Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭಾರೀ ಭ್ರಷ್ಟಾಚಾರ – ವಿಶ್ವನಾಥ್ ಆರೋಪ

Public TV
Last updated: June 18, 2021 12:49 pm
Public TV
Share
3 Min Read
vishwanath 1
SHARE

– ಯಡಿಯೂರಪ್ಪ ನವರಿಗೆ ಮೊದಲು ಶಕ್ತಿ ಇತ್ತು ಈಗ ಇಲ್ಲ
– ನಾನು ಹಳ್ಳಿ ಹಕ್ಕಿ ಸ್ವಚ್ಛಂದವಾಗಿ ಹಾಡುತ್ತೇನೆ ಹಾರುತ್ತೇನೆ ಬೆರೆಯುತ್ತೇನೆ
– ಜಯಲಕ್ಷ್ಮಿ ಗಂಡ ಅವನಿಗೆ ಸಂಸ್ಕಾರ, ಸಂಸ್ಕೃತಿ ಇದ್ಯಾ

ಬೆಂಗಳೂರು: ಪ್ರತಿಪಕ್ಷಗಳು ಆಡಳಿತ ಪಕ್ಷಗಳ ಮೇಲೆ ಆರೋಪ ಮಾಡುವುದು ಸಾಮಾನ್ಯ. ಅದರೆ ಈ ಬಾರಿ ಆಡಳಿತ ಪಕ್ಷದ ಶಾಸಕರಾದ ವಿಶ್ವನಾಥ್ ಅವರು ಸ್ವಪಕ್ಷದ ನಾಯಕರ ಮೇಲೆಯೇ ಗಂಭೀರ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ.

B S Yediyurappa medium

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್ ಅವರು, ನನ್ನಂತ ಹುಚ್ಚನ ತ್ಯಾಗದಿಂದ ಬಿಡಿಎ ಅಧ್ಯಕ್ಷನಾಗಿ ಎಸ್.ಆರ್.ವಿಶ್ವನಾಥ್ ದೋಚುತ್ತಿದ್ದಾನೆ. ಕೊರೊನಾ ಮೊದಲ ಅಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಹಾಕಿದ ಹಾಕಿದ 10 ಸಾವಿರ ಬೆಡ್ ಫ್ಯಾನ್ ಎಲ್ಲಾ ಏನಾಯ್ತು ವಿಶ್ವನಾಥ್ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ:ಯಡಿಯೂರಪ್ಪಗೆ ವಯಸ್ಸಾಗಿದೆ, ಸ್ಪಿರಿಟ್ ಇಲ್ಲ: ಹೆಚ್. ವಿಶ್ವನಾಥ್

sr vishwanath

ನೀನೇ ಉಸ್ತುವಾರಿ ಯಾಗಿದ್ದೆ ನೀವೆಲ್ಲ ಭ್ರಷ್ಟರು. ನೀರಾವರಿ ಯೋಜನೆಯಲ್ಲಿ ಭ್ರಷ್ಟಾಚಾರವಾಗಿದೆ. 20 ಸಾವಿರ ಕೋಟಿಯ ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಭ್ರಷ್ಟಾಚಾರ ಮಾಡಿದ್ದಾರೆ. ಹಣಕಾಸು ಇಲಾಖೆ ಹಾಗೂ ಯಾವುದೇ ಬೋರ್ಡ್ ಕ್ಲಿಯರೆನ್ಸ್ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ವಿಜಯೇಂದ್ರ ಭ್ರಷ್ಟಾಚಾರದ ಬಗ್ಗೆ ಎಲ್ಲಾ ಸಚಿವರು ಮಾತನಾಡುತ್ತಿದ್ದಾರೆ. ಯಾವ ಸಚಿವರು ಸಮಾಧಾನದಿಂದ ಇದ್ದಾರೆ ಹೇಳಿ? ಯಡಿಯೂರಪ್ಪ ಮಕ್ಕಳಿಂದ ಮೊದಲು ಜೈಲಿಗೆ ಹೋಗಿದ್ದರು ಎರಡನೇ ಬಾರಿಗೆ ಹೀಗಾಗ ಬಾರದು ಅನ್ನೋದು ನಮ್ಮ ಆಶಯ. ಯಡಿಯೂರಪ್ಪನವರದು ಇ.ಡಿಯಲ್ಲಿ ಕೇಸಿಲ್ವಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿಎಂ ವಿರುದ್ಧ ಸಿಪಿವೈ, ಬೆಲ್ಲದ್, ಯತ್ನಾಳ್ ಚಾರ್ಜ್‍ಶೀಟ್ ಏನು?

