Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಲಸಿಕೆ : ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಲಸಿಕೆ : ಸುಧಾಕರ್

Bengaluru City

ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಲಸಿಕೆ : ಸುಧಾಕರ್

Public TV
Last updated: January 22, 2021 6:52 pm
Public TV
Share
2 Min Read
sudhakar web 2
SHARE

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1,36,882 ಮಂದಿಗೆ ಕೋವಿಶೀಲ್ಡ್, 1,774 ಮಂದಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಈ ಪೈಕಿ ಶೇ.2 ರಿಂದ 3.5 ಜನರಿಗೆ ಸ್ವಲ್ಪ ಅಡ್ಡಪರಿಣಾಮ ಉಂಟಾಗಿದೆ. 8,47,908 ಮಂದಿ ಲಸಿಕೆ ಪಡೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 3,27,201 ಸರ್ಕಾರಿ ಆರೋಗ್ಯ ಸಿಬ್ಬಂದಿ, 4,45,389 ಖಾಸಗಿ ಆರೋಗ್ಯ ಸಿಬ್ಬಂದಿ ಇದ್ದಾರೆ. ಒಟ್ಟು 7,72,591 ಆರೋಗ್ಯ ಸಿಬ್ಬಂದಿಗಳಿದ್ದಾರೆ. ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದವರು 75,318 ಮಂದಿ ಇದ್ದಾರೆ. ಕೋವ್ಯಾಕ್ಸಿನ್ 1,46,240 ಡೋಸ್ ಇಂದು ಬರಲಿದೆ ಎಂದರು.

hbl sudhakar

ಲಸಿಕೆ ಪಡೆದರೆ ಕೋವಿಡ್‍ನಿಂದ ದೂರವಿರಬಹುದು. ಕೆಲ ತಪ್ಪು ಮಾಹಿತಿಗಳಿಂದ ಅಂಜಿಕೆ ಉಂಟಾಗಿದೆ. 2 ನೇ ಹಂತದಲ್ಲಿ ರಾಜ್ಯದ ಒಂದೂವರೆಯಿಂದ ಎರಡು ಕೋಟಿ ಜನರಿಗೆ ಲಸಿಕೆ ನೀಡಬೇಕಾಗುತ್ತದೆ. ಇದು ಬಹುದೊಡ್ಡ ಸವಾಲಾಗಿದೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಈ ವಿಚಾರವನ್ನು ನೇರವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುತ್ತೇನೆ. ಮೊದಲು ಇಲಾಖೆಗಳು ಬೇರೆಯಾಗಿದ್ದರಿಂದ ಕೋವಿಡ್ ನಿರ್ವಹಣೆ ಸಮಸ್ಯೆಯಾಗಿತ್ತು. ನಂತರ ಒಂದೇ ಇಲಾಖೆ ಆಗಿದ್ದರಿಂದ ಕೋವಿಡ್ ನಿಯಂತ್ರಣಕ್ಕೆ ಬಂತು. ಲಸಿಕೆ ಬಂದ ಬಳಿಕ ಎರಡೂ ಇಲಾಖೆಗಳ ಸಂಯೋಜನೆ ಮೂಲಕ ಹೆಚ್ಚಿನ ಜನರಿಗೆ ತಲುಪಿಸಬೇಕಿದೆ. ಆಡಳಿತ ವೈಫಲ್ಯದಿಂದ ಸಮಸ್ಯೆಯಾಗಬಾರದು. ಜನರ ಹಿತದೃಷ್ಟಿಯಿಂದ ಎರಡೂ ಇಲಾಖೆಗಳನ್ನು ಒಬ್ಬರಿಗೇ ನೀಡಬೇಕು ಎಂದು ಸಿಎಂಗೆ ಮನವಿ ಮಾಡುತ್ತೇನೆ. ಕೋವಿಡ್ 2ನೇ ಅಲೆ ಬಂದರೆ ಇಂತಹ ಸಿದ್ಧತೆ ಅಗತ್ಯ ಎಂದು ಹೇಳಿದರು.

Sudhakar CM BSY

ನಾವೆಲ್ಲರೂ ಆತ್ಮೀಯರು. ಮುಖ್ಯಮಂತ್ರಿಗಳ ಕೈ ಬಲಪಡಿಸಲು ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಸಿಎಂ ಕೈ ಬಲಪಡಿಸಲು ಒಂದು ರೀತಿಯಲ್ಲಿ ರಾಜಕೀಯ ಆತ್ಮಹತ್ಯೆಯಂತಹ ನಿರ್ಧಾರ ತೆಗೆದುಕೊಂಡು, ಶೇಕಡಾ ಮೂರರಷ್ಟು ಮತ ಇರದಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮುವತ್ತೈದು ಸಾವಿರ ಬಹುಮತಗಳಿಂದ ಗೆದ್ದು ಬಂದಿದ್ದೇನೆ. ಹಾಗೆಯೇ ಎಂಟಿಬಿ ನಾಗರಾಜ್ ಅವರು ವಸತಿ ಸಚಿವರಾಗಿದ್ದವರು ನನ್ನ ಮಾತು ಕೇಳಿ ರಾಜೀನಾಮೆ ನೀಡಿ ಬಂದರು. ಹೀಗೆ ಎಲ್ಲ ಸಚಿವರ ರಕ್ಷಣೆ ಕೂಡ ನನಗೆ ಮುಖ್ಯವಾಗಿದೆ. ಅಲ್ಲದೆ ಖಾತೆ ಹಂಚಿಕೆ ಮುಖ್ಯಮಂತ್ರಿಗಳ ಪರಮಾಧಿಕಾರ. ಅವರೇನು ಮಾಡಬೇಕಿತ್ತು ಎಂದು ಹೇಳಲು ಸಾಧ್ಯವಿಲ್ಲ. ಅವರ ತಂಡ ಸದಸ್ಯನಾಗಿ ಅವರಿಗೆ, ಸರ್ಕಾರಕ್ಕೆ, ಪಕ್ಷಕ್ಕೆ ಒಳ್ಳೆಯ ಹೆಸರು ತರಲು ಆತ್ಮವಂಚನೆ ಮಾಡಿಕೊಳ್ಳದೆ ಕೆಲಸ ಮಾಡುತ್ತಿದ್ದೇನೆ ಎಂದರು.

