Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರೀ ಮಳೆ- ಕರಾವಳಿ, ಮಲೆನಾಡು ಭಾಗದಲ್ಲಿ ರೆಡ್ ಅಲರ್ಟ್ ಮುಂದುವರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭಾರೀ ಮಳೆ- ಕರಾವಳಿ, ಮಲೆನಾಡು ಭಾಗದಲ್ಲಿ ರೆಡ್ ಅಲರ್ಟ್ ಮುಂದುವರಿಕೆ

Bengaluru City

ಭಾರೀ ಮಳೆ- ಕರಾವಳಿ, ಮಲೆನಾಡು ಭಾಗದಲ್ಲಿ ರೆಡ್ ಅಲರ್ಟ್ ಮುಂದುವರಿಕೆ

Public TV
Last updated: July 17, 2021 9:38 pm
Public TV
Share
2 Min Read
rain
SHARE

ಬೆಂಗಳೂರು: ರಾಜ್ಯಾದ್ಯಂತ ವಾರದಿಂದ ಅಬ್ಬರಿಸಿದ್ದ ಮುಂಗಾರು ಮಳೆ ಬಹುತೇಕ ಕಡೆ ಇವತ್ತು ವಿರಾಮ ನೀಡಿದೆ. ಜುಲೈ 21 ರವರೆಗೆ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ರೆಡ್ ಅಲರ್ಟ್ ಮುಂದುವರಿದಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಗುಂಡಲಬಾಳದಲ್ಲಿ ನದಿ ಉಕ್ಕಿ ಗುಂಡಿಬೈಲ್ ಗ್ರಾಮದ ಹಲವು ಮನೆಗಳು ಜಲಾವೃತವಾಗಿವೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿತ್ತು. ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಗದಗ, ಕೊಪ್ಪಳ, ಬೀದರ್ ಉಡುಪಿ ಹಾಗೂ ಹಾಸನದ ಸಕಲೇಶಪುರ, ಆಲೂರು ಭಾಗದಲ್ಲಿ ಕಾರ್ಮೋಡ ಕವಿದಿದ್ದು, ಭಾರೀ ಮಳೆ ಆಗಿದೆ.

kpl rain 4 medium

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಜೋರಾಗಿದ್ದು, ಕೃಷ್ಣಾ ನದಿಗೆ 56 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಬೆಳಗಾವಿಯ ಚಿಕ್ಕೋಡಿ ಭಾಗದ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು-ಕಲ್ಲೋಳ ಜಲಾವೃತವಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಬಿಸಿಲಿತ್ತು. ಆದರೆ ಸಂಜೆ ಹೊತ್ತಿಗೆ ಸ್ವಲ್ಪ ಮಳೆ ಬಂತು. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.

ಗದಗ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗಿದ್ದು, ನರಗುಂದ ತಾಲೂಕಿನ ಕೊಣ್ಣೂರ ಭಾಗದಲ್ಲಿ ಮಳೆ ನೀರು ಅನೇಕ ಮನೆಗಳಿಗೆ ನುಗ್ಗಿದೆ. ಕೊಣ್ಣೂರ ಭಾಗದಲ್ಲಿ ರಸ್ತೆ ಹಾಗೂ ಬೆಳೆಗಳು ಸಂಪೂರ್ಣ ಜಲಾವೃತವಾಗಿವೆ. 2 ಗಂಟೆಗೂ ಹೆಚ್ಚು ಕಾಲ ಸುರಿದ ಮಹಾ ಮಳೆಗೆ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಯಿತು. ಮನೆಗೆ ನುಗ್ಗಿದ ನೀರನ್ನು ಹೊರ ಹಾಕಲು ಜನ ಹೈರಾಣಾಗಿದ್ದಾರೆ.

gdg rain 2 medium

ಸಂಜೆ ಸುರಿದ ಮಳೆಗೆ ಕೊಪ್ಪಳ ತಾಲೂಕಿನ ಮೆಳ್ಳಿಕೇರಿಯಲ್ಲಿ ಮನೆ ಕುಸಿತವಾಗಿದೆ. ಜಿಟಿಜಿಟಿ ಮಳೆಗೆ ಮಂಜುನಾಥ್ ಅವರ ಮನೆ ಕುಸಿದಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಮನೆ ಕಳೆದುಕೊಂಡು ಮಂಜುನಾಥ್ ಕುಟುಂಬ ಬೀದಿಗೆ ಬಂದಿದೆ. ಪರಿಹಾರ ಕೊಡುವಂತೆ ಮಂಜುನಾಥ್ ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ.

kpl rain 3 medium

ಗಡಿ ಜಿಲ್ಲೆ ಬೀದರ್ ನಲ್ಲಿ ವರುಣನ ಆರ್ಭಟ ಜೋರಾಗಿದೆ. ಗುಡುಗು, ಸಿಡಿಲು ಸಹಿತ ಬೀದರ್ ನಲ್ಲಿ ಧಾರಾಕಾರ ಮಳೆಯಾಗಿದ್ದು, ಜಿಲ್ಲೆಯ ಜನ ಜೀವನ ಅಸ್ತವ್ಯಸ್ತವಾಗಿದೆ. ಬೀದರ್, ಔರಾದ್, ಹುಮ್ನಾಬಾದ್, ಚಿಟ್ಟಗುಪ್ಪ ಸೇರಿದಂತೆ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಹಾ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದು, ಚನ್ನಬಸವ ಪಟ್ಟದ್ದೇವರು ಜಿಲ್ಲಾ ರಂಗಮಂದಿರ ಸಂಪೂರ್ಣ ಜಲಾವೃತವಾಗಿದೆ. 3 ರಿಂದ 4 ಅಡಿ ನೀರು ಸಂಗ್ರಹವಾಗಿದೆ. ಒಳ ಚಂರಡಿ ಸಮಸ್ಯೆಯಿಂದಾಗಿ ರಂಗ ಮಂದಿರಕ್ಕೆ ನೀರು ನುಗ್ಗಿದೆ. ಧಾರಾಕಾರ ಮಳೆಯಿಂದ ರೈತರು ಬೆಳೆ ನಾಶವಾಗುವ ಭೀತಿಯಲ್ಲಿದ್ದಾರೆ.

