Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಕ್ತರ ನಿಷೇಧದ ನಡುವೆಯೂ ಸಾಂಪ್ರದಾಯಿಕವಾಗಿ ನೆರವೇರಿತು ಚಂದ್ರ ಮಂಡಲೋತ್ಸವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಭಕ್ತರ ನಿಷೇಧದ ನಡುವೆಯೂ ಸಾಂಪ್ರದಾಯಿಕವಾಗಿ ನೆರವೇರಿತು ಚಂದ್ರ ಮಂಡಲೋತ್ಸವ

Chamarajanagar

ಭಕ್ತರ ನಿಷೇಧದ ನಡುವೆಯೂ ಸಾಂಪ್ರದಾಯಿಕವಾಗಿ ನೆರವೇರಿತು ಚಂದ್ರ ಮಂಡಲೋತ್ಸವ

Public TV
Last updated: January 29, 2021 9:05 am
Public TV
Share
2 Min Read
CNG TEMPLE
SHARE

ಚಾಮರಾಜನಗರ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ನಡೆಯಬೇಕಿದ್ದ ಸುಪ್ರಸಿದ್ಧ ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರೆಯು ಮೊದಲನೇ ದಿನದ ಚಂದ್ರಮಂಡಲೋತ್ಸವ ಈ ಬಾರಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಜರುಗಿತು.

ಕೋವಿಡ್ -19 ನಿಂದಾಗಿ ಜಿಲ್ಲಾಡಳಿತ ಚಿಕ್ಕಲ್ಲೂರು ಜಾತ್ರೆಗೆ ಸಾರ್ವಜನಿಕರ ಸಂಪೂರ್ಣ ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಲಕ್ಷಾಂತರ- ಜನಸ್ತೋಮದ ನಡುವೆ ನಡೆಯುತ್ತಿದ್ದ ಜಾತ್ರೆಯು, ಭಕ್ತರಿಲ್ಲದೆ ಬಣಗುಡುತಿತ್ತು. ಪ್ರತಿವರ್ಷವೂ ಜನಜಂಗುಳಿ ನಡುವೆಯೇ ನೆರವೇರುತ್ತಿದ್ದ ಚಿಕ್ಕಲ್ಲೂರಯ್ಯನ ಜಾತ್ರೆ ಭಕ್ತರಿಲ್ಲದೆ ದೇವಾಲಯದ ಆವರಣ ಕಳೆಗುಂದಿತ್ತು. ದೀಪಾಲಂಕಾರ, ತಳಿರು ತೋರಣ, ಹೂ ಅಲಂಕಾರವೂ ಸಾಮಾನ್ಯವಾಗಿತ್ತು.

vlcsnap 2021 01 29 09h02m13s135

ಹಳೇ ಮಠದಿಂದ ತಮಟೆ, ಡೊಳ್ಳು, ಕಂಸಾಳೆ, ಜಾಗಟೆ, ಕೊಂಬು ಕಹಳೆ ಸದ್ದಿನಲ್ಲಿ ನಿಶಾನೆ, ಛತ್ರಿ, ಚಾಮರ, ಸತ್ತಿಗೆ ಸೂರಪಾನಿ, ಚೆನ್ನಯ್ಯ -ಲಿಂಗಯ್ಯ ಉರಿಕಂಡಾಯಗಳೊಡನೆ ಬಸವನ ಮುಂದೆ ಬಿಟ್ಟುಕೊಂಡು ಬೊಪ್ಪೆಗೌಡನಪುರದ ಧರೆಗೆ ದೊಡ್ಡವರ ಸಂಸ್ಥಾನ ಮಠದ ಸ್ವಾಮೀಜಿ ಶ್ರೀ ಜ್ಞಾನಾನಂದ ಚೆನ್ನರಾಜೇ ಅರಸ್ ಅವರು ತಮ್ಮ ಕುಟುಂಬ ಸಮೇತರಾಗಿ ಆಗಮಿಸಿ ಶ್ರೀ ಸಿದ್ದಪ್ಪಾಜಿ ಐಕ್ಯ ಗದ್ದುಗೆಗೆ ಪೂಜಾ ಕೈಂಕರ್ಯಗಳನ್ನು ನೇರವೇರಿಸಿದರು.

