Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದ ಸ್ಥಳೀಯ ದರೋಡೆಕೋರರನ್ನು ಬಳಸಿ ಪಾಕಿಸ್ತಾನದಿಂದ ದಾಳಿಗೆ ಸಂಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದ ಸ್ಥಳೀಯ ದರೋಡೆಕೋರರನ್ನು ಬಳಸಿ ಪಾಕಿಸ್ತಾನದಿಂದ ದಾಳಿಗೆ ಸಂಚು

Latest

ಭಾರತದ ಸ್ಥಳೀಯ ದರೋಡೆಕೋರರನ್ನು ಬಳಸಿ ಪಾಕಿಸ್ತಾನದಿಂದ ದಾಳಿಗೆ ಸಂಚು

Public TV
Last updated: August 24, 2020 7:30 pm
Public TV
Share
2 Min Read
terrorist
SHARE

– ಸ್ಥಳೀಯ ಯುವಕರನ್ನೇ ಬಳಸಿ ದಾಳಿಗೆ ಸ್ಕೆಚ್
– ದರೋಡೆಕೋರರಿಗೆ ಟಾಸ್ಕ್ ನೀಡಿ ಕಾರ್ಯಸಾಧನೆ

ನವದೆಹಲಿ: ಎಷ್ಟು ಪ್ಲಾನ್ ಮಾಡಿದರೂ ಭಾರತದಲ್ಲಿ ದಾಳಿ ನಡೆಸಲು ಸಾಧ್ಯವಾಗದೆ ಪಾಪಿ ಪಾಕಿಸ್ತಾನದ ಹತಾಶೆಗೊಂಡಿದೆ. ಹೀಗಾಗಿ ಐಎಸ್‍ಐ(ಇಂಟರ್ ಸರ್ವಿಸ್ ಇಂಟಲಿಜೆನ್ಸ್) ಹಾಗೂ ಇತರ ಸಂಘಟನೆಗಳ ಮೂಲಕ ಇದೀಗ ಭಾರತದ ಸ್ಥಳೀಯ ಯುವಕರನ್ನೇ ಬಳಸಿಕೊಂಡು ದಾಳಿ ನಡೆಸಲು ಸಂಚು ರೂಪಿಸುತ್ತಿವೆ ಎಂಬ ಭಯಾನಕ ಮಾಹಿತಿ ಬಹಿರಂಗವಾಗಿದೆ.

isi

ಇದು ಉಗ್ರ ಸಂಘಟನೆಗಳು ಹಾಗೂ ಪಾಕಿಸ್ತಾನದ ಇತ್ತೀಚಿನ ಟ್ರೆಂಡ್ ಆಗಿದ್ದು, ಭಾರತದಲ್ಲಿನ ಗುಪ್ತಚರ ಸಂಸ್ಥೆಗಳು ಹಾಗೂ ಭದ್ರತಾ ಸಿಬ್ಬಂದಿಯ ಗಮನ ಬೇರೆಡೆ ಸೆಳೆದು ಕೃತ್ಯ ಎಸಗಲು ಸಂಚು ರೂಪಿಸಲಾಗುತ್ತಿದೆ. ಭಾರತದಲ್ಲಿ ಹೆಚ್ಚಿನ ಭದ್ರತೆ ಇರುವ ಹಿನ್ನೆಲೆ ಪಾಕಿಸ್ತಾನ ಐಎಸ್‍ಐ ಹಾಗೂ ಇತರ ಉಗ್ರ ಸಂಘಟನೆಗಳು ನೇರವಾಗಿ ದಾಳಿ ನಡೆಸಲು ಆಗುತ್ತಿಲ್ಲ. ಹೀಗಾಗಿ ಭಾರತದಲ್ಲಿ ಯಾವುದೇ ದಾಳಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಚಟುವಟಿಕೆಗಳಿಗೆ ಸ್ಥಳೀಯ ಯುವಕರನ್ನೇ ಬಳಸಿಕೊಂಡು ಅವರಿಗೇ ಟಾಸ್ಟ್ ನೀಡುತ್ತಿದೆ ಎಂಬ ಭಯಾನಕ ಅಂಶ ಇದೀಗ ಹೊರ ಬಿದ್ದಿದೆ.

