Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತದಾರರು ಬಿಟ್ಟು ಬೇರೆ ಯಾರೂ ಕ್ಷೇತ್ರದಲ್ಲಿ ಇರುವಂತಿಲ್ಲ: ಬಿಬಿಎಂಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತದಾರರು ಬಿಟ್ಟು ಬೇರೆ ಯಾರೂ ಕ್ಷೇತ್ರದಲ್ಲಿ ಇರುವಂತಿಲ್ಲ: ಬಿಬಿಎಂಪಿ

Bengaluru City

ಮತದಾರರು ಬಿಟ್ಟು ಬೇರೆ ಯಾರೂ ಕ್ಷೇತ್ರದಲ್ಲಿ ಇರುವಂತಿಲ್ಲ: ಬಿಬಿಎಂಪಿ

Public TV
Last updated: November 1, 2020 1:23 pm
Public TV
Share
3 Min Read
1
SHARE

– ಸಂಜೆ 5 ಗಂಟೆಯಿಂದ ಮದ್ಯ ನಿಷೇಧ
– 144 ಸೆಕ್ಷನ್ ಜಾರಿ

ಬೆಂಗಳೂರು: ಆರ್‍ಆರ್ ನಗರದಲ್ಲಿ ಇಂದು 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಬ್ರೇಕ್ ಹಾಕಲಾಗುತ್ತದೆ. ಸಂಜೆ 6 ಗಂಟೆಯ ನಂತರ ಬಹಿರಂಗ ಪ್ರಚಾರಕ್ಕೆ ಅವಕಾಶ ಇಲ್ಲ. ಮತದಾರರು ಬಿಟ್ಟು ಬೇರೆ ಯಾರು ಕ್ಷೇತ್ರದಲ್ಲಿ ಇರುವಂತಿಲ್ಲ. ಮುಖಂಡರು, ನಾಯಕರು ಇರಲು ಅವಕಾಶ ಇಲ್ಲ. ತಕ್ಷಣವೇ ಸಂಜೆ ವೇಳೆಗೆ ಕ್ಷೇತ್ರ ಬಿಡಬೇಕು. ಕ್ಷೇತ್ರದಲ್ಲಿ ಇದ್ದರೆ ಕೇಸ್ ದಾಖಲಿಸಲಾಗುತ್ತದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ಆರ್‍ಆರ್ ನಗರ ಚುನಾವಣೆಗೆ ಇನ್ನು ಒಂದೇ ಬಾಕಿ ಇದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಸಿದ್ಧತೆ ಹಾಗೂ ಭದ್ರತೆ ಬಗ್ಗೆ ನಗರದಲ್ಲಿಂದು ಬಿಬಿಎಂಪಿ ಆಯುಕ್ತರು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮಂಜುನಾಥ್ ಪ್ರಸಾದ್ ಹಾಗೂ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂಥ್ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

