Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮರಳೀಧರನ್ ಬಯೋಪಿಕ್‍ನಿಂದ ವಿಜಯ್ ಸೇತುಪತಿ ಹೊರಕ್ಕೆ – ಮಗಳಿಗೆ ಅತ್ಯಾಚಾರ ಬೆದರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮರಳೀಧರನ್ ಬಯೋಪಿಕ್‍ನಿಂದ ವಿಜಯ್ ಸೇತುಪತಿ ಹೊರಕ್ಕೆ – ಮಗಳಿಗೆ ಅತ್ಯಾಚಾರ ಬೆದರಿಕೆ

Cinema

ಮರಳೀಧರನ್ ಬಯೋಪಿಕ್‍ನಿಂದ ವಿಜಯ್ ಸೇತುಪತಿ ಹೊರಕ್ಕೆ – ಮಗಳಿಗೆ ಅತ್ಯಾಚಾರ ಬೆದರಿಕೆ

Public TV
Last updated: October 20, 2020 12:02 pm
Public TV
Share
2 Min Read
vijay sethupathi
SHARE

ಚೆನ್ನೈ: ಶ್ರೀಲಂಕಾದ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳೀಧರ್ ಅವರ ಬಯೋಪಿಕ್‍ನಿಂದ ಹೊರಬಂದ ನಟ ವಿಜಯ್ ಸೇತುಪತಿಯವರ ಮಗಳಿಗೆ ವ್ಯಕ್ತಿಯೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದಾನೆ.

ಶ್ರೀಲಂಕಾದ ಸ್ಪಿನ್ ಮಾತ್ರಿಕ ಮಾಜಿ ಆಟಗಾರ ಮುತ್ತಯ್ಯ ಮುರುಳೀಧರನ್ ಅವರ ಬಯೋಪಿಕ್ ಮಾಡಲು ತಮಿಳಿನ ನಟ ವಿಜಯ್ ಸೇತುಪತಿ ಸಿದ್ಧವಾಗಿದ್ದರು. ಚಿತ್ರ ಮೋಷನ್ ಪೋಸ್ಟರ್ ಕೂಡ ಬಿಡುಗಡೆಯಾಗಿತ್ತು. ಆದರೆ ಈ ಸಿನಿಮಾಗೆ ತಮಿಳುನಾಡಿನ ಜನ ವಿರೋಧ ಮಾಡಿದ್ದರು. ಈ ಕಾರಣದಿಂದ ವಿಜಯ್ ಸೇತುಪತಿ ಸಿನಿಮಾದಿಂದ ಹೊರಬಂದಿದ್ದರು.

vijay sethupathi muralitharan

ಈಗ ಸಿನಿಮಾದಿಂದ ಹೊರಬಂದ ವಿಜಯ್ ಸೇತುಪತಿಯವರ ಅಪ್ರಾಪ್ತ ಮಗಳಿಗೆ ಟ್ವಿಟ್ಟರಿನಲ್ಲಿ ಖಾತೆಯೊಂದಿರುವ ವಿಜಯ್ ಎಂಬ ಹೆಸರಿನ ವ್ಯಕ್ತಿಯೋರ್ವ ಅತ್ಯಾಚಾರ ಬೆದರಿಕೆ ಹಾಕಿದ್ದಾನೆ. ಇದರಿಂದ ಕೋಪಗೊಂಡ ನೆಟ್ಟಗರು ಸಾಮಾಜಿಕ ಜಾಲತಾಣದಲ್ಲಿ ಆತನನ್ನು ಪತ್ತೆಹಚ್ಚಿ ಬಂಧಿಸುವಂತೆ ಒತ್ತಾಯಿಸಿದ್ದಾರೆ. ಜೊತೆಗೆ ತಮಿಳುನಾಡಿನ ಸಂಸದ ಸಿಂಥಿಲ್ ಕುಮಾರ್ ಕೂಡ ಟ್ವೀಟ್ ಮಾಡಿದ್ದು, ಹೀಗೆ ಟ್ವೀಟ್ ಮಾಡುವವರು ಮನುಷ್ಯರೇ ಅಲ್ಲ ಅವರನ್ನು ತಕ್ಷಣ ಬಂಧಿಸಿ ಎಂದು ಆಗ್ರಹಿಸಿದ್ದಾರೆ.