terrorists

ಇತ್ತೀಚೆಗೆ ಛತ್ತಿಸ್‍ಗಢದ ಇಂಟಲಿಜೆನ್ಸ್ ಯುನಿಟ್ ಈ ಕುರಿತು ಫುಲ್ ಅಲರ್ಟ್ ಆಗಿದ್ದು, ಟೆರರಿಸ್ಟ್‍ಗಳು ಹಾಗೂ ಹೆಚ್ಚು ಪ್ರಭಾವ, ಸ್ಥಳೀಯ ಸಂಪರ್ಕ ಹೊಂದಿರುವ ದರೋಡೆಕೋರರ ಕುರಿತು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಈ ಕುರಿತು ಕೆಲ ದರೋಡೆಕೋರರ ಹೆಸರನ್ನು ಸಹ ಗುಪ್ತಚರ ದಳ ಉಲ್ಲೇಖಿಸಿದೆ. ಐಎಸ್‍ಐ ಮತ್ತು ಭಯೋತ್ಪಾದಕ ಸಂಘಟನೆಗಳು ಈ ದರೋಡೆಕೋರರೊಂದಿಗೆ ಸಂಪರ್ಕದಲ್ಲಿವೆ. ಅಲ್ಲದೆ ಭಾರತದಲ್ಲಿ ದಾಳಿ ನಡೆಸಲು ಅವರಿಗೆ ಟಾಸ್ಕ್ ನೀಡಲಾಗುತ್ತಿದೆ ಎಂದು ಗುಪ್ತಚರ ದಳ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರಿಗೆ ಎಚ್ಚರಿಸಿದೆ. ಈ ಪೈಕಿ ಕೆಲ ದರೋಡೆಕೋರರನ್ನು ಬಂಧಿಸಲಾಗಿದ್ದು, ಇನ್ನೂ ಕೆಲವರು ಪರಾರಿಯಾಗಿದ್ದಾರೆ ಎಂದು ತಿಳಿಸಿದೆ.

841808 let terrorist baramula

ಹಿರಿಯ ಅಧಿಕಾರಿಯೊಬ್ಬರು ಈ ಕುರಿತು ಮಾತನಾಡಿ, ಸ್ಥಳೀಯ ದರೋಡೆಕೋರರನ್ನು ಐಎಸ್‍ಐ ಸಂಪರ್ಕಿಸಬಹುದು ಅಥವಾ ಈಗಾಗಲೇ ಅವರ ಸಂಪರ್ಕದಲ್ಲಿರಬಹುದು. ಕೇಂದ್ರ ಗುಪ್ತಚರ ದಳದ ಪಂಜಾಬ್ ಘಟಕ ಕೆಲ ದಿನಗಳ ಹಿಂದೆಯೇ ಈ ಕುರಿತು ಎಚ್ಚರಿಕೆ ನೀಡಿದ್ದು, ಐಎಸ್‍ಐ ಹಾಗೂ ಇತರ ಭಯೋತ್ಪಾದಕ ಸಂಘಟನೆಗಳು ಕೆಲ ನಾಯಕರನ್ನು ಟಾರ್ಗೆಟ್ ಮಾಡುವಂತೆ ಐವರು ದರೋಡೆಕೋರರಿಗೆ ಟಾಸ್ಕ್ ನೀಡಿದ್ದು, ಈ ಐವರಲ್ಲಿ ಇಬ್ಬರು ಪರಾರಿಯಾಗಿದ್ದಾರೆ. ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ. ಉಳಿದ ಮೂವರನ್ನು ಪಂಜಾಬ್‍ನ ವಿವಿಧ ಜೈಲುಗಳಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ದರೋಡೆಕೋರರು ಹತ್ತಾರು ಕೊಲೆ, ದರೋಡೆ ಹಾಗೂ ಜೈಲುಗಳಲ್ಲಿದ್ದುಕೊಂಡೇ ಸಂಚು ರೂಪಿಸುತ್ತಿದ್ದಾರೆ. ಹೀಗಾಗಿ ಸ್ಥಳೀಯ ದರೋಡೆಕೋರರ ಚಲನವಲನಗಳ ಕುರಿತು ಕಣ್ಣಿಡುವಂತೆ ಸ್ಥಳೀಯ ಪೊಲೀಸರಿಗೆ ತಿಳಿಸಲಾಗಿದೆ. ಅವರು ಜೈಲಿನಲ್ಲಿದ್ದರೂ ನಿಗಾ ವಹಿಸಬೇಕೆಂದು ತಿಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

