Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ -ಬಲೆಗೆ ಬಿದ್ದವರೆಲ್ಲ ಕೋಟಿ ಕೋಟಿ ಕುಳಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ -ಬಲೆಗೆ ಬಿದ್ದವರೆಲ್ಲ ಕೋಟಿ ಕೋಟಿ ಕುಳಗಳು

Districts

ಭ್ರಷ್ಟ ಅಧಿಕಾರಿಗಳ ಮೇಲೆ ಎಸಿಬಿ ದಾಳಿ -ಬಲೆಗೆ ಬಿದ್ದವರೆಲ್ಲ ಕೋಟಿ ಕೋಟಿ ಕುಳಗಳು

Public TV
Last updated: July 15, 2021 10:34 pm
Public TV
Share
3 Min Read
ACB RAID 1 1
SHARE

ಬೆಂಗಳೂರು: ಇಂದು ಬೆಳ್ಳಂ ಬೆಳಗ್ಗೆ 9 ಸರ್ಕಾರಿ ನೌಕರರಿಗೆ ಸೇರಿದ 43 ಸ್ಥಳಗಳಲ್ಲಿ ಒಟ್ಟು 310 ಎಸಿಬಿ ಅಧಿಕಾರಿಗಳಿಂದ 43 ತಂಡಗಳಾಗಿ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಭ್ರಷ್ಟ ಅಧಿಕಾರಿಗಳ ಕೋಟಿ ಕೋಟಿ ಆಸ್ತಿಯನ್ನು ಎಸಿಬಿ ತಂಡ ಪತ್ತೆ ಹಚ್ಚಿದೆ.

ACB RAIDE medium

ದಾಳಿ ವೇಳೆ ಒಬ್ಬರಿಗಿಂತ ಒಬ್ಬರ ಆಸ್ತಿ ಕಮ್ಮಿಯೇನೂ ಇಲ್ಲ. ಎಲ್ಲರೂ ಕೂಡ ಕೋಟಿ, ಕೋಟಿ ಆಸ್ತಿ ಮಾಡಿರೋರೆ. ಯಾರ್ಯಾರ ಮನೆ ಮೇಲೆ ದಾಳಿ ನಡೆಸಿತ್ತು, ಸಿಕ್ಕ ಆಸ್ತಿಪಾಸ್ತಿ ಎಷ್ಟು ಅಂತಾ ನೋಡೋದಾದ್ರೆ.

1. ಜಿ ಶ್ರೀಧರ್- ಕಾರ್ಯ ಪಾಲಕ ಅಭಿಯಂತರ, ಜಿಲ್ಲಾ ನಗರಾಭಿವೃದ್ಧಿ ಕೋಶ, ಡಿಸಿ ಕಚೇರಿ ಮಂಗಳೂರು.
ಮೈಸೂರಿನಲ್ಲಿ ಒಂದು ಮನೆ, ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ಮನೆ, ವಿವಿಧ ನಗರಗಳಲ್ಲಿ ನಾಲ್ಕು ಸೈಟ್ ಗಳು, ಬ್ಯಾಂಕ್ ಉಳಿತಾಯ ಖಾತೆ ಡೆಪಾಸಿಟ್ ಇನ್ಶೂರೆನ್ಸ್, ಡೆಪಾಸಿಟ್ ಬಾಂಡ್ ಗಳು, ಒಂದು ಕಾರು, ಎರಡು ದ್ವಿಚಕ್ರ ವಾಹನ, ಚಿನ್ನ, ಬೆಳ್ಳಿ ಆಭರಣಗಳು ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು ಪತ್ತೆಯಾಗಿವೆ.

Bidar ACB RIDE Basava Kalyana 3 medium

2.ಸುರೇಶ್- ಎಇ ಗ್ರಾಮೀಣ ನೀರು ಸರಬರಾಜು ಅಭಿವೃದ್ಧಿ ಉಪ ವಿಭಾಗ ಬಸವ ಕಲ್ಯಾಣ ಬೀದರ್ ಜಿಲ್ಲೆ
ಬಸವ ಕಲ್ಯಾಣದಲ್ಲಿ ಒಂದು ಮನೆ, ಬೀದರ್ ಜಿಲ್ಲೆ ಬಾಲ್ಕಿಯಲ್ಲಿ ಒಂದು ಪೆಟ್ರೋಲ್ ಬಂಕ್, ನಾಲ್ಕು ನಿವೇಶನ, ವಿವಿಧ ಬ್ಯಾಂಕ್ ಗಳಲ್ಲಿ ಎಫ್ಡಿ ಡೆಪಾಸಿಟ್, ಬೆಲೆ ಬಾಳುವ ಚಿನ್ನಾ ಭರಣಗಳು, ಒಂದು ದ್ವಿಚಕ್ರ ವಾಹನ ಪತ್ತೆಯಾಗಿದೆ. ನಿವಾಸದಲ್ಲಿ 15 ಲಕ್ಷ ನಗದು, 750 ಗ್ರಾಂ ಚಿನ್ನ, 3 ನಿವೇಶನಗಳ ಆಸ್ತಿ ಪತ್ರ ಪತ್ತೆಯಾಗಿದೆ. ಜೊತೆಗೆ 10 ಲಕ್ಷ ಎಫ್‍ಡಿ ಹಾಗೂ 20 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರೋದು ದಾಳಿಯಲ್ಲಿ ಬೆಳಕಿಗೆ ಬಂದಿದೆ