bdr rain 2 medium

ಉಡುಪಿ ಜಿಲ್ಲೆಯಾದ್ಯಂತ ಕಳೆದ 9 ದಿನಗಳಿಂದ ಮುಂಗಾರು ಮಳೆ ಸುರಿಯುತ್ತಿದೆ. ಜಿಲ್ಲೆಯಲ್ಲಿ ಮುಂದಿನ ಐದು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಭಾರೀ ಮೋಡ ಮುಸುಕಿದ ವಾತಾವರಣ ಇದ್ದು, ಮಳೆ ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆ ಇದೆ. ಪಶ್ಚಿಮಘಟ್ಟದ ತಪ್ಪಲಿನಲ್ಲಿ ವಿಪರೀತ ಮಳೆ ಸುರಿಯುತ್ತಿದೆ. ಜಿಲ್ಲೆಯ ಎಲ್ಲಾ ನದಿಗಳು ತುಂಬಿ ಹರಿಯುತ್ತಿವೆ.

udp rain 5 medium

ಅರಬ್ಬಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜಾಸ್ತಿಯಾಗಿದೆ. ಆರಂಭದಲ್ಲಿ ಎರಡು ದಿನ ನಾಡ ದೋಣಿ ಮೀನುಗಾರಿಕೆಗೆ ನಿಷೇಧ ಹೇರಲಾಗಿತ್ತು. ಸಮುದ್ರ, ನದಿಗೆ ಇಳಿಯಬೇಡಿ ಎಂದು ಸೂಚನೆ ಕೊಡಲಾಗಿತ್ತು. ಇದೀಗ ಮತ್ತೆ ಎರಡು ದಿನ ಅಲರ್ಟ್ ವಿಸ್ತರಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸರಾಸರಿ 39 ಮಿಲಿಮೀಟರ್ ಮಳೆ ಸುರಿದಿದೆ. ಗಾಳಿ-ಮಳೆಗೆ ಜಿಲ್ಲೆಯಲ್ಲಿ ಆರು ಮನೆ ಮತ್ತು ಕೊಟ್ಟಿಗೆಗಳಿಗೆ ಹಾನಿಯಾಗಿದೆ. ಅರಬ್ಬಿ ಸಮುದ್ರದಲ್ಲಿ ವಿಪರೀತ ಗಾಳಿ ಬೀಸುತ್ತಿದ್ದು, ಯಾವುದೇ ಕಾರಣಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದೆ.

 

kwr rain 3 1 medium

TAGGED:karnatakaPublic TVrainred alertಕರ್ನಾಟಕಪಬ್ಲಿಕ್ ಟಿವಿಮಳೆರೆಡ್ ಅಲರ್ಟ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Rajanna Naseer next Zameer Ahmed CM Siddaramaiahs close circle friends is the big target Karnataka Politics
Bengaluru City

ರಾಜಣ್ಣ, ನಸೀರ್‌ ಆಯ್ತು ಮುಂದೆ ಜಮೀರ್‌? – ಸಿಎಂ ಆಪ್ತರೇ ಬಿಗ್‌ ಟಾರ್ಗೆಟ್‌

Public TV
By Public TV
11 minutes ago
leopard rescue udupi
Latest

ಉಡುಪಿ| ಬಾವಿಗೆ ಬಿದ್ದಿದ್ದ ಚಿರತೆ ರಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ

Public TV
By Public TV
37 minutes ago
Strait of Hormuz 1
Latest

ಅಮೆರಿಕ ದಿಗ್ಭಂಧನಕ್ಕೆ ಸೆಡ್ಡು – ಹಾರ್ಮುಜ್‌ ದಾಟಿದ ಇರಾನ್‌ ಬಂದರಿನಿಂದ ಬಂದ 2 ಹಡಗು

Public TV
By Public TV
1 hour ago
Marathi mandatory for rickshaw and taxi drivers in Maharashtra from May 1 Pratap Sarnaik RTO
Latest

ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್‌ ರದ್ದು

Public TV
By Public TV
1 hour ago
Vedanta power plant boiler blast
Latest

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ – 9 ಕಾರ್ಮಿಕರು ದುರ್ಮರಣ

Public TV
By Public TV
1 hour ago
Tamil Nadu Poll BJP Manifesto
Latest

ಮಹಿಳೆಯರಿಗೆ ಮಾಸಿಕ 2,000 ರೂ., ವರ್ಷಕ್ಕೆ 3 ಸಿಲಿಂಡರ್ ಉಚಿತ – ತಮಿಳುನಾಡಲ್ಲಿ ಬಿಜೆಪಿ ಗ್ಯಾರಂಟಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?