Vijay Sethupathi Muthiah Muralidaran

ಕೆಲ ದಿನಗಳ ಹಿಂದೆಯಷ್ಟೇ ನಟ ವಿಜಯ್ ಸೇತುಪತಿ, ಸ್ಪಿನ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್‍ನಲ್ಲಿ ನಟಿಸುವುದು ಖಚಿತವಾಗಿತ್ತು. ಇದರ ಬೆನ್ನಲ್ಲೇ ಚಿತ್ರತಂಡ ಕೂಡ ಸಿನಿಮಾ ಮೋಷನ್ ಪೋಸ್ಟರ್ ಕೂಡ ಬಿಡುಗಡೆ ಮಾಡಿತ್ತು. ಆದರೆ ಸೋಮವಾರ ಸಿನಿಮಾದಿಂದ ನಟ ವಿಜಯ್ ಸೇತುಪತಿ ಹೊರ ನಡೆದಿದ್ದು, ಮುರಳೀಧರನ್ ಅವರ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದರು.

Muttiah Muralitharan

ಮುರಳೀಧರನ್ ಬಯೋಪಿಕ್‍ನಲ್ಲಿ ವಿಜಯ್ ಸೇತುಪತಿ ನಟಿಸುತ್ತಿರುವುದು ಖಚಿತವಾಗುತ್ತಿದಂತೆ ತಮಿಳುನಾಡಿನಲ್ಲಿ ಹೊಸ ವಿವಾದ ಸೃಷ್ಟಿಯಾಗಿತ್ತು. 2009ರಲ್ಲಿ ಮುರಳೀಧರನ್ ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಖರ್ ವೈರಲ್ ಆಗಿತ್ತು. ಅಲ್ಲದೇ ಸಿನಿಮಾ ವಿರುದ್ಧ ಟ್ವಿಟ್ಟರಿನಲ್ಲಿ ಟ್ರೆಂಟ್ ಕೂಡ ಮಾಡಲಾಗಿತ್ತು. ವಿವಾದ ಬೆನ್ನಲ್ಲೇ ಮುತ್ತಯ್ಯ ಮುರಳೀಧರನ್ ಅವರ ಮನವಿಯ ಮೇರೆಗೆ ವಿಜಯ್ ಸೇತುಪತಿ ಸಿನಿಮಾದಿಂದ ಹೊರನಡೆದಿದ್ದಾರೆ. ತನ್ನ ಕಾರಣದಿಂದ ನಟ ವಿಜಯ್ ಸೇತುಪತಿ ಭವಿಷ್ಯದಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸಬಾರದು ಎಂದು ಮುರಳೀಧರನ್ ಹೇಳಿದ್ದರು.

Vijay Sethupathi 1

ಈ ಕುರಿತಂತೆ ಮುರಳೀಧರನ್ ತಮಿಳು ಭಾಷೆಯಲ್ಲೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಬಯೋಪಿಕ್ `800′ ಕುರಿತಂತೆ ವಿವಾದಗಳು ಬಂದಿರುವುದರಿಂದ ನಾನು ಈ ಹೇಳಿಕೆ ನೀಡುತ್ತಿದ್ದೇನೆ. ತಪ್ಪು ಕಲ್ಪನೆಯಿಂದ ಹಲವರು ನಟ ವಿಜಯ್ ಸೇತುಪತಿ ಅವರನ್ನು ಚಿತ್ರದಿಂದ ದೂರ ಉಳಿಯುವಂತೆ ಒತ್ತಾಯಿಸಿದ್ದರು. ಅವರಿಗೆ ತೊಂದರೆಯಾಗಲು ನಾನು ಬಯಸುವುದಿಲ್ಲ. ಆದ್ದರಿಂದ ನಾನೇ ಅವರನ್ನು ಯೋಜನೆಯಿಂದ ಹೊರಗುಳಿಯುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದರು.

