Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೊದಲ ಬಾರಿಗೆ ಆರಂಭಗೊಂಡ ಬ್ಯಾರಿ ಜಾನಪದ ಕಲೆಗಳ ಕೋರ್ಸ್‍ಗೆ ಉತ್ತಮ ಸ್ಪಂದನೆ: ರಹೀಂ ಉಚ್ಚಿಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಮೊದಲ ಬಾರಿಗೆ ಆರಂಭಗೊಂಡ ಬ್ಯಾರಿ ಜಾನಪದ ಕಲೆಗಳ ಕೋರ್ಸ್‍ಗೆ ಉತ್ತಮ ಸ್ಪಂದನೆ: ರಹೀಂ ಉಚ್ಚಿಲ್

Dakshina Kannada

ಮೊದಲ ಬಾರಿಗೆ ಆರಂಭಗೊಂಡ ಬ್ಯಾರಿ ಜಾನಪದ ಕಲೆಗಳ ಕೋರ್ಸ್‍ಗೆ ಉತ್ತಮ ಸ್ಪಂದನೆ: ರಹೀಂ ಉಚ್ಚಿಲ್

Public TV
Last updated: July 24, 2021 8:28 pm
Public TV
Share
2 Min Read
mng barry
SHARE

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜ್(ಸ್ವಾಯತ್ತ) ಆಶ್ರಯದಲ್ಲಿ ‘ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಪಾಟ್, ಕೈಕೊಟ್ಟ್ ಪಾಟ್ ಜಾನಪದ ಕಲೆಗಳ ಕೋರ್ಸ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಹಾಗೂ ಪ್ರತಿಭಾ ಪ್ರದರ್ಶನ ಸಮಾರಂಭವು ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಾಫೇಯಿ ಸೆಂಟರ್ ಏರಿಕ್ ಮಥಾಯಸ್ ಸಭಾಂಗಣದಲ್ಲಿ ನಡೆಯಿತು. ದಫ್, ಕೋಲ್ಕಲಿ ಬಾರಿಸೋ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

mng barry 2 10

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ರೆ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ., ಪ್ರಾದೇಶಿಕ ಭಾಷೆಗಳಿಗೆ ಒತ್ತು ನೀಡಿ ನಾವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ. ಬ್ಯಾರಿ ಅಕಾಡೆಮಿ ಆ ನಿಟ್ಟಿನಲ್ಲಿ ಸ್ತುತ್ಯ ಕಾರ್ಯ ಮಾಡಿದೆ ಎಂದರು.

mng barry 2 1

ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಮಾತನಾಡಿ, ಬ್ಯಾರಿ ಜಾನಪದ ಕಲೆ ಮರೆಯಾಗಿ ಹೋಗುತ್ತಿದೆ. ಇಂತಹ ಸನ್ನಿವೇಶದಲ್ಲಿ ಈ ಕಲೆಯನ್ನು ಉಳಿಸಿ ಮುಂದಿನ ಜನಾಂಗಕ್ಕಾಗಿ ಉಳಿಸಲು ನಾವು ಸರ್ಟಿಫಿಕೇಟ್ ಕೋರ್ಸನ್ನು ಆರಂಭಿಸಿ ಯಶಸ್ವಿ ಗಳಿಸಿದ್ದೇವೆ. ಈ ಮುಂಚೆ ಕೈಕೊಟ್ಟು, ಒಪ್ಪನೆ, ಕೋಲ್ಕಲಿ ಜಾನಪದ ಹಾಡುಗಳನ್ನು ನಮ್ಮ ಊರಲ್ಲಿ ಕಾರ್ಯಕ್ರಮದಲ್ಲಿ ಪ್ರದರ್ಶಿಸಲು ಕೇರಳದ ಕಲಾವಿದರನ್ನು ಕರೆಯಬೇಕಾಗಿತ್ತು. ಇದೀಗ ಬ್ಯಾರಿ ಅಕಾಡೆಮಿ ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಬ್ಯಾರಿ ಜಾನಪದ ಕಲೆಗಳ ಬಗೆಗಿನ ಕೋರ್ಸ್ ಆರಂಭಿಸಿ ಹೊಸ ಕಲಾವಿದರನ್ನು ಸೃಷ್ಟಿ ಮಾಡುವ ಜೊತೆಗೆ ಉದ್ಯೋಗಾವಕಾಶ ಸೃಷ್ಟಿಸಿದೆ. ಇನ್ನು ಮುಂದೆ ಅಕಾಡೆಮಿ ನೇತೃತ್ವದಲ್ಲಿ ಮಂಗಳೂರಲ್ಲಿ ಕೋರ್ಸ್ ಪಡೆದ ವಿದ್ಯಾರ್ಥಿಗಳು ತರಬೇತಿ ನೀಡಲಿದ್ದಾರೆ ಎಂದರು.

