Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಯಶವಂತಪುರ, ಆರ್‍ಆರ್ ವಲಯದ ಕೋವಿಡ್ ಕೇರ್ ಸೆಂಟರ್‌ಗೆ ಡಿವಿಎಸ್, ಎಸ್‌ಟಿಎಸ್‌ ಭೇಟಿ

Public TV
Last updated: May 15, 2021 6:54 pm
Public TV
Share
3 Min Read
Sadananda Gowda
SHARE

– ಕೋವಿಡ್ ಕೇರ್ ಸೆಂಟರ್ ಗಳ ಮೂಲ ಸೌಕರ್ಯ, ಸ್ಥಿತಿಗತಿ ವಿಕ್ಷಣೆ
– ಸರ್ಕಾರದಿಂದ ಕೈಗೊಳ್ಳಲಾದ ಕ್ರಮಗಳ ವಿವರಿಸಿದ ಸಚಿವ ಸೋಮಶೇಖರ್
– ಜನಸೇವಾ ವಿದ್ಯಾಕೇಂದ್ರದ ನೂತನ ಕೇರ್ ಸೆಂಟರ್ಗೆ 16 ಬೆಡ್‍ಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆ ಮಾಡಿಸಿದ ಎಸ್‍ಟಿಎಸ್
– ಶಾಶ್ವತ ಸೌಕರ್ಯಗಳ ಬಗ್ಗೆ ಚಿಂತನೆ

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯದ ಕೋವಿಡ್ ಕೇರ್ ಸೆಂಟರ್‌ಗಳ   ವ್ಯವಸ್ಥೆಗಳ ಬಗ್ಗೆ ಶನಿವಾರ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವರಾದ ಡಿ.ವಿ.ಸದಾನಂದ ಗೌಡ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Sadananda Gowda2

ಕೇಂದ್ರೀಯ ಆಯುರ್ವೇದ ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ಸಚಿವರುಗಳು, ಅಲ್ಲಿ ನೂತನವಾಗಿ ಪ್ರಾರಂಭಿಸಲು ಉದ್ದೇಶಿಸಿರುವ 100 ಆಕ್ಸಿಜನ್ ಬೆಡ್‍ಗಳ ಪರಿಶೀಲನೆ ನಡೆಸಿದರು. ಜೊತೆಗೆ ಮೂಲ ಸೌಕರ್ಯ ವ್ಯವಸ್ಥೆಗಳನ್ನು ಹೇಗೆ ಮಾಡಿಕೊಳ್ಳಲಾಗಿದೆ. ಸರ್ಕಾರದಿಂದ ಯಾವ ಯಾವ ವ್ಯವಸ್ಥೆಗಳನ್ನು ಮಾಡಲಾಗಿದೆ. ಇನ್ನೂ ಏನೇನು ಬೇಡಿಕೆಗಳು ಇವೆ ಎಂಬೆಲ್ಲ ಮಾಹಿತಿಗಳನ್ನು ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಅವರಿಗೆ ವಿವರಿಸಿದರು.

ಬೆಂಗಳೂರಿನ ಚನ್ನೆನಹಳ್ಳಿ ಜನಸೇವಾ ವಿದ್ಯಾಕೇಂದ್ರದ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿದೆ.
ನೈಸರ್ಗಿಕ ವಿಕೋಪವೇ ಇರಲಿ OR ದೇಶಕ್ಕೆ ಯಾವುದೇ ವಿಪತ್ತು ಬರಲಿ – ತಕ್ಷಣವೇ ಸಂಘದ ಕಾರ್ಯಕರ್ತರು ನೆರವಿಗೆ ದಾವಿಸುತ್ತಾರೆ. ಈಗಲೂ ಅಷ್ಟೇ. ಜೀವದ ಹಂಗು ತೊರೆದು ಇಂತಹ ಅನೇಕ ಕೇಂದ್ರಗಳನ್ನು ತೆರೆದಿದ್ದಾರೆ. ಧನ್ಯವಾದಗಳು‌ @friendsofrss pic.twitter.com/d86MqCPe4K

