Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್‍ಡೌನ್ ಇಲ್ಲ: ಬಿಎಸ್‍ವೈ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್‍ಡೌನ್ ಇಲ್ಲ: ಬಿಎಸ್‍ವೈ ಸ್ಪಷ್ಟನೆ

Bengaluru City

ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್‍ಡೌನ್ ಇಲ್ಲ: ಬಿಎಸ್‍ವೈ ಸ್ಪಷ್ಟನೆ

Public TV
Last updated: May 5, 2021 12:00 pm
Public TV
Share
2 Min Read
cm bsy 2
SHARE

– ಚಾಮರಾಜನಗರ ದುರಂತಕ್ಕೆ ವಿಷಾದ
– ಮಾಧ್ಯಮದವರು ಫ್ರಂಟ್‍ಲೈನ್ ವಾರಿಯರ್ಸ್ ಅಂತ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಪೂರ್ಣ ಪ್ರಮಾಣದ ಲಾಕ್ ಡೌನ್ ಇಲ್ಲ. ಹಾಲಿ ಇರುವ ಜನತಾ ಲಾಕ್ ಡೌನ್ ಮಾತ್ರ ಇರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿಯೊಬ್ಬ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಕೂರಬೇಕು. ಸ್ಥಳದಲ್ಲೇ ತೀರ್ಮಾನ ತೆಗೆದುಕೊಳ್ಳಬೇಕು, ಸಂಪೂರ್ಣ ಸ್ವತಂತ್ರ ಉಸ್ತುವಾರಿ ಸಚಿವರಿಗೆ ಕೊಟ್ಟಿದ್ದೇವೆ. ರಾಜ್ಯಕ್ಕೆ ಅಗತ್ಯ ಇರುವ ಆಕ್ಸಿಜನ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು. ಜನತಾ ಕರ್ಫ್ಯೂ ಮೇ 12 ರವರೆಗೆ ಇದೆ. ಮುಂದೇನು ಮಾಡಬೇಕೆಂದು ಚರ್ಚೆ ಮಾಡಿ ನಿರ್ಧರಿಸ್ತೇವೆ ಎಂದು ತಿಳಿಸಿದರು.

BNG24 Lockdown 05 1585144045

ರೆಮಿಡಿಸಿವರ್ ಔಷಧಿ ನಿರ್ವಹಣೆಗೆ, ಮಾನವಸಂಪನ್ಮೂಲ ನಿರ್ವಹಣೆಗೆ ಅಶ್ವಥನಾರಾಯಣ್ ಅವರಿಗೆ ಜವಾಬ್ದಾರಿ ಹೊರಿಸಲಾಗಿದೆ. ಬೆಡ್ ವ್ಯವಸ್ಥೆ, ಬೆಡ್ ಸಮಸ್ಯೆ ನಿರ್ವಹಣೆ ಜವಾಬ್ದಾರಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್ ಗೆ ವಹಿಸಿದ್ದೇವೆ. ವಾರ್ ರೂಂ, ಕಾಲ್ ಸೆಂಟರ್ ನಿರ್ವಹಣಾ ಜವಾಬ್ದಾರಿ ಅರವಿಂದ್ ಲಿಂಬಾವಳಿಗೆ ವಹಿಸಿರುವುದಾಗಿ ಸಿಎಂ ಮಾಹಿತಿ ನೀಡಿದರು.

850 ಟನ್ ಹಂಚಿಕೆಗೆ ಏರಿಕೆ ಮಾಡಿದ್ದಾರೆ. ಜಿಂದಾಲ್ ನಿಂದ ಮಹಾರಾಷ್ಟ್ರಕ್ಕೆ ಹೋಗ್ತಿರುವ ಹಂಚಿಕೆಯನ್ನ ರಾಜ್ಯಕ್ಕೆ ನೀಡಲು ಮನವಿ ಮಾಡಿದ್ದೇವೆ. ಅದಕ್ಕೆ ಕೇಂದ್ರ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ. ಹೊರರಾಜ್ಯಗಳಿಂದ ಬರುತ್ತಿರುವ ಆಕ್ಸಿಜನ್ ಸರಬರಾಜು ವಿಳಂಬ ಆಗ್ತಿದೆ, ಈ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

LOCKDOWN 1

ಇದೇ ವೇಳೆ ಚಾಮರಾಜನಗರ ದುರಂತ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸಿಎಂ, ಇಂತಹ ಘಟನೆ ನಡೆಯಬಾರದಿತ್ತು. ಪ್ರಕರಣಕ್ಕೆ ಕಾತಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮುಂದೆ ಇಂತಹ ಘಟನೆ ಮರುಕಳಿಸಬಾರದು. ಆ ರೀತಿಯಲ್ಲಿ ಕ್ರಮ ತಗೋತೀವಿ ಎಂದು ಭರವಸೆ ನೀಡಿದರು.

ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಡಾಕ್ಟರ್ ಗಳು, ನರ್ಸ್ ಗಳನ್ನು ನೇಮಕ ಮಾಡಲು ಸೂಚಿಲಾಗಿದೆ. ಇನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರಿಗೆ ಈನಿಟ್ಡಿನಲ್ಲಿ ಸೂಚನೆ ರೆಮೆಡಿಸಿವಿರ್ ಕಾಳಸಂತೆ ಮಾರಾಟ ತಡೆಯಲು ಕ್ರಮ ಕೈಗೊಳ್ಳಲಾಗುವುದು. ಕಾಳಸಂತೆಯಲ್ಲಿ ಮಾರಾಟ ಮಾಡೋರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

CNG 1 1

ಮಾಧ್ಯಮದವರು ಫ್ರಂಟ್‍ಲೈನ್ ಕೊರೊನಾ ವಾರಿಯರ್ಸ್ ಎಂದು ಇದೇ ವೇಳೆ ಮುಖ್ಯಮಂತ್ರಿ ಘೋಷಣೆ ಮಾಡಿದರು. ಮಾಧ್ಯಮದವರಿಗೆ ಲಸಿಕೆ ಕೊಡಿಸಲು ಕ್ರಮವಹಿಸಲು ಸೂಚಿಸಲಾಗಿದೆ. ಒಟ್ಟಿನಲ್ಲಿ ಬಿಹಾರದಂತೆ ರಾಜ್ಯದಲ್ಲೂ ಮಾಧ್ಯಮದವರು ಫ್ರಂಟ್ ಲೈನ್ ವಾರಿಯರ್ಸ್ ಎಂದು ಸರ್ಕಾರ ಘೋಷಿಸಿದೆ.

