Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಅಷ್ಟದಿಗ್ಬಂಧನ?

Public TV
Last updated: July 9, 2020 5:18 pm
Public TV
Share
2 Min Read
CM BSY 2
SHARE

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೊನಾ ರಣಕೇಕೆಗೆ ಬ್ರೇಕ್ ಹಾಕಲು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮುಂದಾಗಿದ್ದು, ನಗರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬೆಂಗಳೂರಿನ 8 ವಲಯಗಳಿಗೆ 8 ಸಚಿವರಿಗೆ ಉಸ್ತುವಾರಿ ವಹಿಸಲು ಚಿಂತನೆ ನಡೆಸಲಾಗಿದೆ.

ಸದ್ಯ ಚಿಂತನೆ ಕಾರ್ಯ ರೂಪಕ್ಕೆ ತರಲು ಸಿಎಂ ಬಿಎಸ್‍ವೈ ಅವರು, ವಲಯವಾರು ಸಚಿವರಿಂದ ಅಧ್ಯಯನ ಮಾಡಿ ಸೋಮವಾರದ ವೇಳೆಗೆ ವರದಿ ಸಲ್ಲಿಸಲು ಸೂಚನೆ ನೀಡಿದ್ದಾರೆ. ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣದ ಕುರಿತು ಪ್ರಮುಖ ಚರ್ಚೆ ನಡೆಸಲಾಗಿದೆ. ಸದ್ಯ ಸಚಿವರು ನೀಡುವ ವರದಿಯ ಬಳಿಕ ಬೆಂಗಳೂರು ಹಾಫ್ ಲಾಕ್ ಡೌನ್ ಅಥವಾ ಫುಲ್ ಲಾಕ್ ಡೌನ್ ಬಗ್ಗೆ ಅಂತಿಮ ನಿರ್ಧಾರ ಮಾಡುವ ಸಾಧ್ಯತೆ ಇದೆ.

CM BSY COVID MEETING

ಕ್ಯಾಬಿನೆಟ್ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಮಾಧುಸ್ವಾಮಿ ಅವರು, ಶನಿವಾರದ ಲಾಕ್‍ಡೌನ್ ಬಗ್ಗೆ ನಾಳೆ ನಿರ್ಧಾರ ಮಾಡಲಾಗುತ್ತದೆ. ಇವತ್ತು ಕೇವಲ ಅಭಿಪ್ರಾಯಕ್ಕೆ ಮಾತ್ರ ಸೀಮಿತ ಮಾಡಲಾಗಿದೆ. ಬೆಂಗಳೂರನ್ನು 8 ವಲಯಗಳಾಗಿ 8 ಸಚಿವರಿಗೆ ಉಸ್ತುವಾರಿ ವಹಿಸಲಾಗಿದೆ. ವಲಯಗಳಿಗೆ ಸಚಿವರ ತಂಡದ ನೇಮಕ ಮಾಡಿದ ಬಳಿಕ ಆಯಾ ತಂಡದ ವಲಯಗಳಿಗೆ ಭೇಟಿ ಕೊಡುತ್ತಾರೆ. ಉಳಿದಂತೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮೆಡಿಕಲ್ ಗ್ಯಾಸ್ ಪೈಪ್ ಲೈನ್, ಬೆಡ್ ಹೆಚ್ಚಳ, ಅಕ್ಸಿಜನ್ ವ್ಯವಸ್ಥೆಗೆ 207 ಕೋಟಿ ರೂ. ಹಣ ಮಂಜೂರು ಮಾಡಲಾಗಿದೆ. ಕೊರೊನಾವನ್ನು ತೀವ್ರವಾಗಿ ತೆಗೆದುಕೊಂಡು ಟೆಸ್ಟ್ ವೇಗವನ್ನು ಹೆಚ್ಚಿಸಿಲು ಮುಂದಾಗಿದ್ದೇವೆ. ಆ ಮೂಲಕ ಕೊರೊನಾವನ್ನ ಭೇದಿಸುತ್ತೇವೆ ಎಂದರು.

