Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರು ತಿಂಗಳ ನಂತರ ಅದ್ಧೂರಿ ನಾಮಕರಣ – ಜೂನಿಯರ್ ಚಿರುಗೆ ಎರಡು ನಿಕ್ ನೇಮ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೂರು ತಿಂಗಳ ನಂತರ ಅದ್ಧೂರಿ ನಾಮಕರಣ – ಜೂನಿಯರ್ ಚಿರುಗೆ ಎರಡು ನಿಕ್ ನೇಮ್

Bengaluru City

ಮೂರು ತಿಂಗಳ ನಂತರ ಅದ್ಧೂರಿ ನಾಮಕರಣ – ಜೂನಿಯರ್ ಚಿರುಗೆ ಎರಡು ನಿಕ್ ನೇಮ್

Public TV
Last updated: October 28, 2020 7:21 pm
Public TV
Share
2 Min Read
Meghana 1
SHARE

ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ ಮಾಡಲಾಗುವುದು ಎಂದು ಮೇಘನಾ ತಂದೆ ಸುಂದರ್ ರಾಜ್ ಹೇಳಿದ್ದಾರೆ.

Sundar Raj

ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ರಾಜ್, ತಿರುಪತಿ ತಿಮ್ಮಪ್ಪನ ಹರಕೆಯಿಂದ ನನ್ನ ಮೊಮ್ಮಗ ಹುಟ್ಟಿದ್ದಾನೆ. ಕನ್ನಡದ ನೆಲದಲ್ಲಿ ದಸರಾ ಹಬ್ಬದ ವೇಳೆ ಮೊಮ್ಮಗು ಹುಟ್ಟಿರೋದು ಶುಭ ಸೂಚಕ. ನವೆಂಬರ್ 1 ರಂದು ಮೇಘನಾ ರಾಜ್ ಎಲ್ಲರ ಜೊತೆ ಮಾತನಾಡುತ್ತಾರೆ. ಕೊರೊನಾ ಕಾಲದಿಂದಾಗಿ ಮೇಘನಾ ರಾಜ್ ಹೊರಗೆ ಬರುವಂತಿಲ್ಲ ಎಂದರು. ಇದನ್ನೂ ಓದಿ: ಜೂನಿಯರ್ ಚಿರುಗೆ ಬೆಳ್ಳಿ ತೊಟ್ಟಿಲು, ಚಿನ್ನದ ಬಟ್ಟಲು ಖರೀದಿಸಿದ ಧ್ರುವ ಸರ್ಜಾ

junior chiru dhruva sarja

ಅರ್ಜುನ್ ಸರ್ಜಾ ಫೋನ್ ಮಾಡಿ ಮಗುವನ್ನ ಬರಮಾಡಿಕೊಳ್ಳುವದರ ಕುರಿತು ಮಾತಾನಾಡಿದ್ರು. ಅರ್ಜುನ್ ಸರ್ಜಾ ಜೆಂಟಲ್‍ಮ್ಯಾನ್, ಧೃವ ಸರ್ಜಾ ಸೂಪರ್ ಶೋ ಮ್ಯಾನ್. ಮಗು ಹುಟ್ಟಿದ ತಕ್ಷಣ ಎಲ್ಲರಿಗೂ ತೋರಿಸಿ ಸಂಭ್ರಮಿಸಿದರು. ಆದ್ರೆ ತಂದೆ ಮಗಳನ್ನು ನೋಡಿಕೊಳ್ಳುವವನು ವಾಚ್ ಮ್ಯಾನ್. ಆ ಕೆಲಸವನ್ನ ಕೊನೆಯವರೆಗೂ ನಾನು ನಿರ್ವಹಿಸುತ್ತೇನೆ. ಚಿರಂಜೀವಿ ಸರ್ಜಾ ಇಲ್ಲ ಅನ್ನೋದನ್ನ ನಂಬಲು ಆಗುತ್ತಿಲ್ಲ. ಮದುವೆಯಾದ ಎರಡೇ ವರ್ಷದಲ್ಲಿ ಚಿರಂಜೀವಿ ನಮ್ಮನ್ನ ಅಗಲಿ ಹೋದ ಎಂದು ಹೇಳುತ್ತಾ ಭಾವುಕರಾದರು. ಇದನ್ನೂ ಓದಿ: ಮೇಘನಾ, ಜ್ಯೂನಿಯರ್ ಚಿರು ನೋಡಲು ಆಸ್ಪತ್ರೆಗೆ ಬಂದ ಮಲಯಾಳಂ ಸ್ಟಾರ್ ಜೋಡಿ

