Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸೇರಲೆಂದೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ರಾ – ಹಲವು ಪ್ರಶ್ನೆಗಳಿಗೆ ಅಣ್ಣಾಮಲೈ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿ ಸೇರಲೆಂದೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ರಾ – ಹಲವು ಪ್ರಶ್ನೆಗಳಿಗೆ ಅಣ್ಣಾಮಲೈ ಉತ್ತರ

Latest

ಬಿಜೆಪಿ ಸೇರಲೆಂದೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ರಾ – ಹಲವು ಪ್ರಶ್ನೆಗಳಿಗೆ ಅಣ್ಣಾಮಲೈ ಉತ್ತರ

Public TV
Last updated: August 25, 2020 3:43 pm
Public TV
Share
2 Min Read
Annamalai 2
SHARE

ನವದೆಹಲಿ: ಬಿಜೆಪಿ ಮತ್ತು ನನ್ನ ಸಿದ್ಧಾಂತಗಳು ನೂರಕ್ಕೆ ನೂರರಷ್ಟು ಮ್ಯಾಚ್ ಆಗುತ್ತವೆ ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಹೇಳಿದ್ದಾರೆ.

ಇಂದು ಅಣ್ಣಾಮಲೈ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ರಾವ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಅವರ ನೇತೃತ್ವದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ.

Annamalai BJP

ದ್ರಾವಿಡ ಸಂಸ್ಕೃತಿ ಇರುವ ತಮಿಳುನಾಡಿನಿಂದ ಸೈದ್ಧಾಂತಿಕ ಹಿನ್ನೆಲೆ ಇರುವ ಬಿಜೆಪಿ ಪಕ್ಷಕ್ಕೆ ಸೇರಲು ಕಾರಣ ಏನು?
ತಮಿಳುನಾಡು ಒಂದು ದ್ರಾವಿಡ ಸಂಪ್ರದಾಯ ಇರುವ ರಾಜ್ಯ ಒಪ್ಪಿಕೊಳ್ಳುತ್ತೇನೆ. ಆದರೆ ತಮಿಳುನಾಡಿನ ರಾಜಕೀಯ ಇತ್ತೀಚೆಗೆ ಕುಟುಂಬ ರಾಜಕಾರಣದ ವ್ಯಾಪಾರವಾಗಿದೆ. ಆದರೆ ಬಿಜೆಪಿ ಪಕ್ಷ ಸಾಮಾನ್ಯ ಮನುಷ್ಯನಿಗೂ ಉತ್ತಮ ಅವಕಾಶ ನೀಡುತ್ತದೆ. ನಮ್ಮ ಬಳಿ ಹಣವಿಲ್ಲ. ನಮಗೆ ತಮಿಳುನಾಡಿನಲ್ಲಿ ಉತ್ತಮ ಸರ್ಕಾರವಿರಬೇಕೆಂಬ ಬಯಕೆಯನ್ನು ಹೊಂದಿದ್ದೇನೆ. ಈ ಕಾರಣದಿಂದ ಬಿಜೆಪಿ ಸೇರಿದ್ದೇನೆ.

Annamalai BJP a

ನಿಮ್ಮದೇ ಆದ ತತ್ವ ಸಿದ್ಧಾಂತ ಇಟ್ಟುಕೊಂಡಿದ್ದ ನೀವು ಬಿಜೆಪಿಗಾಗಿ ಅದನ್ನು ಬದಲಿಸಿಕೊಳ್ಳುವಿರಾ?
ಒಂದು ಪಕ್ಷವನ್ನು ಸೇರಿದ ಮೇಲೆ ಆ ಪಕ್ಷಕ್ಕೆ ನಾವು ವಿಧೇಯವಾಗಿರಬೇಕು. ಬಿಜೆಪಿ ಪಕ್ಷದ ಸಿದ್ಧಾಂತಗಳಿಗೂ ಮತ್ತು ನನ್ನ ವೈಯಕ್ತಿಕ ಸಿದ್ಧಾಂತಗಳಿಗೂ ಬಹಳ ಹೊಲಿಕೆ ಇದೆ. ಈ ಪಕ್ಷ ದೇಶದ ಭದ್ರತೆ, ರಾಷ್ಟ್ರೀಯತೆ ಮತ್ತು ರಾಷ್ಟ್ರದ ಕಾಮನ್ ಮ್ಯಾನ್ ಪರವಾಗಿದೆ. ಹೀಗಾಗಿ ಒಂದು ಪಕ್ಷವನ್ನು ಸೇರಿದ ಮೇಲೆ ಅದರ ಸಿದ್ಧಾಂತಗಳನ್ನು ಒಪ್ಪಿಕೊಳ್ಳಬೇಕು. ಎಲ್ಲದಕ್ಕಿಂತ ಪಕ್ಷ ದೊಡ್ಡದು.

