Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾನವೀಯ ಮೌಲ್ಯ ಎತ್ತಿ ಹಿಡಿದಿದ್ದಾರೆ – ಮುಷ್ಕರ ಹಿಂಪಡೆದ ವೈದ್ಯರಿಗೆ ಸಚಿವರಿಂದ ಧನ್ಯವಾದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾನವೀಯ ಮೌಲ್ಯ ಎತ್ತಿ ಹಿಡಿದಿದ್ದಾರೆ – ಮುಷ್ಕರ ಹಿಂಪಡೆದ ವೈದ್ಯರಿಗೆ ಸಚಿವರಿಂದ ಧನ್ಯವಾದ

Bengaluru City

ಮಾನವೀಯ ಮೌಲ್ಯ ಎತ್ತಿ ಹಿಡಿದಿದ್ದಾರೆ – ಮುಷ್ಕರ ಹಿಂಪಡೆದ ವೈದ್ಯರಿಗೆ ಸಚಿವರಿಂದ ಧನ್ಯವಾದ

Public TV
Last updated: August 23, 2020 3:52 pm
Public TV
Share
1 Min Read
MYS 1 2
SHARE

ಬೆಂಗಳೂರು: ಸಿಎಂ ಮನವೊಲಿಕೆ ಹಿನ್ನೆಲೆ ನಂಜನಗೂಡು ಟಿಹೆಚ್‍ಒ ಆತ್ಮಹತ್ಯೆ ಪ್ರಕರಣ ಸಂಬಂಧ ಎರಡು ದಿನಗಳಿಂದ ಮೈಸೂರಿನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ವೈದ್ಯಾಧಿಕಾರಿಗಳು ಹಿಂಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಚಿವರು ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ. ಇದನ್ನೂ ಓದಿ: ಸಿಎಂ ಮನವೊಲಿಕೆ-ಷರತ್ತು ವಿಧಿಸಿ ಪ್ರತಿಭಟನೆ ಹಿಂಪಡೆದ ವೈದ್ಯರು

ಸಚಿವ ಡಾ. ಸುಧಾಕರ್, ಶ್ರೀರಾಮುಲು ಮತ್ತು ಸಿಎಂ ಪುತ್ರ ವಿಜಯೇಂದ್ರ ಪ್ರತಿಭಟನೆ ಹಿಂಪಡೆದಿದ್ದಕ್ಕೆ ವೈದ್ಯರಿಗೆ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ, ನೆನ್ನೆ ಕರೆ ನೀಡಲಾಗಿದ್ದ ಮುಷ್ಕರ ವಾಪಸ್ ಪಡೆದಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳು” ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಕೋವಿಡ್ ಸಂದರ್ಭದಲ್ಲಿ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಅರಿವಿದೆ. ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರು ವೈದ್ಯರ ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿರುವ ಹಿನ್ನೆಯಲ್ಲಿ, ನೆನ್ನೆ ಕರೆ ನೀಡಲಾಗಿದ್ದ ಮುಷ್ಕರ ವಾಪಸ್ ಪಡೆದಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಕ್ಕೆ ಧನ್ಯವಾದಗಳು.

— Dr Sudhakar K (@DrSudhakar_) August 23, 2020

ನಂಜನಗೂಡು ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಹಾಗೂ ಕೆಲವು ಬೇಡಿಕೆಗಳೊಂದಿಗೆ ಪ್ರತಿಭಟನೆಗೆ ಮುಂದಾಗಿದ್ದ ವೈದ್ಯಾಧಿಕಾರಿಗಳು, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂಬ ನನ್ನ ಭರವಸೆಗೆ ಬೆಲೆ ಕೊಟ್ಟು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಇಲಾಖೆಯ ವೈದ್ಯಾಧಿಕಾರಿಗಳ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶ್ರೀರಾಮುಲು ಹೇಳಿದ್ದಾರೆ.

2/2
ಇಲಾಖೆಯ ವೈದ್ಯಾಧಿಕಾರಿಗಳ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

ಕೋವಿಡ್ ವ್ಯಾಪಿಸಿರುವ ಸನ್ನಿವೇಶದಲ್ಲಿ ಜನರ ಆರೈಕೆಗೆ ನಿಮ್ಮೆಲ್ಲರ ಸೇವೆ ಅತ್ಯಗತ್ಯ. ಈ ಜವಾಬ್ದಾರಿ ಅರಿತು, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ನಡೆಸುವ ನಿರ್ಧಾರ ಹಿಂಪಡೆದಿರುವ ಎಲ್ಲ ಆರೋಗ್ಯಾಧಿಕಾರಿಗಳಿಗೆ ಧನ್ಯವಾದಗಳು.

