Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಕಾರ್ಯಕರ್ತನ ಮೈ ಮುಟ್ಟಿದರೆ, ಒಂದಕ್ಕೆ ಎರಡು ತೆಗೆದುಬಿಡಿ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಬಿಜೆಪಿ ಕಾರ್ಯಕರ್ತನ ಮೈ ಮುಟ್ಟಿದರೆ, ಒಂದಕ್ಕೆ ಎರಡು ತೆಗೆದುಬಿಡಿ: ಈಶ್ವರಪ್ಪ

Karnataka

ಬಿಜೆಪಿ ಕಾರ್ಯಕರ್ತನ ಮೈ ಮುಟ್ಟಿದರೆ, ಒಂದಕ್ಕೆ ಎರಡು ತೆಗೆದುಬಿಡಿ: ಈಶ್ವರಪ್ಪ

Public TV
Last updated: August 8, 2021 3:56 pm
Public TV
Share
2 Min Read
smg eshwarappa
SHARE

ಶಿವಮೊಗ್ಗ: ಆಗ ಎಲ್ಲ ಸಂದರ್ಭದಲ್ಲಿಯೂ ಸಮಾಧಾನವಾಗಿರಿ ಎಂದು ಹೇಳುತ್ತಿದ್ದೆವು. ಆದರೆ ಇಂದು ಹಾಗಲ್ಲ ಅವರು ಅವರ ಧಾಟಿಯಲ್ಲೇ ಪ್ರತಿಕ್ರಿಯಿಸಬೇಕು. ಫೇಸ್ ವಿತ್ ದಿ ಸೇಮ್ ಸ್ಟಿಕ್. ಯಾವುದರಲ್ಲಿ ಹೊಡೆಯುತ್ತಾರೆಯೋ ಅದರಲ್ಲೇ ಹೊಡೆದು ಒಂದಕ್ಕೆರಡು ತೆಗೆದು ಬಿಡಿ ಎಂದು ಹೇಳುವ ಮೂಲಕ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

smg eshwarappa 2

ಈ ಕುರಿತು ಬಿಜೆಪಿ ನಗರ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಯಾವುದೇ ಸಂದರ್ಭದಲ್ಲಿ ಸಮಾಧಾನದಿಂದಿರಿ ಎಂದು ಹೇಳುತ್ತಿದ್ದೆವು. ಆದರೆ ಈಗ ಹಾಗಲ್ಲ ಯಾವುದರಲ್ಲಿ ಹೊಡೆಯುತ್ತಾರೆಯೋ ಅದರಲ್ಲೇ ತಿರುಗಿಸಿ ಹೊಡೆದು, ಒಂದಕ್ಕೆರಡು ತೆಗೆದು ಬಿಡಿ. ಹೇಳುವುದು ಬೇಡ ಅಷ್ಟು ಶಕ್ತಿಶಾಲಿಯಾಗಿ ಬೆಳೆದಿದ್ದೇವೆ. ಈಗ ನಮ್ಮ ತಂಟೆಗೆ ಯಾರೂ ಬರುವುದಿಲ್ಲ. ಕೇರಳ ಸಹ ಇದನ್ನು ಹೇಳುತ್ತಿದೆ. ಅಷ್ಟರಮಟ್ಟಿಗೆ ನಾವು ಬೆಳೆದಿದ್ದೇವೆ. ಕೇರಳದಲ್ಲಿ ಚುನಾವಣೆಯಲ್ಲಿ ನಾವು ಗೆಲ್ಲದಿರಬಹುದು. ಆದರೆ ಹಿಂದುತ್ವದ ದೊಡ್ಡ ಅಲೆ ಏಳುತ್ತಿದೆ ಎಂದರು.

kamal hasan

ತಮಿಳುನಾಡಿನಲ್ಲಿ ಘಟಾನುಘಟಿ ನಾಯಕರು ಸೋತರು. ನಟ ಕಮಲ್ ಹಸನ್ ಅವರನ್ನು ಸೋಲಿಸಿದ್ದು ಒಬ್ಬ ಬಿಜೆಪಿಯ ಮಹಿಳೆ. ಇದಕ್ಕೆ ಕಾರಣ ಹಿಂದಿನಿಂದ ನಮ್ಮ ಸಂಘಟನೆಯನ್ನು ಬಲಪಡಿಸಿರುವುದು ಕಾರಣ, ಹಲವು ತಪಸ್ವಿಗಳು ಪಕ್ಷವನ್ನು ಕಟ್ಟಿದ್ದಾರೆ ಎಂದರು.

