Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಗಿಣಿ ವಿರುದ್ಧ ಯಾವುದೇ ಸಾಕ್ಷಿ ಲಭಿಸಿಲ್ಲ, ತಪ್ಪೊಪ್ಪಿಕೊಂಡಿಲ್ಲ: ವಕೀಲ ಸುದರ್ಶನ್

Public TV
Last updated: September 7, 2020 4:19 pm
Public TV
Share
3 Min Read
ragini 4 1
SHARE

– ರಾಗಿಣಿ ಮನೆಯಲ್ಲೇ ಏನು ಸಿಕ್ಕಿಲ್ಲ
– ಖಂಡಿತ ಜಾಮೀನು ಸಿಗುತ್ತಿತ್ತು
– ರವಿಶಂಕರ್ ಹೆಸರು ಎಫ್‌ಐರ್‌ನಲ್ಲಿ ಇಲ್ಲ

ಬೆಂಗಳೂರು: ನಟಿ ರಾಗಿಣಿ ಅವರು ಸಿಸಿಬಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿಲ್ಲ. ಅವರ ವಿರುದ್ಧ ಯಾವುದೇ ಪ್ರಾಥಮಿಕ ಸಾಕ್ಷಿಗಳು ಲಭ್ಯವಾಗಿಲ್ಲ ಎಂದು ರಾಗಿಣಿ ಪರ ವಕೀಲರಾಗಿರುವ ಸುದರ್ಶನ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

ರಾಗಿಣಿ ಅವರನ್ನು ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ವಹಿಸಿದ ಕುರಿತು ಮಾಹಿತಿ ನೀಡಿದ ಅವರು, ಸದ್ಯ ನಾನು ಅವರ ಪ್ರಕರಣವನ್ನು ಪ್ರತಿನಿಧಿಸುತ್ತಿಲ್ಲ. ಏಕೆಂದರೆ ನನಗೆ ಪ್ರಕರಣವನ್ನು ಪ್ರತಿನಿಧಿಸದಂತೆ ಅವರ ತಂದೆಯವರೆ ನನಗೆ ಲಿಖಿತ ಸಂದೇಶ ನೀಡಿದ್ದಾರೆ. ಆದ್ದರಿಂದ ನಾನು ಪ್ರಕರಣದಿಂದ ಹೊರ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮತ್ತೆ 5 ದಿನ ಸಿಸಿಬಿ ಕಸ್ಟಡಿಗೆ ರಾಗಿಣಿ

ragini 2 2

ರಾಗಿಣಿ ಅವರ ಜಾಮೀನು ಅರ್ಜಿ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಟಿ ರಾಗಿಣಿ ಮನೆಯಲ್ಲಿ ಏನೂ ಸಿಕ್ಕಿಲ್ಲ. ಎಫ್‍ಐಆರ್‍ನಲ್ಲಿ ಈ ಬಗ್ಗೆ ಏನೂ ಉಲ್ಲೇಖ ಮಾಡಿಲ್ಲ. ಆದ್ದರಿಂದ ಪೊಲೀಸರ ತನಿಖೆಯಲ್ಲಿ ಲೋಪ ಇದೆ. ಅಲ್ಲದೇ ಸೀಜ್ ಮೆಮೋದಲ್ಲಿ ಯಾವುದೇ ಮಾಹಿತಿ ನೀಡಿಲ್ಲ. ರಾಗಿಣಿ ಅವರು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿಲ್ಲ. ಕೇವಲ ಆರೋಪಿಗಳ ಹೇಳಿಕೆ ಆಧರಿಸಿ ಅರೆಸ್ಟ್ ಮಾಡಿದ್ದಾರೆ ಅಷ್ಟೇ. ಆದ್ದರಿಂದಲೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದೆವು. ಈಗ ನಾನು ಪ್ರಕರಣದಿಂದ ಹೊರ ನಡೆದಿರುವುದರಿಂದ ಅವರು ಬೇರೆ ವಕೀಲರೊಂದಿಗೆ ಈಗಾಗಲೇ ಸಲ್ಲಿಕೆ ಮಾಡಿರುವ ಅರ್ಜಿಯನ್ನು ಮುಂದುವರಿಸಬಹುದು ಅಥವಾ ಹೊಸ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂದರು. ಇದನ್ನೂ ಓದಿ: ಸಂಜನಾ ಪರಿಚಯವೇ ಪ್ರಶ್ನೆಗೆ ಥ್ಯಾಂಕ್ಯೂ, ಥ್ಯಾಂಕ್ಯೂ ಎಂದು ಹೇಳಿ ಹೊರಟ ಜಮೀರ್

