Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಗಳೂರಲ್ಲಿ ಶಾಶ್ವತವಾಗಿ NIA ಕಚೇರಿ ಸ್ಥಾಪಿಸಲು ಕೇಂದ್ರಕ್ಕೆ ಬಜರಂಗದಳ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಂಗಳೂರಲ್ಲಿ ಶಾಶ್ವತವಾಗಿ NIA ಕಚೇರಿ ಸ್ಥಾಪಿಸಲು ಕೇಂದ್ರಕ್ಕೆ ಬಜರಂಗದಳ ಮನವಿ

Bengaluru City

ಮಂಗಳೂರಲ್ಲಿ ಶಾಶ್ವತವಾಗಿ NIA ಕಚೇರಿ ಸ್ಥಾಪಿಸಲು ಕೇಂದ್ರಕ್ಕೆ ಬಜರಂಗದಳ ಮನವಿ

Public TV
Last updated: August 6, 2021 3:49 pm
Public TV
Share
2 Min Read
bajarangdal
SHARE

– ಕರಾವಳಿಯಲ್ಲಿಯ ಭಯೋತ್ಪಾದನಾ ಚಟುವಟಿಕೆಗಳ ಸರಿಯಾದ ತನಿಖೆಗೆ ಆಗ್ರಹ

ಬೆಂಗಳೂರು: ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಅವರ ಇನ್ನಷ್ಟು ಹೆಚ್ಚಿನ ತನಿಖೆಗೆ ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ ಎನ್‍ಐಎ ಕಚೇರಿಯನ್ನು ಸ್ಥಾಪಿಸಲು ಕೇಂದ್ರ ಸರ್ಕಾರಕ್ಕೆ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಕೆ.ಆರ್ ಸುನಿಲ್ ಒತ್ತಾಯಿಸಿದ್ದಾರೆ.

ಉಳ್ಳಾಲದ ಮಾಜಿ ಶಾಸಕ ಬಿ.ಎಂ ಇದಿನಬ್ಬ ಪುತ್ರ ಅಬ್ದುಲ್ ರಹಿಮಾನ್ ಬಾಷಾ ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆಯ ನಂಟು ಇರುವ ಶಂಕೆಯಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಷಾ ಅವರ ಮಾಸ್ತಿಕಟ್ಟೆಯಲ್ಲಿರುವ ಮನೆಗೂ ಎನ್‍ಐಎ ತಂಡ ದಾಳಿ ನಡೆಸಿ ದಿನವಿಡೀ ತನಿಖೆ ನಡೆಸಿತ್ತು. ಈ ವಿದ್ಯಾಮಾನದಿಂದ ಇಡೀ ಜಿಲ್ಲೆ ಹಾಗೂ ರಾಜ್ಯ ಆತಂಕಕ್ಕೆ ಒಳಗಾಗಿದೆ. ಅಲ್ಲದೆ ಐಸಿಸ್ ಉಗ್ರ ಸಂಘಟನೆಗೆ ಹಣ ಸಂಗ್ರಹಿಸುತ್ತಿದ್ದ ಆರೋಪದಡಿ ಬಾಷಾ ಅವರ ಕಿರಿಯ ಮಗ ಅಮ್ಮರ್ ಅಬ್ದುಲ್ ರೆಹಮಾನ್ ನ್ನು ವಶಕ್ಕೆ ಪಡೆದು ತೆರಳಿದ್ದರು.