3.ಆರ್.ಪಿ ಕುಲಕರ್ಣಿ ಪ್ರಧಾನ ಇಂಜಿನಿಯರ್ ಮುಖ್ಯ ಯೋಜನಾಧಿಕಾರಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ, ಬೆಂಗಳೂರು
ಬೆಂಗಳೂರಲ್ಲಿ ಒಂದು ಮನೆ, ನಾಲ್ಕು ಫ್ಲ್ಯಾಟ್, ವಿವಿಧ ಕಡೆ ಮೂರು ನಿವೇಶನ, ಎರಡು ಕಾರು, ಒಂದು ದ್ವಿಚಕ್ರ ವಾಹನ, ಚಿನ್ನ, ಬೆಳ್ಳಿ ಆಭರಣಗಳು. ಬ್ಯಾಂಕ್‍ ಖಾತೆಗಳಲ್ಲಿ ಠೇವಣಿಗಳು, ಬೆಲೆ ಬಾಳುಗ ಗೃಹಪಯೋಗಿ ವಸ್ತುಗಳು ಪತ್ತೆಯಾಗಿದೆ.

4.ಎ. ಕೃಷ್ಣಮೂರ್ತಿ ಹಿರಿಯ ಮೋಟಾರು ವಾಹನ ನಿರೀಕ್ಷಕರು ಕೋರಮಂಗಲ ಆರ್‍ ಟಿಓ ಕಚೇರಿ ಬೆಂಗಳೂರು
ಬೆಂಗಳೂರಿನ ಹಂಪಿ ನಗರದಲ್ಲಿ ಒಂದು ಮನೆ, ದೊಮ್ಮಲೂರಲ್ಲಿ ಒಂದುಮನೆ, ಬೆಂಗಳೂರಲ್ಲಿ ಒಂದು ಶಾಲಾ ಕಟ್ಟಡ, ತುಮಕೂರು ಕೊರಟಗೆರೆಯಲ್ಲಿ ಫಾರ್ಮ್ ಹೌಸ್ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ 30 ಸೈಟ್ ಗಳಿವೆ. ಚಿನ್ನ, ಬೆಳ್ಳಿ ಆಭರಣಗಳು, ವಿವಿಧ ಕಡೆಗಳಲ್ಲಿ 82 ಎಕರೆ ಕೃಷಿ ಜಮೀನು, ನಾಲ್ಕು ದ್ವಿಚಕ್ರ ವಾಹನ, ಮೂರು ಕಾರುಗಳು, ಒಂದು ಟೆಂಪೋ ಮ್ಯಾಕ್ಸ್ ಕ್ಯಾಬ್, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು.

UDP AVB RAIDE medium

5.ಕೃಷ್ಟ ಎಸ್ ಹೆಬ್ಬೂರು- ಕಾರ್ಯ ನಿರ್ವಾಹಕ ಅಭಿಯಂತರ ಕೆಆರ್.ಐಡಿ.ಎಲ್ ಉಡುಪಿ ಜಿಲ್ಲೆ
ಉಡುಪಿಯಲ್ಲಿ ಒಂದು ಮನೆ, ಬೆಂಗಳೂರು ನಗರ ಜಿಗಣಿಯಲ್ಲಿ ಒಂದು ಮನೆ, ಹುಬ್ಬಳ್ಳಿಯಲ್ಲಿ ಒಂದು ಮನೆ, ಉಡುಪಿ ಜಿಲ್ಲೆ ಶಿವಳ್ಳಿ ಗ್ರಾಮದಲ್ಲಿ 15.66 ಸೆಂಟ್ಸ್ ನಿವೇಶನ ಎರಡು ದ್ವಿಚಕ್ರ ವಾಹನ, ಒಂದು ಕಾರು, ಚಿನ್ನ, ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು,

ಇದನ್ನೂ ಓದಿ: ಮಂಗಳೂರಿನಲ್ಲಿ ಯೂನಿಸೆಕ್ಸ್ ಸೆಲೂನ್‍ಗೆ ನುಗ್ಗಿ ಮಹಿಳೆಗೆ ಕಿರುಕುಳ

6.ಟಿ. ವೆಂಕಟೇಶ್- ಉಪ ಅರಣ್ಯ ಸಂರಕ್ಷಣಾಧಿಕಾರಿ ಸಾಮಾಜಿಕ ಅರಣ್ಯ, ಮಂಡ್ಯ ಜಿಲ್ಲೆ
ಮೈಸೂರು ನಗರದಲ್ಲಿ ಎರಡು ಮನೆ, ವಿವಿಧ ನಗರಗಳಲ್ಲಿ 9 ನಿವೇಶನ, 12 ಎಕರೆ ಕೃಷಿ ಜಮೀನು, ಒಂದು ಕಾರು, ಮೂರು ದ್ವಿಚಕ್ರ ವಾಹನ, ಚಿನ್ನ, ಬೆಳ್ಳಿ ಆಭರಣಗಳು, ನಗದು ಹಣ, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು.

BIJ medium

7.ಹೆಚ್.ಆರ್ ಕೃಷ್ಣಮೂರ್ತಿ- ಸಹಾಯಕ ನಿರ್ದೇಶಕರು ಮಾಲೂರು ಟೌನ್ ಪ್ಲ್ಯಾನಿಂಗ್ ಅಥಾರಿಟಿ ಮಾಲೂರು ಕೋಲಾರಜಿಲ್ಲೆ
ಬೆಂಗಳೂರು ಶಿವಮೊಗ್ಗ, ದಾವಣಗೆರೆಯಲ್ಲಿ ತಲಾ ಒಂದೊಂದು ಮನೆ, ವಿವಿಧ ಪ್ರಮುಖ ನಗರಗಳಲ್ಲಿ ನಾಲ್ಕು ನಿವೇಶನ, ಚನ್ನಗಿರಿಯಲ್ಲಿ 15 ಎಕರೆ 15 ಗುಂಟೆ ಕೃಷಿ ಜಮೀನು, ಎರಡು ದ್ವಿಚಕ್ರ ವಾಹನ, ಒಂದು ಕಾರು, ಚಿನ್ನ, ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು

ಇದನ್ನೂ ಓದಿ: ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ, ಕೋಮಾದಲ್ಲಿಯೂ ಇಲ್ಲ: ಗೋಪಾಲ್ ರಾಜ್

8.ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಎಇಇ ಒನ್ 10 ಕೆವಿ ನೋಡೆಲ್ ಅಧಿಕಾರಿ ಕೆಪಿಟಿಸಿಎಲ್, ಪ್ರಭಾರಿ ಇಇ- ವಿಜಯಪುರ
ವಿಜಯಪುರದಲ್ಲಿ ಮೂರು ವಾಸದ ಮನೆ, ವಿವಿಧ ಕಡೆಗಳಲ್ಲಿ ನಾಲ್ಕು ನಿವೇಶನ, 35 ಎಕರೆ ಕೃಷಿ ಜಮೀನು, ಒಂದು ಕಾರು ಎರಡು ದ್ವಿಚಕ್ರ ವಾಹನ, ಚಿನ್ನ ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು.

Bidar ACB RIDE Basava Kalyana 1 medium

9.ಎ.ಎನ್ ವಿಜಯ್ ಕುಮಾರ್- ಎಲೆಕ್ಟ್ರಿಕಲ್ ಇನ್ಸ್ ಪೆಕ್ಟರ್, ಜೆಸ್ಕಾಂ ಬಳ್ಳಾರಿ
ಬೆಂಗಳೂರು, ಬಳ್ಳಾರಿಯಲ್ಲಿ ತಲಾ ಒಂದರಂತೆ ಒಂದೊಂದು ಮನೆ, ವಿವಿಧ ನಗರಗಳಲ್ಲಿ ಒಟ್ಟು ಎಂಟು ನಿವೇಶನ, ಎರಡು ಕಾರು, ಒಂದು ದ್ವಿಚಕ್ರ ವಾಹನ, ಚಿನ್ನ ಬೆಳ್ಳಿ ಆಭರಣಗಳು, ಬೆಲೆ ಬಾಳುವ ಗೃಹಪಯೋಗಿ ವಸ್ತುಗಳು ವಸ್ತುಗಳು ಪತ್ತೆಯಾಗಿವೆ.

TAGGED:ACBbengalurucorruptiongoldhomeofficerpolicePublic TVvehicleಅದಿಕಾರಿಗಳುಎಸಿಬಿಚಿನ್ನನಿವೇಶನಪಬ್ಲಿಕ್ ಟಿವಿಬೆಂಗಳೂರುಭ್ರಷ್ಟಚಾರಮನೆವಾಹನ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
1 minute ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
2 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?