Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಧ್ಯಪ್ರದೇಶದಲ್ಲಿ ದಿಗ್ವಿಜಯದ ಬೆಳ್ಳಿಗೆರೆ, ರಾಜಸ್ಥಾನದಲ್ಲಿ ಗೆಲುವಿನ ರಾಜಗೆರೆ, ಲೋಕ ಸಮರಕ್ಕೆ ಮುನ್ನುಡಿ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಧ್ಯಪ್ರದೇಶದಲ್ಲಿ ದಿಗ್ವಿಜಯದ ಬೆಳ್ಳಿಗೆರೆ, ರಾಜಸ್ಥಾನದಲ್ಲಿ ಗೆಲುವಿನ ರಾಜಗೆರೆ, ಲೋಕ ಸಮರಕ್ಕೆ ಮುನ್ನುಡಿ: ವಿಜಯೇಂದ್ರ

Bengaluru City

ಮಧ್ಯಪ್ರದೇಶದಲ್ಲಿ ದಿಗ್ವಿಜಯದ ಬೆಳ್ಳಿಗೆರೆ, ರಾಜಸ್ಥಾನದಲ್ಲಿ ಗೆಲುವಿನ ರಾಜಗೆರೆ, ಲೋಕ ಸಮರಕ್ಕೆ ಮುನ್ನುಡಿ: ವಿಜಯೇಂದ್ರ

Public TV
Last updated: December 3, 2023 1:21 pm
Public TV
Share
2 Min Read
B.Y Vijayendra
SHARE

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ (Assembly Election Results) ಮೂರರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಬಿಜೆಪಿ (BJP) ರಾಜ್ಯಾಧ್ಯಕ್ಷ್ಯ ಬಿ.ವೈ ವಿಜಯೇಂದ್ರ (B.Y Vijayendra), ಮಧ್ಯಪ್ರದೇಶದಲ್ಲಿ ದಿಗ್ವಿಜಯದ ಬೆಳ್ಳಿಗೆರೆ, ರಾಜಸ್ಥಾನದಲ್ಲಿ ಗೆಲುವಿನ ರಾಜಗೆರೆ ಅಚ್ಚೊತ್ತಿರುವ ಮತದಾರರು ಛತ್ತೀಸ್‍ಗಢದಲ್ಲಿ ವಿರೋಚಿತ ಗೆಲುವಿಗೆ ಬೆಂಬಲ ನೀಡಿದ್ದಾರೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮತದಾರರು ಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಪರ ಅದ್ಭುತ ಮುನ್ನುಡಿ ಬರೆದಿದ್ದಾರೆ. ಜನ ದೇಶದ ರಕ್ಷಣೆಯ ಗ್ಯಾರಂಟಿ ಪರ ನಿಲ್ಲುತ್ತಾರೆ. ಆಮಿಷದ ಗ್ಯಾರಂಟಿಗಳ ಪರ ನಿಲ್ಲುವುದಿಲ್ಲ ಎಂಬ ಸಂದೇಶವನ್ನು ಸೈಮಿಫೈನಲ್ ಫಲಿತಾಂಶ ರವಾನಿಸಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: Madhya Pradesh: ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಸಿಎಂ ಅಭಿನಂದನೆ ಪೋಸ್ಟರ್‌ ಹಾಕಿದ ಕಾಂಗ್ರೆಸ್‌

ಭಾರತಕ್ಕಾಗಿ ಲೋಕ ಸಮರ-ಮೋದಿಜೀಗಾಗಿ ಧರ್ಮ ವಿಜಯ ಎಂಬುದು ನಮ್ಮ ಮುಂದಿನ ಗುರಿಯಾಗಿದೆ. ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ ಮತದಾರ ಬಂಧುಗಳಿಗೆ ಕೃತಜ್ಞತಾ ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಮಧ್ಯ ಪ್ರದೇಶದಲ್ಲಿ ದಿಗ್ವಿಜಯದ ಬೆಳ್ಳಿಗೆರೆ, ರಾಜಸ್ಥಾನದಲ್ಲಿ ಗೆಲುವಿನ ರಾಜಗೆರೆ ಅಚ್ಚೊತ್ತಿರುವ ಮತದಾರರು ಛತ್ತೀಸ್ ಗಡದಲ್ಲಿ ವಿರೋಚಿತ ಗೆಲುವಿಗೆ ಬೆಂಬಲ ನೀಡುವ ಮೂಲಕ ‘2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಪರ ಅದ್ಭುತ ಮುನ್ನುಡಿ ಬರೆದಿದ್ದಾರೆ’.
ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿದ ಮತದಾರ ಬಂಧುಗಳಿಗೆ ಕೃತಜ್ಞತಾ ಪೂರ್ವಕ… pic.twitter.com/Ufr2zMHq4m

