Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

Karnataka

ಮಾಜಿ ಸಿಎಂ ಹೆಚ್‍ಡಿಕೆ ಪ್ರತಿಯೊಂದು ಕೆಲಸದಲ್ಲಿ ಡೀಲ್ ಮಾಡುವ ಮಾಸ್ಟರ್: ಸುಮಲತಾ ಅಂಬರೀಶ್

Public TV
Last updated: July 7, 2021 12:51 pm
Public TV
Share
3 Min Read
Sumalatha 1 2
SHARE

– ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್, ಚೈಲ್ಡಿಶ್ ರೀತಿಯ ಮಾತು

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರೇ ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್. ಡೀಲ್ ಗಳ ಮಾಸ್ಟರ್ ಯಾರು ಅನ್ನೋದು ರಾಜ್ಯದ ಜನತೆ ಗೊತ್ತಿದೆ ಎಂದು ಹೇಳುವ ಮಾಜಿ ಸಿಎಂ ವಿರುದ್ಧ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ.

HDK Sumalatha 3 medium

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸುಮಲತಾ ಅಂಬರೀಶ್, ನನ್ನ ಮಂಡ್ಯ ಕಾರ್ಯಕ್ರಮ ಮೊದಲೇ ನಿಗದಿ ಆಗಿತ್ತು. ಶ್ರೀರಂಗ ಪಟ್ಟಣಕ್ಕೆ ಹೋಗುತ್ತೇನೆ, ಒಟ್ಟು ಮೂರು ಕಡೆ ಅಕ್ರಮ ಗಣಿಗಾರಿಕೆಯ ಪರಿಶೀಲನೆಗೆ ಹೋಗುತ್ತಿದ್ದೇನೆ. ಅಕ್ರಮ ಗಣಿಗಾರಿಕೆ ಸೀಜ್ ಆಗಿದೆ, ಬೇಬಿ ಬೆಟ್ಟಕ್ಕೆ ಸಹಾ ಭೇಟಿ ಕೊಡುತ್ತಿದ್ದೇನೆ. ನಾನು ಯಾರ ಮೇಲು ಆರೋಪ ಮಾಡ್ತಿಲ್ಲ. ಈ ಹಿಂದೆಯೇ ಕೆಆರ್‍ಎಸ್ ಬಿರುಕಿನ ಸಮಸ್ಯೆ ಆಗಿತ್ತು ಅದು ಮತ್ತೆ ಆಗಬಾರದು ಅಲ್ಲಿ ಬ್ಲಾಸ್ಟ್ ಆಗಬಾರದು ಅಂತ ಅದನ್ನು ತಡಿಬೇಕು ಅನ್ನೋದು. ಅದು ಲೋ ಅರ್ಥ್ ಕ್ವಿಕ್ ಝೋನ್. ಈ ಹಿಂದೆ ಶೇ.2.5 ನಷ್ಟು ಪ್ರಮಾಣದಲ್ಲಿ ಭೂಮಿ ನಡುಗಿತ್ತು. ಅದು ಶೇ.6.5 ರಷ್ಟು ಆದರೆ ಆಗುವ ಅಪಾಯ ದೊಡ್ಡದು ಎಂದು ಆತಂಕ ವ್ಯಕ್ತಪಡಿಸಿದರು.

HDK Sumalatha 1 medium

ಅಲ್ಲಿ ರಾತ್ರಿ ಯುವಕರು ಕೆಆರ್‍ಎಸ್ ಒಳಗೆ ಹೋಗಿ ಪಾರ್ಟಿ ಮಾಡಿದ ಘಟನೆಯು ನಡೆದಿದೆ. ಓರ್ವ ಸಂಸದೆಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ. ಒಂದು ಕಡೆ ಅಕ್ರಮ ನಡೆಯುವಾಗ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಅಧಿಕಾರಿಗಳಿಗೆ ಸೂಚಿಸಬೇಕು. ಆದರೆ ಇವರು ಅಕ್ರಮದ ಪರ ನಿಲ್ಲುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ರಾಜಧನ ಸರ್ಕಾರಕ್ಕೆ ಬರುವುದು ತಪ್ಪಿ ಹೋಗ್ತಿದೆ. ಇದರಿಂದ ಜಿಲ್ಲೆಗೆ ಬರುವ ಆದಾಯ ಬರುತ್ತಿಲ್ಲ ನಿಂತು ಹೋಗಿದೆ.

