬಿಜೆಪಿಯಲ್ಲಿ ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಾಗಲಕೋಟೆಯಲ್ಲಿ ಹೇಳಿದ್ದಾರೆ.

ವಲಸಿಗರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಸಮಾಧಾನ ಏನು ಇಲ್ಲ. ಅದನ್ನು ಕೇಂದ್ರ ನಾಯಕರು ಬಗೆಹರಿಸುತ್ತಾರೆ. ನಮ್ಮ ಪಕ್ಷ ಸ್ವಚ್ಛವಾಗಿದೆ. ನಮ್ಮಲ್ಲಿ ಮುಂಚೆ ಬಂದವರು ಆ ಮೇಲೆ ಬಂದವರು ಎಂಬ ಯಾವುದೇ ಬೇದಭಾವವಿಲ್ಲ. ಒಂದು ವೇಳೆ 17 ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಬರದಿದ್ದರೇ ನಮ್ಮ ಪಕ್ಷ ಸರ್ಕಾರಕ್ಕೆ ಬರುತ್ತಿರಲಿಲ್ಲ ಎಂದಿದ್ದಾರೆ.

Eshwarappa 1

ಬಿಜೆಪಿ ಹಾಲು, ಹೊರಗಿನಿಂದ ಬಂದವರು ಜೇನು, ಎರಡು ಸೇರಿ ಹಾಲು ಜೇನು ಇದ್ದಂತೆ. ಹೇಗೆ ಹಾಲು-ಜೇನು ಸೇರಿದರೆ ಸವಿ ಇರುತ್ತೋ ಅದೇ ರೀತಿ ನಮ್ಮ ಪಕ್ಷ. ಅವರೆಲ್ಲರನ್ನು ತೆಗೆದುಕೊಂಡು ನಮ್ಮ ಪಕ್ಷ ಈ ಮಟ್ಟಿಗೆ ಬೆಳೆದಿದೆ. ಯಾವುದೇ ಕಾರಣಕ್ಕೂ ನಮ್ಮಲ್ಲಿ ಗೊಂದಲಗಳಿಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ. ನಾವೆಲ್ಲರೂ ಪಕ್ಷವನ್ನು ಕಟ್ಟಿಕೊಂಡು ಹೋಗುತ್ತೇವೆ ಎಂಬ ವಿಶ್ವಾಸದ ಮಾತುಗಳನ್ನು ಹಾಡಿದ್ದಾರೆ.

Rebel MLA 7

ಸಿಎಂ ಆಗಿ ಎಂದು ಬೆಂಬಲಿಸಿದವರ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಅವರ ಜೊತೆಗೆ ಬೆಳೆದಿದ್ದೀರಾ, ಅವರ ಬಳಿಕ ನೀವೇ ಸಿಎಂ ಆಗಿ ಎಂದು ಹಲವು ವಿಶ್ವಾಸಿಗಳು ಫೋನ್ ಮಾಡಿ ಕೇಳಿಕೊಂಡರು. ಪಕ್ಷದ ಹಿರಿಯರು, ಹಿಂದುಳಿದ ನಾಯಕರು, ಪಕ್ಷವನ್ನು ಕಟ್ಟಿದ್ದೀರಿ, ನಿಷ್ಠಾವಂತ ಕಾರ್ಯಕರ್ತರು ನೀವು ಮುಖ್ಯಮಂತ್ರಿ ಇಲ್ಲವೇ, ಡಿಸಿಎಂ ಆಗಿ ಎಂದು ಹಲವಾರು ಆಪ್ತರು ನನಗೆ ಫೋನ್ ಮಾಡಿ ಹೇಳುತ್ತಿದ್ದರು. ಸ್ವಾಮೀಜಿಗಳು ಸೇರಿ ಅನೇಕರು ಹೋರಾಟ ಮೆರವಣಿಗೆಗಳನ್ನು ಮಾಡಿದ್ದರು ಅದಕ್ಕೆ ನನಗೆ ಖುಷಿಯಿದೆ ಎಂದಿದ್ದಾರೆ.

Rebel MLA 3

ಬಿಜೆಪಿ ಶ್ರೀರಾಮನ ಆದರ್ಶ ಮತ್ತು ಶ್ರೀಕೃಷ್ಣನ ತಂತ್ರಗಾರಿಕೆಯಿಂದ ಕೂಡಿದೆ. ಇದನ್ನು ನನಗೆ ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ನಾವು ನಾಲ್ಕೇ ಜನ ಎಂಎಲ್‍ಎ ಗಳಿದ್ದೇವು ನಾನು ರಾಜ್ಯಾಧ್ಯಕ್ಷನಾಗಿದ್ದೆ ಆಗ ಹೇಳಿದ್ದರು. ನಮ್ಮ ಪಕ್ಷ ಒಬ್ಬ ವ್ಯಕ್ತಿ ಮೇಲೆ ನಿಂತಿಲ್ಲ. ಇದು ಸಿದ್ಧಾಂತ, ಆದರ್ಶಗಳ ಮೇಲೆ ನಿಂತಿದೆ. ನಮ್ಮ ಪಕ್ಷದ ಸಿದ್ಧಾಂತಕ್ಕೆ ಬೆಲೆ ಸಿಗಬೇಕೇ ವಿನಃ ವ್ಯಕ್ತಿಗಲ್ಲ. ಈ ದಿಕ್ಕಿನಲ್ಲಿ ತೀರ್ಮಾನಗಳು ಆಗುತ್ತಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

