Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯಿಂದ ಮೈತ್ರಿಯ ಕಪಟ ನಾಟಕ, ಮೋದಿ ಜೊತೆ ನಿಮಗಿಂತಲೂ ಉತ್ತಮ ಭಾಂದವ್ಯ – ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯಿಂದ ಮೈತ್ರಿಯ ಕಪಟ ನಾಟಕ, ಮೋದಿ ಜೊತೆ ನಿಮಗಿಂತಲೂ ಉತ್ತಮ ಭಾಂದವ್ಯ – ಎಚ್‍ಡಿಕೆ

Bengaluru City

ಬಿಜೆಪಿಯಿಂದ ಮೈತ್ರಿಯ ಕಪಟ ನಾಟಕ, ಮೋದಿ ಜೊತೆ ನಿಮಗಿಂತಲೂ ಉತ್ತಮ ಭಾಂದವ್ಯ – ಎಚ್‍ಡಿಕೆ

Public TV
Last updated: January 3, 2021 3:59 pm
Public TV
Share
4 Min Read
H D Kumaraswamy DH 1552592402 0
SHARE

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ನಿಮಗಿಂತಲೂ ಉತ್ತಮ ಭಾಂದವ್ಯ ನನಗಿದೆ, ಬಿಜೆಪಿಯವರೇ ನನಗೆ ನಿಮ್ಮ ಸ್ನೇಹ ಬೇಕಾಗಿಲ್ಲ ಎಂದು ಟ್ವಿಟ್ ಮಾಡುವ ಮೂಲಕ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ.ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ.
6/6

— H D Kumaraswamy (@hd_kumaraswamy) January 3, 2021

ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶದ ನಂತರ ಜೆಡಿಎಸ್‍ನನ್ನು ಮುಗಿಸುವ ಪ್ರಯ್ನಗಳೆಲ್ಲಾ ವಿಫಲವಾಗಿದೆ ಎಂಬ ಸತ್ಯ ಇದೀಗ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ಮುಂದಾಗಿದೆ. ಹೀಗಾಗಿ ಜೆಡಿಎಸ್ ಎನ್‍ಡಿಎ ಮೈತ್ರಿಯಾಗಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಆದ್ರೆ ಈ ಎಲ್ಲಾ ಗೊಂದಲಗಳಿಗೆ ಮಾಜಿ ಸಿಎಂ ಹೆಚ್‍ಡಿ.ಕುಮಾರಸ್ವಾಮಿ ಟ್ವಿಟ್ ಮಾಡುವ ಮೂಲಕ ಉತ್ತರಿಸಿದ್ದಾರೆ.

1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ.
5/6

— H D Kumaraswamy (@hd_kumaraswamy) January 3, 2021

ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ ಎಂದು ಹೇಳಿದರು.

ಜೆಡಿಎಸ್ ಜೊತೆಗೆ ಮಿತ್ರತ್ವದ ನಾಟಕವಾಡಿ, ಕಡೆಗೆ ಪಕ್ಷವನ್ನೇ ಒಡೆಯಲು ಯತ್ನಿಸಿದವರು ಅನೇಕರು. ಈಗ ಬಿಜೆಪಿ ಸರದಿ. ಅಷ್ಟಕ್ಕೂ ಮೈತ್ರಿಗೆ ಜೆಡಿಎಸ್‍ನಿಂದ ಬಿಜೆಪಿಗೆ ಅರ್ಜಿ ಹಾಕಿದವರು ಯಾರು? ಜೆಡಿಎಸ್‍ನೊಂದಿಗೆ ಮೈತ್ರಿ ಇಲ್ಲವೆಂದಿರುವ ಬಿಜೆಪಿ ಉಸ್ತುವಾರಿ ಎದುರು ಮೈತ್ರಿ ಪ್ರಸ್ತಾಪ ಇಟ್ಟವರ್ಯಾರು? ಎಂದು ಪ್ರಶ್ನಿಸುವ ಮೂಲಕ ಕೆಂಡಾಮಂಡಲವಾಗಿದ್ದಾರೆ.

ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್‌ ಕಾರ್ಯಕರ್ತರು, ಜೆಡಿಎಸ್‌ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ.
4/6

— H D Kumaraswamy (@hd_kumaraswamy) January 3, 2021

ಜೆಡಿಎಸ್ ಎನ್‍ಡಿಎ ಮೈತ್ರಿಕೂಟ ಸೇರುತ್ತದೆ, ಕುಮಾರಸ್ವಾಮಿ ಅವರನ್ನು ಕೇಂದ್ರ ಮಂತ್ರಿ ಮಾಡಲಾಗುತ್ತದೆ ಎಂಬುದೆಲ್ಲವೂ ಸುಳ್ಳಿನ ಕಂತೆ. ಈ ರೀತಿಯ ಆಮಿಷಗಳ ಮೂಲಕ ಬಿಜೆಪಿಯು ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ಬೆಂಬಲಿಸುವ ಜನರ ಮನಸ್ಸುಗಳಿಗೆ ವಿಷ ಬಿತ್ತುವ ಕೆಲಸ ಮಾಡುತ್ತಿದೆ. ಇದು ನೈತಿಕವಲ್ಲದ ರಾಜಕಾರಣ ಎಂಬುದನ್ನು ಬಿಜೆಪಿ ತಿಳಿಯಲಿ ಎಂದು ಕಿವಿ ಮಾತು ಹೇಳಿದರು.

