Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಬೆಂಗ್ಳೂರಿನಿಂದ ವಿಮಾನದಲ್ಲಿ ಕೊಯಮತ್ತೂರಿಗೆ ತೆರಳಿದ 6 ಮಂದಿಗೆ ಸೋಂಕು

Public TV
Last updated: May 29, 2020 7:15 pm
Public TV
Share
2 Min Read
kempegowda airport bengaluru 3
SHARE

ನವದೆಹಲಿ: ದೇಶದಲ್ಲಿ ದೇಶೀಯ ವಿಮಾನಯಾನ ಸೇವೆ ಪುನರಾರಂಭವಾದ ಬಳಿಕ ಕೋವಿಡ್-19 ಸೋಂಕಿಗೆ ತುತ್ತಾದ ಪ್ರಯಾಣಿಕರ ಸಂಖ್ಯೆ 23ಕ್ಕೇರಿದೆ.

ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಬೆಂಗಳೂರಿನಿಂದ ಕೊಯಮತ್ತೂರಿಗೆ ಮೇ 26 ರಂದು ಆಗಮಿಸಿದ್ದ ವಿಮಾನದಲ್ಲಿ ಆರು ಮಂದಿ, ದೆಹಲಿಯಿಂದ ಜಮ್ಮುವಿಗೆ ಮೇ 27 ರಂದು ಆಗಮಿಸಿದ್ದ ಮೂವರು, ದೆಹಲಿಯಿಂದ ಕೊಯಮತ್ತೂರಿಗೆ ಮೇ 27 ಮಂದಿಗೆ ಆಗಮಿಸಿದ್ದ ಇಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿರುವುದಾಗಿ ಇಂಡಿಗೋ ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

indigo copy

ಇದಕ್ಕೂ ಮುನ್ನ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಿದ್ದ ಮೂವರ ವರದಿಯಲ್ಲೂ ಕೊರೊನಾ ಪಾಸಿಟಿವ್ ಆಗಮಿಸಿತ್ತು. ಈ ಹಿನ್ನೆಲೆಯಲ್ಲಿ ಮಾಹಿತಿ ನೀಡಿರುವ ವಿಮಾನಯಾನ ಸಂಸ್ಥೆ, ಎಲ್ಲಾ ಪ್ರಯಾಣಿಕರಿಗೂ ಫೇಸ್ ಮಾಸ್ಕ್, ಫೇಸ್ ಶೀಲ್ಡ್, ಗ್ಲೌಸ್ ಧರಿಸಿಯೇ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಎಲ್ಲಾ ವಿಮಾನಗಳನ್ನು ಪ್ರಯಾಣಿಕರಿಗೆ ಸೇವೆ ನೀಡಿದ ಬಳಿಕ ತಪ್ಪದೇ ನಿರಂತರವಾಗಿ ಸ್ಯಾನಿಟೈಸ್ ಮಾಡಿ ಮರುಸೇವೆ ನೀಡಲಾಗುತ್ತಿದೆ. ಅಲ್ಲದೇ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದ ಸಿಬ್ಬಂದಿಗೆ 14 ದಿನಗಳ ಹೋ ಕ್ವಾರಂಟೈನ್ ಮಾಡಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆಯ ಉದ್ದೇಶದಿಂದ ಸರ್ಕಾರ ಎಲ್ಲಾ ಮಾರ್ಗಸೂಚಿಗಳನ್ನು ಪಾಲನೆ ಮಾಡಲಾಗುತ್ತಿದೆ ಎಂದಿದ್ದಾರೆ.

ದೇಶೀಯ ವಿಮಾನಯಾನ ಆರಂಭವಾದ ಬಳಿಕ ಮೇ 26 ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿತ್ತು. ಇಂಡಿಗೋ ವಿಮಾನದಲ್ಲಿ ಚೆನ್ನೈನಿಂದ ಕೊಯಮತ್ತೂರಿಗೆ ಮೇ 25 ರಂದು ವ್ಯಕ್ತಿ ಪ್ರಯಾಣ ಮಾಡಿದ್ದ. ಆ ಬಳಿಕ ಮೇ 25 ರಂದು ದೆಹಲಿಯಿಂದ ಲೂದಿಯಾನಕ್ಕೆ ಅಲೈಯನ್ಸ್ ಏರ್ ವಿಮಾನ(91837)ದಲ್ಲಿ ಪ್ರಯಾಣಿಸಿದ್ದ ವ್ಯಕ್ತಿಯ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು. ಈ ಎರಡು ವಿಮಾನದಲ್ಲಿ ಸೇವೆ ಸಲ್ಲಿಸಿದ್ದ ಸಿಬ್ಬಂದಿ ಹಾಗೂ ಸಹ ಪ್ರಯಾಣಿಕರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.

