Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ ದಿನಗಳಲ್ಲಿ ಏನಾಗುತ್ತದೆ ಅಂತ ಹೇಳಲು ನಾನು ಜ್ಯೋತಿಷಿ ಅಲ್ಲ: ಅಶ್ವಥ್ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದಿನ ದಿನಗಳಲ್ಲಿ ಏನಾಗುತ್ತದೆ ಅಂತ ಹೇಳಲು ನಾನು ಜ್ಯೋತಿಷಿ ಅಲ್ಲ: ಅಶ್ವಥ್ ನಾರಾಯಣ್

Bengaluru City

ಮುಂದಿನ ದಿನಗಳಲ್ಲಿ ಏನಾಗುತ್ತದೆ ಅಂತ ಹೇಳಲು ನಾನು ಜ್ಯೋತಿಷಿ ಅಲ್ಲ: ಅಶ್ವಥ್ ನಾರಾಯಣ್

Public TV
Last updated: June 17, 2021 4:14 pm
Public TV
Share
3 Min Read
ASHWATH NARAYAN
SHARE

– ಮಲ್ಲೇಶ್ವರದಲ್ಲಿ ನಾನು ಭದ್ರವಾಗಿದ್ದೇನೆ

ಬೆಂಗಳೂರು: ನಮ್ಮ ಪಕ್ಷದಲ್ಲಿ ಯಾರೂ ಲಕ್ಷ್ಮಣ ರೇಖೆ ದಾಟಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಹೇಳಲು ನಾನು ಜ್ಯೋತಿಷಿ ಅಲ್ಲ. ಈಗ ಯಡಿಯೂರಪ್ಪ ಅವರು ನಮ್ಮ ನಾಯಕರು ಎಂದು ಉಪಮುಖ್ಯಮಂತ್ರಿ ಡಾ.ಸಿ. ಎನ್ ಅಶ್ವಥ್ ನಾರಾಯಣ್ ಹೇಳಿದರು.

ರಾಮನಗರದಲ್ಲಿ ರೋಟರಿ ಬಿಜಿಎಸ್ ಆಸ್ಪತ್ರೆ (ಕೋವಿಡ್‍ಯೇತರ) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಮ್ಮ ಪಕ್ಷದ ನಾಯಕತ್ವ ಬದಲಾವಣೆ ಸಂಬಂಧ ನಾನು ಏನನ್ನೂ ಹೇಳುವುದಿಲ್ಲ. ಯಾರಾದರು ಹೇಳಿಕೆಗಳನ್ನು ನೀಡಿದ್ದರೆ ಅವರನ್ನೇ ಕೇಳಿ. ಮುಂದಿನ ದಿನಗಳಲ್ಲಿ ನಾನು ರಾಮನಗರ ಜಿಲ್ಲಾ ಉಸ್ತುವಾರಿಯಾಗಿ ಮುಂದುವರಿಯುತ್ತೇನೋ ಇಲ್ಲವೋ ಎಂದು ಹೇಳಲು ನನಗೆ ಭವಿಷ್ಯ ಹೇಳುವುದು ಗೊತ್ತಿಲ್ಲ ಎಂದರು.

Ashwath Narayana medium

ಸದ್ಯಕ್ಕೆ ನನಗೆ ರಾಮನಗರ ಜಿಲ್ಲೆಯ ಉಸ್ತುವಾರಿಯಾಗಿ ಸಿಎಂ ಅವರು ಅವಕಾಶ ನೀಡಿದ್ದಾರೆ. ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೆನೆ ಎಂದು ಅವರು ಹೇಳಿದರು.

ಅರುಣ್ ಸಿಂಗ್ ಹೇಳಿದ್ದಾಗಿದೆ:
ಈಗಾಗಲೇ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈಗಾಗಲೇ ಎಲ್ಲವನ್ನೂ ಸ್ಪಷ್ಟವಾಗಿ ಹೇಳಿದ್ದಾರೆ. ಅರುಣ್ ಸಿಂಗ್ ಅವರ ಭೇಟಿ ಹಾಗೂ ಸಭೆಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಎಲ್ಲವೂ ಸರಿಹೋಗುತ್ತದೆ ಎಂದು ಅವರು ಪುನುರುಚ್ಛರಿಸಿದರು.

ARUN SINGH 1 medium

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪದೇಪದೆ ಸಮಾಲೋಚನೆ ನಡೆಯುತ್ತಲೇ ಇರುತ್ತದೆ. ಇದರಲ್ಲಿ ತಪ್ಪೇನಿದೆ. ಸರಕಾರ ಉತ್ತಮವಾಗಿ ಕೆಲಸ ಮಾಡುವುದು. ಪಕ್ಷವನ್ನು ಬಲಿಷ್ಠವಾಗಿ ಮುನ್ನಡೆಸುವುದು, ಜನಾಭಿಪ್ರಾಯ ಸಂಗ್ರಹಿಸುವುದು, ಜನರ ಬಳಿ ವಿಶ್ವಾಸ ಹೆಚ್ಚಿಸಿಕೊಳ್ಳುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಅವರು ಹೇಳಿದರು.

ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಇಲ್ಲ:
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆದಿಲ್ಲ. ಅಭಿವೃದ್ಧಿ ವಿಚಾರಗಳ ಬಗ್ಗೆ ಮಾತ್ರ ಚರ್ಚೆ ನಡೆಯುತ್ತಿದೆ. ನಾವು ಅಧಿಕಾರ ಪಡೆದಿರುವುದೇ ಜನರ ಸೇವೆಗೆ ಎನ್ನುವುದನ್ನು ಮರೆಯಬಾರದು. ಸಚಿವರಾದ ಸಿ.ಪಿ ಯೋಗೇಶ್ವರ್, ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲಾರೆ. ನೀವು ಅವರನ್ನೇ ಕೇಳಿ ಉತ್ತರ ಪಡೆದುಕೊಳ್ಳಬಹುದು ಎಂದು ಡಿಸಿಎಂ ತಿಳಿಸಿದರು. ಇದನ್ನೂ ಓದಿ: ನನ್ನ ಫೋನ್ ಕದ್ದಾಲಿಕೆಯಾಗಿದೆ, ಜೈಲಿನಿಂದ ಕಾಲ್ ಬರುತ್ತೆ – ಬೆಲ್ಲದ್

yogeshwar 1 medium

ಮುಂದಿನ ಚುನಾವಣೆಗೆ ಪಕ್ಷದ ಮೂಲಕವೇ ಮತಯಾಚನೆ ನಡೆಸುತ್ತೇವೆ. 2023ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯನ್ನು ಎದುರಿಸುವಷ್ಟೇ ನಮ್ಮ ಗುರಿ. ಅದಕ್ಕೆ ಈಗಿನಿಂದಲೇ ಸಿದ್ಧತೆ ನಡೆದಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಬಿಟ್ಟರೆ ಕಾಂಗ್ರೆಸ್ ಝೀರೊ: ರೇವಣ್ಣ

ನಮ್ಮ ಬಿಜೆಪಿ ಪಕ್ಷಕ್ಕೆ ಶಕ್ತಿ, ನಿರ್ದಿಷ್ಟ ಗುರಿ ಇದೆ. ಮುಂದಿನ ಹಾದಿಗಳ ಬಗ್ಗೆ ಪಕ್ಷವೇ ನಿರ್ಧಾರ ಮಾಡುತ್ತದೆ. ಈಗ ಯಾವುದೇ ಗೊಂದಲ ಇದ್ದರೂ ಪರಿಹಾರವಾಗುತ್ತದೆ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಸರಕಾರ ನಡೆಯುತ್ತಿದೆ. ನಾನು ಸಹ ಅವರ ಸಂಪುಟದಲ್ಲೇ ಇದ್ದೇನೆ. ಸಚಿವ ಸಂಪುಟ ಪುನಾ ರಚನೆ ಬಗ್ಗೆ ಈಗ ಏನೇ ಹೇಳಿದರೂ ಗೊಂದಲ ಸೃಷ್ಟಿಯಾಗುತ್ತದೆ. ಆ ಬಗ್ಗೆ ಕೂಡ ನಾನು ಏನನ್ನೂ ಹೇಳುವುದಿಲ್ಲ ಎಂದರು.

ESHWARAPPA 1 1 medium

ಈಗಾಗಲೇ ಪಕ್ಷದ ವರಿಷ್ಠರು ಹೇಳಿರುವ ಮಾತುಗಳನ್ನು ನಾನು ಮತ್ತೆ ಮತ್ತೆ ಮಾತನಾಡುವುದಿಲ್ಲ. ಯಾವಾಗಲು ಸ್ಪರ್ಧೆ ಇರಬೇಕು. ಆಸೆ ಇರಬೇಕು. ಇಂದು ಉಸ್ತುವಾರಿ ಸಚಿವನಾಗಿ ನಾನಿದ್ದೇನೆ. ಮುಂದೆ ಇನ್ಯಾರೊ ಇರುತ್ತಾರೆ. ಇದರಲ್ಲಿ ತಪ್ಪೇನು ಎಂದು ಜಿಲ್ಲಾ ಉಸ್ತುವಾರಿ ಕುರಿತಂತೆ ಡಿಸಿಎಂ ಪ್ರತಿಕ್ರಿಯಿಸಿದರು.

ಮಾಗಡಿಯಿಂದ ಸ್ಪರ್ಧೆ ಇಲ್ಲ:
ಮಾಗಡಿಯಲ್ಲಿ ನಾನು ಸ್ಪರ್ಧಿಸುವ ಬಗ್ಗೆ ಯಾರು ಘೋಷಣೆ ಮಾಡಿದರೊ ಅವರನ್ನೇ ಕೇಳಬೇಕು. ಅಂತಹ ಯಾವುದೇ ಉದ್ದೇಶ ನನಗೆ ಇಲ್ಲ. ಚುನಾವಣೆಗಾಗಿ ನಾನು ಕೆಲಸ ಮಾಡುತ್ತಿಲ್ಲ. ಜಿಲ್ಲೆಯಲ್ಲಿ ನಿಸ್ವಾರ್ಥವಾಗಿ ಕೆಲಸ ಮಾಡುತ್ತಿದ್ದೇನೆ. ನಾನು ಮಲ್ಲೇಶ್ವರಂ ಕ್ಷೇತ್ರದಲ್ಲಿ ಭದ್ರವಾಗಿದ್ದೇನೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು.

TAGGED:Ashwath NarayanbengalurubjpmalleshwaramPublic TVಅಶ್ವಥ್ ನಾರಾಯಣ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮಲ್ಲೇಶ್ವರಂ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
3 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?