Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರನೇ ಅಲೆಯಲ್ಲಿ ಮಕ್ಕಳ ಸಾವು ಹೆಚ್ಚಾದ್ರೆ ಜನ ಸುಮ್ನೆ ಇರಲ್ಲ: ಎ. ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಮೂರನೇ ಅಲೆಯಲ್ಲಿ ಮಕ್ಕಳ ಸಾವು ಹೆಚ್ಚಾದ್ರೆ ಜನ ಸುಮ್ನೆ ಇರಲ್ಲ: ಎ. ನಾರಾಯಣಸ್ವಾಮಿ

Chitradurga

ಮೂರನೇ ಅಲೆಯಲ್ಲಿ ಮಕ್ಕಳ ಸಾವು ಹೆಚ್ಚಾದ್ರೆ ಜನ ಸುಮ್ನೆ ಇರಲ್ಲ: ಎ. ನಾರಾಯಣಸ್ವಾಮಿ

Public TV
Last updated: June 29, 2021 7:56 pm
Public TV
Share
2 Min Read
CTD 3
SHARE

ಚಿತ್ರದುರ್ಗ: ಕೋವಿಡ್-19 ಮೂರನೇ ಅಲೆಯು ಹೆಚ್ಚಾಗಿ ಮಕ್ಕಳಲ್ಲಿ ಸೋಂಕು ಕಂಡುಬರುವ ಸಾಧ್ಯತೆ ಇರುವುದರಿಂದ ಒಂದು ತಿಂಗಳೊಳಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳೊಂದಿಗೆ ಕೋವಿಡ್-19 ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಒಂದು ವೇಳೆ ಮೂರನೇ ಅಲೆಯಲ್ಲಿ ಮಕ್ಕಳು ಹೆಚ್ಚಾಗಿ ಸಾವನ್ನಪ್ಪಿದರೆ ಜನರು ಸಮ್ಮನೆ ಇರಲ್ಲ ಅಂತ ಸಂಸದ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ನಿಯಂತ್ರಣ ಸಂಬಂಧ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್-19ರ ಎರಡನೇ ಅಲೆಯ ಸಂದರ್ಭದಲ್ಲಿ ಎದುರಿಸಿರುವ ಲೋಪದೋಷಗಳನ್ನು ಸರಿಪಡಿಸಿಕೊಂಡು ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ನಿಯಂತ್ರಣಕ್ಕೆ ಸಿದ್ಧರಾಗಬೇಕು ಎಂದು ತಾಕೀತು ಮಾಡಿದರು.

corona virus 1 medium

ಪ್ರಸ್ತಾವನೆ ಸಲ್ಲಿಸಿ: ಕೋವಿಡ್-19ರ ಮೂರನೇ ಅಲೆಯ ನಿಯಂತ್ರಣಕ್ಕಾಗಿ ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ತಜ್ಞ ವೈದ್ಯರು, ಸಿಬ್ಬಂದಿ, ಹಾಸಿಗೆ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಔಷಧಿಗಳ ವಿವರಗಳನ್ನೊಳಗೊಂಡಂತೆ ಇದಕ್ಕೆ ಬೇಕಾಗುವ ಬಜೆಟ್‍ನ ಸಂಪೂರ್ಣ ವಿವರದ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸಂಸದರು ಸೂಚನೆ ನೀಡಿದರು. ಇದನ್ನೂ ಓದಿ: ಕೊಂಚ ಏರಿಕೆ ಕಂಡ ಕೊರೊನಾ ಪ್ರಕರಣ- ರಾಜ್ಯದಲ್ಲಿಂದು 3,222 ಮಂದಿಗೆ ಪಾಸಿಟಿವ್

ಜಿಲ್ಲೆಗೆ ಅಗತ್ಯವಿರುವ ಸಿಬ್ಬಂದಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶೀಘ್ರದಲ್ಲಿ ಅರ್ಜಿ ಆಹ್ವಾನಿಸಬೇಕು. ಶೇ.10ರಷ್ಟು ಅಗತ್ಯವಿರುವ ಔಷಧಿಯನ್ನು ಖರೀದಿಸಬೇಕು. ಕೋವಿಡ್-19ರ ಮೂರನೇ ಅಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಬೇಕು. ಹಾಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

9172a37e cd22 4125 b14c 193e076b24ed medium

ಸೆಮಿನಾರ್, ತರಬೇತಿಗೆ ಸೂಚನೆ: ಕೋವಿಡ್-19 ಮೂರನೇ ಅಲೆಯ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಸೋಂಕಿತ ಮಕ್ಕಳಿಗೆ ಯಾವ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಎನ್ನುವುದರ ಕುರಿತು ತಜ್ಞರಿಂದ ಸೆಮಿನಾರ್ ಹಾಗೂ ತರಬೇತಿ ನೀಡುವಂತೆ ಸಂಸದರು ಸೂಚಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲು ಇಂದಿರಾ ಗಾಂಧಿ ಮಕ್ಕಳ ತರಬೇತಿ ಸಂಸ್ಥೆಯೊಂದಿಗೆ ಚರ್ಚಿಸಲಾಗಿದ್ದು, ಸಿಬ್ಬಂದಿಗೆ ತರಬೇತಿ ನೀಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ತಾಲ್ಲೂಕುವಾರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೆಮಿನಾರ್ ಹಾಗೂ ತರಬೇತಿ ನೀಡಬೇಕು. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಆಪರೇಟಿಂಗ್ ಹಾಗೂ ಆಕ್ಸಿಜನ್ ಬಳಕೆ ಕುರಿತು ತರಬೇತಿ ನೀಡಬೇಕು ಎಂದು ಸಂಸದರು ತಿಳಿಸಿದರು.

corona virus medium

ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಆರ್ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

TAGGED:A. Narayana SwamyCorona VirusCovid 19mpPublic TVಎ ನಾರಾಯಣಸ್ವಾಮಿಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಸಂಸದ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
18 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
32 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?