Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ರಾಜಕೀಯ ಪ್ರವೇಶದ ಕುರಿತು ಕೊನೆಗೂ ಮೌನ ಮುರಿದ ಅಫ್ರಿದಿ

Public TV
Last updated: May 27, 2020 4:04 pm
Public TV
Share
2 Min Read
Shahid Afridi
SHARE

ಇಸ್ಲಾಮಾಬಾದ್: ಇತ್ತೀಚೆಗೆ ಪಾಕಿಸ್ತಾನ ಮಾಜಿ ಆಟಗಾರ ಅಫ್ರಿದಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಕಾಶ್ಮೀರ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡಿ ಭಾರೀ ಟೀಕೆಗೆ ಗುರಿಯಾಗಿದ್ದರು. ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ತಮ್ಮ ಸಂಸ್ಥೆಯ ಮೂಲಕ ಅಫ್ರಿದಿ ನೆರವು ನೀಡಿ ಇದೇ ಸಂದರ್ಭವನ್ನು ಬಳಸಿಕೊಂಡು ಭಾರತದ ವಿರುದ್ಧ ಟೀಕೆ ಮಾಡಿದ್ದರು. ಇದರೊಂದಿಗೆ ಅಫ್ರಿದಿ ರಾಜಕೀಯ ಪ್ರವೇಶ ಮಾಡುವ ಉದ್ದೇಶದಿಂದ ಭಾರತದ ವಿರುದ್ಧ ಟೀಕೆ ಮಾಡುತ್ತಿದ್ದಾರೆ ಎಂದು ಹಲವರು ಪ್ರತಿಕ್ರಿಯೆ ನೀಡಿದ್ದರು.

Shahid Afridi

ರಾಜಕೀಯ ಪ್ರವೇಶದ ಕುರಿತ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿರುವ ಅಫ್ರಿದಿ, ತನಗೆ ರಾಜಕೀಯ ಪ್ರವೇಶ ಮಾಡುವ ಉದ್ದೇಶವಿಲ್ಲ. ಅಂತಹ ಉದ್ದೇಶ ಹೊಂದಿದ್ದರೆ ಯಾವಾಗಲೋ ಹೋಗುತ್ತಿದೆ. ಹಲವು ಪಕ್ಷಗಳು ತಮ್ಮ ಪಕ್ಷಕ್ಕೆ ಆಗಮಿಸುವಂತೆ ಆಹ್ವಾನ ಕೂಡ ನೀಡಿದ್ದವು. ಈಗಾಗಲೇ ನಾನು ರಾಜಕೀಯ ನಾಯಕರು ಮಾಡುವ ಸೇವಾ ಕೆಲಸವನ್ನೇ ಮಾಡುತ್ತಿದ್ದೇನೆ. ನನ್ನ ಕಾರ್ಯಕ್ಕೆ ಎಲ್ಲಾ ಪಕ್ಷದ ನಾಯಕರು ಬೆಂಬಲ ನೀಡುತ್ತಿದ್ದಾರೆ. ಸದ್ಯ ಪ್ರಧಾನಿ ಇರ್ಮಾನ್ ಖಾನ್ ಉತ್ತಮವಾಗಿ ದೇಶವನ್ನು ಮುನ್ನಡೆಸುತ್ತಿದ್ದಾರೆ. ನಾವು ಅವರಿಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ. ಇದನ್ನು ಓದಿ: ‘ಕಾಶ್ಮೀರ ಎಂದಿಗೂ ನಮ್ಮದೇ’- ಅಫ್ರಿದಿ ಹೇಳಿಕೆಗೆ ಧವನ್ ತಿರುಗೇಟು

