Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಬಿಜೆಪಿಯಲ್ಲಿ ಅಸಮಾಧಾನ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

Public TV
Last updated: August 1, 2021 1:13 pm
Public TV
Share
3 Min Read
Eshwarappa 2
SHARE

– ಬಿಜೆಪಿ ಹಾಲು, ಹೊರಗಿನಿಂದ ಬಂದವರು ಜೇನು
– ಕಾಂಗ್ರೆಸ್ ಪಕ್ಷವೇ ದೇಶದಲ್ಲಿ ನಾಶವಾಗಿದೆ

ಬಾಗಲಕೋಟೆ: ಬಿಜೆಪಿಯಲ್ಲಿ ಅಸಮಾಧಾನದ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಾಗಲಕೋಟೆಯಲ್ಲಿ ಹೇಳಿದ್ದಾರೆ.

ವಲಸಿಗರ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಸಮಾಧಾನ ಏನು ಇಲ್ಲ. ಅದನ್ನು ಕೇಂದ್ರ ನಾಯಕರು ಬಗೆಹರಿಸುತ್ತಾರೆ. ನಮ್ಮ ಪಕ್ಷ ಸ್ವಚ್ಛವಾಗಿದೆ. ನಮ್ಮಲ್ಲಿ ಮುಂಚೆ ಬಂದವರು ಆ ಮೇಲೆ ಬಂದವರು ಎಂಬ ಯಾವುದೇ ಬೇದಭಾವವಿಲ್ಲ. ಒಂದು ವೇಳೆ 17 ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ಬರದಿದ್ದರೇ ನಮ್ಮ ಪಕ್ಷ ಸರ್ಕಾರಕ್ಕೆ ಬರುತ್ತಿರಲಿಲ್ಲ ಎಂದಿದ್ದಾರೆ.

Eshwarappa 1

ಬಿಜೆಪಿ ಹಾಲು, ಹೊರಗಿನಿಂದ ಬಂದವರು ಜೇನು, ಎರಡು ಸೇರಿ ಹಾಲು ಜೇನು ಇದ್ದಂತೆ. ಹೇಗೆ ಹಾಲು-ಜೇನು ಸೇರಿದರೆ ಸವಿ ಇರುತ್ತೋ ಅದೇ ರೀತಿ ನಮ್ಮ ಪಕ್ಷ. ಅವರೆಲ್ಲರನ್ನು ತೆಗೆದುಕೊಂಡು ನಮ್ಮ ಪಕ್ಷ ಈ ಮಟ್ಟಿಗೆ ಬೆಳೆದಿದೆ. ಯಾವುದೇ ಕಾರಣಕ್ಕೂ ನಮ್ಮಲ್ಲಿ ಗೊಂದಲಗಳಿಲ್ಲ. ಎಲ್ಲರೂ ಒಟ್ಟಿಗೆ ಇದ್ದೇವೆ. ನಾವೆಲ್ಲರೂ ಪಕ್ಷವನ್ನು ಕಟ್ಟಿಕೊಂಡು ಹೋಗುತ್ತೇವೆ ಎಂಬ ವಿಶ್ವಾಸದ ಮಾತುಗಳನ್ನು ಹಾಡಿದ್ದಾರೆ.

Rebel MLA 7

ಸಿಎಂ ಆಗಿ ಎಂದು ಬೆಂಬಲಿಸಿದವರ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಅವರ ಜೊತೆಗೆ ಬೆಳೆದಿದ್ದೀರಾ, ಅವರ ಬಳಿಕ ನೀವೇ ಸಿಎಂ ಆಗಿ ಎಂದು ಹಲವು ವಿಶ್ವಾಸಿಗಳು ಫೋನ್ ಮಾಡಿ ಕೇಳಿಕೊಂಡರು. ಪಕ್ಷದ ಹಿರಿಯರು, ಹಿಂದುಳಿದ ನಾಯಕರು, ಪಕ್ಷವನ್ನು ಕಟ್ಟಿದ್ದೀರಿ, ನಿಷ್ಠಾವಂತ ಕಾರ್ಯಕರ್ತರು ನೀವು ಮುಖ್ಯಮಂತ್ರಿ ಇಲ್ಲವೇ, ಡಿಸಿಎಂ ಆಗಿ ಎಂದು ಹಲವಾರು ಆಪ್ತರು ನನಗೆ ಫೋನ್ ಮಾಡಿ ಹೇಳುತ್ತಿದ್ದರು. ಸ್ವಾಮೀಜಿಗಳು ಸೇರಿ ಅನೇಕರು ಹೋರಾಟ ಮೆರವಣಿಗೆಗಳನ್ನು ಮಾಡಿದ್ದರು ಅದಕ್ಕೆ ನನಗೆ ಖುಷಿಯಿದೆ ಎಂದಿದ್ದಾರೆ.

