Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗನ ಮದ್ವೆ ಖುಷಿಯಲ್ಲಿರೋ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಾಹುಕಾರನ ಶಾಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮಗನ ಮದ್ವೆ ಖುಷಿಯಲ್ಲಿರೋ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಾಹುಕಾರನ ಶಾಕ್

Belgaum

ಮಗನ ಮದ್ವೆ ಖುಷಿಯಲ್ಲಿರೋ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಾಹುಕಾರನ ಶಾಕ್

Public TV
Last updated: November 29, 2020 9:59 pm
Public TV
Share
2 Min Read
Laxmi Hebbalkar Ramesh Jarkiholi
SHARE

– ಹೆಬ್ಬಾಳ್ಕರ್ ಸೋಲಿಸಲು ಕಣಕ್ಕಿಳಿದ ಜಾರಕಿಹೊಳಿ

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮತ್ತೊಂದು ಸುತ್ತಿನ ಫೈಟ್ ಆರಂಭವಾಗಿದೆ. ಬಿಜೆಪಿಗೆ ಸೇರ್ಪಡೆಯಾಗಿ ಗೆದ್ದು ಬಂದ ದಿನವೇ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ಸೋಲಿಸುವುದೇ ನನ್ನ ಗುರಿ ಅಂತ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದರು. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದ್ದು ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಈಗಲೇ ಅಖಾಡಕ್ಕಿಳಿದಿದ್ದಾರೆ.

Laxni Hebbalkar

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಸದ್ಯ ಆಪರೇಷನ್ ಕಮಲ ಆರಂಭವಾಗಿದೆ. ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಆಪರಷೇನ್ ಕಮಲ ನಡೆದು ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂತು. ಇದಕ್ಕೆ ಇದೇ ಶೈಲಿಯಲ್ಲಿ ಸಾಹುಕಾರ್ ಬೆಳಗಾವಿಯ ಗ್ರಾಮೀಣ ಕ್ಷೇತ್ರದಲ್ಲಿ ತಮ್ಮ ಕೈ ಚಳಕ ತೋರಿಸುತ್ತಿದ್ದು, ಆಪರೇಷನ್ ಕಮಲ ಮಾಡುವುದರ ಮೂಲಕ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಸೋಲಿಸುವ ಪ್ಲಾನ್ ಮಾಡಿಕೊಂಡಿದಂತೆ ಕಾಣಿಸುತ್ತಿದೆ.

Laxmi Hebbalkar Son Marriage 1

ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಉಪಚುನಾವಣೆ ಎದುರಿಸಿ ಗೆದ್ದು ಬಂದ ಸಾಹುಕಾರ್ ಅಂದೇ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸುವುದಾಗಿ ಶಪಥ ಮಾಡಿದ್ದರು. ಅದೇ ರೀತಿ ಇದೀಗ ಅಖಾಡಕ್ಕಿಳಿದಿರುವ ರಮೇಶ್ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನೇ ತಮ್ಮ ತೆಕ್ಕೆಗೆ ತೆಗೆದುಕೊಂಡು ಹೆಬ್ಬಾಳ್ಕರ್ ಅವರನ್ನ ಸೋಲಿಸುವ ಪ್ಲಾನ್ ಮಾಡಿದ್ದಾರೆ. ಇದರ ಆರಂಭಿಕ ಹಂತವಾಗಿ ಇಂದು ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಕಾಂಗ್ರೆಸ್‍ನ ಪಕ್ಕಾ ಕಾರ್ಯಕರ್ತ ಕೃಷ್ಣಾ ಅನಗೋಳ್ಕರ್ ಕಮಲ ಹಿಡಿದಿದ್ದಾರೆ.

Laxmi Hebbalkar

ಬೆಳಗಾವಿ ತಾಲೂಕಿನ ಸಾಂಬ್ರಾ ಜಿಲ್ಲಾ ಪಂಚಾಯಿತಿ ಸದಸ್ಯ ಕೃಷ್ಣ ಅನಗೋಳ್ಕರ್ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಜತೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ಕೊಟ್ಟಿದ್ದಾರೆ. ಈ ಕುರಿತು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕೃಷ್ಣ ಅನಗೋಳ್ಕರ್, ರಾಜೀನಾಮೆ ನೀಡುತ್ತಿರುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದರು. ರಮೇಶ್ ಜಾರಕಿಹೊಳಿ ಆಶೀರ್ವಾದ ನಮ್ಮ ಮೇಲಿದ್ದು, ಮುಂಬರುವ ಲೋಕಸಭಾ ಬೈ ಎಲೆಕ್ಷನ್ ಗೆ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಕೃಷ್ಣಾ ಅನಗೋಳ್ಕರ್ ಹೇಳಿದ್ದಾರೆ.