ಸುತ್ತೇಳು ಗ್ರಾಮಸ್ಥರು ನೀಡಿದ್ದ ಹಚ್ಚೆ, ಬಿದಿರು, ಪಂಜು ಎಣ್ಣೆ ಇನ್ನಿತರ ಸಾಮಾಗ್ರಿಗಳನ್ನು ಸೇರಿಸಿ ಘನನೀಲಿಯ ಗದ್ದುಗೆ ಚಂದ್ರಮಂಡಲ ಕಟ್ಟೆಯಲ್ಲಿ ಸಿದ್ದವಾಗಿದ್ದ ಸಿದ್ದಪ್ಪಾಜಿ ಚಂದ್ರಮಂಡಲದ ಸುತ್ತ ಮೂರು ಪ್ರದಕ್ಷಿಣೆ ಹಾಕಿದ ಸ್ವಾಮಿಗಳು ನಂತರ ವಿಶೇಷ ಪೂಜೆ ಸಲ್ಲಿಸಿದರು.

vlcsnap 2021 01 29 09h02m05s63

ಉತ್ತರ ದಿಕ್ಕಿಗೆ ಬಾಗಿದ ಚಂದ್ರ ಮಂಡಲ:
ಪ್ರತಿ ವರ್ಷದಂತೆ ಚಿಕ್ಕಲ್ಲೂರು ಜಾತ್ರೆಗೆ ಚಂದ್ರಮಂಡಲದಿಂದ ತೆರೆಬೀಳದಿದ್ದು. ಶ್ರೀ ಜ್ಞಾನಾನಂದ ಚೆನ್ನರಾಜೇ ಅರಸ್ 10.35 ಕ್ಕೆ ಚಂದ್ರಮಂಡಲಕ್ಕೆ ಅಗ್ನಿ ಸ್ಪರ್ಶ ಮಾಡಿದರು. ಆಕಾಶಕ್ಕೆ ಮುಖಮಾಡಿ ಪ್ರಜ್ವಲಿಸಿ ಹೊತ್ತಿಹುರಿದ ಚಂದ್ರಮಂಡಲ ಉತ್ತರ ದಿಕ್ಕಿಗೆ ಬಾಗಿ ಹುರಿಯಿತು.

ಮಠದ ಸಿಬ್ಬಂದಿ ಹಾಗೂ ಚಂದ್ರಮಂಡಲ ತಂಡದವರು ದವಸ ಧಾನ್ಯ ಹಾಗೂ ಹಣ್ಣು ಮತ್ತು ನಾಣ್ಯಗಳನ್ನು ಮಂಡಲಕ್ಕೆ ಎಸೆದರು.ಯಾವ ದಿಕ್ಕಿಗೆ ಬಾಗಿ ಜ್ಯೋತಿ ಹುರಿಯುತ್ತದೆಯೋ, ಆ ಭಾಗದಲ್ಲಿ ಉತ್ತಮ ಮಳೆ, ಬೆಳೆಯಾಗಿ ಸುಭಿಕ್ಷೆ ಮತ್ತು ಸಮೃದ್ಧಿಯಾಗುತ್ತದೆ ಎಂಬುದು ಇಲ್ಲಿನ ನಂಬಿಕೆಯಾಗಿದೆ.

vlcsnap 2021 01 29 09h01m32s230

ಕೋವಿಡ್ -19 ಬಿಗಿ ಪೊಲೀಸ್ ಬಂದೋಬಸ್ತ್:
ಚಿಕ್ಕಲ್ಲೂರಿಗೆ ತೆರಳುವ ಮಾರ್ಗ ಮಧ್ಯೆ ಸಿಗುವ ಮತ್ತೀಪುರ, ಕೊತ್ತನೂರು ಹಾಗೂ ಬಾಣೂರು ಕ್ರಾಸ್ ಬಳಿ ಚೆಕ್ ಪೋಸ್ಟ್ ತೆರೆಯಲಾಗಿತ್ತು. ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಆದೇಶದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರ ಥಾಮಸ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ನಾಗರಾಜು ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗಿತ್ತು. ಜಿಲ್ಲೆ ಹಾಗೂ ಇತರ ಕಡೆಗಳಿಂದ ಭಕ್ತಾದಿಗಳು ಆಗಮಿಸಿದಂತೆ ತಡೆಗಟ್ಟಲು ಮುನ್ನೆಚ್ಚರಿಕೆ ವಹಿಸಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ಪೋಲಿಸರ ಕಣ್ತಪ್ಪಿಸಿ ಬಂದ ಭಕ್ತರು ಲಾಕ್:
ಸಾರ್ವಜನಿಕರ ನಿರ್ಬಂಧವಿದ್ದರಿಂದ ದೇವಸ್ಥಾನದ 200 ಮೀ ಸುತ್ತ ಪೊಲೀಸರು ಸರ್ಪಗಾವಲಿತ್ತು. ಸಮೀಪದ ಗ್ರಾಮಸ್ಥರು ಚಂದ್ರಮಂಡಲ ವಿಕ್ಷೀಸಲು ಬರುತ್ತಿದಂತೆ ಅಡ್ಡಗಟ್ಟಿದ ಪೊಲೀಸರು ಸಾರ್ವಜನಿಕರನ್ನು ದೇವಾಲಯದ ಆವರಣಕ್ಕೆ ತೆರಳಲು ಬಿಡಲಿಲ್ಲ.