mng barry 2 8

ಪತ್ರಕರ್ತ ಹಂಝ ಮಲಾರ್ ಜಾನಪದ ಕಲೆಗಳ ಸರ್ಟಿಫಿಕೇಟ್ ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಮುಖ್ಯ ಅತಿಥಿಗಳಾಗಿ ಡಾ.ಸಿದ್ದೀಕ್ ವಗ್ಗ, ಸಾಮಾಜಿಕ ಧುರೀಣ ಹಸನ್ ಮುಹಮ್ಮದ್, ತರಬೇತುದಾರ ರಾಯಿಸ್ ಕಣ್ಣೂರು, ದಫ್ ಉಸ್ತಾದ್ ನೂರ್ ಅಹ್ಮದ್ ಭಾಗವಹಿಸಿದ್ದರು.

mng barry 2 3

ಇದೇ ಸಂದರ್ಭದಲ್ಲಿ ಬ್ಯಾರಿ ಲಿಪಿಯನ್ನು ಗೂಗಲ್ ಹಾಗೂ ಎಲ್ಲ ಬ್ರೌಸರ್ ಗಳ ಮೂಲಕ ಜಾಲತಾಣದಲ್ಲಿ ಇಂಗ್ಲೀಷ್ ಭಾಷೆಗೆ ಲಿಪ್ಯಾಂತರಣ ಮಾಡಿ ಸಾಧನೆಗೈದ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳಾದ ಯು.ಟಿ.ಮೊಹಮ್ಮದ್ ಮಶ್ಫೂಕ್ ಹುಸೈನ್, ಕೆ.ಎ.ಇಸ್ಮಾಯಿಲ್ ಶಫೀಕ್ ಮತ್ತು ಮೆರ್ಲಾಯ್ ಪಿಂಟೋ ಅವರನ್ನು ಸನ್ಮಾನಿಸಲಾಯಿತು.

mng barry 2 7

ವೇದಿಕೆಯಲ್ಲಿ ಕೋರ್ಸ್ ನ ಸಂಯೋಜಕಿ ಫ್ಲೋರಾ ಕ್ಯಾಸ್ತಲಿನೊ, ಸದಸ್ಯ ಸಂಚಾಲಕ ಕಮರುದ್ದೀನ್ ಸಾಲ್ಮರ, ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ, ಹಿರಿಯ ಕವಿ ಹುಸೈನ್ ಕಾಟಿಪಳ್ಳ, ಬ್ಯಾರಿ ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ಇದ್ದರು. ಉದ್ಘಾಟನಾ ಕಾರ್ಯಕ್ರಮದ ನಂತರ ಸರ್ಟಿಫಿಕೇಟ್ ಕೋರ್ಸ್ ಮುಗಿಸಿದ 33 ವಿದ್ಯಾರ್ಥಿಗಳು ದಫ್, ಕೈಕೊಟ್ಟು ಪಾಟ್, ಕೋಲ್ಕಲಿ, ಒಪ್ಪನೆ ಪಾಟ್ ಜಾನಪದ ಕಲೆಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನೀಡಿದರು.

mng barry 2 2

TAGGED:Beary Folk Arts CourseBeary LanguageMangaluruPublic TVಪಬ್ಲಿಕ್ ಟಿವಿಬ್ಯಾರಿ ಜಾನಪದ ಕಲೆಗಳ ಕೋರ್ಸ್ಬ್ಯಾರಿ ಭಾಷೆಮಂಗಳೂರು
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
9 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
45 minutes ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
1 hour ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
1 hour ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
2 hours ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?