Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನವಿ ಸ್ವೀಕರಿಸಲು ಬಾರದ ಸಚಿವರು – ಮನವಿ ಪತ್ರ, ಹೂವುಗಳನ್ನು ಸಮುದ್ರಕ್ಕೆ ಅರ್ಪಿಸಿ ಮೀನುಗಾರರಿಂದ ವಿನೂತನ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮನವಿ ಸ್ವೀಕರಿಸಲು ಬಾರದ ಸಚಿವರು – ಮನವಿ ಪತ್ರ, ಹೂವುಗಳನ್ನು ಸಮುದ್ರಕ್ಕೆ ಅರ್ಪಿಸಿ ಮೀನುಗಾರರಿಂದ ವಿನೂತನ ಪ್ರತಿಭಟನೆ

Districts

ಮನವಿ ಸ್ವೀಕರಿಸಲು ಬಾರದ ಸಚಿವರು – ಮನವಿ ಪತ್ರ, ಹೂವುಗಳನ್ನು ಸಮುದ್ರಕ್ಕೆ ಅರ್ಪಿಸಿ ಮೀನುಗಾರರಿಂದ ವಿನೂತನ ಪ್ರತಿಭಟನೆ

Public TV
Last updated: June 8, 2021 3:31 pm
Public TV
Share
2 Min Read
S Angara Protest 1
SHARE

ಕಾರವಾರ: ಮೀನುಗಾರರ ಸಮಸ್ಯೆ ಆಲಿಸಲು ಬಾರದೇ ಇದ್ದುದರಿಂದ ಮೀನುಗಾರರು ಸಚಿವರಿಗೆ ನೀಡಬೇಕಿದ್ದ ಮನವಿ ಪತ್ರವನ್ನು ಪೂಜೆ ಸಲ್ಲಿಸಿ ಸಮುದ್ರಕ್ಕೆ ಬಿಡುವ ಮೂಲಕ ಹೊನ್ನಾವರದ ಕಾಸರಕೋಡು ಬಂದರಿನಲ್ಲಿ ವಿನೂತನವಾಗಿ ಮೀನುಗಾರರು ಪ್ರತಿಭಟನೆ ಮಾಡಿದರು.

ಇಂದು ಹೊನ್ನಾವರದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ ರವರು ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾಸರಗೋಡು ಬಂದರಿನಲ್ಲಿ ಖಾಸಗಿ ವಾಣಿಜ್ಯ ಬಂದರು ನಿರ್ಮಿಸದಂತೆ ಮೀನುಗಾರರು ಸಚಿವರಿಗೆ ಮನವಿ ಸಲ್ಲಿಸಲು ಹಾಗೂ ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದರು. ಆದರೇ ವಿವಾದಿತ ಪ್ರದೇಶವೆಂದು ಸಚಿವರು ತಮ್ಮ ಬಂದರು ಬೇಟಿಯನ್ನು ರದ್ದುಗೊಳಿಸಿ ಉಡುಪಿಗೆ ಪ್ರಯಾಣ ಬೆಳಸಿದರು.

S Angara Protest 2 medium

ತಮ್ಮ ಸಮಸ್ಯೆ ಆಲಿಸದಿದ್ದುದಕ್ಕೆ ನೊಂದ ಮೀನುಗಾರರು ಸಚಿವರಿಗೆ ಸಲ್ಲಿಸಬೇಕಿದ್ದ ಮನವಿ ಪತ್ರ ಹಾಗೂ ಸ್ವಾಗತಿಸಲು ತಂದಿದ್ದ ಹೂವಿನ ಪುಷ್ಪಗುಚ್ಛವನ್ನು ಸಮುದ್ರಕ್ಕೆ ಪೂಜೆ ಸಲ್ಲಿಸಿ ಬಿಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

