Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಲಹಂಕ ಮೇಲ್ಸೇತುವೆಗೆ ‘ಸಾವರ್ಕರ್’ ಹೆಸರು- ಉದ್ಘಾಟನಾ ಕಾರ್ಯಕ್ರಮ ಮುಂದೂಡಿದ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಲಹಂಕ ಮೇಲ್ಸೇತುವೆಗೆ ‘ಸಾವರ್ಕರ್’ ಹೆಸರು- ಉದ್ಘಾಟನಾ ಕಾರ್ಯಕ್ರಮ ಮುಂದೂಡಿದ ಸರ್ಕಾರ

Bengaluru City

ಯಲಹಂಕ ಮೇಲ್ಸೇತುವೆಗೆ ‘ಸಾವರ್ಕರ್’ ಹೆಸರು- ಉದ್ಘಾಟನಾ ಕಾರ್ಯಕ್ರಮ ಮುಂದೂಡಿದ ಸರ್ಕಾರ

Public TV
Last updated: May 27, 2020 10:07 pm
Public TV
Share
2 Min Read
CM BSY
SHARE

– ವಿಪಕ್ಷಗಳ ಟೀಕೆಗೆ ಮಣಿಯಿತಾ ಸಿಎಂ ಬಿಎಸ್‍ವೈ ಸರ್ಕಾರ?

ಬೆಂಗಳೂರು: ಗುರುವಾರ ಸಾವರ್ಕರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಟ್ಟು ನಾಳೆ ಉದ್ಘಾಟನೆ ಮಾಡಲು ಬಿಬಿಎಂಪಿ ಕೌನ್ಸಿಲ್‍ನಲ್ಲಿ ನಿರ್ಧಾರ ಮಾಡಲಾಗಿತ್ತು. ಆದರೆ ವಿವಾದ ಆಗುವುದು ಬೇಡ ಅಂತ ಕೊರೊನಾ ನೆಪದಲ್ಲಿ ಉದ್ಘಾಟನೆ ಕಾರ್ಯಕ್ರಮವನ್ನೇ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಇದಕ್ಕೂ ಮುನ್ನ ನಾಳಿನ ಸೇತುವೆ ಉದ್ಘಾಟನೆಗೆ ಮುದ್ರಿಸಲಾಗಿದ್ದ ಆಮಂತ್ರಣ ಪತ್ರಿಕೆಯಲ್ಲಿ ಸಾವರ್ಕರ್ ಅವರ ಹೆಸರನ್ನು ಸರ್ಕಾರ ಕೈ ಬಿಟ್ಟಿತ್ತು. ಆಮಂತ್ರಣ ಪತ್ರಿಕೆಯಲ್ಲಿ ಬರಿ ಮೇಲ್ಸೇತುವೆ ಉದ್ಘಾಟನೆ ಎಂದು ಮುದ್ರಿಸಲಾಗಿತ್ತು. ಇತ್ತ ಮೇಲ್ಸೇತುವೆಗೆ ಸಾರ್ವಕರ್ ಅವರ ಹೆಸರಿಡಲು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಸೇರಿದಂತೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು.

Yelahanka Flyover b

ಅಂದಹಾಗೇ ಸರ್ಕಾರ ಆಮಂತ್ರಣ ಪತ್ರಿಕೆಯಲ್ಲಿ ಸಾವರ್ಕರ್ ಅವರ ಹೆಸರು ಕೈ ಬಿಡಲು ರಾಜ್ಯ ಸರ್ಕಾರ ಅಧಿಕೃತವಾಗಿ ಗೆಜೆಟ್‍ನಲ್ಲಿ ಸಾವರ್ಕರ್ ಹೆಸರು ಹೊರಡಿಸದಿರುವುದೇ ಕಾರಣ ಎನ್ನಲಾಗಿತ್ತು. ಅಲ್ಲದೇ ಉದ್ಘಾಟನೆ ವೇಳೆ ಸಾವರ್ಕರ್ ಹೆಸರನ್ನು ನಾಮಕರಣ ಮಾಡುವ ಬಗ್ಗೆ ಸಿಎಂ ಘೋಷಣೆ ಮಾಡುತ್ತಾರೆ ಎನ್ನಲಾಗಿತ್ತು.

