Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಬೆಳಗಾವಿ ಬೈ ಎಲೆಕ್ಷನ್ – ಟಿಕೆಟ್ ಬೇಕೆಂದ ‘ಕೈ’ ಕಾರ್ಯಕರ್ತ

Public TV
Last updated: February 24, 2021 7:53 am
Public TV
Share
2 Min Read
Congress BJP Flag
SHARE

– ಬಿಜೆಪಿ ಟಿಕೆಟ್‍ಗಾಗಿ ಖ್ಯಾತ ವೈದ್ಯನ ಲಾಬಿ

ಬೆಳಗಾವಿ: ಕುಂದಾನಗರಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆ ಆಗುವ ಸಾಧ್ಯತೆ ಇದ್ದು ಟಿಕೆಟ್ ಯಾರಿಗೆ ಸಿಗುತ್ತೆ ಎಂಬ ಚರ್ಚೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜೋರಾಗಿಯೇ ಇದೆ. ವಿಶೇಷ ಅಂದರೆ ಇದೇ ಮೊದಲ ಬಾರಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನಾನೂ ಟಿಕೆಟ್ ಆಕಾಂಕ್ಷಿ ಅಂತಾ ಬಹಿರಂಗವಾಗಿ ಹೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ಟಿಕೆಟ್ ಪಡೆಯಲು ಖ್ಯಾತ ವೈದ್ಯನೋರ್ವ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

Lakkanna Savasuddi 3

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಯಾವುದೇ ಕ್ಷಣದಲ್ಲೂ ಉಪಚುನಾವಣೆ ದಿನಾಂಕ ನಿಗದಿಯಾಗಬಹುದು. ಇದೇ ಮೊದಲ ಬಾರಿಗೆ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಂತಾ ಬಹಿರಂಗವಾಗಿ ಜಿಲ್ಲಾ ನಾಯಕರೊಬ್ಬರು ಹೇಳಿದ್ದಾರೆ. ಅವರೇ ಲಕ್ಕಣ್ಣ ಸವಸುದ್ದಿ. ಕಳೆದ 20 ವರ್ಷಗಳಿಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಲಕ್ಕಣ್ಣ ಸವಸುದ್ದಿ ಜಾರಕಿಹೊಳಿ ಬ್ರದರ್ಸ್ ಬದ್ಧವೈರಿ ಅಂತಾನೇ ಜಿಲ್ಲಾ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ.

Lakkanna Savasuddi 3

ಸದ್ಯ ಬೆಳಗಾವಿ ಲೋಕಸಭೆ ಕಾಂಗ್ರೆಸ್ ಟಿಕೆಟ್ ತಮಗೆ ನೀಡುವಂತೆ ರಾಜ್ಯ ನಾಯಕರಿಗೆ ಮನವಿ ಮಾಡಿದ್ದಾಗಿ ಲಕ್ಕಣ್ಣ ತಿಳಿಸಿದ್ದಾರೆ. ತಾವು ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದು, ಪಕ್ಷ ಸಂಘಟನೆಯಲ್ಲಿ ಭಾಗಿಯಾಗಿದ್ದೇನೆ. ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ನನ್ನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರನ್ನಾಗಿ ಮಾಡಿದ್ರು. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ರೆ ಕಾಂಗ್ರೆಸ್ ಪಕ್ಷ ಸಹ ಕೇಡರ್ ಬೇಸ್ ಪಾರ್ಟಿ ಎಂಬ ಸಂದೇಶ ಸಾರಿದ ಹಾಗೇ ಆಗುತ್ತೆ. ಈಗಾಗಲೇ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರದ ಪ್ರಭಾವಿ ನಾಯಕರ ಭೇಟಿಯಾಗಿ ಚರ್ಚೆ ಮಾಡಿದ್ದು ತಮಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾಗಿ ಲಕ್ಕಣ್ಣ ಸವಸುದ್ದಿ ತಿಳಿಸಿದ್ದಾರೆ.