S Angara Protest 2 medium

ಮನವಿ ಪತ್ರದಲ್ಲಿ ಏನಿತ್ತು? ಸಚಿವರು ಬರದೇ ಇರುವುದಕ್ಕೆ ಕಾರಣ ಏನು?
ಮೀನುಗಾರರಿಗೆ ಸರ್ಕಾರ ಘೋಷಣೆ ಮಾಡಿದ ಪರಿಹಾರದಲ್ಲಿ ಮೀನುಗಾರಿಕಾ ವಿವಿಧ ಅವಲಂಭಿತ ಕಾರ್ಮಿಕರಿಗೆ ಆದೇಶದಲ್ಲಿ ಸೂಚಿಸಿಲ್ಲ. ಪರಿಹಾರ ಪ್ಯಾಕೇಜ್ ನಲ್ಲಿ ಗೊಂದಲವಿದ್ದು, ಎಲ್ಲಾ ಮೀನುಗಾರಿಕಾ ಅವಲಂಬಿತ ಕಾರ್ಮಿಕರಿಗೂ ಪರಿಹಾರ ನೀಡಬೇಕು ಎಂಬ ಮನವಿಯನ್ನು ಪತ್ರದಲ್ಲಿ ಉಲ್ಲೇಖ ಮಾಡಲಾಗಿತ್ತು. ಇನ್ನು ಬಂದರಿನಲ್ಲಿ ಮೀನುಗಾರಿಕಾ ಮಹಿಳೆಯರಿಗೆ ಸಮಸ್ಯೆ ಒಣಮೀನು ಒಣಗಿಸಲು ಸ್ಥಳಾವಕಾಶದ ಸಮಸ್ಯೆ, ಕುರಿತು ಮನವಿ ಪತ್ರವನ್ನ ಹೊನ್ನಾವರ ಮೀನುಗಾರರ ಸೊಸೈಟಿ, ಮೀನುಗಾರ ಕಾರ್ಮಿಕರ ಸಂಘ, ಹಸಿಮೀನು ವ್ಯಾಪಾರಿಗಳ ಸಂಘ,ಪರ್ಷಿಯನ್ ಬೋಟ್ ಯೂನಿಯನ್ ಗಳು ಸಲ್ಲಿಸಿ ತಮ್ಮ ಸಮಸ್ಯೆ ಬಗ್ಗೆ ಸಚಿವರ ಗಮನ ತರುವುದರಲ್ಲಿದ್ದರು. ಆದರೆ ಸಚಿವರು ಕೊನೆ ಕ್ಷಣದಲ್ಲಿ ಇಲ್ಲಿಗೆ ಬಾರದೇ ನೇರ ಉಡುಪಿ ಕಡೆ ಪ್ರಯಾಣಿಸಿದ್ದಾರೆ.

angara

ವಿವಾದ ಮತ್ತು ಗಲಾಟೆ?
ಹೊನ್ನಾವರದಲ್ಲಿ ಕಾಸರಕೋಡು ಬಂದರು ವಿವಾದ ವರ್ಷಗಳಿಂದ ನಡೆಯುತ್ತಿದೆ. ಬಂದರಿ ಬಳಿಯಲ್ಲಿಯೇ ಹೊನ್ನಾವರ ಪೋರ್ಟ್ ಕಂಪನಿ ಪ್ರವೇಟ್ ಲಿಮಿಟೆಡ್ ಎಂಬ ಕಂಪನಿ ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ಮಾಡುತ್ತಿದೆ. ಇದಕ್ಕೆ ಮೀನುಗಾರರು ತೀವ್ರ ವಿರೋಧ ವ್ಯಕ್ತವಾಗಿದ್ದು ಈ ವಿಷಯ ಕೋರ್ಟ್ ನಲ್ಲಿದೆ. ಈ ಕುರಿತು ಸಚಿವರಿಗೆ ಮೀನುಗಾರರು ಮನವಿ ಪತ್ರ ಸಲ್ಲಿಸುತ್ತಾರೆ ಹಾಗೂ ಗಲಾಟೆ ಮಾಡುತ್ತಾರೆ ಎಂಬ ಸಂದೇಶವನ್ನು ಸಚಿವರಿಗೆ ಅವರ ಆಪ್ತ ಮೂಲಗಳು ತಪ್ಪಾಗಿ ಮಾಹಿತಿ ನೀಡಿದೆ. ಹೀಗಾಗಿ ಮೊದಲೇ ನಿರ್ಧಾರವಾಗಿದ್ದ ಕಾಸರಕೋಡು ಬಂದರು ಭೇಟಿಯನ್ನು ಗಲಾಟೆಯಾಗಬಹುದು ಎಂಬ ನೆಪದಲ್ಲಿ ಸಚಿವರು ಕೊನೆ ಕ್ಷಣದಲ್ಲಿ ಮೊಡಕುಗೊಳಿಸಿದ್ದಾರೆ ಎಂಬ ಮಾಹಿತಿ ಅವರ ಆಪ್ತ ಮೂಲದಿಂದ ತಿಳಿದುಬಂದಿದೆ.