renuka charya medium

ರೇಣುಕಾಚಾರ್ಯ ಜಯಲಕ್ಷ್ಮಿ ನರ್ಸ್ ಕಥೆ ಏನಾಯ್ತು? ಹಾಲಪ್ಪ ಊಟಕ್ಕೆ ಕರೆದ ಸ್ನೇಹಿತನ ಹೆಂಡತಿಯನ್ನು ಅತ್ಯಾಚಾರ ಮಾಡಲು ಹೋಗಿ ಸಚಿವ ಸ್ಥಾನವನ್ನು ಕಳೆದುಕೊಂಡವನು ಅವನು ಎಂದು ಬಹಿರಂಗವಾಗಿ ಕಿಡಿಕಾರಿದರು.

ನಾನು ನಿನ್ನೆ ಅರುಣ್ ಸಿಂಗ್ ಭೇಟಿ ಮಾಡಿ ರಾಜ್ಯದಲ್ಲಿ ಪಕ್ಷದ ರಾಜಕಾರಣ ಹಾಗೂ ಸರ್ಕಾರದ ಆಡಳಿತದ ಬಗ್ಗೆ ಹೇಳಿದ್ದೇನೆ. ಇನ್ನು 22 ತಿಂಗಳು ಮಾತ್ರ ಬಾಕಿ ಉಳಿದಿದೆ. ಮುಂದಿನ ದಿನಗಳಲ್ಲಿ ಹೀಗೆ ಹೋದರೆ ಹಿನ್ನಡೆ ಆಗುತ್ತೆ ಅಂತ ಹೇಳಿದ್ದೇನೆ. ಅಲ್ಲದೆ 2024 ರ ಲೋಕಸಭೆ ಚುನಾವಣೆಗೂ ಎಫೆಕ್ಟ್ ಆಗುತ್ತೆ ಅಂತ ಹೇಳಿದ್ದೇನೆ. ಇದಕ್ಕೆಲ್ಲ ‘ನಾಯಕತ್ವವೇ ಕಾರಣ, ನಾಯಕತ್ವವೇ ಮುಖ್ಯ ಎಂದು ತಿಳಿಸಿದ್ದೇನೆ. 104 ರ ಜೊತೆಗೆ 17 ಸೇರಿ ಸರ್ಕಾರ ಆಗಿರೋದು ಅಂದಿದ್ದೇನೆ. ಸತ್ಯ ಹೇಳದಿದ್ದರೆ ಪಕ್ಷಕ್ಕ ದ್ರೋಹ ಮಾಡಿದಂತಾಗುತ್ತದೆ ಎಂದು ಸತ್ಯವನ್ನು ಹೇಳಿದ್ದೇನೆ ಎಂದರು.