Lakkanna Savasuddi 2

ಇನ್ನು ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ವಿಚಾರಕ್ಕೆ ಬಂದ್ರೆ ನಾಯಕರು, ನಾಯಕರ ಸಂಬಂಧಿಕರು, ಕಾರ್ಯಕರ್ತರು, ವೈದ್ಯರು, ವಕೀಲರು, ಅನಿವಾಸಿ ಭಾರತೀಯರು ಹೀಗೆ ಒಟ್ಟು ಬರೋಬ್ಬರಿ ಶತಕದ ಸನಿಹಕ್ಕೆ ಆಕಾಂಕ್ಷಿಗಳ ಪಟ್ಟಿ ಬಂದು ತಲುಪಿದೆ. ಇದೆಲ್ಲದರ ಮಧ್ಯೆ ಬೆಳಗಾವಿಯ ಖ್ಯಾತ ವೈದ್ಯ ಎಲುಬು ಕೀಲು ತಜ್ಞ ಡಾ.ರವಿ ಪಾಟೀಲ್ ಸಹ ತಮಗೆ ಟಿಕೆಟ್ ನೀಡುವಂತೆ ನಾಯಕರಲ್ಲಿ ಮನವಿ ಮಾಡಿದ್ದಾರೆ. ಬಯೋಡೇಟಾ ಕೈಯಲ್ಲಿ ಹಿಡಿದುಕೊಂಡು ಬೆಂಗಳೂರು ಅಷ್ಟೇ ಅಲ್ಲಾ ದೆಹಲಿ ದಂಡಯಾತ್ರೆ ಮಾಡಿ ಬಂದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದವರು ಡಾ.ರವಿ ಪಾಟೀಲ್. ಆದರೆ ಆ ವೇಳೆ ಅನಿಲ್ ಬೆನಕೆಗೆ ಟಿಕೆಟ್ ನೀಡಿದ್ದರಿಂದ ಟಿಕೆಟ್ ವಂಚಿತರಾಗಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ರು. ಈಗ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಆಕ್ಟೀವ್ ಆಗಿರುವ ಡಾ.ರವಿ ಪಾಟೀಲ್ ತಮಗೆ ಟಿಕೆಟ್ ಸಿಗುತ್ತೆ ಎಂಬ ಭರವಸೆಯಲ್ಲಿದ್ದಾರೆ.

Ravi pATIL 1

ಒಟ್ಟಾರೆಯಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್‍ಗಾಗಿ ಬಿಜೆಪಿಯಲ್ಲಿ ಹಲವು ಜನರು ಆಕಾಂಕ್ಷಿಗಳಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಇದೇ ಮೊದಲ ಬಾರಿ ಕಾರ್ಯಕರ್ತರೊಬ್ಬರು ನಾನೂ ಟಿಕೆಟ್ ಆಕಾಂಕ್ಷಿ ಅಂತಾ ಬಹಿರಂಗವಾಗಿ ಹೇಳಿದ್ದಾರೆ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವ ಮೂಲಕ ತಮ್ಮದು ಕೇಡರ್ ಬೇಸ್ ಪಾರ್ಟಿ ಎಂಬುದನ್ನು ಕಾಂಗ್ರೆಸ್ ಸಂದೇಶ ರವಾನಿಸುತ್ತಾ ಅಥವಾ ಪ್ರಭಾವಿ ನಾಯಕರನ್ನೇ ಕಣಕ್ಕೀಳಿಸುತ್ತಾ ಅಂತಾ ಕಾದು ನೋಡಬೇಕು.

TAGGED:Belagavi By ElectionbjpcongressPublic TVಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಬೆಳಗಾವಿ ಬೈ ಎಲೆಕ್ಷನ್
Share This Article
Facebook Whatsapp Whatsapp Telegram

Cinema Updates

fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories

You Might Also Like

plane
Latest

ಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

Public TV
By Public TV
6 minutes ago
Yumuna expressway car accident
Crime

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

Public TV
By Public TV
46 minutes ago
Anekal Youth kidnapped at gunpoint for property
Bengaluru City

ಮಾತುಕತೆಗೆ ಕರೆಸಿ ಸಿನಿಮಾ ಸ್ಟೈಲ್‌ಲ್ಲಿ ಗನ್ ತೋರಿಸಿ ಕಿಡ್ನ್ಯಾಪ್ – ಲಾಯರ್ & ಗ್ಯಾಂಗ್‍ನಿಂದ ಕೃತ್ಯ!

Public TV
By Public TV
55 minutes ago
Biklu Shiva Murder Case Accused Surrender
Bengaluru City

ರೌಡಿಶೀಟರ್ ಬಿಕ್ಲು ಶಿವ ಕೇಸ್ – ಆರೋಪಿಗಳ ಮಧ್ಯೆ ಸರೆಂಡರ್ ವಿಚಾರಕ್ಕೆ ನಡೆದಿತ್ತು ಗಲಾಟೆ

Public TV
By Public TV
60 minutes ago
byrathi basavaraj
Bengaluru City

ರೌಡಿಶೀಟರ್ ಕೊಲೆ ಕೇಸ್; ಬಂಧನ ಭೀತಿ – ಕಳೆದೆರಡು ದಿನಗಳಿಂದ ಮನೆಯಲ್ಲಿಲ್ಲ ಬೈರತಿ ಬಸವರಾಜ್

Public TV
By Public TV
1 hour ago
sadhana samavesha mysuru
Latest

ಮೈಸೂರಿನಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ – ಪ್ರತಿ ಕುರ್ಚಿಯಲ್ಲೂ ರಾರಾಜಿಸುತ್ತಿವೆ ಸಿಎಂ ಫೋಟೊಗಳು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?