vlcsnap 2020 05 27 21h03m49s66

ಮೇಲ್ಸೇತುವೆಗೆ ಸಾವರ್ಕರ್ ಹೆಸರು ಬೇಡ ಎಂದು ಕುಮಾರಸ್ವಾಮಿ ಅವರು ವಿರೋಧ ಮಾಡಿದ್ದರು. ಕಾಂಗ್ರೆಸ್ ಪಕ್ಷ ನಾಯಕರು ಕೂಡ ಸರ್ಕಾರದ ನಡೆಗೆ ವಿರೋಧ ವ್ಯಕ್ತಪಡಿಸಿದ್ದರು. ಇತ್ತ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುವ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಸಮರ್ಥನೆ ಮಾಡಿಕೊಂಡಿದ್ದು, ಸ್ವಾತಂತ್ರ್ಯ ಸೇನಾನಿಗಳಾಗಿದ್ದ ಶ್ರೀ ವೀರ ಸಾವರ್ಕರ್ ಅವರ ಹೆಸರನ್ನು ಬೆಂಗಳೂರಿನ ಮೇಲ್ಸೇತುವೆಯೊಂದಕ್ಕೆ ನಾಮಕರಣ ಮಾಡುವ ಸಂಬಂಧ ನಮ್ಮ ಸರ್ಕಾರ ಸೂಕ್ತವಾದ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರವನ್ನು ವಾಸ್ತವವಾಗಿ ಎಲ್ಲಾ ಪಕ್ಷಗಳೂ ಸ್ವಾಗತಿಸ ಬೇಕಾಗಿತ್ತು. ಆದರೆ ದುರದೃಷ್ಟವಶಾತ್ ವಿರೋಧ ಪಕ್ಷಗಳು ಇದರಲ್ಲಿಯೂ ರಾಜಕೀಯದ ಅಪಸ್ವರ ಎತ್ತುತ್ತಾ ಮೊಸರಲ್ಲಿ ಕಲ್ಲು ಹುಡುಕುವ ಯತ್ನ ನಡೆಸುತ್ತಿರುವುದು ಖಂಡನೀಯ.

DCM LAXMAN SAVADI

ವೀರ ಸಾವರ್ಕರ್ ಅವರು ಬ್ರಿಟಿಷರ ವಿರುದ್ಧ ಹೋರಾಡಿ ಸೆರೆವಾಸ ಅನುಭವಿಸಿದ ರಾಷ್ಟ್ರ ಭಕ್ತರಾಗಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಓದಿದ್ದರೆ ಸಾವರ್ಕರ್ ಅವರು ಎಷ್ಟೊಂದು ಧೀರ, ಅಪ್ರತಿಮ ಹೋರಾಟಗಾರ ಎಂಬುದು ಇವರಿಗೆ ಅರ್ಥವಾಗುತ್ತಿತ್ತು ಇಂತಹ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನಿಡದೆ ಮತ್ತೆ ಶ್ರೀಮತಿ ಸೋನಿಯಾ ಗಾಂಧಿಯವರ ಹೆಸರನ್ನಿಡಬೇಕಿತ್ತೇ? ವಿರೋಧ ಪಕ್ಷದವರಿಗೆ ರಾಜಕೀಯ ಮಾಡಲು ಬೇಕಾದಷ್ಟು ಇತರ ವಿಷಯಗಳಿವೆ. ಆದರೆ ಸ್ವಾತಂತ್ರ ಹೋರಾಟಗಾರರ ವಿಷಯದಲ್ಲೂ ರಾಜಕೀಯ ಬೆರೆಸುತ್ತಿರುವುದು ಯಾರ ಓಲೈಕೆಗೆ? ಇನ್ನಾದರೂ ರಾಷ್ಟ್ರಭಕ್ತರ ವಿಚಾರದಲ್ಲಿ, ಸ್ವಾತಂತ್ರ್ಯ ಹೋರಾಟಗಾರರ ವಿಚಾರದಲ್ಲಿ ವಿರೋಧಪಕ್ಷಗಳ ಮುಖಂಡರು ರಾಜಕೀಯ ಮಾಡದೇ ಗೌರವಪೂರ್ವಕವಾಗಿ ನಡೆದುಕೊಳ್ಳುವುದನ್ನು ಕಲಿಯುತ್ತಾರೆ ಎಂದು ನಿರೀಕ್ಷಿಸಬಹುದೇ ಎಂದು ಪ್ರಶ್ನೆ ಮಾಡಿದ್ದಾರೆ.

TAGGED:bengaluruCM BS YeddyurappaDCM Laxman SavadiPublic TVSarkarYelahanka Bridgeಡಿಸಿಎಂ ಲಕ್ಷ್ಮಣ ಸವದಿಪಬ್ಲಿಕ್ ಟಿವಿಬೆಂಗಳೂರುಯಲಹಂಕ ಮೇಲ್ಸೇತುವೆಸಾರ್ವಕರ್ಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
21 minutes ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
55 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
2 hours ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
2 hours ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?