Rebel MLA 3

ಬಿಜೆಪಿ ಶ್ರೀರಾಮನ ಆದರ್ಶ ಮತ್ತು ಶ್ರೀಕೃಷ್ಣನ ತಂತ್ರಗಾರಿಕೆಯಿಂದ ಕೂಡಿದೆ. ಇದನ್ನು ನನಗೆ ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ನಾವು ನಾಲ್ಕೇ ಜನ ಎಂಎಲ್‍ಎ ಗಳಿದ್ದೇವು ನಾನು ರಾಜ್ಯಾಧ್ಯಕ್ಷನಾಗಿದ್ದೆ ಆಗ ಹೇಳಿದ್ದರು. ನಮ್ಮ ಪಕ್ಷ ಒಬ್ಬ ವ್ಯಕ್ತಿ ಮೇಲೆ ನಿಂತಿಲ್ಲ. ಇದು ಸಿದ್ಧಾಂತ, ಆದರ್ಶಗಳ ಮೇಲೆ ನಿಂತಿದೆ. ನಮ್ಮ ಪಕ್ಷದ ಸಿದ್ಧಾಂತಕ್ಕೆ ಬೆಲೆ ಸಿಗಬೇಕೇ ವಿನಃ ವ್ಯಕ್ತಿಗಲ್ಲ. ಈ ದಿಕ್ಕಿನಲ್ಲಿ ತೀರ್ಮಾನಗಳು ಆಗುತ್ತಿದೆ ಎಂದು ಸ್ಪಷ್ಟನೆಯನ್ನು ನೀಡಿದ್ದಾರೆ.

Basavaraj Bommai 1 1

ಸಿಎಂ ಬದಲಾವಣೆಯನ್ನು ಕುರಿತು ಮಾತನಾಡಿದ ಅವರು, 75 ವರ್ಷ ದಾಟಿದವರಿಗೆ ರಾಜಕೀಯ ಅವಕಾಶಗಳು ಕಮ್ಮಿ ಮಾಡಿ ಯುವಕರಿಗೆ ಹೆಚ್ಚು ಆದ್ಯತೆಯನ್ನು ನೀಡಬೇಕೆಂದು ನಮ್ಮ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ಯುವಕರ ಹೊಸ ಚಿಂತನೆಗಳು ಪಕ್ಷದಲ್ಲಿರಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಮಾಡಲಾಗಿದೆ. ಒಬ್ಬರ ಕೈಯಲ್ಲಿ ರಾಜ್ಯದ ಆಳ್ವಿಕೆ ಬೇಡವೆಂದು ಈ ನಿರ್ಧಾರ ಎಂದಿದ್ದಾರೆ. ಇದನ್ನೂ ಓದಿ: ಡಿಸಿಎಂ ಪಟ್ಟಕ್ಕಾಗಿ ಮತ್ತೆ ಗಡೇ ದುರ್ಗಾದೇವಿ ಮೊರೆಹೋದ ಶ್ರೀರಾಮುಲು