PRESS

ಆರ್ ಆರ್ ನಗರದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಗಳ ನೇಮಕ 9 ಹೆಚ್ಚುವರಿ ತಂಡ, ವಿಎಸ್ ಟಿ ತಂಡ 8 ನೇಮಕ, 38 ಮಾರ್ಷಲ್ ಗಳ ತಂಡ, ವಿಡಿಯೋಗ್ರಾಫರ್ ತಂಡ 5, 56 ಸೆಕ್ಟರ್ ಆಫೀಸರ್, 8 ಅಬಕಾರಿ ತಂಡಗಳನ್ನು ನೇಮಕ ಮಾಡಲಾಗಿದೆ. ವಾಹನಗಳ ತಪಾಸಣೆ ನಡೆಯಲಿದ್ದು, ಕಲ್ಯಾಣ ಮಂಟಪ, ಜನ ಸೇರುವ ಕಡೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಂಜೆ 5 ಗಂಟೆಯಿಂದ 144 ಸೆಕ್ಷನ್ ಹಾಗೂ ಮದ್ಯ ನಿಷೇಧ ಸಹ ಜಾರಿ ಮಾಡಲಾಗುತ್ತಿದೆ. ಎಕ್ಸಿಟ್ ಪೋಲ್, ಜನಾಭಿಪ್ರಾಯ ಪೋಲ್ ಹಾಕುವಂತಿಲ್ಲ. ನ.3 ರಂದು ಬೆಳಗ್ಗೆ ನ. 7 ಗಂಟೆವರೆಗೂ ಎಕ್ಸಿಟ್ ಪೋಲ್ ಸಹ ಮಾಡುವಂತಿಲ್ಲ. ನಾಳೆ ಮಾಸ್ಟರಿಂಗ್ ಸೆಂಟರ್ ಗಳ ಒಪನ್ ಆಗಲಿದೆ. ಜ್ಞಾನಾಕ್ಷಿ ವಿದ್ಯಾನಿಕೇತನಗಳು ಓಪನ್ ಆಗಲಿದೆ. ಪೋಲಿಂಗ್ ಮೆಟಿರಿಯಲ್ ಕಲೆಕ್ಟ್ ಮಾಡಲಾಗುತ್ತದೆ. ಸಂಜೆ ಪೊಲಿಂಗ್ ಸೆಂಟರ್ ತಲುಪಿದ ವರದಿ ಪಡೆಯಬೇಕಾಗಿದೆ. 678 ಬೂತ್ ಗಳಿವೆ. ಆರೋಗ್ಯಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ ಎಂದರು.

kamal

ಕ್ಯೂ ನಲ್ಲಿ ನಿಂತ ಜನರಿಗೆ ಕೊರೊನಾ ಮುನ್ನೆಚ್ಚರಿಕೆ ಪಾಲಿಸಲು ಆರೋಗ್ಯ ಇಲಾಖಾ ಸಿಬ್ಬಂದಿಯನ್ನು ನೇಮಿಸಲಾಗುವುದು. ಕೋವಿಡ್ ಪೇಷಂಟ್ ಒಪ್ಪಿದ್ದರೆ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗುವುದು. ಕೊರೊನಾ ರೋಗಿ ಮತ ಹಾಕಿ ಎಂದಾಗ ಸಿಬ್ಬಂದಿ ಜೊತೆ ಗದರಿದ ಪ್ರಕರಣಗಳು ಕೂಡ ನಡೆದಿದೆ. 125 ಬಸ್, 50 ಮಿನಿ ಬಸ್, ಜಿಪಿಎಸ್ ಆಳವಡಿಕೆ ಇದೆ. ಪೋಸ್ಟಲ್ ಬ್ಯಾಲೆಟ್ 5050 ವ್ಯವಸ್ಥೆ ಆಗಿತ್ತು. 489 ಮತದಾರರು, 22 ವಿಶೇಷಚೇತನ ಮತದಾರರು ಮತ ಹಾಕಿದ್ದಾರೆ. ವೋಟರ್ ಸ್ಲಿಪ್ ಮನೆ ಮನೆಗೆ ಹಂಚಲಾಗಿದೆ. ಕೋವಿಡ್ 19 ಉಲ್ಲಂಘಿತ 14 ಪ್ರಕರಣಗಳು ಪಾಲಿಕೆ ದಾಖಲೆ ಮಾಡಿದೆ. ಎಸ್ ಸಿಸಿ ನೀತಿ ಸಹ ಉಲ್ಲಂಘನೆ ಮಾಡಿದೆ ಎಂದರು.

ಇದೇ ವೇಳೆ ಕಮಲ್ ಪಂತ್ ಮಾತನಾಡಿ, 21 ದಿನದಲ್ಲಿ ಚುನಾವಣಾ ಪ್ರಚಾರ ಪ್ರಕ್ರಿಯೆ ಶಾಂತ ರೀತಿಯಾಗಿ ನಡೆದು ಬಂದಿದೆ. ಸಣ್ಣಪುಟ್ಟ ಪ್ರಸಂಗ ಬಂದಾಗ ಪೊಲೀಸರು ನಿಭಾಯಿಸಿದ್ದಾರೆ. ಒಂದೇ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ ಎಂದರು.