terrorists

ಈ ತಂತ್ರದ ಹಿಂದಿನ ಕಾರಣವೇನೆಂಬುದನ್ನು ಸಹ ಅಧಿಕಾರಿಗಳು ವಿವರಿಸಿದ್ದು, ಐಎಸ್‍ಐನ ಬೆನ್ನೆಲುಬಾಗಿದ್ದು ಅವರೇ ರಚಿಸಿದ ಸ್ಥಳೀಯ ಗುಂಪು. ಆದರೆ ಇತ್ತೀಚೆಗೆ ಬಹುತೇಕರು ಹೆದರಿಕೊಂಡು ಈ ಕೆಲಸ ಮಾಡುತ್ತಿಲ್ಲ. ಪೊಲೀಸರು ಕೊಲ್ಲುತ್ತಾರೆ ಎಂಬ ಭಯದಿಂದ ಇಂತಹ ಕೆಲಸ ಮಾಡುತ್ತಿಲ್ಲ. ಅಲ್ಲದೆ ಇಂತಹ ಸ್ಥಳೀಯ ಗುಂಪುಗಳನ್ನು ನಿಯಂತ್ರಿಸಲು ಯಾವುದೇ ಕಮಾಂಡರ್‍ಗಳು ಸಹ ಅವರ ಬಳಿ ಇಲ್ಲ. ಆದರೆ ಸ್ಥಳೀಯ ದರೋಡೆಕೋರರಾದರೆ ಸುಲಭವಾಗಿ ತಮಗೆ ಬೇಕಾದ ಪರಿಕರಗಳನ್ನು ಸಂಗ್ರಹಿಸಿ, ಸ್ಥಳೀಯ ಮಟ್ಟದಲ್ಲಿ ದಾಳಿ ನಡೆಸುತ್ತಾರೆ. ಹೀಗಾಗಿ ಭಯೋತ್ಪಾದಕ ಸಂಘಟನೆಗಳು ತಮ್ಮ ಕೃತ್ಯಕ್ಕಾಗಿ ಸ್ಥಳೀಯ ದರೋಡೆಕೋರರನ್ನು ಬಳಸಿಕೊಳ್ಳುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

TAGGED:gangstersintelligenceJammu and KashmirpolicePublic TVಗುಪ್ತಚರ ದಳಜಮ್ಮು ಕಾಶ್ಮೀರದರೋಡೆಕೋರರುಪಬ್ಲಿಕ್ ಟಿವಿಪೊಲೀಸರು
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

Rahul chahar
Cricket

ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್-ಇಶಾನಿ ವಿಚ್ಛೇದನ – 4 ವರ್ಷಗಳ ದಾಂಪತ್ಯ ಅಂತ್ಯ

Public TV
By Public TV
6 minutes ago
Nelamangala Toll
Latest

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ?

Public TV
By Public TV
11 minutes ago
Donald Trump 3
Latest

ಅಮೆರಿಕ ಸುಪ್ರೀಂ ಕೋರ್ಟ್‌ ತೀರ್ಪಿಗೆ ಟ್ರಂಪ್‌ ಸವಾಲು – ಎಲ್ಲ ದೇಶಗಳ ಮೇಲೆ 10% ಹೆಚ್ಚುವರಿ ಟ್ಯಾರಿಫ್‌ ಘೋಷಣೆ

Public TV
By Public TV
49 minutes ago
Ramanagar Murder
Crime

ಅನೈತಿಕ ಸಂಬಂಧ ಶಂಕೆ – ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದ ಪತಿ

Public TV
By Public TV
51 minutes ago
Leopard
Chamarajanagar

ಮಲೆ ಮಹದೇಶ್ವರ ಬೆಟ್ಟದ ತಿರುವಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 21-02-2026

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?