 BOMMAI

ಹೊಸ ರೀತಿಯ ಪ್ರಯೋಗಗಳಿಗೆ ಅವಕಾಶಕೊಡಬೇಕು ಎಂದು ನಮ್ಮ ಪಕ್ಷ ಬಂದಿದೆ. ಅದಕ್ಕೆ ನಮ್ಮ ಪಕ್ಷದ ಹಲವಾರು ಜನ ರಾಷ್ಟ್ರೀಯ ಅಧ್ಯಕ್ಷರಾದ್ದಾರೆ. ಕಾಂಗ್ರೆಸ್ ಪಕ್ಷದ ರೀತಿ ಒಂದೇ ಕುಟುಂಬದವರು ಬರಬೇಕು ಎಂಬುದು ಬಿಜೆಪಿಯಲಿಲ್ಲ. ಗಾಂಧಿ ಕುಟುಂಬವೇ ಆಳ್ವಿಕೆಗೆ ಬರುತ್ತಿದ್ದರಿಂದ ಕಾಂಗ್ರೆಸ್ ದೇಶದಲ್ಲಿ ನಾಶವಾಗಿ ಹೋಗಿದೆ. ಅವರನ್ನು ಹುಡುಕಿ ತೆಗೆಯುವ ಪರಿಸ್ಥಿತಿ ಬಂದಿದೆ. ಅದೇ ನಮ್ಮ ಪಕ್ಷದಲ್ಲಿ ವ್ಯಕ್ತಿಗೆ ಪ್ರಾಮುಖ್ಯತೆಯನ್ನು ಕೊಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗೋದು ನನಗೆ ಇಷ್ಟವಿಲ್ಲ: ಜಗದೀಶ್ ಶೆಟ್ಟರ್

Bommai 2 2

ಯತ್ನಾಳ್ ಅವರ ವಿಚಾರವಾಗಿ ಮಾತನಾಡಿದ ಅವರು, ಅವರ ಅಭಿಪ್ರಾಯಗಳನ್ನು ಪಕ್ಷಕ್ಕೆ ಹೇಳಿಕೊಳ್ಳಬೇಕು. ಅದನ್ನು ಬಿಟ್ಟು ಮಾಧ್ಯಮಕ್ಕೆ ಹೇಳಿಕೊಂಡರೆ ಯಾವುದೇ ಪ್ರಯೋಜನಗಳಿಲ್ಲ. ಆದರೆ ಅವರು ಹಿಂದುತ್ವವಾದಿ, ಒಳ್ಳೆಯ ಕಾರ್ಯಕರ್ತನನ್ನು ಪಕ್ಷ ಕಳೆದುಕೊಳ್ಳಬಾರದು ಎಂದುಕೊಳ್ಳುತ್ತಿದೆ. ಮುಂದೆ ಅವರು ಇದನ್ನು ತಿದ್ದಿಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜುಗೌಡ, ಕುಮಾರ್ ಬಂಗಾರಪ್ಪಗೆ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳ ಆಗ್ರಹ

TAGGED:B. S.YediyurappabjpcabinetCM Bommaik s eshwarappaPublic TVಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿರಾಜಕೀಯಸಚಿವರುಸಿಎಂಸಿಎಂ ಬೊಮ್ಮಾಯಿ
Share This Article
Facebook Whatsapp Whatsapp Telegram

You Might Also Like

Akash Deep 1
Cricket

ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್- ಭಾರತಕ್ಕೆ 336 ರನ್‌ಗಳ ಭರ್ಜರಿ ಜಯ

Public TV
By Public TV
3 minutes ago
KD teaser date announced Dhruva Sarja Prem
Cinema

ಕೆಡಿ ಟೀಸರ್ ಡೇಟ್ ಘೋಷಣೆ – ಪ್ರಚಾರದ ವೈಖರಿಯಲ್ಲಿದೆ ಮಿಸ್ಟರಿ!

Public TV
By Public TV
57 minutes ago
Darshan Son in law Chandu
Cinema

ದರ್ಶನ್ ಫ್ಯಾಮಿಲಿ ಕುಡಿ ಶೀಘ್ರದಲ್ಲೇ ಹೀರೋ ಆಗಿ ಎಂಟ್ರಿ?

Public TV
By Public TV
1 hour ago
CM Siddaramaiah Kaginele Mutt 1
Bengaluru City

ದುರಹಂಕಾರಿ ಅಂದ್ರೂ ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ: ಸಿದ್ದರಾಮಯ್ಯ

Public TV
By Public TV
1 hour ago
Heart Attack 1
Chikkamagaluru

Heart Attack | ರಾಜ್ಯದಲ್ಲಿಂದು ಐವರು ಬಲಿ – ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ರಾಜಣ್ಣ ಸೂಚನೆ

Public TV
By Public TV
2 hours ago
6 cows die after being hit by passenger train in bagalkote
Bagalkot

ಪ್ಯಾಸೆಂಜರ್‌ ಟ್ರೈನ್‌ ಡಿಕ್ಕಿ – 6 ದನಗಳ ದೇಹ ಛಿದ್ರ ಛಿದ್ರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?