voter ink PTI 1571572801

30 ತಂಡ ಭದ್ರತೆಗಾಗಿ ನೇಮಕ ಮಾಡಲಾಗಿತ್ತು. ಇಂದು ಪ್ರಚಾರದ ಕಡೆ ದಿನವಾಗಿದ್ದರಿಂದ ಬಂದೋಬಸ್ತ್ ಗೆ ಸೆಕ್ಯೂರಿಟಿ ವ್ಯವಸ್ಥೆ ಮಾಡಲಾಗಿದೆ. 678 ಬೂತ್ ಗಳಿವೆ. 82 ಸೂಕ್ಷ್ಮ ಮತಗಟ್ಟೆ ಇದೆ. 181 ಜಾಗಗಳಲ್ಲಿ ಮತಗಟ್ಟೆ ಇದೆ. ಪ್ರತ್ಯೆಕವಾಗಿ ಎಎಸ್ ಐ ಹಾಗೂ ಮೂವರು ಸಿಬ್ಬಂದಿ ಇರುತ್ತಾರೆ. ಹೋಂ ಗಾರ್ಡ್ ಸಹ ಬೂತ್ ಗಳಲ್ಲಿ ನೇಮಕ ಮಾಡಲಾಗಿದೆ. 2563 ಜನ ಭದ್ರತೆಗಾಗಿ ನಿಯೋಜನೆ, ಮೊಬೈಲ್ ವ್ಯವಸ್ಥೆ ಮಾಡಲಾಗಿದೆ. ಇದು ಸ್ವಲ್ಪ ಸೂಕ್ಷ್ಮಪ್ರದೇಶವಾಗಿದ್ದರಿಂದ ಲಾ ಅಂಡ್ ಆರ್ಡರ್ ಸಹ ನೋಡಿಕೊಳ್ಳಬೇಕಾಗಿದೆ. 102 ಮೊಬೈಲ್ 24 ಗಂಟೆ ಕೆಲಸ ಮಾಡಲಿದೆ. 91 ಚೀತಾ ಇಬ್ಬರು ಪೊಲೀಸರ ಕೆಲಸದಲ್ಲಿ ಇರ್ತಾರೆ . ತುರ್ತು ಪರಿಸ್ಥಿತಿ ವೇಳೆ 5 ನಿಮಿಷದಲ್ಲಿ ರೀಚ್ ಆಗ್ತಾರೆ. ಇಡೀ ದಿನ 3 ಡಿಸಿಪಿ, 30 ಇನ್ಸಪೆಕ್ಟರ್ 560 ಜನ ಕೆಲಸದಲ್ಲಿ ಇರ್ತಾರೆ. ಪ್ಯಾರಾ ಮಿಲಿಟರಿ ಫೋರ್ಸ್ ಸಹ ಭಾಗವಾಹಿಸಲಿದ್ದಾರೆ. 19 ಕೆಎಸ್ ಆರ್ ಪಿ ತುಕಡಿ, 20 ಆರ್ಮ್ ರಿಸರ್ವ ಸಹ ಇರಲಿದ್ದಾರೆ. ಚುನಾವಣೆ ಆಯೋಗ ನಿದೇರ್ಶನ ಪ್ರಕಾರ 300 ಶಸ್ತ್ರ ಸೀಜ್ ಆಗಿದೆ ಎಂದರು.

TAGGED:bbmpbengaluruby electionPublic TVrr nagarಆರ್ ಆರ್ ನಗರಉಪ ಚುನಾವಣೆಪಬ್ಲಿಕ್ ಟಿವಿಬಿಬಿಎಂಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
3 minutes ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
31 minutes ago
BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
57 minutes ago
Kolar Photographer Suicide
Crime

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

Public TV
By Public TV
1 hour ago
BY Vijayendra 1
Districts

ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ: ವಿಜಯೇಂದ್ರ

Public TV
By Public TV
2 hours ago
petrol bunk karwar
Latest

ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್‌; ಉತ್ತರ ಕನ್ನಡದಲ್ಲಿ ಮತ್ತೆ ಪೆಟ್ರೋಲ್‌, ಡೀಸೆಲ್‌ ಕೊರತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?