SHAHID AFRIDI

ಕಾಶ್ಮೀರ ಹಾಗೂ ಮೋದಿ ಕುರಿತ ನನ್ನ ಹೇಳಿಕೆ ವೈರಲ್ ಆದ ಬಳಿಕ ಅನಿವಾರ್ಯವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಭಾರತದಲ್ಲಿ ಪ್ರಜೆಗಳು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಅವರಿಗೂ ತಿಳಿದಿದೆ. ನನಗೆ ಸಹಾಯ ಮಾಡಿದ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಅವರ ಮೇಲೆ ಏರ್ಪಟ್ಟ ಒತ್ತಡವೇ ಬಹುದೊಡ್ಡ ಸಮಸ್ಯೆಯಾಗಿತ್ತು. ಆದ್ದರಿಂದಲೇ ಅವರು ನಿಸ್ಸಾಯಕರಾಗಿದ್ದರು. ಇದಕ್ಕಿಂತ ನಾನು ಹೆಚ್ಚು ಏನನ್ನು ಹೇಳಲು ಬಯಸುವುದಿಲ್ಲ ಎಂದು ಅಫ್ರಿದಿ ಸ್ಪಷ್ಟನೆ ನೀಡಿದ್ದಾರೆ. ಇದನ್ನು ಓದಿ:  ಕಾಶ್ಮೀರ ಎಂದಿಗೂ ನಮ್ಮದೇ ಎಂದ ಅಫ್ರಿದಿಗೆ ಪಾಕ್ ಮಾಜಿ ಕ್ರಿಕೆಟಿಗನಿಂದಲೇ ಛೀಮಾರಿ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಕೊರೊನಾದಿಂದ ಸಮಸ್ಯೆ ಎದುರಿಸುತ್ತಿದ್ದ ಮಂದಿಗೆ ಸಹಾಯ ನೆರವು ನೀಡಿದ್ದ ಅಫ್ರಿದಿ, ಕಾಶ್ಮೀರ ವಿಚಾರವನ್ನು ಪ್ರಸ್ತಾಪಿಸಿ ಮೋದಿ ವಿರುದ್ಧ ಟೀಕೆ ಮಾಡಿದ್ದರು. ಪಾಕಿಸ್ತಾನದ ಸೈನದ ಬಲದಷ್ಟು ಸೈನಿಕರನ್ನು ಪ್ರಧಾನಿ ಮೋದಿ ಕಾಶ್ಮೀರದಲ್ಲಿ ನಿಯೋಜಿಸಿದ್ದಾರೆ. ಆತನ ಮನಸ್ಸಿನಲ್ಲಿ ಕೊರೊನಾಗೂ ಹೆಚ್ಚಿನ ರೋಗ ಇದೇ ಎಂದು ಹೇಳಿದ್ದರು.

TAGGED:IslamabadJammu and Kashmirpoliticsprime minister modiPublic TVShahid Afridiಇಸ್ಲಾಮಾಬಾದ್ಜಮ್ಮು ಕಾಶ್ಮೀರಪಬ್ಲಿಕ್ ಟಿವಿಪ್ರಧಾನಿ ಮೋದಿರಾಜಕೀಯಶಾಹಿದ್ ಅಫ್ರಿದಿ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
10 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
11 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
14 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
24 hours ago

You Might Also Like

Ahmedabad Plane Crash 1 1
Latest

ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

Public TV
By Public TV
25 minutes ago
Jagannath Rath Yatra
Latest

ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಎಚ್ಚೆತ್ತ ಗುಜರಾತ್‌; ರಥಯಾತ್ರೆಯಲ್ಲಿ ಕಾಲ್ತುಳಿತ ತಪ್ಪಿಸಲು ನಯಾ ಪ್ಲ್ಯಾನ್‌ – AI ಟೆಕ್ನಾಲಜಿ ಮೊರೆ

Public TV
By Public TV
49 minutes ago
Temba Bavuma Aiden Markram
Cricket

ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಆಗಲು ಆಫ್ರಿಕಾಗೆ ಬೇಕಿದೆ ಕೇವಲ 69 ರನ್‌!

Public TV
By Public TV
8 hours ago
Vijayapura Rain
Districts

ವಿಜಯಪುರ | ಭಾರಿ ಮಳೆ – ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Public TV
By Public TV
8 hours ago
ಸಾಂದರ್ಭಿಕ ಚಿತ್ರ
Belgaum

ಬೆಳಗಾವಿ | ಧಾರಾಕಾರ ಮಳೆಗೆ ಕೊಚ್ಚಿಹೋದ ಆಟೋ – ಚಾಲಕ ದುರ್ಮರಣ

Public TV
By Public TV
9 hours ago
Leopard
Districts

ಗ್ರಾಮಸ್ಥರ ನಿದ್ದೆಗೆಡಿಸಿದ ಚಿರತೆ – ಡ್ರೋನ್ ಕ್ಯಾಮೆರಾದಲ್ಲಿ ಸೆರೆ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?