BAJARANGDAL 1

ಬಂಧಿತ ಆರೋಪಿ ಅಮ್ಮರ್ ರೆಹಮಾನ್ ಬಗ್ಗೆ ವಿಶೇಷ ತನಿಖೆ ನೆಡೆಸಬೇಕು. ಆತನ ಜೊತೆ ಕೈ ಜೋಡಿಸಿದವರ ಮತ್ತು ಆತನ ನಂಟಿನ ಬಗ್ಗೆ ಪತ್ತೆ ಹಚ್ಚಬೇಕು. ಏಕೆಂದರೆ ಕಳೆದ ಕೆಲವು ವರ್ಷಗಳಿಂದ ದೇಶದ ಯಾವುದೇ ಮೂಲೆಯಲ್ಲಿ ಉಗ್ರರ ಬಂಧನವಾದರೂ ಆ ಉಗ್ರರ ಜೊತೆಗೆ ಮಂಗಳೂರಿನ ನಂಟು ಕಂಡುಬರುತ್ತದೆ ಎಂದು ಸುನಿಲ್ ಆಗ್ರಹಿಸಿದ್ದಾರೆ.

ನಿನ್ನೆ ಎನ್‍ಐಎ ದಾಳಿ ನಡೆಸಿದ ಬಾಷಾ ಅವರ ಮನೆ ಸೊಸೆ ಮತಾಂತರಕೊಂಡ ಹಿಂದೂ ಯುವತಿಯಾಗಿದ್ದು, ಆಕೆಯು ಸಹ ಕ್ರೋನಿಕಲ್ ಪೌಂಡೇಶನ್ ಎನ್ನುವ ಇನ್ ಸ್ಟ್ರಾಗ್ರಾಮ್ ಪೇಜ್ ನಲ್ಲಿ ಐಸಿಸ್ ಪರ ಅಜೆಂಡಾ ಹರಡುತ್ತಿದ್ದ ಆರೋಪ ಕೇಳಿ ಬಂದಿದೆ. ಇದು ಒಂದು ಲವ್ ಜಿಹಾದ್ ಪ್ರಕರಣ ಹಿಂದೂ ಯುವತಿಯರನ್ನು ಪ್ರೀತಿಯ ಹೆಸರಲ್ಲಿ ಮದುವೆಯಾಗಿ ಮತಾಂತರ ಮಾಡಿ ಉಗ್ರ ಚಟುವಟಿಕೆಗಳಲ್ಲಿ ಬಳಸಿಕೊಳ್ಳುತ್ತಾ ಇದ್ದಾರೆ ಈ ಬಗ್ಗೆಯೂ ತನಿಖೆಯಾಗಬೇಕು. ಇದನ್ನೂ ಓದಿ: ಉಗ್ರರ ಜೊತೆ ನಂಟು ಶಂಕೆ – ಮಾಜಿ ಶಾಸಕ ಇದಿನಬ್ಬ ಮಗನ ಮನೆ ಮೇಲೆ ಎನ್‍ಐಎ ದಾಳಿ

bajarang dal 1

ಭಟ್ಕಳ ಸಹೋದರರು ಇಲ್ಲಿಯೇ ನಂಟು ಹೊಂದಿದ್ದರು. ರಿಯಾಜ್ ಭಟ್ಕಳ್ ತೊಕ್ಕೊಟ್ಟಿನಲ್ಲಿ ಸಿಕ್ಕಿಬಿದ್ದ ಸಂದರ್ಭ ಬಾಂಬ್ ತಯಾರಿಯಯಲ್ಲಿ ತೊಡಗಿಕೊಂಡ ವ್ಯಕ್ತಿಯೊಬ್ಬನನ್ನ ಮುಕ್ಕಚೇರಿಯಿಂದ ಬಂಧಿಸಲಾಗಿತ್ತು. ಕಳೆದ ಹಲವು ವರ್ಷಗಳಿಂದ ಪಕ್ಕದ ರಾಜ್ಯ ಕೇರಳದ ಬಹುತೇಕ ಮುಸ್ಲಿಂ ಯುವಕರು ಸಿರಿಯಾ ಐಸಿಸ್ ಸಂಘಟನೆ ಸೇರಿದ್ದು ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ್ದಾರೆ. ತಕ್ಷಣ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ತನಿಖೆ ನಡೆಸಬೇಕು. ಅಲ್ಲದೆ ಮಂಗಳೂರಿನಲ್ಲಿ ಕಳೆದ ಡಿಸೆಂಬರ್ ತಿಂಗಳಿನಲ್ಲಿ ಉಗ್ರರ ಪರ ಗೋಡೆಬರಹ ಬರೆದ ಶಂಕಿತ 3 ಉಗ್ರರ ಬಂಧನವಾಗಿತ್ತು. ಈ ಬಗ್ಗೆ ಕೂಡ ತನಿಖೆ ಆಗಬೇಕು. ಮತ್ತು ಇಲ್ಲಿನ ಸ್ಥಳೀಯರು ಅಂತಹವರಿಗೆ ಸಹಕಾರ ನೀಡುತ್ತಿರುವ ಬಗ್ಗೆ ಸಾಕಷ್ಟು ಅನುಮಾನ ಗಳಿದ್ದು ಆ ವ್ಯಕ್ತಿಗಳನ್ನು ಕೂಡ ಪತ್ತೆ ಹಚ್ಚಿ ಬಂಧಿಸಬೇಕು.