Sumalatha 4 1 medium

ಸ್ಥಳೀಯ ಜೆಡಿಎಸ್ ಶಾಸಕರುಗಳು ಕಳೆದ ಎರಡು ವರ್ಷದಿಂದ ನಾನು ಏನು ಮಾಡಿದರೂ ಅದನ್ನು ವಿರೋಧ ಮಾಡಿಕೊಂಡು ಬಂದಿದ್ದಾರೆ. ಅವರಿಂದ ಸಹಕಾರವನ್ನ ಬಯಸುವುದು ಕನಸಿನ ಮಾತು. ಯಾರಾದರೂ ಒಳ್ಳೆ ಕೆಲಸ ಮಾಡಿದರೆ ಅದನ್ನ ತಿರುಚುವ ಕೆಲಸ ಮಾಡುತ್ತಿದ್ದಾರೆ. ಕೊರೊನದ ಸಂದರ್ಭದಲ್ಲಿ ಆಕ್ಸಿಜನ್ ಹಾಗೂ ಐಸಿಯು ಅಂಬ್ಯುಲೆನ್ಸ್ ನಾನು ಪರ್ಸನಲ್ ಆಗಿ ಕೊಡಿಸಿದ್ದೇನೆ. ಒಂದೊಂದು ಜೀವಕ್ಕೂ ಬೆಲೆ ಇಲ್ವಾ? ಅವರು ಎಲ್ಲವನ್ನು ತಿರುಚಿ ತಿರುಗಿಸಿ ಹೇಳ್ತಾರೆ. ಕಳೆದ ಲೋಕ ಸಭೆ ಚುನಾವಣೆ ಸೋಲು ಇದುವರೆಗೆ ಡೈಜೆಸ್ಟ್ ಮಾಡಿಕೊಳ್ಳೋಕೆ ಅವರಿಗೆ ಆಗಿಲ್ಲ. ಈ ಬೆಳವಣಿಗೆಯೆ ಅದಕ್ಕೆಲ್ಲಾ ದೊಡ್ಡ ಕಾರಣ. ಅವರು ಮಂಡ್ಯಕ್ಕೆ ಬಂದಾಗಲೆಲ್ಲಾ ಆ ನೋವನ್ನು ಹೊರ ಹಾಕ್ತಿದಾರೆ. ಆದರೆ ಜನ ಒಂದು ಸರಿ ತೀರ್ಪು ಕೊಟ್ಟ ನಂತರ ಅದನ್ನ ಒಪ್ಪಿಕೊಳ್ಳಬೇಕು. ಮುಂದಿನ ಬಾರಿ ಪ್ರಯತ್ನ ಪಡೋಣ ಅನ್ನಬೇಕು ಎರೆಡು ಬಾರಿ ಸಿಎಂ ಆದವರು ಅದನ್ನ ಸ್ವೀಕರಿಸಬೇಕು ಹೊರತು ಈ ರೀತಿಯ ಚೈಲ್ಡಿಶ್ ಹೇಳಿಕೆ ಅವರಿಗೆ ಶೋಭೆ ತರಲ್ಲ ಎಂದರು. ಇದನ್ನೂ ಓದಿ: ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

