ಬಿರುಗಾಳಿ ಸಹಿತ ಭಾರೀ ಮಳೆಗೆ ಹಾರಿ ಹೋದ ಛಾವಣಿ – ಜೋಳಿಗೆಯಲ್ಲಿದ್ದ ಮಗು ಸಾವು

Public TV
0 Min Read
BABY copy

ವಿಜಯಪುರ: ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆಯ ಚಾವಣಿ ಹಾರಿ ಹೋದ ಪರಿಣಾಮ ಜೋಳಿಗೆಯಲ್ಲಿ ಮಲಗಿದ್ದ ಪುಟ್ಟ ಕಂದಮ್ಮ ಸಾವನ್ನಪ್ಪಿದ ಘಟನೆ ನಡೆದಿದೆ.

ಈ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕು ಸುರಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಾವನ್ನಪ್ಪಿದ 8 ತಿಂಗಳ ಮಗು ಅಬ್ದುಲ್ ರೆಹೆಮಾನ್ ಎಂಬವರದ್ದಾಗಿದೆ.

vlcsnap 2021 04 28 07h42m35s200

ಮಗು ಛಾವಣಿಯ ಕಂಬಕ್ಕೆ ಕಟ್ಟಿದ್ದ ಜೋಳಿಯಲ್ಲಿತ್ತು. ಬಿರುಗಾಳಿ ರಭಸಕ್ಕೆ ಹಾರಿ ಹೋದ ಈ ಛಾವಣಿಯೇ ಹಾರಿ ಹೋಗಿದೆ. ಅಲ್ಲದೆ ವಿದ್ಯುತ್ ಕಂಬಕ್ಕೆ ಸಿಲುಕಿ ಮಗು ಮೃತಪಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *