Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯ, ಕಲಬುರಗಿಯಲ್ಲಿ ಕೊರೊನಾ ಆರ್ಭಟ- ರಾಜ್ಯದಲ್ಲಿ ಇಂದು 54 ಮಂದಿಗೆ ಸೋಂಕು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಂಡ್ಯ, ಕಲಬುರಗಿಯಲ್ಲಿ ಕೊರೊನಾ ಆರ್ಭಟ- ರಾಜ್ಯದಲ್ಲಿ ಇಂದು 54 ಮಂದಿಗೆ ಸೋಂಕು

Public TV
Last updated: May 17, 2020 1:47 pm
Public TV
Share
7 Min Read
Corona Kar A
SHARE

– 1,146ಕ್ಕೆ ಏರಿದ ಸೋಂಕಿತರ ಸಂಖ್ಯೆ
– ಹಾಸನಕ್ಕೆ ಮುಂಬೈ ಕೊರೊನಾ ಕಂಟಕ
– ಹೊರ ರಾಜ್ಯದಿಂದ ಬಂದ 42 ಮಂದಿಗೆ ಕೋವಿಡ್ ದೃಢ

ಬೆಂಗಳೂರು: ಮಂಡ್ಯದ ಜೊತೆ ಜೊತೆಗೆ ಹಾಸನಕ್ಕೂ ಮುಂಬೈ ಕಂಟಕ ಹೆಚ್ಚಾಗುತ್ತಲೇ ಇದೆ. ಪರಿಣಾಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿಗದೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲಿದೆ. ಇಂದು ಒಂದೇ ದಿನ 54 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,146ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಧ್ಯಾಹ್ನ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಮಂಡ್ಯ 22, ಕಲಬುರಗಿ 10, ಹಾಸನ 6, ಧಾರವಾಡ 4, ಕೋಲಾರ, ಯಾದಗಿರಿದಲ್ಲಿ ತಲಾ 3, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ತಲಾ 2 ಹಾಗೂ ವಿಜಯಪುರ, ಉಡುಪಿಯಲ್ಲಿ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ವಿಶೇಷವೆಂದರೆ ಈ ಪೈಕಿ 42 ಜನರು ಹೊರ ರಾಜ್ಯದಿಂದ ಬಂದವರೇ ಆಗಿದ್ದಾರೆ.

Corona Lab a

ಹಾಸನ: ಹಾಸನಕ್ಕೆ ಮುಂಬೈ ಕಂಟಕ ಮತ್ತೆ ಮುಂದುವರಿದಿದ್ದು, ಇಂದು ಒಂದೇ ದಿನ ಹಾಸನದಲ್ಲಿ ಆರು ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆ ಸೋಂಕಿತರ ಸಂಖ್ಯೆ 26ಕ್ಕೆ ಏರಿದೆ. ಇಂದು ಚನ್ನರಾಯಪಟ್ಟಣ ಮೂಲದ ಇಬ್ಬರು, ಆಲೂರು ಮೂಲದ ಒಂದೇ ಕುಟುಂಬದ ಮೂವರು, ಹೊಳೆನರಸೀಪುರದ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರೆಲ್ಲರೂ ಮುಂಬೈನಿಂದ ವಾಪಸ್ಸಾದವರಾಗಿದ್ದು, ಎಲ್ಲರನ್ನೂ ಕ್ವಾರಂಟೈನ್ ಕೇಂದ್ರದಲ್ಲಿ ಇಡಲಾಗಿತ್ತು.

ಆರು ಜನ ಸೋಂಕಿತರ ಜೊತೆ ಹಲವರು ಪ್ರಾಥಮಿಕ ಸಂಪರ್ಕದಲ್ಲಿದ್ದು, ಸಂಜೆ ವೇಳೆಗೆ ಸೋಂಕು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದುವರೆಗೂ ಹೊರರಾಜ್ಯದಿಂದ ಹಾಸನಕ್ಕೆ ಸಾವಿರಕ್ಕೂ ಹೆಚ್ಚು ಜನ ಆಗಮಿಸಿದ್ದು ಎಲ್ಲರನ್ನೂ ಕ್ವಾರಂಟೈನ್‍ನಲ್ಲಿ ಇಡಲಾಗಿದೆ. ಇನ್ನೂ 1,200ಕ್ಕೂ ಹೆಚ್ಚು ಜನ ಹೊರರಾಜ್ಯದಿಂದ ಹಾಸನಕ್ಕೆ ಬರಲು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಮಾಹಿತಿ ನೀಡಿದ್ದಾರೆ.

Corona Virus

ಉಡುಪಿ ಸಾವು: ರೋಗಿ-1093 ಉಡುಪಿ ಜಿಲ್ಲೆಯ 54 ವರ್ಷದ ಪುರುಷ ಹೃದಯ ಸಂಬಂಧದ ತೊಂದರೆಯಿಂದ ಉಡುಪಿ ಖಾಸಗಿ ಆಸ್ಪತ್ರೆ ಶನಿವಾರ ಮೃತಪಟ್ಟಿದ್ದಾರೆ. ಅವರು ಮೇ ಮೊದಲ ವಾರ ಮಹಾರಾಷ್ಟ್ರದಿಂದ ಉಡುಪಿಗೆ ಬಂದಿದ್ದರು. ಕೊರೊನಾಗೆ ಜಿಲ್ಲೆಯಲ್ಲಿ ಇದು ಮೊದಲ ಬಲಿಯಾಗಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ಮೃತ ವ್ಯಕ್ತಿಯು ಕುಂದಾಪುರ ತಾಲೂಕಿನವರಾಗಿದ್ದು, ಮಹಾರಾಷ್ಟ್ರದಲ್ಲಿ ಹಲವು ವರ್ಷಗಳಿಂದ ನೆಲೆಸಿದ್ದರು. ಮೇ ಮೊದಲ ವಾರದಲ್ಲಿ ಅವರು ಮಹಾರಾಷ್ಟ್ರದಿಂದ ಉಡುಪಿ ಜಿಲ್ಲೆಗೆ ವಾಪಸ್ಸಾಗಿದ್ದರು. ಮನೆಯಲ್ಲಿದ್ದ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದರು. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದರಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ವ್ಯಕ್ತಿಯನ್ನು ಶಿಫ್ಟ್ ಮಾಡಲಾಗಿತ್ತು. ಆದರೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಇದರಿಂದಾಗಿ ಕೊರೊನಾ ಶಂಕೆ ವ್ಯಕ್ತಪಡಿಸಿದ್ದ ವೈದ್ಯರು ಗಂಟಲ ದ್ರವವನ್ನು ತಪಾಸಣೆಗೆ ಮಂಗಳೂರಿಗೆ ಕಳುಹಿಸಿದ್ದರು. ವರಿದಿಯಲ್ಲಿ ಕೊರೊನಾ ಪಾಸೊಟಿವ್ ಬಂದಿದೆ.

Corona Virus 2

ಮಂಡ್ಯ: ಜಿಲ್ಲೆಯಲ್ಲಿ ಇಂದು ಒಂದೇ ದಿನ 22 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 72ಕ್ಕೆ ಏರಿದೆ. ಮುಂಬೈನಿಂದ ವಾಪಸ್ ಆಗಿರುವ ಕೆಆರ್ ಪೇಟೆಯ 22 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಜಿಲ್ಲೆಯಲ್ಲಿ ಮುಂಬೈನಿಂದ ಬಂದ ಒಟ್ಟು 49 ಮಂದಿಗೆ ಕೊರೊನಾ ಪತ್ತೆಯಾಗಿದೆ. ಇವರು ಕೆಆರ್ ಪೇಟೆಯಲ್ಲಿ 45 ಮಂದಿ, ಪಾಂಡವಪುರದ ಮೂವರು ಹಾಗೂ ನಾಗಮಂಗಲದ ಒಬ್ಬರಾಗಿದ್ದಾರೆ.

ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಮಂಗಳೂರಿನ ಜಪ್ಪಿನಮೊಗರು ನಿವಾಸಿ 31 ವರ್ಷದ ಯುವಕ ಹಾಗೂ ಮಂಗಳೂರಿನ ಯೆಯ್ಯಾಡಿ ಮೂಲದ 35 ವರ್ಷದ ಮಹಿಳೆಗೆ ಕೊರೊನಾ ದೃಢಪಟ್ಟಿದೆ. ಅನುಮಾನದ ಹಿನ್ನೆಲೆ ಜಪ್ಪಿನಮೊಗರದ ಯುವಕ ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದ. ಸದ್ಯ ಆತನ ವರದಿಯು ಪಾಸಿಟಿವ್ ಬಂದಿದೆ. ಇತ್ತ ಮಹಿಳೆ, ಆಕೆಯ ಪತಿ ಮತ್ತು ಮಗು ಕ್ವಾರಂಟೈನ್‍ನಲ್ಲಿದ್ದರು. ಈ ಕುಟುಂಬವು ಮೇ 14ರಂದು ಮುಂಬೈನಿಂದ ಮಂಗಳೂರಿಗೆ ಬಂದಿತ್ತು.

Corona aa 1

ಧಾರವಾಡ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಮಹಾರಾಷ್ಟ್ರದಿಂದ ಬಂದಿದ್ದ ಮೂವರಿಗೆ ಹಾಗೂ ಓರ್ವನಿಗೆ ಹಳೇ ಸಂಪರ್ಕ ಹಿನ್ನೆಲೆ ಸೋಂಕು ತಗುಲಿದೆ.

ಸೋಂಕಿತರ ವಿವರ:
1. ರೋಗಿ-1093: ಉಡುಪಿಯ 54 ವರ್ಷದ ಪುರುಷ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
2. ರೋಗಿ-1094: ದಕ್ಷಿಣ ಕನ್ನಡ ಜಿಲ್ಲೆಯ 31 ವರ್ಷದ ಪುರುಷ. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
3. ರೋಗಿ-1095: ದಕ್ಷಿಣ ಕನ್ನಡ ಜಿಲ್ಲೆಯ 35 ವರ್ಷದ ಮಹಿಳೆ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
4. ರೋಗಿ-1096: ಕೋಲಾರದ 27 ವರ್ಷದ ಪುರುಷ. ಚೆನ್ನೈನ ತಮಿಳುನಾಡಿಗೆ ಪ್ರಯಾಣದ ಹಿನ್ನೆಲೆ
5. ರೋಗಿ-1097: ಮಂಡ್ಯದ 48 ವರ್ಷದ ಪುರುಷ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
6. ರೋಗಿ-1098: ಮಂಡ್ಯದ 33 ವರ್ಷದ ಮಹಿಳೆ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
7. ರೋಗಿ-1099: ಮಂಡ್ಯದ 9 ವರ್ಷದ ಬಾಲಕ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ

Corona new a

8. ರೋಗಿ-1100: ಮಂಡ್ಯದ 11 ವರ್ಷದ ಬಾಲಕಿ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
9. ರೋಗಿ-1101: ಮಂಡ್ಯದ 8 ವರ್ಷದ ಬಾಲಕ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
10. ರೋಗಿ-1102: ಮಂಡ್ಯದ 28 ವರ್ಷದ ಮಹಿಳೆ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
11. ರೋಗಿ-1103: ಮಂಡ್ಯದ 8 ವರ್ಷದ ಬಾಲಕ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
12. ರೋಗಿ-1104: ಮಂಡ್ಯದ 58 ವರ್ಷದ ಪುರುಷ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
13. ರೋಗಿ-1105: ಮಂಡ್ಯದ 48 ವರ್ಷದ ಮಹಿಳೆ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
14. ರೋಗಿ-1106: ಮಂಡ್ಯದ 32 ವರ್ಷದ ಮಹಿಳೆ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
15. ರೋಗಿ-1107: ಮಂಡ್ಯದ 32 ವರ್ಷದ ಪುರುಷ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
16. ರೋಗಿ-1108: ಮಂಡ್ಯದ 75 ವರ್ಷದ ವೃದ್ಧೆ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
17. ರೋಗಿ-1109: ಮಂಡ್ಯದ 44 ವರ್ಷದ ಪುರುಷ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ

Corona 10

18. ರೋಗಿ-1110: ಮಂಡ್ಯದ 52 ವರ್ಷದ ಪುರುಷ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
19. ರೋಗಿ-1111: ಮಂಡ್ಯದ 35 ವರ್ಷದ ಮಹಿಳೆ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
20. ರೋಗಿ-1112: ಮಂಡ್ಯದ 65 ವರ್ಷದ ವೃದ್ಧೆ. ರೋಗಿ 869ರ ಸಂಪರ್ಕ
21. ರೋಗಿ-1113: ಮಂಡ್ಯದ 60 ವರ್ಷದ ವೃದ್ಧೆ. ರೋಗಿ 869ರ ಸಂಪರ್ಕ
22. ರೋಗಿ-1114: ಮಂಡ್ಯದ 28 ವರ್ಷದ ಯುವಕ. ರೋಗಿ 869ರ ಸಂಪರ್ಕ
23. ರೋಗಿ-1115: ಮಂಡ್ಯದ 32 ವರ್ಷದ ಮಹಿಳೆ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
24. ರೋಗಿ-1116: ಮಂಡ್ಯದ 39 ವರ್ಷದ ಪುರುಷ. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ
25. ರೋಗಿ-1117: ಮಂಡ್ಯದ 1 ವರ್ಷದ ಮಗು. ಮುಂಬೈನ ಮಹಾರಾಷ್ಟ್ರಕ್ಕೆ ಪ್ರಯಾಣದ ಹಿನ್ನೆಲೆ

corona FINAL

26. ರೋಗಿ-1,118: ಹಾಸನದ 37 ವರ್ಷದ ಮಹಿಳೆ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
27. ರೋಗಿ-1,119: ಹಾಸನದ 33 ವರ್ಷದ ಪುರುಷ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
28. ರೋಗಿ-1,120: ಹಾಸನದ 22 ವರ್ಷದ ಯುವತಿ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
29. ರೋಗಿ-1,121: ಹಾಸನದ 03 ವರ್ಷದ ಹೆಣ್ಣು ಮಗು. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
30. ರೋಗಿ-1,122: ವಿಜಯಪುರದ 35 ವರ್ಷದ ಮಹಿಲೆ. ರೋಗಿ-577 ಜೊತೆ ಸಂಪರ್ಕ.
31. ರೋಗಿ-1,123: ಧಾರವಾಡದ 39 ವರ್ಷದ ಪುರುಷ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
32. ರೋಗಿ-1,124: ಧಾರವಾಡದ 16 ವರ್ಷದ ಬಾಲಕ. ರೋಗಿ-589 ಜೊತೆ ಸಂಪರ್ಕ.
33. ರೋಗಿ-1,125: ಮಂಡ್ಯ 53 ವರ್ಷದ ಪುರುಷ. ರೋಗಿ-869 ಸಂಪರ್ಕ.
34. ರೋಗಿ-1,126: ಶಿವಮೊಗ್ಗದ 24 ವರ್ಷದ ಯುವಕ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
35. ರೋಗಿ-1,127: ಶಿವಮೊಗ್ಗದ 51 ವರ್ಷದ ಪುರುಷ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.

KMC HOSPITAL 6

36. ರೋಗಿ-1,128: ಕೋಲಾರದ 49 ವರ್ಷದ ಪುರುಷ. ತೀವ್ರ ಉಸಿರಾಟದ ತೊಂದರೆ.
37. ರೋಗಿ-1,129: ಕಲಬುರಗಿಯ 35 ವರ್ಷದ ಮಹಿಲೆ. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.
38. ರೋಗಿ-1,130: ಕಲಬುರಗಿಯ 55 ವರ್ಷದ ಪುರುಷ. ಕಲಬುರಗಿ ಜಿಲ್ಲೆಯ ಕಂಟೈನ್‍ಮೆಂಟ್ ಝೋನ್ ಸಂಪರ್ಕ.
39. ರೋಗಿ-1,131: ಕಲಬುರಗಿಯ 10 ವರ್ಷದ ಬಾಲಕ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
40. ರೋಗಿ-1,132: ಕಲಬುರಗಿಯ 55 ವರ್ಷದ ಪುರುಷ. ರೋಗಿ-927 ಸಂಪರ್ಕ.
41. ರೋಗಿ-1,133: ಕಲಬುರಗಿಯ 36 ವರ್ಷದ ಪುರುಷ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
42. ರೋಗಿ-1,134: ಕಲಬುರಗಿಯ 50 ವರ್ಷದ ಮಹಿಳೆ. ರೋಗಿ-927 ಸಂಪರ್ಕ.
43. ರೋಗಿ-1,135: ಕಲಬುರಗಿಯ 13 ವರ್ಷದ ಯುವಕ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
44. ರೋಗಿ-1,136: ಕಲಬುರಗಿಯ 07 ವರ್ಷದ ಯುವಕ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
45. ರೋಗಿ-1,137: ಕಲಬುರಗಿಯ 40 ವರ್ಷದ ಪುರುಷ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.

ಕೋವಿಡ್19: ಮಧ್ಯಾಹ್ನದ ವರದಿ

ಒಟ್ಟು ಪ್ರಕರಣಗಳು: 1146
ಮೃತಪಟ್ಟವರು: 37
ಗುಣಮುಖರಾದವರು: 497
ಹೊಸ ಪ್ರಕರಣಗಳು: 54

1/2 pic.twitter.com/qjMA8BenzC

— B Sriramulu (@sriramulubjp) May 17, 2020

46. ರೋಗಿ-1,138: ಕಲಬುರಗಿಯ 55 ವರ್ಷದ ಪುರುಷ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
47. ರೋಗಿ-1,139: ಯಾದಗಿರಿಯ 30 ವರ್ಷದ ಪುರುಷ. ಮಹಾರಾಷ್ಟ್ರ, ಥಾಣೆ ಪ್ರಯಾಣಿಸಿರುವ ಹಿನ್ನೆಲೆ.
48. ರೋಗಿ-1,140: ಯಾದಗಿರಿಯ 22 ವರ್ಷದ ಯುವಕ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
49. ರೋಗಿ-1,141: ಯಾದಗಿರಿಯ 34 ವರ್ಷದ ಪುರುಷ. ಮಹಾರಾಷ್ಟ್ರ, ಥಾಣೆ ಪ್ರಯಾಣಿಸಿರುವ ಹಿನ್ನೆಲೆ.
50. ರೋಗಿ-1,142: ಧಾರವಾಡದ 28 ವರ್ಷದ ಯುವತಿ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
51. ರೋಗಿ-1,143: ಧಾರವಾಡದ 25 ವರ್ಷದ ಪುರುಷ. ಮಹಾರಾಷ್ಟ್ರ, ಕೊಲ್ಲಾಪುರ ಪ್ರಯಾಣಿಸಿರುವ ಹಿನ್ನೆಲೆ.
52. ರೋಗಿ-1,144: ಹಾಸನ 28 ವರ್ಷದ ಯುವಕ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
53. ರೋಗಿ-1,145: ಹಾಸನ 24 ವರ್ಷದ ಯುವಕ. ಮಹಾರಾಷ್ಟ್ರ, ಮುಂಬೈಗೆ ಪ್ರಯಾಣಿಸಿರುವ ಹಿನ್ನೆಲೆ.
54. ರೋಗಿ-1,146: ಕೋಲಾರದ 43 ವರ್ಷದ ಪುರುಷ. ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

Share This Article
Facebook Whatsapp Whatsapp Telegram
Previous Article TirumalaTirupati ಆರ್ಥಿಕ ಸಂಕಷ್ಟ – ತಿರುಪತಿ ದೇವಾಲಯದ 500 ಕೋಟಿ ಸ್ಥಿರಾಸ್ತಿ ಮಾರಾಟ?
Next Article eggpepperfry ಸಂಡೇ ಸ್ಪೆಷಲ್ ಸ್ಪೈಸಿ ಎಗ್ ಪೆಪ್ಪರ್ ಫ್ರೈ

Latest Cinema News

vijay karur stampede
ನನ್ನ ಹೃದಯ ಚೂರಾಗಿದೆ.. ನೋವು, ದುಃಖದಲ್ಲಿ ನರಳುತ್ತಿದ್ದೇನೆ: ಕಾಲ್ತುಳಿತ ದುರಂತಕ್ಕೆ ವಿಜಯ್‌ ಮೊದಲ ಪ್ರತಿಕ್ರಿಯೆ
Cinema Latest Main Post National South cinema
rajinikanth karur stampede
ಅಮಾಯಕರ ಜೀವಹಾನಿ ಹೃದಯವನ್ನು ಕಲಕಿದೆ: ಕಾಲ್ತುಳಿತ ದುರಂತಕ್ಕೆ ರಜನಿಕಾಂತ್‌ ಕಂಬನಿ
Cinema Latest National South cinema Top Stories
Actor Vijays Rally
ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
Cinema Latest Main Post National South cinema
Kapil Sharma
ಕಪಿಲ್ ಶರ್ಮಾಗೆ ಬೆದರಿಕೆಯೊಡ್ಡಿ 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟದ್ದ ವ್ಯಕ್ತಿ ಬಂಧನ
Cinema Crime Latest Top Stories TV Shows
Thama Trailer Rashmika Mandanna
ದೆವ್ವವಾಗಿ ಕಾಡುವ ರಶ್ಮಿಕಾರನ್ನು ನೋಡಿದ್ರಾ?
Bollywood Cinema Latest Top Stories

You Might Also Like

karur stampede Anbil Mahesh Poyyamozhi
Latest

ಕಾಲ್ತುಳಿತಕ್ಕೆ 36 ಮಂದಿ ಬಲಿ- ಆಸ್ಪತ್ರೆಯಲ್ಲಿ ಕುಟುಂಬಸ್ಥರ ಗೋಳಾಟ ಕಂಡು ಕಣ್ಣೀರಿಟ್ಟ ಸಚಿವ ಅಂಬಿಲ್‌ ಮಹೇಶ್

3 hours ago
01 12
Big Bulletin

ಬಿಗ್‌ ಬುಲೆಟಿನ್‌ 27 September 2025 ಭಾಗ-1

4 hours ago
02 13
Big Bulletin

ಬಿಗ್‌ ಬುಲೆಟಿನ್‌ 27 September 2025 ಭಾಗ-2

4 hours ago
03 10
Big Bulletin

ಬಿಗ್‌ ಬುಲೆಟಿನ್‌ 27 September 2025 ಭಾಗ-3

4 hours ago
MK stalin
Latest

ಕರೂರು ಕಾಲ್ತುಳಿತ – ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್‌

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?