Madhuswamy

ಬೆಂಗಳೂರಿನ ವಲಯಗಳಲ್ಲಿ ಹೆಚ್ಚು ಕಡಿಮೆಯಾದರೆ ಜವಾಬ್ದಾರಿ ವಹಿಸಿಕೊಂಡಿರುವ ಸಚಿವರೇ ಹೊಣೆ ಮಾಡಲಾಗುತ್ತದೆ. ಅಲ್ಲದೇ ಉಸ್ತುವಾರಿ ಸಚಿವರ ಅಡಿಯಲ್ಲಿ ಅಧಿಕಾರಿಗಳ ತಂಡದ ಮಾಡಿ ಅಲ್ಲಿನ ಕಾರ್ಪೊರೇಟರ್, ಅಧಿಕಾರಿಗಳು, ಜನಪ್ರತಿನಿಧಿಗಳ ತಂಡದ ರಚಿಸಲಾಗುತ್ತದೆ. ಕೂಡಲೇ ತಂಡದ ವಲಯಗಳಲ್ಲಿ ಇರುವ ಕಾಂಟೈನ್‍ಮೆಂಟ್ ಝೋನ್, ಸೋಂಕು ಹರಡಿರುವ ಪ್ರಮಾಣ, ಸೋಂಕಿತರ ಸಂಖ್ಯೆ, ಆಸ್ಪತ್ರೆ ಸಮಸ್ಯೆ, ಬೆಡ್ ಸಮಸ್ಯೆ ಸೇರಿದಂತೆ ಕೊರೊನಾ ತಡೆಗೆ ಅಗತ್ಯವಿರುವ ಕ್ರಮಗಳನ್ನು ಸಚಿವರು ನಿರ್ವಹಿಸಬೇಕಿದೆ. ಈಗಾಗಲೇ ಕೊರೊನಾ ಜವಾಬ್ದಾರಿ ವಹಿಸಿಕೊಂಡಿರುವ ಸಚಿವರಾದ ಶ್ರೀರಾಮುಲು ಮತ್ತು ಡಾ.ಕೆ ಸುಧಾಕರ್ ಅವರು ಮೇಲ್ವಿಚಾರಣೆಯನ್ನು ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸಿಎಂ ಕಾರ್ಯದರ್ಶಿ ಆಗಿರುವ ಎಸ್.ಆರ್.ವಿಶ್ವನಾಥ್ ಅವರಿಗೂ ವಲಯದ ಉಸ್ತುವಾರಿ ನೀಡಲಾಗುತ್ತದೆ ಎನ್ನಲಾಗಿದೆ.