arun singh bjp

ಡೈನಸ್ಟಿ ರೂಲ್, ಡೈನಸ್ಟಿ ಕರಪ್ಷನ್ ಬಗ್ಗೆ ಮೋದಿಯವರು ಮಾತನಾಡಿದ್ದಾರೆ. ಇಲ್ಲಿ ಅದು ಆಗುತ್ತಿದೆ. ಅದರ ಬಗ್ಗೆ ಇದ್ದ ವಿಚಾರ ಹೇಳಿದ್ದೇನೆ. 75 ವರ್ಷ ಮೀರಿದವರ ಬಗ್ಗೆ ನಮ್ಮ ಪಕ್ಷದಲ್ಲೇ ಲಕ್ಣ್ಮಣ ರೇಖೆ ಇದೆ. ಅದು ದಾಟಿದ ಮೇಲೆ ವಯಸ್ಸು ಸಹಕರಿಸಲ್ಲ. ಯಡಿಯೂರಪ್ಪ ನವರಿಗೆ ಮೊದಲು ಶಕ್ತಿ ಇತ್ತು ಈಗ ಇಲ್ಲ. ಶಕ್ತಿ ಪೀಠದ ಪ್ರಭಾವಳಿ ಕಡಿಮೆ ಆಗುತ್ತಿದೆ. ಪಕ್ಷದ ಸಿದ್ಧಾಂತ ಹಾಗೂ ಕಾರ್ಯಕ್ರಮದ ವಿರುದ್ದ ಮಾತನಾಡಿಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ವಿಶ್ವನಾಥ್ ದ್ರಾಕ್ಷಿ ಹುಳಿ ಎನ್ನುವ ನರಿ ಜಾಯಮಾನಕ್ಕೆ ಸೇರಿದವರು: ಹೆಚ್‍ಡಿಕೆ

MND HDK 1 medium

ಈಶ್ವರಪ್ಪನವರೇ 104 ಹೆಚ್ಚಿರಬಹುದು ಆದರೆ ಬಹುಮತ ಆಗಿದ್ದು ನಾವು ಬಂದಮೇಲೆ. ಅಷ್ಟು ಸಣ್ಣ ಪೊಲಿಟಿಕಲ್ ಮ್ಯಾಥಮ್ಯಾಟಿಕ್ಸ್ ಅರ್ಥ ಆಗಲ್ವಾ? ಇದು ಕುಟುಂಬ ರಾಜಕಾರಣದ ಗಿರಾಕಿನೆ. ಈಶ್ವರಪ್ಪ ಗವರ್ನರ್ ಹತ್ತಿರ ಹೋಗಿದ್ದು ಯಾಕೆ? ಸುಮ್ಮನೆ ಹುಚ್ಚು ಹುಚ್ಚಾಗಿ ಮಾತಾಡಬೇಡಿ. ಇವತ್ತಲ್ಲ ನಾಳೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ. ಯಡಿಯೂರಪ್ಪ ಬದಲಾಗ್ತಾರೆ. ಸತ್ಯ ಹೇಳೋರು ಒಬ್ಬರು ಬೇಕಲ್ವಾ ನಾನು ಸತ್ಯ ಹೇಳುತ್ತಿದ್ದೀನಿ. ಬಂದವರು ಯಾರು ಸಂತೋಷವಾಗಿಲ್ಲ ಒಬ್ಬೊಬ್ಬರನ್ನೆ ಮಾತಾಡಿಸಿ ಗೊತ್ತಾಗುತ್ತೆ ಎಂದರು.