Chiru 2

ಮಗಳನ್ನ ಕೊಟ್ಟು ಮದುವೆ ಮಾಡಿ ಜವಾಬ್ದಾರಿ ಮುಗಿತು ಅಂದುಕೊಳ್ಳವಾಗಲೇ ಚಿರು ಹೋಗಿ ಬಿಟ್ಟ. ಮದ್ವೆ ಆಗದೆ ಇದ್ರೆ ಯೋಚನೆ ಇರ್ತಾಯಿರಲಿಲ್ಲ. ಈ ರೀತಿಯಾಗಿ ಮಗಳನ್ನು ನೋಡೋಕೆ ಕಷ್ಟ ಆಗುತ್ತದೆ. ಆ ಕುಟುಂಬಕ್ಕೆ ಮಗನ ಕಳೆದುಕೊಂಡ ನೋವಿದೆ, ನಮಗೆ ಅಳಿಯನ ಕಳೆದುಕೊಂಡ ದುಃಖವಿದೆ. ದೇವರು ಸುಂದರವಾದ ಮಗಳನ್ನ ಕೊಟ್ಟ. ಆದ್ರೆ ಆಕೆಗೆ ಸುಂದರವಾದ ಜೀವನ ಕೊಡಲಿಲ್ಲ. ಮಗು ಬೆಳೆಯುವವರೆಗೂ ನನಗೆ ಆಯಸ್ಸು ಕೊಡು ಅಂತ ಕೇಳುತ್ತೇನೆ ಎಂದು ದೇವರಲ್ಲಿ ಪ್ರಾರ್ಥಿಸಿದರು. ಇದನ್ನೂ ಓದಿ: ಥೇಟ್ ಚಿರು ಮೂಗಿನಂತೆ ಮಗುವಿನ ಮೂಗಿದೆ: ಐಶ್ವರ್ಯಾ ಸರ್ಜಾ

MEGHANA

ಎರಡು ನಿಕ್‍ನೇಮ್: ಮಗುವಿಗೇ ಮೇಘನಾಳೇ ತಂದೆ-ತಾಯಿಯಾಗಿದ್ದಾಳೆ. ನಾನು ಪ್ರೀತಿಯಿಂದ ಮಗುವಿಗೆ ಚಿಂಟೂ ಎಂದು ಕರೆಯಬೇಕೆಂದುಕೊಂಡಿದ್ದೇನೆ. ಚಿಂಟೂ ಅಂದ್ರೆ ಚಿಂತೆಯನ್ನ ದೂರ ಮಾಡಲಿ ಅನ್ನೋದಕ್ಕೆ ಆ ಹೆಸರು ಆಯ್ಕೆ ಮಾಡಿದ್ದೇನೆ. ಆದ್ರೆ ಮೇಘನಾ ಮಗುವನ್ನ ಪಾಪು ಎಂದು ಕರೆಯುತ್ತಾಳೆ ಎಂದು ಹೇಳಿದರು. ಇದನ್ನೂ ಓದಿ: ಮೇಘನಾ ಆಸೆಯಂತೆ ಹುಟ್ಟಿದ ತಕ್ಷಣ ಚಿರುಗೆ ಮಗು ತೋರ್ಸಿದ್ದೇವೆ: ಲಕ್ಷ್ಮಿ ಅಮ್ಮ

meghana copy

ಚಿರು ಪರವಾಗಿ ಮನೆಗೆ ಬಂದ ಅವನ ಮಗನನ್ನ ಗೋದೂಳಿ ಮುಹೂರ್ತದಲ್ಲಿ ಮನೆಗೆ ಕರೆದುಕೊಂಡು ಬಂದಿದ್ದೇವೆ. ನಾವು ಈ ಮಹೂರ್ತವನ್ನ ನೋಡಿ ಮಗುವನ್ನು ತೋರಿಸಿಬೇಕು ಅಂದು ಕೊಂಡಿದ್ದೇವೆ. ಮೊದಲಿಗೆ ಮಗುವನ್ನ ಪತ್ನಿ ಪರಿಮಳ ಅವರು ನೋಡಿದ್ರು. ಆ ನಂತರ ನಮಗೆ ಮಗು ತೋರಿಸಲಾಯ್ತು. ಆಸ್ಪತ್ರೆಗೆ ಬಂದ ವೀರಾಂಜನೇಯ ಧ್ರುವ ಸರ್ಜಾ, ಸಂಜೀವಿನಿ ಬೆಟ್ಟ ಹಿಡಿದಂತೆ ಮಗು ಹಿಡಿದು ಎಲ್ಲರಿಗೂ ತೋರಿಸಿದನು. ಇದನ್ನೂ ಓದಿ: ಚಿರು ಮಗನನ್ನ 20 ವರ್ಷದ ನಂತ್ರ ನಾನೇ ಲಾಂಚ್ ಮಾಡ್ತೀನಿ: ಅರ್ಜುನ್ ಸರ್ಜಾ