HDK medium

ಡೀಲ್ ಗಳಲ್ಲಿ ಮಾಸ್ಟರ್ ಯಾರು ಅಂತ ಕರ್ನಾಟಕದ ಜನರಿಗೆ ಗೊತ್ತು. ನಾನು ಜಾಸ್ತಿ ಮಾತನಾಡಿದರೆ ಅವರಿಗೆ ಹೇಸಿಗೆ ಆಗುತ್ತೆ. ಡೀಲ್ ಅವರಿಗೆ ಪ್ರಧಾನ ಅಜೆಂಡ ರೀತಿ ಆಗಿದೆ. ಪ್ರತಿ ಒಂದು ಕೆಲಸದಲ್ಲೂ ಡೀಲ್ ಮಾಡ್ತಾರೆ. ಆಡಿಯೋ, ವೀಡಿಯೋ ಏನೇ ಇದ್ರೂ ರಿಲೀಸ್ ಮಾಡಲಿ ಅದನ್ನ ಫೇಸ್ ಮಾಡ್ತೀನಿ ಅವರಿಗೆ ಚಾಲೆಂಜ್ ಮಾಡ್ತೀನಿ. ಅಂಬರೀಶ್ ಮನೆಯಲ್ಲಿ ನಾನೇ ಆಗಲಿ, ನನ್ನ ಮಗನಾಗಲಿ ಭ್ರಷ್ಟಾಚಾರದ ದಾರಿಯಲ್ಲಿ ಹೋಗುವ ಕರ್ಮ ನಮಗೆ ಇಲ್ಲ. ಇದನ್ನೂ ಓದಿ: ಸುಮಲತಾ Vs ಕುಮಾರಸ್ವಾಮಿ – ಮೈ ಶುಗರ್ ವಿವಾದ ಈಗ ಎದ್ದಿದ್ದು ಯಾಕೆ?

ರಾಜಕಾರಣ ನನಗೆ ಆಕಸ್ಮಿಕ ಜನ ವಿಶ್ವಾಸ ಇಟ್ಟು ಗೆಲ್ಲಿಸಿದ ಋಣ ನನ್ನ ಮೇಲಿದೆ. ಜನ ಇರು ಅಂದಷ್ಟು ದಿನ ಇರ್ತಿನಿ ಬೇಡ ಅಂದಾಗ ಹೊರಟು ಹೋಗ್ತಿನಿ, ಅಲ್ಲಿ ಅಧಿಕಾರಕ್ಕೆ ಅಂಟಿಕೊಳ್ಳಲ್ಲ ಯಾರಿಗೆ ದುರಾಸೆ ಇದೆಯೋ ಅವರಿಗೆ ಆತಂಕ ಆಗ್ತಿದೆ. ಒಂದೊಂದಾಗಿ ನಾನು ಬಿಚ್ಚಿಟ್ಟಿದ್ದರಿಂದ ಕೆಲವರಿಗೆ ಆತಂಕವಾಗಿದೆ. ಭ್ರಷ್ಟಾಚಾರ ಎಷ್ಡು ದಿನ ಹೀಗೆ ನಡೆಯಬೇಕು. ಭ್ರಷ್ಟಾಚಾರವನ್ನು ಪ್ರಶ್ನಿಸಬಾರದಾ..? ಭ್ರಷ್ಟಾಚಾರದ ಬ್ರಾಂಡ್ ಅಂಬಾಸಿಡರ್ ತರ ಕಾಣಿಸ್ತಿದಿರ ನೀವು. ನಮ್ಮಲ್ಲಿ ಸತ್ಯ ಇರುವಾಗ ಯಾರಿಗು ಹೆದರಬಾರದು. ನನ್ನಲ್ಲಿ ಸತ್ಯ ಇದೆ ಹಾಗಾಗಿ ಹೆದರುವ ಪ್ರೆಶ್ನೆ ಇಲ್ಲಾ. ನಿಮ್ಮಲ್ಲಿ ತಪ್ಪಿಲ್ಲ ಅಂದರೆ ಭಯ ಏಕೆ. ನಿಮಗೆ ಗಿಲ್ಟ್ ಕಾಡಿದಾಗ ಭಯ ಆಗುತ್ತೆ ಅಷ್ಟೇ ಎಂದು ವ್ಯಂಗ್ಯ ಮಾಡಿದರು.

TAGGED:hd kumaraswamyIllegal miningjdsKRS DAMmandyaPublic TVSumalatha Ambarishಅಕ್ರಮ ಗಣಿಗಾರಿಕೆಕೆಆರ್‍ಎಸ್ ಡ್ಯಾಂಜೆಡಿಎಸ್ಪಬ್ಲಿಕ್ ಟಿವಿಮಂಡ್ಯಸುಮಲತಾ ಅಂಬರೀಶ್ಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
1 minute ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
28 minutes ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
54 minutes ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
1 hour ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
2 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?