ಮೇಕೆದಾಟು ಕುರಿತು ಮಾತನಾಡಿರುವ ಅವರು, ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನವರು ಅವರ ರಾಜಕಾರಣ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಅನುಸರಿಸಿಕೊಂಡು ಮೇಕೆದಾಟು ಯೋಜನೆ ಮಾಡಿಯೇ ತೀರುತ್ತೇವೆ. ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆ ನಿಲ್ಲಿಸುವುದಿಲ್ಲ. ಅಣ್ಣಾಮಲೈ ಉಪವಾಸ ಆದರೂ ಮಾಡಲಿ, ಏನಾದ್ರೂ ಮಾಡಲಿ. ಅದು ನಮಗೆ ಸಂಬಂಧವಿಲ್ಲ. ಅವರ ರಾಜ್ಯಕ್ಕೆ ಏನು ಆಗಬೇಕು ಎಂಬುದರ ಬಗ್ಗೆ ಅವರು ರಾಜಕಾರಣಿಯಾಗಿ ಯೋಚನೆ ಮಾಡುತ್ತಿದ್ದಾರೆ, ಅದು ತಪ್ಪಲ್ಲ. ಅವರ ರಾಜ್ಯಕ್ಕೆ ಒಳ್ಳೆದಾಗುವ ದಿಕ್ಕಿನಲ್ಲಿ ಹೋರಾಟ ಮಾಡಿ, ಅಲ್ಲಿ ಪಕ್ಷ ಕಟ್ಟಿಕೊಳ್ಳಲಿ. ಆದರೆ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆಯೂ ಅವರು ಗಮನ ಇಟ್ಟುಕೊಳ್ಳಬೇಕು. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ ಎಂದು ತಿಳಿಸಿದರು.

annamalai 3

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೇವೇಗೌಡರು ಜೆಡಿಎಸ್ ನಾಯಕರು ಅಂತಾ ಭೇಟಿ ಆಗಿಲ್ಲ. ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿಗಳು, ರೈತ ನಾಯಕರು. ಅವರು ಒಳ್ಳೊಳ್ಳೆ ಕೆಲಸ ಏನು ಮಾಡಿದ್ದಾರೋ ಅದನ್ನು ಧಾರೆ ಎರೆಯಲಿ, ಆಶೀರ್ವಾದ ಮಾಡಲಿ ಎಂಬ ಉದ್ದೇಶದಿಂದ ಬೊಮ್ಮಾಯಿ ಅವರು ಭೇಟಿ ಆಗಿದ್ದಾರೆ. ಹಾಸನದಂತಹ ಜಿಲ್ಲೆಯಲ್ಲಿ ದೇವೇಗೌಡರು, ರೇವಣ್ಣ, ಕುಮಾರಸ್ವಾಮಿ ಅವರ ಶಕ್ತಿಮೀರಿ ಸಾಮಾನ್ಯ ಕಾರ್ಯಕರ್ತ ಪ್ರೀತಂಗೌಡ ಶಾಸಕರಾಗಿದ್ದಾರೆ. ಸತತವಾಗಿ ಸಂಘಟನೆ ಕಟ್ಟಬೇಕು ಎಂಬ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಬೊಮ್ಮಾಯಿ ಅವರು ದೇವೇಗೌಡರ ಭೇಟಿ ಆಗಿರುವುದು ಅವರಿಗೆ ಸಮಾಧಾನ ತಂದಿಲ್ಲ. ಹೀಗಾಗಿ ಪ್ರೀತಂ ಗೌಡ ಮಾತನಾಡಿದ್ದಾರೆ ಎಂದರು.

Bommai HDD 2

ಜೆಡಿಎಸ್ ನಾಯಕರೆಂದು ಭೇಟಿಯಾಗಿಲ್ಲ, ಮಾಜಿ ಪ್ರಧಾನಮಂತ್ರಿ ಎಂದು ಭಾವಿಸಿ ಭೇಟಿ ಆಗಿದ್ದಾರೆ ಎಂಬ ಮನವರಿಕೆಯನ್ನ ಪ್ರೀತಂಗೌಡರಿಗೆ ಮಾಡಿಸುತ್ತೇವೆ. ಯಾವುದೇ ಕಾರಣಕ್ಕೂ ನಮ್ಮ ರಾಜಕಾರಣಕ್ಕೆ, ಬಿಜೆಪಿ ಚಟುವಟಿಕೆಗೆ ಬೊಮ್ಮಾಯಿ, ದೇವೇಗೌಡರ ಭೇಟಿ ತೊಂದರೆ ಆಗಲ್ಲ ಎಂಬುದನ್ನು ತಿಳಿಸುತ್ತೇವೆ ಎಂದರು.

TAGGED:bjpks eshwarappaPublic TVworkerಕಾರ್ಯಕಾರಣಿಕೆ.ಎಸ್.ಈಶ್ವರಪ್ಪಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
5 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
5 hours ago
big bulletin 14 april 2026 part 1
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-1

Public TV
By Public TV
5 hours ago
big bulletin 14 april 2026 part 2
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-2

Public TV
By Public TV
5 hours ago
big bulletin 14 april 2026 part 3
Big Bulletin

ಬಿಗ್‌ ಬುಲೆಟಿನ್‌ 14 April 2026 ಭಾಗ-3

Public TV
By Public TV
6 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?