Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೊನಾ- ಶತಕ ದಾಟಿದ ಮೃತರ ಸಂಖ್ಯೆ

Public TV
Last updated: June 17, 2020 7:18 pm
Public TV
Share
3 Min Read
Coronavirus12 4 e1592227699592
SHARE

– ಸೋಂಕಿತರ ಸಂಖ್ಯೆ 7,734ಕ್ಕೆ ಏರಿಕೆ
– 26 ವರ್ಷದ ಯುವಕ ಸೇರಿ 8 ಮಂದಿ ಬಲಿ

ಬೆಂಗಳೂರು: ಡೆಡ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬರುವಂತೆ ಕಾಣುತ್ತಿಲ್ಲ. ರಾಜ್ಯದಲ್ಲಿ ಇಂದು 204 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 7,734ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸಿದೆ. ಕಳೆದ 24 ಗಂಟೆಯಲ್ಲಿ 55 ಮಂದಿಗೆ ಸೋಂಕು ಪತ್ತೆಯಾಗಿದ್ದು, ಅವರಲ್ಲಿ ತೀವ್ರ ಜ್ವರದ ಗುಣಲಕ್ಷಣ ಇರುವ 13 ಮಂದಿ ಹಾಗೂ ಉಸಿರಾಟ ಸಮಸ್ಯೆ ಇರುವ 18 ಜನರು ಇದ್ದಾರೆ. ಉಳಿದಂತೆ ಸೋಂಕಿತ ವ್ಯಕ್ತಿಗಳ ಜೊತೆಗೆ ಸಂಪರ್ಕದಲ್ಲಿ ಇರದ ಐವರಿಗೆ ಕೋವಿಡ್-19 ತಗುಲಿರುವುದು ಖಚಿತವಾಗಿದೆ.

Corona 25

ಕಳೆದ ಕೆಲ ದಿನಗಳಿಂದ ಸಾವಿನ ವರದಿಯಾಗುತ್ತಲೇ ಇದ್ದು, ಇಂದು ಕೂಡ 26 ವರ್ಷದ ಯುವಕ ಸೇರಿ 8 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮೃತ ಸಂಖ್ಯೆ 102ಕ್ಕೆ ಏರಿಕೆ ಕಂಡಿದೆ.

ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ಬುಲೆಟಿನ್ ಪ್ರಕಾರ, ಬೆಂಗಳೂರು 55, ಯಾದಗಿರಿ 37, ಬಳ್ಳಾರಿ 29, ಕಲಬುರಗಿ 19, ಬೀದರ್ 12, ದಕ್ಷಿಣ ಕನ್ನಡ 8, ಧಾರವಾಡ 8, ಮಂಡ್ಯ 7, ಹಾಸನ 5, ಉಡುಪಿ 4, ಬಾಗಲಕೋಟೆ 4, ಶಿವಮೊಗ್ಗ 4, ದಾವಣಗೆರೆ 3, ಚಿಕ್ಕಬಳ್ಳಾಪುರ 3, ಉತ್ತರ ಕನ್ನಡ 3, ರಾಯಚೂರು, ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

corona 2 5

ಇಂದು ಪತ್ತೆಯಾದ 204 ಸೋಂಕಿತರ ಪೈಕಿ 106 ಮಂದಿ ಅಂತರಾಜ್ಯ ಹಾಗೂ ಇಬ್ಬರು ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 348 ಜನರು ಕೊರೊನಾದಿಂದ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು 7,734 ಸೋಂಕಿತರಲ್ಲಿ 2,824 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 4,804 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇವತ್ತು ಕೊರೊನಾ ತನ್ನ ಮರಣ ಕೇಕೆಯನ್ನು ಮುಂದುವರಿಸಿದ್ದು ಎಂಟು ಮಂದಿ ಸಾವನ್ನಪ್ಪಿರೋದನ್ನು ಆರೋಗ್ಯ ಇಲಾಖೆ ಖಚಿತಪಡಿಸಿದೆ.

