Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ – ಬೇಸರ ತೋಡಿಕೊಂಡ ಸರ್ಫರಾಜ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ – ಬೇಸರ ತೋಡಿಕೊಂಡ ಸರ್ಫರಾಜ್ ಖಾನ್

Districts

ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ – ಬೇಸರ ತೋಡಿಕೊಂಡ ಸರ್ಫರಾಜ್ ಖಾನ್

Public TV
Last updated: May 5, 2021 11:58 am
Public TV
Share
3 Min Read
Sarfaraz Khan BBMP 1
SHARE

ಬೆಂಗಳೂರು: ಬಿಬಿಎಂಪಿ ಬೆಡ್ ಬ್ಲಾಕ್ ದಂಧೆಗೆ ಕೋಮು ಬಣ್ಣ ಬಳಿದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ.

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ ಬಿಬಿಎಂಪಿ ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ ಎಂದು ಹೇಳಿ ಬಹಿರಂಗ ಪತ್ರ ಬರೆದ್ದಾರೆ.

Tejasvi surya 5

ಪತ್ರದಲ್ಲಿ ಏನಿದೆ?
ಕೋವಿಡ್ ಪೀಡಿತರಿಗೆ ಬೆಡ್ ಹಂಚುವ ಬಿವಿಎಂಪಿ ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ. ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ ಬಿಬಿಎಂಪಿ ಕೋವಿಡ್ ಕೇರ್ ಸೆಂಟರ್ ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ. ವಾರ್ ರೂಮ್ ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಕೆಲಸ ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ.

BBMP JC Sarfaraz Khan bed scam

ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ. ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ಐಸಿಯು ಗಳನ್ನು ಇಲ್ಲಿ ಹಾಕಿಸಿದ್ದೇನೆ. ನಾನು ಹೇಳಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೋವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

bbmp bed block accused

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್ ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ. ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ. ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ. ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ. ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

TAGGED:bbmpbed scamCoronaCovid 19Sarfaraz Khanಕೊರೊನಾಕೊರೊನಾ ವೈರಸ್ಕೋವಿಡ್ 19ಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories

You Might Also Like

Bhatkal people petrol bunk
Latest

ಇಸ್ರೇಲ್‌-ಇರಾನ್‌ ಯದ್ಧ; ಭಟ್ಕಳದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಸಾಲುಗಟ್ಟಿ ನಿಂತ ಜನ

Public TV
By Public TV
3 minutes ago
basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
29 minutes ago
Pakistan and Saudi Arabia agreement
Latest

ಇರಾನ್-ಇಸ್ರೇಲ್ ಯುದ್ಧಕ್ಕೆ ಪಾಕಿಸ್ತಾನ ಎಂಟ್ರಿ ಕೊಡುತ್ತಾ?

Public TV
By Public TV
1 hour ago
Iris Dena
Latest

ಶ್ರೀಲಂಕಾ ಬಳಿ ಅಮೆರಿಕದ ಸಬ್‌ಮೆರಿನ್ ದಾಳಿ; ಇರಾನ್‌ ನೌಕೆ ಮುಳುಗಡೆ – 148 ಮಂದಿ ನಾಪತ್ತೆ

Public TV
By Public TV
1 hour ago
kea
Bengaluru City

UGCET | ಶುಲ್ಕ ಪಾವತಿಗೆ ಮಾ.7 ಕೊನೆ ದಿನ: ಕೆಇಎ

Public TV
By Public TV
2 hours ago
Nitish Kumar Bihar
Latest

ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ? – ನಿತೀಶ್ ಪುತ್ರ ನಿಶಾಂತ್‌ಗೆ ಡಿಸಿಎಂ ಹುದ್ದೆಗೆ ಡೀಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?