S Angara Protest 1 medium

ಇದೇ ಮೊದಲಬಾರಿ ಈ ಭಾಗದಲ್ಲಿ ಮೀನುಗಾರರ ಸಮಸ್ಯೆ ಆಲಿಸಲು ಹಾಗೂ ಅಭಿವೃದ್ಧಿ ಕಾರ್ಯ ವೀಕ್ಷಿಸಲು ಬಂದ ಸಚಿವರು ಹೀಗೆ ಏಕಾಏಕಿ ಮೀನುಗಾರರ ಸಮಸ್ಯೆ ಆಲಿಸದೇ ಕಾರ್ಯಕ್ರಮವನ್ನೇ ಮೊಟಕುಗೊಳಸಿ ತೆರಳಿದ್ದು ಮೀನುಗಾರರಲ್ಲಿ ಬೇಸರ ಮೂಡಿಸದೆ.

TAGGED:fishermenMinister S. Angara. KasarakoduPortPublic TVUttara Kannadaಉತ್ತರ ಕನ್ನಡಪಬ್ಲಿಕ್ ಟಿವಿಬಂದರುಮೀನುಗಾರರುಸಚಿವ ಎಸ್.ಅಂಗಾರ. ಕಾಸರಕೋಡು
Share This Article
Facebook Whatsapp Whatsapp Telegram

Cinema news

Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories
Rishab Shetty
ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ… `ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್
Cinema Latest Sandalwood Top Stories

You Might Also Like

donald trump 1
Latest

ಭಾರತದ ಮೇಲೆ 50% ಸುಂಕ| ಟ್ರಂಪ್‌ ನೀತಿ ಕೊನೆಯಾಗಬೇಕು – ಅಮೆರಿಕದ ಸಂಸತ್ತಿನಲ್ಲಿ ನಿರ್ಣಯ ಮಂಡನೆ

Public TV
By Public TV
4 minutes ago
weather 3
Districts

ರಾಯಚೂರಿನಲ್ಲಿ ಕನಿಷ್ಠ ಉಷ್ಣಾಂಶ 9 ಡಿಗ್ರಿಗೆ ಕುಸಿತ – ಇನ್ನೂ ಐದು ದಿನ ಮುಂದುವರಿಯಲಿದೆ ಚಳಿ ಅಬ್ಬರ

Public TV
By Public TV
33 minutes ago
savanuru Police Station
Districts

ಚಪ್ಪಲಿ ಹಾರ ಹಾಕಿ ಮೆರವಣಿಗೆ – 22 ಮಂದಿ ವಿರುದ್ಧ ಶಿಕ್ಷಕನಿಂದ FIR

Public TV
By Public TV
50 minutes ago
Firing on businessman law student Afzal arrested Basavangaudi Bengaluru
Bengaluru City

ಬೆಂಗಳೂರಿನ ಉದ್ಯಮಿಯ ಮೇಲೆ ಫೈರಿಂಗ್‌ – ಕಾನೂನು ವಿದ್ಯಾರ್ಥಿ ಅರೆಸ್ಟ್‌

Public TV
By Public TV
58 minutes ago
Shakuni Gowda
Crime

ಕ್ಯಾಂಟರ್ ಡಿಕ್ಕಿ – ಸಾರಿಗೆ ಬಸ್‌‌ ಟಿಕೆಟ್ ಚೆಕಿಂಗ್‌ಗೆ ಬಂದಿದ್ದ ಅಧಿಕಾರಿ ಸಾವು

Public TV
By Public TV
2 hours ago
Harshanand Guttedar
Districts

ಕೈ ವೋಟ್‌ಚೋರಿ ಸಮಾವೇಶಕ್ಕೂ ಮುನ್ನ ಅಧಿಕಾರಿಗಳನ್ನು ಬಳಸಿ ನಮ್ಮ ವಿರುದ್ಧ ಚಾರ್ಜ್‌ಶೀಟ್‌: ಹರ್ಷಾನಂದ್‌ ಗುತ್ತೇದಾರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?