— B Sriramulu (@sriramulubjp) August 23, 2020

ಅಲ್ಲದೇ, ಕೋವಿಡ್ ವ್ಯಾಪಿಸಿರುವ ಸನ್ನಿವೇಶದಲ್ಲಿ ಜನರ ಆರೈಕೆಗೆ ನಿಮ್ಮೆಲ್ಲರ ಸೇವೆ ಅತ್ಯಗತ್ಯ. ಈ ಜವಾಬ್ದಾರಿ ಅರಿತು, ಸಾರ್ವಜನಿಕ ಹಿತದೃಷ್ಟಿಯಿಂದ ಮುಷ್ಕರ ನಡೆಸುವ ನಿರ್ಧಾರ ಹಿಂಪಡೆದಿರುವ ಎಲ್ಲ ಆರೋಗ್ಯಾಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

ಡಾ.ನಾಗೇಂದ್ರ ರ ಆತ್ಮ ಹತ್ಯೆ ದುರದೃಷ್ಟಕರ ಸಂಗತಿ.ತನಿಖೆಯಿಂದ ಹೊರಬರುವ ಸತ್ಯಾಂಶದ ಆಧಾರದ ಮೇಲೆ ಕ್ರಮ ಖಚಿತ ಎಂದು ಸರ್ಕಾರ ಹೇಳಿದೆ.’ವೈದ್ಯೋ ನಾರಾಯಣೋ ಹರಿ’ ಎನ್ನುವುದಕ್ಕೆ ಪೂರಕವೆಂಬಂತೆ, ಕೊರೊನಾ ಯುದ್ಧದ ಈ ಸಮಯದಲ್ಲಿ ಸೇನಾನಿಗಳಂತೆ ಹೋರಾಡುತ್ತಿರುವ ವೈದ್ಯಬಂಧುಗಳು ಮುಷ್ಕರದ ನಿರ್ಧಾರ ಕೈ ಬಿಟ್ಟು ಮಾನವೀಯ ಮೌಲ್ಯ ಎತ್ತಿ ಹಿಡಿದಿದ್ದಾರೆ🙏

— Vijayendra Yediyurappa (@BYVijayendra) August 23, 2020

ಡಾ.ನಾಗೇಂದ್ರರ ಆತ್ಮಹತ್ಯೆ ದುರದೃಷ್ಟಕರ ಸಂಗತಿ. ತನಿಖೆಯಿಂದ ಹೊರಬರುವ ಸತ್ಯಾಂಶದ ಆಧಾರದ ಮೇಲೆ ಕ್ರಮ ಖಚಿತ ಎಂದು ಸರ್ಕಾರ ಹೇಳಿದೆ. ‘ವೈದ್ಯೋ ನಾರಾಯಣೋ ಹರಿ’ ಎನ್ನುವುದಕ್ಕೆ ಪೂರಕವೆಂಬಂತೆ, ಕೊರೊನಾ ಯುದ್ಧದ ಈ ಸಮಯದಲ್ಲಿ ಸೇನಾನಿಗಳಂತೆ ಹೋರಾಡುತ್ತಿರುವ ವೈದ್ಯಬಂಧುಗಳು ಮುಷ್ಕರದ ನಿರ್ಧಾರ ಕೈ ಬಿಟ್ಟು ಮಾನವೀಯ ಮೌಲ್ಯ ಎತ್ತಿ ಹಿಡಿದಿದ್ದಾರೆ” ಎಂದು ವಿಜಯೇಂದ್ರ ವೈದ್ಯರಿಗೆ ಧನ್ಯವಾದ ಅರ್ಪಿಸಿದ್ದಾರೆ.

TAGGED:bengalurudoctorsprotestPublic TVsriramuluSudhakarVijayendraಪಬ್ಲಿಕ್ ಟಿವಿಪ್ರತಿಭಟನೆಬೆಂಗಳೂರುವಿಜಯೇಂದ್ರವೈದ್ಯರುಶ್ರೀರಾಮುಲುಸುಧಾಕರ್
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
6 minutes ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
7 minutes ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
8 minutes ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
51 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
52 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?