spicejet 660 4

ಮೇ 27 ರಂದು ಸ್ಪೈಸ್ ಜೆಟ್ 8194 ವಿಮಾನದಲ್ಲಿ ಅಹಮಾಬಾದ್‍ನಿಂದ ದೆಹಲಿಗೆ ಹಾಗೂ ಮೇ 25 ರಂದು ಎಸ್‍ಜಿ 8152 ವಿಮಾನದಲ್ಲಿ ದೆಹಲಿಯಿಂದ ಗುವಾಹಟಿಗೆ ಪ್ರಯಾಣಿಸಿದ್ದ ಇಬ್ಬರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಇಂಡಿಗೋ 6ಇ 7214 ವಿಮಾನದಲಿ ಬೆಂಗಳೂರಿನಿಂದ ಮಧುರೈಗೆ ಆಗಮಿಸಿದ್ದ ರೋಗ ಲಕ್ಷಣಗಳು ಕಂಡುಬಾರದ ವ್ಯಕ್ತಿಯ ವರದಿ ಕೊರೊನಾ ಪಾಸಿಟಿವ್ ಆಗಮಿಸಿತ್ತು.

ಟ್ರೂಜೆಟ್ ಏರ್ ಲೈನ್ಸ್ ವಿಮಾನದಲ್ಲಿ ಚೆನ್ನೈನಿಂದ ಸೇಲಂಗೆ ಮೇ 27 ರಂದು ಪ್ರಯಾಣಿಸಿದ್ದ 6 ಮಂದಿಗೂ ಕೊರೊನಾ ಕಂಡು ಬಂದಿದೆ. ಈ ಕುರಿತು ಮಾಹಿತಿ ನೀಡಿರುವ ಏರ್ ಪ್ಯಾಸೆಂಜರ್ಸ್ ಅಸೋಸಿಯೇಶನ್ ಆಫ್ ಇಂಡಿಯಾದ ಅಧ್ಯಕ್ಷ ಡಿ ಸುಧಾಕರ ರೆಡ್ಡಿ, ಇದುವರೆಗೂ 23 ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ. ಎಲ್ಲಾ ಸುರಕ್ಷತಾ ವ್ಯವಸ್ಥೆ ಕೈಗೊಂಡ ಬಳಿಕವೂ ಪ್ರಕರಣಗಳು ಕಂಡು ಬಂದಿರುವುದು ದುರದೃಷ್ಟಕರ. ಇದು ನಮಗೆ ಮತ್ತೊಮ್ಮೆ ನಮ್ಮ ವ್ಯವಸ್ಥೆಯನ್ನು ಪುನರ್ ವಿಮರ್ಶೆ ಮಾಡಿ ಬದಲಾವಣೆ ತರುವ ಸಮಯ ಅನ್ನಿಸುತ್ತದೆ ಎಂದಿದ್ದಾರೆ.

ಆರೋಗ್ಯ ಸೇತು ಮತ್ತು ಥರ್ಮಲ್ ಪರೀಕ್ಷೆಗಳು ಕೋವಿಡ್-19 ರೋಗಿಗಳನ್ನು ಗುರುತಿಸಲು ನಿರೀಕ್ಷಿತ ಸಹಕಾರಿ ಆಗಿಲ್ಲ ಎಂದು ಏರ್ ಇಂಡಿಯಾ ಮಾಜಿ ಕಾರ್ಯನಿರ್ವಾಹಕ ಜೀತಿಂದರ್ ಭಾರ್ಗವ್ ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಮೊದಲ ನಾಲ್ಕು ದಿನಗಳ ಅವಧಿಯಲ್ಲಿ ಕಡಿಮೆ ಪ್ರಯಾಣಿಕರೊಂದಿಗೆ ವಿಮಾನಯಾನ ಆರಂಭವಾದರೂ ಕೋವಿಡ್ ಪ್ರಕರಣಗಳು ವರದಿಯಾಗಿರುವುದು ಮತ್ತಷ್ಟು ಪ್ರಯಾಣಿಕರು ವಿಮಾನ ಸಂಚಾರದಿಂದ ದೂರ ಉಳಿಯುವಂತೆ ಮಾಡಿದೆ. ಇದು ವಿಮಾನ ಪ್ರಯಾಣಿಕರ ಸಂಖ್ಯೆಯ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಿದ್ದಾರೆ. ಉಳಿದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಗುರುವಾರ 50 ವಿಮಾನಗಳು 16 ನಗರಕ್ಕೆ ಸಂಚರಿಸಿದೆ. ಒಟ್ಟು 5,583 ಪ್ರಯಾಣಿಕರ ಪೈಕಿ 4,255 ಮಂದಿ ಪ್ರಯಾಣಿಸಿದ್ದಾರೆ.