ನೀವು ಪೊಲೀಸ್ ಹುದ್ದೆಗೆ ರಾಜೀನಾಮೆ ನೀಡಿದಾಗ ಬಿಜೆಪಿ ಸೇರುವ ಉದ್ದೇಶವಿತ್ತೆ?
ಇಲ್ಲ ನಾನು ರಾಜೀನಾಮೆ ನೀಡಿದ ಸಮಯದಲ್ಲಿ ಈ ರೀತಿಯ ಉದ್ದೇಶವಿರಿಲ್ಲ. ಈ ಕಾರಣಕ್ಕೆ ನಾನು ಒಂದು ವರ್ಷ ಸಮಯವನ್ನು ತೆಗೆದುಕೊಂಡೆ. ಇತ್ತೀಚೆಗೆ ಬಿಜೆಪಿಗೆ ಸೇರುವ ಚಿಂತನೆ ನನಗೆ ಬಂದಿತ್ತು. ಹೀಗಾಗಿ ಇಂದು ಪಕ್ಷವನ್ನು ಸೇರಿದ್ದೇನೆ.

ನೀವು ಬಿಜೆಪಿ ಸೇರುವುದರಿಂದ ಕೆಲವೊಂದು ವರ್ಗದ ಜನರಿಗೆ ಬೇಸರವಾಗುದಿಲ್ಲವೇ?
ನೀವು ಒಂದನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಉಡುಪಿ, ಮಂಗಳೂರು ಎಲ್ಲ ಕಡೆಯಲ್ಲೂ ಕೆಲಸ ಮಾಡಿದ್ದೇನೆ. ನನಗೆ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದ ಎಲ್ಲರೂ ಪರಿಚಯವಿದ್ದಾರೆ. ನನ್ನ ಪ್ರಕಾರ ಈ ಪಕ್ಷ ಪ್ರತಿಯೊಂದು ಸಮುದಾಯದ ಪರವಾಗಿದೆ. ನನಗೆ ಎಲ್ಲ ಸಮುದಾಯದಲ್ಲೂ ಸ್ನೇಹಿತರಿದ್ದಾರೆ. ಈ ಪಕ್ಷ ಎಲ್ಲರ ಪರವಾಗಿ ನಿಲ್ಲುತ್ತದೆ. ಅಂತೆಯೇ ನಾನು ಕೂಡ ಎಲ್ಲರ ಪರವಾಗಿ ನಿಲ್ಲುತ್ತೇನೆ. ಕೆಲವರು ತಪ್ಪು ಕಲ್ಪನೆಯನ್ನು ಹುಟ್ಟು ಹಾಕುತ್ತಾರೆ. ಅದು ಸುಳ್ಳು.

An eminent personality joins BJP in presence of Shri @PMuralidharRao and Shri @Murugan_TNBJP at BJP headquarters. https://t.co/ah7ASz41yg

— BJP (@BJP4India) August 25, 2020

ನೀವು ಐಪಿಎಸ್ ಆಗಿದ್ದಾಗ ಒಂದು ಕೋಮಿನ ಪರವಾಗಿ ಹೆಚ್ಚಿನ ಒಲವು ತೋರಿಸಿದ್ದೀರಾ ಎಂದು ಜನ ಈಗ ಮಾತನಾಡಿಕೊಂಡರೆ?
ನೀವು ಒಂದು ವಿಚಾರವನ್ನು ಅರ್ಥ ಮಾಡಿಕೊಳ್ಳಬೇಕು. ನಾನು ಕೆಲಸ ಬಿಟ್ಟು ಒಂದು ವರ್ಷ ಸಾಮಾನ್ಯ ಮನುಷ್ಯನಂತೆ ಇದ್ದು, ಈಗ ಪಕ್ಷ ಸೇರಿದ್ದೇನೆ. ನಾನು ಕರ್ನಾಟಕದಲ್ಲಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದಕ್ಕೆ ಸಾಮಾನ್ಯ ಜನರೇ ಸಾಕ್ಷಿ. ಪೊಲೀಸ್ ಕೆಲಸದಲ್ಲಿ ಇರುವಾಗ ಸಮವಸ್ತ್ರಕ್ಕೆ ಬೆಲೆ ಕೊಟ್ಟು ಆ ಧರ್ಮದ ಪರವಾಗಿ ಕೆಲಸ ಮಾಡಿದ್ದೇವೆ. ಈಗ ಈ ಪಾರ್ಟಿಗೆ ಸೇರಿದ್ದೇನೆ. ಈಗ ಪಾರ್ಟಿಗಾಗಿ ಕೆಲಸ ಮಾಡುತ್ತೇನೆ.

TAGGED:annamalaibjpCommon ManNew DelhiPublic TVTheoryಅಣ್ಣಾಮಲೈಕಾಮನ್ ಮ್ಯಾನ್ನವದೆಹಲಿಬಿಜೆಪಿಸಿದ್ಧಾಂತ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
4 minutes ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
6 minutes ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
35 minutes ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
57 minutes ago
Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?