SIDDARAMAYYA

ಸಿದ್ದರಾಮಯ್ಯ, ಕುಮಾರಸ್ವಾಮಿ ವಿಪಕ್ಷವಾಗಿ ಜಿಂದಾಲ್ ವಿಚಾರದಲ್ಲಿ ನಿಮ್ಮ ಸ್ಟಾಂಡ್ ಏನು? ಎಲ್ಲರೂ ಕಿಕ್ ಬ್ಯಾಕ್ ತಗೊಂಡು ಕೂತಿದ್ದಾರೆ. ಮೂರು ಪಾರ್ಟಿಯ ಸರ್ಕಾರ ಇದು. ಯೋಗೇಶ್ವರ್ ಹೇಳಿದ್ದು ಸರಿ ಇದೆ. ನಾನು ಹಳ್ಳಿ ಹಕ್ಕಿ ಸ್ವಚ್ಛಂದವಾಗಿ ಹಾಡುತ್ತೇನೆ, ಹಾರುತ್ತೇನೆ ಬೆರೆಯುತ್ತೇನೆ. ನನ್ನ ಟುವ್ವಿ ಟುವ್ವಿ ಅವರಿಗೆ ಕರ್ಕಶವಾಗಿ ಕೇಳುತ್ತೆ. ಕೇಳುವರ ಕಿವಿ ಸರಿ ಇಲ್ಲ ಅಷ್ಟೆ. ಶೇ.80 ರಷ್ಟು ಶಾಸಕರು ಒಳಗೆ ಹೋಗಿ ನಾಯಕತ್ವ ಬದಲಾವಣೆ ಬೇಕು ಎಂದು ಹೇಳಿದ್ದಾರೆ. ಆದರೆ ಹೊರಗೆ ಬಂದು ಹೇಳಲು ಧೈರ್ಯ ಇಲ್ಲ ಎಂದು ಹೇಳಿದರು.

TAGGED:bjpcongressGovemmenth vishwanathKumaraswamymodiPublic TVRenukacharyasiddaramaiahYediyurappaಕುಮಾರಸ್ವಾಮಿನಾಯಕತ್ವಪಬ್ಲಿಕ್ ಟಿವಿಬಿಜೆಪಿಯಡಿಯೂರಪ್ಪರೇಣುಕಾಚಾರ್ಯಸಿದ್ದರಾಮಯ್ಯಹೆಚ್.ವಿಶ್ವನಾಥ್
Share This Article
Facebook Whatsapp Whatsapp Telegram

Cinema Updates

Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
18 minutes ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
4 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
5 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
6 hours ago

You Might Also Like

covid schools
Bengaluru City

ಜ್ವರ, ಕೆಮ್ಮು, ನೆಗಡಿ ಲಕ್ಷಣ ಇರೋ ಮಕ್ಕಳು ಶಾಲೆಗೆ ಹೋಗೋದು ಬೇಡ: ಶಾಲೆಗಳಿಗೆ ಸರ್ಕಾರ ಗೈಡ್‌ಲೈನ್ಸ್‌

Public TV
By Public TV
17 minutes ago
Heavy Rain in Northeast states
Latest

ಕೇರಳದಿಂದ ಈಶಾನ್ಯ ರಾಜ್ಯಗಳವರೆಗೂ ನಿಲ್ಲದ ವರುಣನ ಅಬ್ಬರ – ಮಳೆಯಾರ್ಭಟಕ್ಕೆ 30ಕ್ಕೂ ಹೆಚ್ಚು ಬಲಿ

Public TV
By Public TV
45 minutes ago
Dinesh Gundu Rao 2
Dakshina Kannada

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡ ಎಂದಿಲ್ಲ: ದಿನೇಶ್ ಗುಂಡೂರಾವ್

Public TV
By Public TV
58 minutes ago
MI vs PBKS rain
Cricket

ಪಂಜಾಬ್‌ vs ಮುಂಬೈ ಕ್ವಾಲಿಫೈಯರ್ 2 ಪಂದ್ಯಕ್ಕೆ ಮಳೆ ಅಡ್ಡಿ – ಮ್ಯಾಚ್‌ ರದ್ದಾದ್ರೆ ಯಾರಿಗೆ ನಷ್ಟ?

Public TV
By Public TV
1 hour ago
V Somanna
Bidar

ಡಿಕೆಶಿ ಪಾದಕ್ಕೆ ಕೋಟಿ ನಮಸ್ಕಾರ ಮಾಡ್ತೀನಿ, ಹೇಮಾವತಿ ಕೈ ಬಿಡಿ: ವಿ.ಸೋಮಣ್ಣ

Public TV
By Public TV
1 hour ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?