Krishna Angolkar

ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೃಷ್ಣ ಅನಗೋಳ್ಕರ್ ಮತ್ತೊಂದು ಹೊಸ ಬಾಂಬ್ ಕೂಡ ಸಿಡಿಸಿದ್ದು ಗ್ರಾಮೀಣ ಕ್ಷೇತ್ರದಲ್ಲೇ ಇನ್ನೂ ಇನ್ನೂರಕ್ಕೂ ಅಧಿಕಮುಖಂಡರು ರಾಜೀನಾಮೆ ನೀಡಿ ಬಿಜೆಪಿಗೆ ಬರಲಿದ್ದಾರೆ. ಇದರ ಜತೆಗೆ ಬೆಳಗಾವಿ ಜಿಲ್ಲೆಯ ಪ್ರಮುಖ ಮುಖಂಡರು ಕೂಡ ಕೈ ಬಿಡಲಿದ್ದು, ಅವರೆಲ್ಲರೂ ಆದಷ್ಟು ಬೇಗ ಬಿಜೆಪಿಯತ್ತ ಮುಖ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

vlcsnap 2018 04 19 11h32m09s233 e1574576051419

ಸದ್ಯ ಮಗನ ಮದುವೆ ಖುಷಿಯಲ್ಲಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ರಮೇಶ್ ಜಾರಕಿಹೊಳಿ ಶಾಕ್ ನೀಡಿದ್ದಾರೆ. ಇದಕ್ಕೆ ಯಾವುದೇ ಪ್ರತಿಕ್ರಿಯೆನ್ನ ಹೆಬ್ಬಾಳ್ಕರ್ ನೀಡುವುದಿಲ್ಲ ಅಂತಾ ಹೇಳಿದ್ದು ಆದರೆ ಯಾವ ರೀತಿ ಕ್ಷೇತ್ರದಲ್ಲಿ ತಮ್ಮ ಆಪ್ತ ಕಾರ್ಯಕರ್ತರನ್ನ ಹಿಡದಿಡಬೇಕು ಎಂಬ ಚಿಂತೆ ಶಾಸಕಿ ಹೆಬ್ಬಾಳ್ಕರ್ ಗೆ ಶುರುವಾಗಿದೆ.

Laxmi Hebbalkar 1

ರಾಜೀನಾಮೆ ನೀಡುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಪರಿಣಾಮ ಬೀರುವುದಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ನಡೆಯುತ್ತಿರುತ್ತದೆ. ಆದ್ರೇ ಮತಗಳು ಹೋಗುವುದಿಲ್ಲ. ಕಾಂಗ್ರೆಸ್ ನಲ್ಲಿ ಯಾವುದೇ ಅನ್ಯಾಯ ಆಗಿಲ್ಲ, ಆದರೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಕೊಡುತ್ತಿದ್ದೇನೆ ಅಂತಾ ಕೃಷ್ಣ ಹೇಳಿದ್ದಾರೆ. ಅನುದಾನದ ಹೆಸರಿನಲ್ಲಿ ಬ್ಲ್ಯಾಕ್‍ಮೇಲ್ ಮಾಡಿ ಕಾಂಗ್ರೆಸ್ ನವರನ್ನ ಸೆಳೆಯುತ್ತಿದ್ದಾರೆ ಎಂದು ಬೆಳಗಾವಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ ಆರೋಪಿಸಿದ್ದಾರೆ.

TAGGED:Belagavi Politicsbjpcongressramesh jarkiholiಕಾಂಗ್ರೆಸ್ಪಬ್ಲಿಕ್ ಟಿವಿಬಿಜೆಪಿಬೆಳಗಾವಿರಮೇಶ್ ಜಾರಕಿಹೊಳಿಲಕ್ಷ್ಮಿ ಹೆಬ್ಬಾಳ್ಕರ್
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Rajeev Gowda 1
Bengaluru City

ಪರಾರಿಯಾಗಿದ್ದ ಧಮ್ಕಿ ಪುಢಾರಿ ರಾಜೀವ್‌ ಗೌಡ ಕೊನೆಗೂ ಅರೆಸ್ಟ್‌

Public TV
By Public TV
3 minutes ago
Zameer Ahmed
Davanagere

ಎಲ್ಲರೂ ರಾತ್ರಿ ಕನಸು ಕಂಡ್ರೆ ಕುಮಾರಸ್ವಾಮಿ ಹಗಲುಗನಸು ಕಾಣ್ತಾರೆ: ಹೆಚ್‌ಡಿಕೆಗೆ ಜಮೀರ್ ಟಾಂಗ್‌

Public TV
By Public TV
6 minutes ago
NAVAMI 1
Chikkamagaluru

ಚಿಕ್ಕಮಗಳೂರು | ಹಿಟ್ & ರನ್‍ಗೆ ಸಹಕಾರ ಸಂಘದ ಸಿಬ್ಬಂದಿ ಬಲಿ

Public TV
By Public TV
1 hour ago
Shivalinge Gowda 1
Districts

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ? ನಾನಿದ್ದಿದ್ರೆ ಇನ್ನೊಂದು ಸೀಟ್ ಜಾಸ್ತಿ ಆಗೋದಷ್ಟೇ: ಶಿವಲಿಂಗೇಗೌಡ

Public TV
By Public TV
1 hour ago
ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ
Dharwad

ಪ್ರಹ್ಲಾದ್ ಜೋಶಿ ಕಾರ್ಯಾಲಯದಲ್ಲಿ ಸ್ವಚ್ಛ ವಾಹಿನಿ ಚಾಲಕಿ, ರಕ್ಷಣಾ ಸಿಬ್ಬಂದಿಯಿಂದ ಧ್ವಜಾರೋಹಣ

Public TV
By Public TV
2 hours ago
belagavi money robbery
Belgaum

ನಾಪತ್ತೆಯಾದ 400 ಕೋಟಿ ಹಣ ಗುಜರಾತಿನ ಪ್ರಭಾವಿ ರಾಜಕಾರಣಿಯದ್ದು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?