CCB

ರವಿಶಂಕರ್ ಮಾಹಿತಿ ಆಧರಿಸಿ ತನಿಖೆ ನಡೆಯುತ್ತಿದೆ. ಆದರೆ ಪ್ರಕರಣದಲ್ಲಿ ಅವರನ್ನು ಆರೋಪಿಯನ್ನಾಗಿ ಮಾಡಿಲ್ಲ. ರಾಗಿಣಿ ಮನೆಯಲ್ಲಿ ಯಾವುದೇ ವಸ್ತು ಪತ್ತೆಯಾಗಿರುವ ಮಾಹಿತಿ ನೀಡಿಲ್ಲ. ಈ ಪ್ರಕರಣದಲ್ಲಿ ಪ್ರಾಥಮಿಕ ಸಾಕ್ಷಿಗಳು ಇಲ್ಲದೇ, ಕೇವಲ ಸೆಕೆಂಡರಿ ಅಂಶಗಳನ್ನು ಉಲ್ಲೇಖಿಸಿ ಆರೋಪ ಸಾಬೀತು ಮಾಡಲು ಸಾಧ್ಯವಿಲ್ಲ. ಏಕೆಂದರೆ ಪ್ರಾಥಮಿಕ ಸಾಕ್ಷಿಗಳಿಗೆ ಪೂರಕವಾಗಿ ಸೆಕೆಂಡರಿ ಅಂಶಗಳನ್ನು ಪರಿಗಣಿಸಲಾಗುತ್ತದೆ. ಈಗ ಸೆಕೆಂಡರಿ ಅಂಶಗಳ ಆಧಾರದಲ್ಲೇ ಅವರ ಬಂಧನವಾಗಿದೆ. ಇದನ್ನೇ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿ ಅರ್ಜಿ ಸಲ್ಲಿಕೆ ಮಾಡಿದ್ದೇವು ಎಂದರು. ಇದನ್ನೂ ಓದಿ: ನನಗೆ ಇನ್ನೂ ಮದುವೆಯಾಗಿಲ್ಲ, ನನ್ನ ಕಾರೆಕ್ಟರ್ ಬಗ್ಗೆ ಮಾತನಾಡಲು ಯಾರು – ಸಂಬರಗಿ ವಿರುದ್ಧ ಸಂಜನಾ ಕಿಡಿ

ಇಂತಹ ಪ್ರಕರಣದಲ್ಲಿ ಸೀಜ್ ಮೆಮೋ ಪ್ರಮುಖವಾಗುತ್ತದೆ. ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರೆ ಬಹುಬೇಗ ಅವರಿಗೆ ಜಾಮೀನು ಲಭಿಸುತ್ತಿತ್ತು. ಆದರೆ ಅವರು ವಕೀಲರನ್ನು ದಿಢೀರ್ ಬದಲಾವಣೆ ಮಾಡಿದ್ದು ಏಕೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಸದ್ಯ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಅವರನ್ನು ಕಸ್ಟಡಿಗೆ ಪಡೆದಿದ್ದಾರೆ. ಯಾವುದೇ ಪೊಲೀಸರು ಮೌಖಿಕವಾಗಿ ನೀಡುವ ಹೇಳಿಕೆ ಪ್ರಕರಣದಲ್ಲಿ ಪ್ರಮುಖವಾಗುವುದಿಲ್ಲ. ಅವರು ಲಿಖಿತವಾಗಿ ಕೋರ್ಟಿಗೆ ನೀಡಿರುವ ವರದಿಯಷ್ಟೇ ಸಾಕ್ಷಿಯಾಗುತ್ತದೆ ಎಂದು ಸ್ಪಷ್ಟಪಡಿಸಿದೆ.

RAGINI CCB

ರವಿಶಂಕರ್ ಅವರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ರಾಗಿಣಿ ಅವರನ್ನು ಬಂಧಿಸಿದ್ದಾರೆ ಅಷ್ಟೇ. ಎನ್‍ಡಿಪಿಎಸ್ ಕಾಯ್ದೆ ಪ್ರಕಾರ ಅವರ ಬಂಧನವಾಗಿದ್ದು, ಪ್ರಾಥಮಿಕ ಸಾಕ್ಷಿ ಇಲ್ಲದೇ ಡಿಜಿಟಲ್ ಸಾಕ್ಷಿಗಳನ್ನು ಪ್ರಸ್ತುತ ಪಡಿಸಿ ಬಂಧನ ಮಾಡಿರುವುದು ಸರಿಯಲ್ಲ ಎಂಬುವುದು ನನ್ನ ವಾದ. ರವಿಶಂಕರ್ ಅವರನ್ನು ಈ ಪ್ರಕರಣದಲ್ಲಿ ಆರೋಪಿಯಾಗಿ ಮಾಡಿಲ್ಲ. ಆದರೆ ಅವರನ್ನು ಬಂಧನ ಮಾಡಲಾಗಿದೆ. ಏಕೆ ಅವರ ಹೆಸರನ್ನು ಎಫ್‍ಐಆರ್ ನಲ್ಲಿ ಉಲ್ಲೇಖಿಸಿಲ್ಲ ಎಂಬುದು ಮೂಲಭೂತ ಪ್ರಶ್ನೆಯಾಗಿದೆ. ರವಿಶಂಕರ್ ಅವರ ಹೇಳಿಕೆಯಿಂದ ಆರೋಪ ಸಾಬೀತು ಮಾಡಲು ಆಗುವುದಿಲ್ಲ. ಆದರೆ ರಾಗಿಣಿ ಅವರ ವಿರುದ್ಧ ಸಾಕ್ಷಿ ಇಲ್ಲದೇ ಆರೋಪ ಮಾಡಿದ್ದು, ಪೊಲೀಸರ ತನಿಖೆಯಲ್ಲಿ ಲೋಪವಿದೆ. ಕಾನೂನಿನ ಅಡಿ ಪ್ರಕರಣದ ವಿಚಾರಣೆ ನಡೆಸದೆ ಅವರನ್ನು ಬಂಧಿಸಿದ್ದಾರೆ ಎಂದರು.