— Vijayendra Yediyurappa (@BYVijayendra) December 3, 2023

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯೆ ನೀಡಿದ ಅವರು, ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಎಂದು ಇಂಡಿಯಾ ಒಕ್ಕೂಟ ಹೇಳಿತ್ತು. ಈಗ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎನ್ನುವ ಬಯಕೆಯನ್ನು ಈ ಫಲಿತಾಂಶದ ಮೂಲಕ ನೀಡಿದ್ದಾರೆ. ಪಂಚರಾಜ್ಯಗಳ ಫಲಿತಾಂಶ ಸೆಮಿಫೈನಲ್ ಎನ್ನಲಾಗಿತ್ತು. ಈ ಪಂದ್ಯದಲ್ಲಿ ಬಿಜೆಪಿ ಪರ ಅಲೆ ಸುನಾಮಿ ರೀತಿಯಲ್ಲಿ ಎದ್ದಿರುವುದು ಕಾಣುತ್ತಿದೆ. ಈ ವಿಜಯ ಯಾತ್ರೆ ಇಲ್ಲಿಗೆ ನಿಲ್ಲುವುದಿಲ್ಲ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವವರೆಗೂ ಇರಲಿದೆ ಎಂದಿದ್ದಾರೆ.

ತೆಲಂಗಾಣದಲ್ಲಿ ಬಹಳ ನಿರೀಕ್ಷೆ ಇರಲಿಲ್ಲ. ಕರ್ನಾಟಕ ಫಲಿತಾಂಶದಿಂದ ನಮಗೆ ಹಿನ್ನಡೆಯಾಗಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ, ತೆಲಂಗಾಣದಲ್ಲಿ ಲೋಕಸಭೆಯಲ್ಲಿ ಬಿಜೆಪಿ ಗೆಲ್ಲಲಿದೆ. ಗ್ಯಾರಂಟಿ ಎಲ್ಲಾ ಕಡೆ ವರ್ಕ್ ಆಗಿಲ್ಲ. ಕರ್ನಾಟಕದಲ್ಲಿ ಮತದಾರರ ಕಣ್ಣಿಗೆ ಬೂದಿ ಎರಚಿದಂತೆ ತೆಲಂಗಾಣದಲ್ಲೂ ಬೂದಿ ಎರಚಿ ಗೆದ್ದಿದ್ದಾರೆ. ಬಿಆರ್‍ಎಸ್ ಆಡಳಿತ ವಿರೋಧಿ ಅಲೆ ನಮಗೆ ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಆರೇ ತಿಂಗಳಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಕಾರ್ಯವೈಖರಿಯನ್ನು ನೋಡಿ ಬೇಸತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸಲಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಛತ್ತೀಸ್‍ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಗೆಲುವಿನತ್ತ ಸಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ (Congress) ಮುನ್ನಡೆ ಸಾಧಿಸಿದೆ. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

TAGGED:assembly election resultsB.Y vijayendrabjpcongresspoliticsಕಾಂಗ್ರೆಸ್ಚುನಾವಣೆಬಿಜೆಪಿವಿಜಯೇಂದ್ರ
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

Trump
Latest

ವಶ ಒಪ್ಪದ ದೇಶಗಳಿಗೆ ಗ್ರೀನ್‌ಲ್ಯಾಂಡ್‌ ಟ್ಯಾಕ್ಸ್‌ – ಟ್ರಂಪ್‌ ಬೆದರಿಕೆ

Public TV
By Public TV
4 minutes ago
Wild elephant captured in Sakleshpur Hassan
Districts

ಸಕಲೇಶಪುರ | ಮಹಿಳೆಯನ್ನು ಕೊಂದಿದ್ದ ಪುಂಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Public TV
By Public TV
28 minutes ago
daily horoscope dina bhavishya
Latest

ದಿನ ಭವಿಷ್ಯ 17-01-2026

Public TV
By Public TV
1 hour ago
RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
8 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
9 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?