TAGGED:AirlinesBangaloreCoimbatoreDomestic AirlinesPublic TVಏರ್ ಲೈನ್ಸ್ಕೊಯಮತ್ತೂರುದೇಶೀಯ ವಿಮಾನಯಾನಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
48 minutes ago
Shivaraj Tangadagi
ಕಮಲ್ ಹಾಸನ್ ಕ್ಷಮೆ ಕೇಳೋವರೆಗೂ ಬಿಡೋದಿಲ್ಲ: ಶಿವರಾಜ್ ತಂಗಡಗಿ
2 hours ago
sreeleela 4
ಬಾಲಿವುಡ್ ನಟನೊಂದಿಗೆ ಮದುವೆಗೆ ರೆಡಿಯಾದ್ರಾ ಶ್ರೀಲೀಲಾ?- ಅರಿಶಿಣ ಶಾಸ್ತ್ರದ ಫೋಟೋ ವೈರಲ್
2 hours ago
shivanna kamal haasan
ಕಮಲ್ ಹಾಸನ್ ಕನ್ನಡ ಕಾಂಟ್ರವರ್ಸಿ ಬಗ್ಗೆ ಕೇಳ್ತಿದ್ದಂತೆ ಕೈಮುಗಿದ ಶಿವಣ್ಣ!
3 hours ago

You Might Also Like

madhu bangarappa 1
Belgaum

ಸರ್ಕಾರಿ ನೌಕರರಿಗೆ ಪ್ರತಿಭಟನೆ ಮಾಡುವ ಅವಕಾಶ ಇಲ್ಲ: ಮಧು ಬಂಗಾರಪ್ಪ

Public TV
By Public TV
37 minutes ago
CRIME
Crime

ಅತ್ತಿಗೆಯ ಶಿರಚ್ಛೇದನ, ರುಂಡ ಹಿಡಿದು ಊರೆಲ್ಲಾ ಸುತ್ತಾಡಿ ಪೊಲೀಸರಿಗೆ ಶರಣಾದ ದುಷ್ಕರ್ಮಿ

Public TV
By Public TV
44 minutes ago
japan
Latest

ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

Public TV
By Public TV
1 hour ago
tumakuru outrage erupts against hemavati express link canal project work temporarily halted
Districts

ಭುಗಿಲೆದ್ದ ರೈತರ ಆಕ್ರೋಶ – ಹೇಮಾವತಿ ಲಿಂಕ್ ಕೆನಾಲ್ ಯೋಜನೆ ಕಾಮಗಾರಿ ತಾತ್ಕಾಲಿಕ ಸ್ಥಗಿತ

Public TV
By Public TV
1 hour ago
Shashi Tharoor 3
Latest

ಪಾಕ್ ಪರ ನೀಡಿದ್ದ ಹೇಳಿಕೆಗೆ ಶಶಿ ತರೂರ್ ಆಕ್ಷೇಪ ಬೆನ್ನಲ್ಲೇ ಕೊಲಂಬಿಯಾ ಯೂಟರ್ನ್ – ಭಾರತಕ್ಕೆ ರಾಜತಾಂತ್ರಿಕ ಯಶಸ್ಸು

Public TV
By Public TV
1 hour ago
Narendra Modi 5
Latest

ಪಾಕಿಸ್ತಾನದ ಗುಂಡಿಗೆ ಫಿರಂಗಿ ಗುಂಡುಗಳಿಂದಲೇ ಉತ್ತರ – ಭಯೋತ್ಪಾದಕರಿಗೆ ಮೋದಿ ಮತ್ತೆ ವಾರ್ನಿಂಗ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?