ಇಂದು ರಾಗಿಣಿ ಅವರ ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆದರೆ ನ್ಯಾಯಾಲಯದಲ್ಲಿ ರಾಗಿಣಿ ಪರ ವಕೀಲರು ಹಾಜರಿರಲಿಲ್ಲ. ಪರಿಣಾಮ ಸಿಸಿಬಿ ಪೊಲೀಸರು ಮನವಿ ಮೇರೆಗೆ ಮತ್ತೆ ಐದು ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ. ಇದನ್ನು ಸ್ವತಃ ಸಿಸಿಬಿ ಪೊಲೀಸರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎನ್ನಲಾಗಿದ್ದು, ಸಾಮಾನ್ಯವಾಗಿ ಇಂತಹ ಪ್ರಕರಣದಲ್ಲಿ 2ನೇ ಬಾರಿ ಕಸ್ಟಡಿಗೆ ಮನವಿ ಮಾಡಿದರೆ 2-3 ದಿನ ನೀಡಲಾಗುತ್ತಿತ್ತು ಎನ್ನಲಾಗಿದೆ.

TAGGED:Actress RaginibengaluruccbcourtLawyer SudarshanpolicePublic TVನಟಿ ರಾಗಿಣಿನ್ಯಾಯಾಲಯಪಬ್ಲಿಕ್ ಟಿವಿಪೊಲೀಸ್ಬೆಂಗಳೂರುವಕೀಲ ಸುದರ್ಶನ್ಸಿಸಿಬಿ
Share This Article
Facebook Whatsapp Whatsapp Telegram

Cinema Updates

Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories
War 2 Hrithik Roshan Jr NTR
ವಾರ್-2 ಟ್ರೇಲರ್‌ ರಿಲೀಸ್‌ಗೆ ಮುಹೂರ್ತ ಫಿಕ್ಸ್
Bollywood Cinema South cinema
Ram Charan Peddi
ಪೆದ್ದಿ ಚಿತ್ರಕ್ಕಾಗಿ ದೇಹ ಹುರಿಗೊಳಿಸಿದ ರಾಮ್ ಚರಣ್ : ಮತ್ತೆ ಶೂಟಿಂಗ್ ಶುರು
Cinema Latest Top Stories
Bhargavi LLB Nandagokula Colors kannada Mahasangama Today 1
ಭಾರ್ಗವಿ LL.B, ನಂದಗೋಕುಲ ಮಹಾ ಸಂಗಮ: ಮನಮಿಡಿಯುವ ಕಥೆ
Cinema TV Shows
darshan and kapil sibal
ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು
Bengaluru City Cinema Court Karnataka Latest Sandalwood States Top Stories

You Might Also Like

Chitradurga Electrocution Workers Dead
Chitradurga

ಅಡಿಕೆ ಶೆಡ್ ನಿರ್ಮಾಣ ಮಾಡ್ತಿದ್ದ ಕಾರ್ಮಿಕರಿಗೆ ವಿದ್ಯುತ್ ಶಾಕ್ – ಮೂವರು ದುರ್ಮರಣ

Public TV
By Public TV
9 minutes ago
SHARANA PRAKASH PATIL
Bengaluru City

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ್‌ ಪ್ರಕಾಶ್ ಪಾಟೀಲ್

Public TV
By Public TV
23 minutes ago
siddaramaiah 1 3
Districts

ಸಣ್ಣ ವರ್ತಕರಿಗೆ ರಿಲೀಫ್‌ | 3 ವರ್ಷದ ಬಾಕಿ ತೆರಿಗೆ ವಸೂಲಿ ಮಾಡಲ್ಲ: ಸಿದ್ದರಾಮಯ್ಯ ಘೋಷಣೆ

Public TV
By Public TV
26 minutes ago
Kalaburagi Sakshi
Crime

ಕಲಬುರಗಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ ಮೃತದೇಹ ಪತ್ತೆ

Public TV
By Public TV
37 minutes ago
Gelatin sticks
Bengaluru City

ಕಲಾಸಿಪಾಳ್ಯ ಬಿಎಂಟಿಸಿ ಬಸ್‌ಸ್ಟಾಪ್‌ನಲ್ಲಿ 6 ಜಿಲೆಟಿನ್ ಕಡ್ಡಿಗಳು ಪತ್ತೆ

Public TV
By Public TV
41 minutes ago
Biklu Shiva Murder Case 1
Bengaluru City

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ – ಆರೋಪಿ ಜಗ್ಗ ದುಬೈಗೆ ಎಸ್ಕೇಪ್

Public TV
By Public TV
53 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?