BNG

ಪ್ರತಿದಿನ ವಲಯದ ಉಸ್ತುವಾರಿಗಳು ಕೊರೊನಾ ಕುರಿತ ಮಾಹಿತಿಯನ್ನು ಸಿಎಂ ಅವರಿಗೆ ಸಲ್ಲಿಕೆ ಮಾಡಬೇಕಿದೆ. ಅಷ್ಟವಲಯ ತಂಡದಲ್ಲಿ ಕೊರೊನಾ ಕಂಟ್ರೋಲ್‍ಗೆ ಮೈಕ್ರೋ ಲೆವಲ್ ಸೆಟ್ ಅಪ್ ಮಾಡಲಾಗುತ್ತಿದೆ. ಈ ತಂಡ ನಾಲ್ಕು ಹಂತದಲ್ಲಿ ಕಾರ್ಯಾಚರಣೆ ನಡೆಸಲಿದೆ. ಸಚಿವರು, ಶಾಸಕರು, ಪಾಲಿಕೆ ಸದಸ್ಯ, ವಾರ್ಡ್ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ಸದ್ಯದಲ್ಲಿ ಸಿಎಂ ಅವರ ನಿರ್ಧಾರ ಪ್ರಮುಖವಾಗಿದ್ದು, ಸರ್ಕಾರ ಈ ಅಷ್ಟ ಉಸ್ತುವಾರಿಗಳ ಚಿಂತನೆ ಯಶಸ್ವಿಯಾಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ವಲಯ ಉಸ್ತುವಾರಿಗಳು ಯಾರು? ಎಲ್ಲಿಗೆ? (ಸಂಭವನೀಯ ಪಟ್ಟಿ)
ಬೆಂಗಳೂರಿನಲ್ಲಿ ಒಟ್ಟು ಎಂಟು ವಲಯಗಳು:
ಬಿಬಿಎಂಪಿ ಪೂರ್ವ ವಲಯ – 44 ವಾರ್ಡ್ – ಡಾ.ಅಶ್ವಥ್ ನಾರಾಯಣ್
ಬಿಬಿಎಂಪಿ ಪಶ್ಚಿಮ ವಲಯ- 44 ವಾರ್ಡ್ – ಸೋಮಣ್ಣ
ಬಿಬಿಎಂಪಿ ದಕ್ಷಿಣ ವಲಯ – 44 ವಾರ್ಡ್ – ಅಶೋಕ್
ಬಿಬಿಎಂಪಿ ಮಹಾದೇವ ಪುರ ವಲಯ – 17 – ಬೈರತಿ ಬಸವರಾಜು
ಬಿಬಿಎಂಪಿ ಯಲಹಂಕ- 11ವಾರ್ಡ್ – ಎಸ್.ಆರ್.ವಿಶ್ವನಾಥ್
ಬಿಬಿಎಂಪಿ ಆರ್ ಆರ್ ನಗರ ವಲಯ- 14 – ಎಸ್.ಟಿ.ಸೋಮಶೇಖರ್
ಬಿಬಿಎಂಪಿ ದಾಸರಹಳ್ಳಿ ವಲಯ- 08 ವಾರ್ಡ್ – ಗೋಪಾಲಯ್ಯ
ಬಿಬಿಎಂಪಿ ಬೊಮ್ಮನಹಳ್ಳಿ ವಲಯ- 16 – ಸುರೇಶ್ ಕುಮಾರ್

TAGGED:bengaluruCM BS YeddyurappaCoronaministerMinister J C Madhu SwamyPublic TVಕೊರೊನಾಪಬ್ಲಿಕ್ ಟಿವಿಬೆಂಗಳೂರುಸಚಿವ ಮಾಧುಸ್ವಾಮಿಸಚಿವರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema Updates

Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
33 minutes ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
2 hours ago
Kamal Haasan 1
ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್
2 hours ago
Ranjani Raghavan
ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್
3 hours ago

You Might Also Like

Unnatta Shikshana Paper Release
Bengaluru City

ಉನ್ನತ ಶಿಕ್ಷಣ ಸಮಗ್ರ ಮಾಹಿತಿಗಾಗಿ ಪತ್ರಿಕೆ ಬಿಡುಗಡೆ ಮಾಡಿದ ಸಿಎಂ

Public TV
By Public TV
2 minutes ago
Heinrich Klaasen David Miller
Cricket

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

Public TV
By Public TV
25 minutes ago
Eshwar Khandre
Bengaluru City

150 ವರ್ಷದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನವನ ನಿರ್ಮಾಣ: ಈಶ್ವರ್ ಖಂಡ್ರೆ

Public TV
By Public TV
28 minutes ago
CRIME
Crime

ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

Public TV
By Public TV
1 hour ago
rcb 4
Cricket

ಈ ಬಾರಿ ಕಳೆಯಲಿದೆಯೇ ಫೈನಲ್‌ ಕಂಟಕ? – ಕಪ್‌ ಗೆದ್ದು ಅಭಿಮಾನಿಗಳಿಗೆ ಔತಣ ಕೊಡಲಿದೆಯೇ ಆರ್‌ಸಿಬಿ?

Public TV
By Public TV
1 hour ago
Hamsalekha H.D Kumaraswamy
Bengaluru City

ಫೈನಲ್‌ನಲ್ಲಿ ಸೆಣೆಸಲಿರುವ ಆರ್‌ಸಿಬಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?