— Sadananda Gowda (@DVSadanandGowda) May 15, 2021

ಮೂಲ ಸೌಲಭ್ಯ ಬಗ್ಗೆ ಮಾಹಿತಿ :
ಜ್ಞಾನಭಾರತಿ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸೋಮಶೇಖರ್ ಅವರು, ಅಲ್ಲಿನ ಮೂಲ ಸೌಲಭ್ಯಗಳ ಬಗ್ಗೆ ಚರ್ಚೆ ನಡೆಸಿದರು. ಜೊತೆಗೆ ಆಕ್ಸಿಜನ್ ಬೆಡ್‍ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್‍ಗಳ ಪೂರೈಕೆ, ರೋಗಿಗಳಿಗೆ ಲಭ್ಯವಾಗುತ್ತಿರುವ ಚಿಕಿತ್ಸೆ, ಔಷಧಗಳು, ವೈದ್ಯಕೀಯ ಕಿಟ್‍ಗಳು, ನೀರು-ಊಟದ ವ್ಯವಸ್ಥೆ ಸೇರಿದಂತೆ ಇನ್ನಿತರ ಸೌಕರ್ಯಗಳನ್ನು ಯಾವ ರೀತಿಯಾಗಿ ಕಲ್ಪಿಸಲಾಗಿದೆ. ತುರ್ತು ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವ ರೀತಿ ಆಸ್ಪತ್ರೆ ಸಜ್ಜಾಗಿದೆ ಎಂಬ ಬಗ್ಗೆ ಸಚಿವರಾದ ಸೋಮಶೇಖರ್ ಅವರು ಕೇಂದ್ರ ಸಚಿವರಿಗೆ ವಿವರಣೆ ನೀಡಿದರು. ಅಲ್ಲದೆ, ಅಚ್ಚುಕಟ್ಟಿನ ವ್ಯವಸ್ಥೆ ಬಗ್ಗೆ ಈ ವೇಳೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಹಕಾರ ಸಚಿವ ಶ್ರೀ ಎಸ್ ಟಿ ಸೋಮಶೇಖರ್ ಅವರೊಂದಿಗೆ ಯಶ್ವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಞಾನಭಾರತಿ ಕೋವಿಡ್ ಆರೈಕೆ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಪರಿಶೀಲಿಸಲಾಯಿತು.
ಕ್ಷೇತ್ರದಲ್ಲಿ ಇಂತಹ ಹಲವು ತಾತ್ಕಾಲಿಕ ಕೋವಿಡ್ ಆರೈಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅಭಿನಂದನೆಗಳು @STSomashekarMLA pic.twitter.com/HVU7MHP3eE

— Sadananda Gowda (@DVSadanandGowda) May 15, 2021

ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡಿಸಿದ ಎಸ್ ಟಿ ಎಸ್:
ಜನಸೇವಾ ವಿದ್ಯಾ ಕೇಂದ್ರದಲ್ಲಿ ನೂತನವಾಗಿ ಪ್ರಾರಂಭವಾಗಿರುವ 100 ಬೆಡ್‍ಗಳ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿದ ಕೇಂದ್ರ ಸಚಿವರಾದ ಸದಾನಂದಗೌಡ ಅವರು ಹಾಗೂ ಸಚಿವರಾದ ಸೋಮಶೇಖರ್ ಅವರು, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಇದೇ ವೇಳೆ 16 ಬೆಡ್‍ಗಳಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‌ಗಳ ವ್ಯವಸ್ಥೆಗೆ ಬಿಬಿಎಂಪಿ ಮೂಲಕ ಸಚಿವರಾದ ಸೋಮಶೇಖರ್ ಅವರು ವ್ಯವಸ್ಥೆ ಮಾಡಿದ್ದರ ಬಗ್ಗೆ ವೈದ್ಯಾಧಿಕಾರಿಗಳು ಕೇಂದ್ರ ಸಚಿವರ ಗಮನಕ್ಕೆ ತಂದರು.

ಬೆಂಗಳೂರು ಉತ್ತರಹಳ್ಳಿ ಹೊಬಳಿಯಲ್ಲಿರುವ ಕೇಂದ್ರ ಸರ್ಕಾರದ ಆಯುರ್ವೇದ ಸಂಶೋಧನಾ ಸಂಸ್ಥೆ ಆಸ್ಪತ್ರೆಗೆ ಭೇಟಿ ನೀಡಿದೆ. ಇನ್ನು 2 ವಾರದಲ್ಲಿ ಇದನ್ನು ಸುಸಜ್ಜಿತ ಕೋವಿಡ್ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಲಾಗುವುದು.
ಸಹಕಾರಿ ಸಚಿವ @STSomashekarMLA, ಸಂಸ್ಥೆಯ ನಿರ್ದೇಶಕಿ ಡಾ ಸುಲೋಚನಾ ಭಟ್ ಉಪಸ್ಥಿತರಿದ್ದರು. @DDChandanaNews pic.twitter.com/ZJgDxwq8wc