ಈ ಮಗು ಸರ್ಜಾ ಕುಟುಂಬದ ಕುಡಿ. ಚಿರು ಅನುಪಸ್ಥಿತಿಯಲ್ಲಿಯೇ ಮಗುವನ್ನ ನೋಡಿಕೊಳ್ಳುವುದು ತಾಯಿಯ ಕರ್ತವ್ಯ. ಈ ಸ್ಥಿತಿಯಲ್ಲಿ ಮಗಳನ್ನ ಆರೈಕೆ ಮಾಡೋದು ನಮ್ಮ ಕರ್ತವ್ಯ. ಹಾಗಾಗಿ ಜೂನಿಯರ್ ಚಿರು ನಮ್ಮ ಮನೆಯಲ್ಲಿಯೇ ಬೆಳೆಯಲಿದ್ದಾನೆ. ಮಗು ಇಲ್ಲಿಯೂ ಇರುತ್ತೆ, ಅಲ್ಲಿಯೂ ಇರಬೇಕು. ಎರಡೂ ಕುಟುಂಬಗಳ ಆರೈಕೆಯಲ್ಲಿ ಮಗು ಬೆಳೆಯಲಿದೆ. ಮಗುವಿನ ಮೂಗು ತುಂಬಾನೇ ಚೆನ್ನಾಗಿದೆ. ಅದುವೇ ಮಗುವಿನ ಟ್ರೇಡ್ ಮಾರ್ಕ್ ಎಂದರು.

TAGGED:Chiranjeevi SarjacinemaJunior Chirumeghana raj sarjaPublic TVsandalwoodsundar rajಚಿರಂಜೀವಿ ಸರ್ಜಾಜೂನಿಯರ್ ಚಿರುಪಬ್ಲಿಕ್ ಟಿವಿಮೇಘನಾ ರಾಜ್ ಸರ್ಜಾಸಿನಿಮಾಸುಂದರ್ ರಾಜ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

NAMMA METRO 4
Bengaluru City

IPL ಪಂದ್ಯದ ದಿನ ತಡರಾತ್ರಿ 2ರವರೆಗೆ ಸಂಚಾರ ಅವಧಿ ವಿಸ್ತರಿಸಿದ ʻನಮ್ಮ ಮೆಟ್ರೋʼ

Public TV
By Public TV
31 minutes ago
Bengaluru Police
Bengaluru City

ಬೆಂಗಳೂರಿಂದ ತಿರುಪತಿಗೆ ಹೋರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Public TV
By Public TV
31 minutes ago
Udupi Fishing 2
Districts

ಮೀನುಗಾರಿಕೆಗೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ; ಇಂಧನ ಸಂಕಷ್ಟ, ಆಳ ಸಮುದ್ರ ಮೀನುಗಾರಿಕೆಗೆ ಆತಂಕ

Public TV
By Public TV
56 minutes ago
Petrol Bunk 4
Bengaluru City

ಬೆಂಗಳೂರಿನಲ್ಲಿ ಪೆಟ್ರೋಲ್ ಅಭಾವ ವದಂತಿ – ಬಾಟಲ್‌, ಕ್ಯಾನ್‌ ಹಿಡಿದು ಬಂಕ್‌ಗಳಿಗೆ ಮುಗಿಬಿದ್ದ ಜನ

Public TV
By Public TV
1 hour ago
Gangavathi Inscription
Districts

ಗಂಗಾವತಿಯಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ಶಿಲಾಶಾಸನ ಪತ್ತೆ

Public TV
By Public TV
2 hours ago
Donald Trump 2
Latest

ಆಕ್ರಮಿಸಿಕೊಳ್ತೇನೆ, ಇಲ್ಲವೇ ಸ್ವತಂತ್ರಗೊಳಿಸುತ್ತೇನೆ – ವೆನೆಜುವೆಲಾ, ಇರಾನ್‌ ಬಳಿಕ ಮತ್ತೊಂದು ದೇಶದ ಮೇಲೆ ಟ್ರಂಪ್‌ ಕಣ್ಣು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?