vlcsnap 2021 01 29 09h01m07s237

ಐದು ದಿನಗಳ ಜಾತ್ರೆ:
ಜ.28 ರಿಂದ ಐದು ದಿನಗಳ ಕಾಲ ನಡೆಯುವ ಚಿಕ್ಕಲ್ಲೂರು ಜಾತ್ರೆ ಸರಳ ಹಾಗೂ ಸಂಪ್ರದಾಯಿಕವಾಗಿ ನಡೆಯಲಿದ್ದು. 28 ರಂದು ಚಂದ್ರಮಂಡಲೋತ್ಸವ, 29 ಹುಲಿವಾಹನೋತ್ಸವ, 30 ರಂದು ರುದ್ರಾಕ್ಷಿಮಂಟಪೋತ್ಸವ(ಮುಡಿಸೇವೆ), 31 ರಂದು ಗಜವಾಹನೋತ್ಸವ (ಪಂಕ್ತಿಸೇವೆ) 1 ರಂದು ಮುತ್ತುರಾಯರ ಸೇವೆ ನೆರವೇರಲಿದೆ. ಸಾರ್ವಜನಿಕರಿಗೆ ಸಂಪೂರ್ಣ ನಿಷೇದ ವಿಧಿಸಲಾಗಿದೆ.

ಒಟ್ಟಾರೆ ಲಕ್ಷಾಂತರ- ಜನಸ್ತೊಮದ ನಡುವೆ ವಿಜೃಭಣೆಯಿಂದ ನಡೆಯುತ್ತಿದ್ದ ಚಂದ್ರಮಂಡಲ ಕೊವೀಡ್- 19 ನಿಂದಾಗಿ ಸರಳವಾಗಿ ಆಚರಿಸಲ್ಪಟಿತು. ಈ ಪ್ರಸಂಗ ಚಿಕ್ಕಲ್ಲೂರು ಜಾತ್ರೆಯ ಪರಂಪರೆಯಲ್ಲಿ ಇದೇ ಮೊದಲಾಗಿದೆ.

vlcsnap 2021 01 29 09h01m20s117

TAGGED:chamarajanagarchandra mandlotsavachikkalluru jathrePublic TVಚಂದ್ರ ಮಂಡಲೋತ್ಸವಚಾಮರಾಜನಗರಚಿಕ್ಕಲ್ಲೂರು ಜಾತ್ರೆಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Drone Soccer Arena
Latest

ರೋಬೋಟ್ ಡಾಗ್ ಆಯ್ತು, ಈಗ ಸಾಕರ್ ಡ್ರೋನ್ – ಮತ್ತೊಂದು ವಿವಾದದಲ್ಲಿ ಗಲ್ಗೋಟಿಯಾ ವಿವಿ

Public TV
By Public TV
7 minutes ago
Lover and Transgender Found Dead Ballari Both deaths are suspicious
Bellary

ಮಂಗಳಮುಖಿ ಜೊತೆ ಯುವಕನ 5 ವರ್ಷದ ಪ್ರೀತಿ – ಇಬ್ಬರೂ ಅನುಮಾನಾಸ್ಪದ ಸಾವು

Public TV
By Public TV
7 minutes ago
Bandipur
Bengaluru City

ನಾಳೆಯಿಂದ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭ

Public TV
By Public TV
17 minutes ago
Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
51 minutes ago
Eshwar Khandre bhagwant khooba
Latest

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
1 hour ago
BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?