ವ್ಯಾಕ್ಸಿನೇಷನ್ ನಡೆಯುತ್ತಿರುವ ಈ ಸಂದರ್ಭದಲ್ಲಿ ಮತ್ತು ತಜ್ಞರ ಪ್ರಕಾರ ಫೆಬ್ರವರಿ ಯಲ್ಲಿ ಎರಡನೇ ಅಲೆ ಸಾಧ್ಯತೆಗಳ ಹಿನ್ನೆಲೆಯಲ್ಲಿ ವೈಜ್ಞಾನಿಕ ನಿರ್ಧಾರ ಕೈಗೊಳ್ಳಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಇದನ್ನು ಮುಖ್ಯಮಂತ್ರಿಯವರಿಗೆ ತಿಳಿಸುತ್ತೇನೆ. ತುಮಕೂರಿನಲ್ಲಿ ವೈದ್ಯಾಧಿಕಾರಿಗಳು ಮೊದಲೇ ಲಸಿಕೆ ಪಡೆದಿದ್ದಾರೆ. ನಂತರ ಛಾಯಾಚಿತ್ರಕ್ಕಾಗಿ ಕೇಳಿದಾಗ ಲಸಿಕೆ ಪಡೆದಂತೆ ಮಾಡಲಾಗಿದೆ. ಇದರಲ್ಲಿ ಲೋಪವಿಲ್ಲ ಎಂದು ಸ್ಪಷ್ಟಪಡಿಸಿದರು.

sudhakar web

ಗಣಿಗಾರಿಕೆಯಲ್ಲಿ ಜಿಲೆಟಿನ್ ಅಗತ್ಯಕ್ಕಿಂತ ಹೆಚ್ಚು ಬಳಸುವುದು, ಆಳವಾಗಿ ಇಟ್ಟು ಸಿಡಿಸುವುದು ಮೊದಲಾದ ದುರಾಲೋಚನೆಯ ಕೆಲಸ ಮಾಡಲಾಗುತ್ತದೆ. ಇದರಿಂದಾಗಿ ಸಮೀಪದ ಜನರ ಮನೆಗಳಲ್ಲಿ ಬಿರುಕು ಬಿಡುವ ಘಟನೆ ಸಂಭವಿಸುತ್ತಿದೆ. ಗಣಿಗಾರಿಕೆ ಇಲಾಖೆಯ ಅಧಿಕಾರಿಗಳ ಮೂಗಿನ ಕೆಳಗೆಯೇ ಇದು ನಡೆಯುತ್ತಿದೆ. ಪೊಲೀಸರು ಬಹಳ ಎಚ್ಚರದಿಂದ ಇದ್ದು, ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತದೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

TAGGED:Covid 19MiningPublic TVSudhakarvaccineಕೋವಿಡ್ಗಣಿಗಾರಿಕೆಪಬ್ಲಿಕ್ ಟಿವಿ Bangaloreಬೆಂಗಳೂರುಲಸಿಕೆಸುಧಾಕರ್
Share This Article
Facebook Whatsapp Whatsapp Telegram

Cinema news

I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories

You Might Also Like

dinner meeting congress mla 2
Bengaluru City

ಡಿಕೆಶಿ, ಸಿಎಂ ಆಯ್ತು ಈಗ ಕೈ ಶಾಸಕರಿಂದಲೇ ಡಿನ್ನರ್‌ ಸಭೆ!

Public TV
By Public TV
5 hours ago
Davanagere by election Muslim leaders challenge Congress to defeat Shamanur family by 50000 votes if given ticket
Davanagere

ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡಿದ್ರೆ 50 ಸಾವಿರ ಮತಗಳಿಂದ ಸೋಲಿಸುತ್ತೇವೆ: ಕಾಂಗ್ರೆಸ್‌ಗೆ ಮುಸ್ಲಿಮ್‌ ನಾಯಕರಿಂದ ಚಾಲೆಂಜ್‌

Public TV
By Public TV
5 hours ago
17 03 2026
Big Bulletin

ಬಿಗ್‌ ಬುಲೆಟಿನ್‌ 17 March 2026 ಭಾಗ-1

Public TV
By Public TV
5 hours ago
02 11
Big Bulletin

ಬಿಗ್‌ ಬುಲೆಟಿನ್‌ 17 March 2026 ಭಾಗ-2

Public TV
By Public TV
5 hours ago
03 11
Big Bulletin

ಬಿಗ್‌ ಬುಲೆಟಿನ್‌ 17 March 2026 ಭಾಗ-3

Public TV
By Public TV
5 hours ago
Sandesh PG
Dakshina Kannada

ಪತಿಯನ್ನ ಅರೆಸ್ಟ್ ಮಾಡಿ ಪತ್ನಿಯನ್ನ ಮಂಚಕ್ಕೆ ಕರೀತಿದ್ದ ಕೇಸ್ –  ಇನ್ಸ್‌ಪೆಕ್ಟರ್‌ ಸಂದೇಶ್ ಸಸ್ಪೆಂಡ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?