ನೆನಪಿರಲಿ, ಪ್ರಧಾನಿ ಅವರೊಂದಿಗೆ ರಾಜ್ಯ ಬಿಜೆಪಿ ನಾಯಕರಿಗಿಂತಲೂ ಉತ್ತಮ ಬಾಂಧವ್ಯವೂ ನನಗಿದೆ. ಯಡಿಯೂರಪ್ಪ ಹಿರಿಯರು ಎಂಬ ಗೌರವವೂ ಇದೆ. ವಿರೋಧಕ್ಕಾಗಿ ವಿರೋಧ ಪಕ್ಷವಾಗಿರಬಾರದು ಎಂಬ ಆಶಯವೂ ಇದೆ. ಬಿಜೆಪಿ ಅಪಪ್ರಚಾರಕ್ಕೆ ಕೈ ಹಾಕಿದರೆ, ಬಾಂಧವ್ಯ, ಗೌರವ, ಆಶಯಗಳಿಗೆ ಧಕ್ಕೆಯಾಗಲಿದೆ. ಜೆಡಿಎಸ್‌ ವಿಚಾರದಲ್ಲಿ ಬಿಜೆಪಿಯು ಎಚ್ಚರವಾಗಿರಲಿ.
2/6

— H D Kumaraswamy (@hd_kumaraswamy) January 3, 2021

1997ರಲ್ಲಿ ದೇವೇಗೌಡರು ಪ್ರಧಾನಿ ಸ್ಥಾನದಿಂದ ಇಳಿಯುವಾಗ ಇದೇ ಬಿಜೆಪಿಯ ಅಗ್ರಮಾನ್ಯ ಸಾರ್ವಕಾಲಿಕ ನಾಯಕ ದಿ. ವಾಜಪೇಯಿ ಅವರು ದೇವೇಗೌಡರಿಗೆ, ಜನತಾದಳಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದರು. ಆಗಲೇ ಪ್ರಧಾನಿ ಹುದ್ದೆ, ಕೇಂದ್ರದ ಅಧಿಕಾರ ತಿರಸ್ಕರಿಸಿ ಬಂದವರು ನಾವು. ಇನ್ನು ಯಕಶ್ಚಿತ್ ಮಂತ್ರಿ ಸ್ಥಾನಕ್ಕೆ ಆಸೆ ಪಡುವ ವ್ಯಕ್ತಿ ನಾನಲ್ಲ.

ಜೆಡಿಎಸ್‌ ಅನ್ನು ಮುಗಿಸುವ ಪ್ರಯತ್ನಗಳೆಲ್ಲ ವಿಫಲವಾಗಿವೆ ಎಂಬುದು ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶದ ಮೂಲಕ ಬಿಜೆಪಿಗೆ ಮನವರಿಕೆಯಾಗಿದೆ. ಇದೇ ಕಾರಣಕ್ಕೆ ಮೈತ್ರಿಯ ಕಪಟ ನಾಟಕವಾಡಲು ಬಿಜೆಪಿ ನಿಂತಿದೆ. ಇದಕ್ಕಾಗಿಯೇ ಜೆಡಿಎಸ್‌ ಎನ್‌ಡಿಎ ಸೇರಲಿದೆ ಎಂಬ ಕಲ್ಪಿತ ಸುದ್ದಿಗಳನ್ನು ವ್ಯವಸ್ಥಿತವಾಗಿ ಹರಡುತ್ತಿದೆ. ಇದೆಲ್ಲವೂ ಅಪ್ಪಟ ಸುಳ್ಳು.
1/6

— H D Kumaraswamy (@hd_kumaraswamy) January 3, 2021

ಸದ್ಯ ಯಾವ ಪಕ್ಷಕ್ಕೆ ಯಾರ ಅಗತ್ಯವೂ ಇಲ್ಲ. ನಮಗಂತೂ ಬಿಜೆಪಿ ಸ್ನೇಹ ಬೇಕಿಲ್ಲ. ನಮಗೆ ಬೇಕಿರುವುದು ರಾಜ್ಯದ ಅಭಿವೃದ್ಧಿ ಹಾಗೂ ನಮ್ಮ ಕಾರ್ಯಕರ್ತರು. ಪ್ರತಿಕೂಲ ಪರಿಸ್ಥಿತಿ ಇದ್ದರೂ ಕಾರ್ಯಕರ್ತರಲ್ಲಿ ಉತ್ಸಾಹ, ಚೈತನ್ಯವಿದೆ ಎಂಬುದು ಗ್ರಾ.ಪಂ. ಚುನಾವಣೆ ಫಲಿತಾಂಶದಿಂದ ಎಲ್ಲರಿಗೂ ಗೊತ್ತಾಗಿದೆ. ಈಗ ನಮ್ಮ ಮುಂದಿರುವುದು ಪಕ್ಷದ ಸಂಘಟನೆ ಮಾತ್ರ ಎಂದು ಬಿಜೆಪಿ ಜೊತೆ ನಮಗೆ ಯಾವುದೇ ಸಂಬಂಧವಿಲ್ಲ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿಲ್ಲ ಎಂಬುವುದನ್ನು ಟ್ವಿಟ್ ಮಾಡುವ ಮೂಲಕ ಹೆಚ್.ಡಿ. ಕುಮಾರಸ್ವಾಮಿಯವರು ಸ್ಪಷ್ಟಪಡಿಸಿದರು.

TAGGED:Bangalorebjphd kumaraswamyjdsMaitriPublic TVtwitterಜೆಡಿಎಸ್ಟ್ವಿಟ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮೈತ್ರಿಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
4 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
4 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
4 hours ago
01 11
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-1

Public TV
By Public TV
5 hours ago
02 12
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-2

Public TV
By Public TV
5 hours ago
03 10
Big Bulletin

ಬಿಗ್‌ ಬುಲೆಟಿನ್‌ 17 February 2026 ಭಾಗ-3

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?