ಇಬ್ಬರ ಸಾವು:
1. ರೋಗಿ-6008: ಬೆಂಗಳೂರಿನ 70 ವರ್ಷದ ವೃದ್ಧೆ. ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಜೂನ್ 10ರಂದು ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
2. ರೋಗಿ-6861: ಬೆಂಗಳೂರಿನ 39 ವರ್ಷದ ಮಹಿಳೆ. ಅನಾರೋಗ್ಯ ಸಮಸ್ಯೆಯಿಂದಾಗಿ ಜೂನ್ 12ರಂದು ನಿಗಧಿತ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ನಿನ್ನೆ ಸಾವನ್ನಪ್ಪಿದ್ದಾರೆ.
3. ರೋಗಿ-7573: ಶಿವಮೊಗ್ಗ ಜಿಲ್ಲೆಯ 56 ವರ್ಷದ ಮಹಿಳೆ. ತೀವ್ರ ಉಸಿರಾಟದ ತೊಂದರೆಯಿಂದಾಗಿ ಜೂನ್ 13ರಂದು ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

corona 1 3

4. ರೋಗಿ-7630: ಬೆಂಗಳೂರಿನ 64 ವರ್ಷದ ವೃದ್ಧ. ಅನಾರೋಗ್ಯದ ಹಿನ್ನೆಲೆ ಜೂನ್ 14ರಂದು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಚಿಕಿತ್ಸೆ ಫಲಿಸದೆ ಜೂನ್ 15ರಂದು ಮೃತಪಟ್ಟಿದ್ದರು. ಬಳಿಕ ಗಂಟಲು ದ್ರವ ಪರೀಕ್ಷೆ ಕಳಿಸಲಾಗಿತ್ತು. ಸದ್ಯ ರಿಪೋರ್ಟ್ ಪಾಸಿಟಿವ್ ಬಂದಿದೆ.
5. ರೋಗಿ-7631: ಬೆಂಗಳೂರಿನ 61 ವರ್ಷದ ಪುರುಷ. ತೀವ್ರ ಉಸಿರಾಟದ ತೊಂದರೆಯಿಂದ ಜೂನ್ 15ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
6. ರೋಗಿ-7636: ಬೆಂಗಳೂರಿನ 90 ವರ್ಷದ ವೃದ್ಧ. ತೀವ್ರ ಉಸಿರಾಟದ ತೊಂದರೆಯಿಂದ ಜೂನ್ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.

corona 25

7.ರೋಗಿ-7697: ಬೀದರ್ ಜಿಲ್ಲೆಯ 26 ವರ್ಷದ ಯುವಕ. ಜ್ವರದ ಕಾಣಿಸಿಕೊಂಡಿದ್ದರಿಂದ ಜೂನ್ 5ರಂದು ಕೋವಿಡ್ ಆಸ್ಪತ್ರೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಜೂನ್ 15ರಂದು ಮೃತಪಟ್ಟಿದ್ದರು. ಬಳಿಕ ಗಂಟಲು ದ್ರವ ಪರೀಕ್ಷೆ ಕಳಿಸಲಾಗಿತ್ತು. ಸದ್ಯ ರಿಪೋರ್ಟ್ ಪಾಸಿಟಿವ್ ಬಂದಿದೆ.
8. ರೋಗಿ-7724: ಬಳ್ಳಾರಿ ಜಿಲ್ಲೆಯ 62 ವರ್ಷದ ವೃದ್ಧ. ಜೂನ್ 16ರಂದು ಮೃತಪಟ್ಟಿದ್ದರು. ಬಳಿಕ ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ರಿಪೋರ್ಟ್ ಪಾಸಿಟಿವ್ ಬಂದಿದೆ.

corona 3 1

TAGGED:Corona casesCoronavirusCovid 19karnatakaPublic TVಕರ್ನಾಟಕಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
16 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
17 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
17 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
19 hours ago

You Might Also Like

Bengaluru BMTC Bus
Bengaluru City

PUBLiC TV Impact – ಯುವತಿ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ BMTC ಬಸ್ ಡ್ರೈವರ್ ಅಮಾನತು

Public TV
By Public TV
6 minutes ago
CORONA 1
Dharwad

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

Public TV
By Public TV
21 minutes ago
Eshwara Khandre
Bengaluru City

ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

Public TV
By Public TV
35 minutes ago
Nelamangala Car Theft
Bengaluru City

ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

Public TV
By Public TV
43 minutes ago
Assam Meghalaya Road 1
Latest

ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
By Public TV
55 minutes ago
Russia Bridge Collapse
Crime

ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?