Basavaraj Bommai 1 1

ಸಿಎಂ ಬದಲಾವಣೆಯನ್ನು ಕುರಿತು ಮಾತನಾಡಿದ ಅವರು, 75 ವರ್ಷ ದಾಟಿದವರಿಗೆ ರಾಜಕೀಯ ಅವಕಾಶಗಳು ಕಮ್ಮಿ ಮಾಡಿ ಯುವಕರಿಗೆ ಹೆಚ್ಚು ಆದ್ಯತೆಯನ್ನು ನೀಡಬೇಕೆಂದು ನಮ್ಮ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಯುವಕರ ಹೊಸ ಚಿಂತನೆಗಳು ಪಕ್ಷದಲ್ಲಿರಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಮಾಡಲಾಗಿದೆ. ಒಬ್ಬರ ಕೈಯಲ್ಲಿ ರಾಜ್ಯದ ಆಳ್ವಿಕೆ ಬೇಡವೆಂದು ಈ ನಿರ್ಧಾರ ಎಂದಿದ್ದಾರೆ. ಇದನ್ನೂ ಓದಿ: ಡಿಸಿಎಂ ಪಟ್ಟಕ್ಕಾಗಿ ಮತ್ತೆ ಗಡೇ ದುರ್ಗಾದೇವಿ ಮೊರೆಹೋದ ಶ್ರೀರಾಮುಲು

 BOMMAI

ಹೊಸ ರೀತಿಯ ಪ್ರಯೋಗಗಳಿಗೆ ಅವಕಾಶಕೊಡಬೇಕು ಎಂದು ನಮ್ಮ ಪಕ್ಷ ಬಂದಿದೆ. ಅದಕ್ಕೆ ನಮ್ಮ ಪಕ್ಷದ ಹಲವಾರು ಜನ ರಾಷ್ಟ್ರೀಯ ಅಧ್ಯಕ್ಷರಾದ್ದಾರೆ. ಕಾಂಗ್ರೆಸ್ ಪಕ್ಷದ ರೀತಿ ಒಂದೇ ಕುಟುಂಬದವರು ಬರಬೇಕು ಎಂಬುದು ಬಿಜೆಪಿಯಲಿಲ್ಲ. ಗಾಂಧಿ ಕುಟುಂಬವೇ ಆಳ್ವಿಕೆಗೆ ಬರುತ್ತಿದ್ದರಿಂದ ಕಾಂಗ್ರೆಸ್ ದೇಶದಲ್ಲಿ ನಾಶವಾಗಿ ಹೋಗಿದೆ. ಅವರನ್ನು ಹುಡುಕಿ ತೆಗೆಯುವ ಪರಿಸ್ಥಿತಿ ಬಂದಿದೆ. ಅದೇ ನಮ್ಮ ಪಕ್ಷದಲ್ಲಿ ವ್ಯಕ್ತಿಗೆ ಪ್ರಾಮುಖ್ಯತೆಯನ್ನು ಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗೋದು ನನಗೆ ಇಷ್ಟವಿಲ್ಲ: ಜಗದೀಶ್ ಶೆಟ್ಟರ್

Bommai 2 2

ಯತ್ನಾಳ್ ಅವರ ವಿಚಾರವಾಗಿ ಮಾತನಾಡಿದ ಅವರು, ಅವರ ಅಭಿಪ್ರಾಯಗಳನ್ನು ಪಕ್ಷಕ್ಕೆ ಹೇಳಿಕೊಳ್ಳಬೇಕು. ಅದನ್ನು ಬಿಟ್ಟು ಮಾಧ್ಯಮಕ್ಕೆ ಹೇಳಿಕೊಂಡರೆ ಯಾವುದೇ ಪ್ರಯೋಜನಗಳಿಲ್ಲ. ಆದರೆ ಅವರು ಹಿಂದುತ್ವವಾದಿ, ಒಳ್ಳೆಯ ಕಾರ್ಯಕರ್ತನನ್ನು ಪಕ್ಷ ಕಳೆದುಕೊಳ್ಳಬಾರದು ಎಂದುಕೊಳ್ಳುತ್ತಿದೆ. ಮುಂದೆ ಅವರು ಇದನ್ನು ತಿದ್ದಿಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜುಗೌಡ, ಕುಮಾರ್ ಬಂಗಾರಪ್ಪಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಆಗ್ರಹ

TAGGED:B. S.YediyurappabjpcabinetCM Bommaik s eshwarappaPublic TVಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿರಾಜಕೀಯಸಚಿವರುಸಿಎಂಸಿಎಂ ಬೊಮ್ಮಾಯಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

CP Radhakrishnan Narendra Modi
Latest

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

Public TV
By Public TV
6 hours ago
big bulletin 17 August 2025 part 1
Big Bulletin

ಬಿಗ್‌ ಬುಲೆಟಿನ್‌ 17 August 2025 ಭಾಗ-1

Public TV
By Public TV
7 hours ago
big bulletin 17 August 2025 part 2
Big Bulletin

ಬಿಗ್‌ ಬುಲೆಟಿನ್‌ 17 August 2025 ಭಾಗ-2

Public TV
By Public TV
7 hours ago
Kolar Vemagal Kurugal Town Panchayat Election 1
Districts

ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

Public TV
By Public TV
7 hours ago
Parents torture for getting low marks Sirsi Children who ran away from home found in Mumbai
Crime

ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರ ಟಾರ್ಚರ್‌ – ಮನೆ ಬಿಟ್ಟು ತೆರಳಿದ್ದ ಶಿರಸಿಯ ಮಕ್ಕಳು ಮುಂಬೈನಲ್ಲಿ ಪತ್ತೆ

Public TV
By Public TV
7 hours ago
Hampi Tourists 1
Bellary

ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?