— Sadananda Gowda (@DVSadanandGowda) May 15, 2021

ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ ಹಾಲಿ ಎಲ್ಲ ಕಡೆಗಳಿಂದ ಸೌಲಭ್ಯಗಳನ್ನು ಒದಗಿಸಿಕೊಂಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲಾಗಿದೆ. ಕೆಲವು ಆಸ್ಪತ್ರೆಗಳಲ್ಲಿ ತಾತ್ಕಾಲಿಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ಆಕ್ಸಿಜನ್ ಬೆಡ್ ಗಳು, ಆಕ್ಸಿಜನ್ ಕಾನ್ಸಂಟ್ರೇಟರ್‌ಗಳು, ಮೆಡಿಕಲ್ ಕಿಟ್ ಗಳು ಸೇರಿದಂತೆ ಆಸ್ಪತ್ರೆಗಳಲ್ಲಿ ಕೋವಿಡ್‍ಗೆ ಸಂಬಂಧಪಟ್ಟಂತೆ ಮೂಲಸೌಕರ್ಯವನ್ನು ಶಾಶ್ವತವಾಗಿ ಒದಗಿಸುವ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದ್ದೇನೆ. ಈ ಬಗ್ಗೆ ಸರ್ಕಾರದೊಂದಿಗೆ ಮಾತನಾಡಿ ಮುಂಬರುವ ದಿನಗಳಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವರಾದ ಸೋಮಶೇಖರ್ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಯಶವಂತಪುರ ವಿಧಾನಸಭಾ ಕ್ಷೇತ್ರ ಹಾಗೂ ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯ ವೈದ್ಯಾಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಆರೋಗ್ಯಾಧಿಕಾರಿಗಳು ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

TAGGED:CoronapublictvS T Somashekharsadananda gowdaಆಯುರ್ವೇದಎಸ್ ಟಿ ಸೋಮಶೇಖರ್ಡಿ.ವಿ.ಸದಾನಂದಗೌಡ
Share This Article
Facebook Whatsapp Whatsapp Telegram

You Might Also Like

Iran
Bengaluru City

ಇರಾನ್‌ನಲ್ಲಿ ಸಿಲುಕಿದ್ದಾರೆ ಕರ್ನಾಟಕದ 9 ವಿದ್ಯಾರ್ಥಿಗಳು – ಭಾರತಕ್ಕೆ ಕರೆತರುವಂತೆ ಮನವಿ

Public TV
By Public TV
7 hours ago
flap adjustment failure British Airways flight from London to Chennai returns to Heathrow Airport
Latest

ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್‌ ಡ್ರೀಮ್‌ಲೈನರ್‌ನಲ್ಲಿ ತಾಂತ್ರಿಕ ದೋಷ – ಮರಳಿ ಲಂಡನ್‌ನಲ್ಲಿ ಲ್ಯಾಂಡಿಂಗ್‌!

Public TV
By Public TV
7 hours ago
How 2 Brothers Duped 70000 People Of Rs 2700 Crore Over Smart City
Crime

ಸ್ಮಾರ್ಟ್‌ಸಿಟಿ ಹೆಸರಲ್ಲಿ 70 ಸಾವಿರ ಜನರಿಗೆ 2,676 ಕೋಟಿ ನಾಮ – ಕಳ್ಳ ಸಹೋದರರು ಅರೆಸ್ಟ್‌!

Public TV
By Public TV
8 hours ago
Karnataka placed first in country for highest wind power capacity Karnataka overtakes Gujarat to take first place Pralhad Joshi KJ George 2
Bengaluru City

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ – ಗುಜರಾತ್‌ ಹಿಂದಿಕ್ಕಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

Public TV
By Public TV
8 hours ago
rain weather
Districts

ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆ – ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

Public TV
By Public TV
9 hours ago
AI ಚಿತ್ರ
Chikkamagaluru

ಭಾರೀ ಮಳೆ – ಚಿಕ್ಕಮಗಳೂರಿನ 6 ತಾಲೂಕುಗಳ ಶಾಲೆಗಳಿಗೆ ಜೂ.16ರಂದು ರಜೆ ಘೋಷಣೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?