ಬೆಂಗಳೂರು ಸಂಸದರು ವಾರ್ ರೂಂ ನಲ್ಲಿ ಬೆಡ್ ಹಂಚಿಕೆ ಪ್ರಕರಣ ಬಯಲಿಗೆ ತಂದಿದಾರೆ. ತೇಜಸ್ವಿ ಸೂರ್ಯ ಜೊತೆ ಕೂತು ಚರ್ಚೆ ಮಾಡ್ತೇನೆ. ಬೆಡ್ ಲಾಕ್ ದಂಧೆ ನಡೆಸ್ತಿದ್ದವರ ವಿರುದ್ಧ ಕ್ರಮ ತಗೋತೇವೆ. ಅಂಥವರ ವಿರುದ್ಧ ತುರ್ತಾಗಿ ಕ್ರಮ ಕೈಗೊಳ್ಳುತ್ತೇವೆ. ಎಷ್ಟೇ ದೊಡ್ಡವರಿದ್ದರೂ ಕ್ರಮ ತಗೋತೇವೆ ತೇಜಸ್ವಿ ಸೂರ್ಯ ಬಳಿ ವಾಸ್ತವಿಕ ಮಾಹಿತಿ ಪಡೆಯುತ್ತೇನೆ ಎಂದರು.

Tejasvi surya 3

ಮಾಹಿತಿ ತಿಳ್ಕೊಂಡು ಕ್ರಮ ತಗೋತೇವೆ. ಚಾಮರಾಜನಗರ ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಪರಿಹಾರ ಬಗ್ಗೆ ಚರ್ಚೆ ಮಾಡ್ತೇವೆ. ನಮ್ಮಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ನಾವೇ ಬಳಸುವ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ಇದರ ಬಗ್ಗೆ ಅಮಿತ್ ಶಾ ಜೊತೆ, ಹರ್ಷವರ್ಧನ್ ಜತೆ ಚರ್ಚೆ ಮಾಡಿದ್ದೇನೆ. ನಮ್ಮಲ್ಲಿ ಉತ್ಪಾದಿಸುವ ಆಕ್ಸಿಜನ್ ನಮಗೆ ಬಳಸಲು ಅವಕಾಶ ಕೊಡಲು ಮನವಿ ಮಾಡಿದ್ದೇನೆ. ಕೇಂದ್ರ ಸಚಿವರೂ ಇದಕ್ಕೆ ಒಪ್ಕೊಂಡಿದ್ದಾರೆ ಕೇಂದ್ರ ಸರ್ಕಾರ ಇದರ ಬಗ್ಗೆ ಇವತ್ತು ಅಥವಾ ನಾಳೆ ಸ್ಪಷ್ಟಪಡಿಸಲಿದೆ ಎಂದರು.

ಇದೇ ವೇಳೆ ಡಿಸಿಎಂ ಅಶ್ವಥನಾರಾಯಣ್, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್ ಸಿಎಂಗೆ ಸಾಥ್ ನೀಡಿದರು.

TAGGED:bengalurubs yeddyurappajanatha lockdownLockdownPublic TVಜನತಾ ಲಾಕ್ ಡೌನ್ಪಬ್ಲಿಕ್ ಟಿವಿಬಿಎಸ್ ಯಡಿಯೂರಪ್ಪಬೆಂಗಳೂರುಲಾಕ್ ಡೌನ್
Share This Article
Facebook Whatsapp Whatsapp Telegram

Cinema news

Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood

You Might Also Like

Miscreants tore down Hindu Samajotsava banners in Sringeri
Chikkamagaluru

ಹಿಂದೂ ಸಮಾಜೋತ್ಸವದ ಫ್ಲೆಕ್ಸ್‌ಗೆ ಬ್ಲೇಡ್‌ – ಕಿಡಿಗೇಡಿಗಳ ವಿರುದ್ಧ ಆಕ್ರೋಶ

Public TV
By Public TV
50 seconds ago
GOVINDARAJU
Bengaluru City

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

Public TV
By Public TV
12 minutes ago
Bandipur Road 2
Chamarajanagar

ಬಂಡೀಪುರ| ರಾತ್ರಿ ಸಂಚಾರಕ್ಕೆ ಸುರಂಗ ಮಾರ್ಗ?

Public TV
By Public TV
38 minutes ago
Leopard 1
Chamarajanagar

ಚಾಮರಾಜನಗರದಲ್ಲಿ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ

Public TV
By Public TV
48 minutes ago
tripura security forces demolish ganja plantations worth rs 27 crore in major anti narcotics crackdown
Crime

65 ಎಕರೆ ಅರಣ್ಯ ಭೂಮಿಯಲ್ಲಿ ಬೆಳೆದಿದ್ದ 1.80 ಲಕ್ಷ ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ ಪಡೆ

Public TV
By Public TV
1 hour ago
PT Usha VSrinivasan
Latest

IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?