https://www.instagram.com/p/CGhU3FLJiSf/?utm_source=ig_embed

ಮುರಳೀಧರ್ ಹೇಳಿದ್ದು ಏನು?
2009ರ ಮೇನಲ್ಲಿ ಶ್ರೀಲಂಕಾದ ಸೇನೆ ಈಶಾನ್ಯ ಶ್ರೀಲಂಕಾದಲ್ಲಿ ವಾಸವಿದ್ದ ಅನೇಕ ಮಂದಿ ತಮಿಳಿಗರನ್ನು ಹೊಡೆದು ಹಾಕಿತ್ತು. ಅಂದು ಮುತ್ತಯ್ಯ ಮುರಳೀಧರನ್, ಇಂದು ನನಗೆ ಅತ್ಯಂತ ಸಂತೋಷದ ದಿನ ಎಂದು ಹೇಳಿದ್ದರು. ಈಗ ಈ ಕಾರಣಕ್ಕೆ ತಮಿಳುನಾಡಿನ ಕೆಲ ಚಿತ್ರ ಪ್ರೇಮಿಗಳು ಮತ್ತು ರಾಜಕಾರಣಿಗಳು ಸಾವಿರಾರು ತಮಿಳಿಗರು ಸತ್ತ ದಿನವನ್ನು ಸಂತೋಷದ ದಿನ ಎಂದಿದ್ದ ಮುತ್ತಯ್ಯ ಮುರಳೀಧರನ್ ಬಯೋಪಿಕ್‍ನಲ್ಲಿ ತಮಿಳಿನ ನಟ ಅಭಿನಯಿಸುವುದು ಬೇಡ ಎಂದು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಸ್ಪಷ್ಟ ನೀಡಿದ್ದ ಮುರಳೀಧರನ್, ಅಂದು ನಾನು ಹೇಳಿದ ಹೇಳಿಕೆಯನ್ನು ತಿರುಚಲಾಗಿದೆ. ಅಂದು ನಾನು ಅಮಾಯಕರು ಸತ್ತಿದ್ದಕ್ಕೆ ಸಂತೋಷವಾಗಿದೆ ಎಂದು ಹೇಳಿರಲಿಲ್ಲ. ಸುಮಾರು ವರ್ಷದಿಂದ ನಡೆದುಕೊಂಡು ಬರುತ್ತಿದ್ದ ಯುದ್ಧ, ಘರ್ಷಣೆ ಇಲ್ಲಿಗೆ ಕೊನೆಯಾಗಿದೆ. ಅದಕ್ಕೆ ಸಂತೋಷವಾಗುತ್ತಿದೆ ಎಂದು ಹೇಳಿದ್ದೆ. ನಾನು ಎಂದು ಅಮಾಯಕರ ಕೊಲ್ಲುವುದನ್ನು ಬೆಂಬಲಿಸಿಲ್ಲ ಎಂದು ಮುತ್ತಯ್ಯ ಮುರಳೀಧರನ್ ಸ್ಪಷ್ಟಪಡಿಸಿದ್ದರು.

TAGGED:BiopicchennaidaughterMuttiah MuralidharanPublic TVVijay Sethupathiಚೆನ್ನೈಪಬ್ಲಿಕ್ ಟಿವಿಬಯೋಪಿಕ್ಮಗಳುಮುತ್ತಯ್ಯ ಮುರಳೀಧರನ್ವಿಜಯ್ ಸೇತುಪತಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
3 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
4 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
4 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
4 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
4 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?