ಜಾಗತಿಕ ಮಟ್ಟದಲ್ಲಿ ಬೇರೂರಿರುವ ಭಯೋತ್ಪಾದನೆ ಚಟುವಟಿಕೆಯು ಕರಾವಳಿ ಜಿಲ್ಲೆಗಳಲ್ಲಿ ನೆಲೆಕಾಣಲು ಪ್ರಯತ್ನಿಸುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಆಮೂಲಾಗ್ರ ತನಿಖೆ ನಡೆಸಬೇಕೆಂದು ಮತ್ತು ಮಂಗಳೂರಿನಲ್ಲಿ ಶಾಶ್ವತವಾಗಿ ಎನ್‍ಐಎ ಕಚೇರಿಯನ್ನು ಸ್ಥಾಪಿಸಬೇಕು ಎಂದು ಬಜರಂಗದಳದ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಂಚಾಲಕ ಕೆ.ಆರ್.ಸುನೀಲ್ ಆಗ್ರಹಿಸಿದ್ದಾರೆ.

TAGGED:bajarangdalNIAPublic TVSunil Kumarಎನ್‍ಐಎಪಬ್ಲಿಕ್ ಟಿವಿಬಜರಂಗದಳಸುನೀಲ್ ಕುಮಾರ್
Share This Article
Facebook Whatsapp Whatsapp Telegram

Cinema news

Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories

You Might Also Like

crude oil LPG
Latest

ಜಾಗತಿಕ ತೈಲ, ಅನಿಲ ಬಿಕ್ಕಟ್ಟು; ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿಗೊಳಿಸಿದ ಸರ್ಕಾರ

Public TV
By Public TV
17 minutes ago
Shola Forest Wildfire chikkamagaluru
Chikkamagaluru

ಚಿಕ್ಕಮಗಳೂರು | ಹೊತ್ತಿ ಉರಿಯುತ್ತಿದೆ ಶೋಲಾರಣ್ಯ – 25ಕ್ಕೂ ಹೆಚ್ಚು ಕಡೆಗಳಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
1 hour ago
rcb
Bengaluru City

RCB ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಉಚಿತ

Public TV
By Public TV
2 hours ago
Samartha Shamanur
Davanagere

ಟಿಕೆಟ್‌ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಮರ್ಥ್‌ ಶಾಮನೂರು

Public TV
By Public TV
2 hours ago
g.parameshwara 2
Bengaluru City

ತುಮಕೂರಿನಲ್ಲಿ ಲಾಕಪ್‌ ಡೆತ್‌ ಪ್ರಕರಣ ಸಿಐಡಿ ತನಿಖೆಗೆ: ಪರಮೇಶ್ವರ್‌

Public TV
By Public TV
3 hours ago
veterinarian dies after attacked by an hippopotamus at tiger and lion safari tyavarekoppa
Districts

ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?