Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ 1 ಲಕ್ಷ ದಾಟಿದ ಸೋಂಕು – 1 ಲಕ್ಷ ಏರಿದ್ದು ಹೇಗೆ? ಟಾಪ್‌ 10 ಕಾರಣ ಇಲ್ಲಿದೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ 1 ಲಕ್ಷ ದಾಟಿದ ಸೋಂಕು – 1 ಲಕ್ಷ ಏರಿದ್ದು ಹೇಗೆ? ಟಾಪ್‌ 10 ಕಾರಣ ಇಲ್ಲಿದೆ

Bengaluru City

ರಾಜ್ಯದಲ್ಲಿ 1 ಲಕ್ಷ ದಾಟಿದ ಸೋಂಕು – 1 ಲಕ್ಷ ಏರಿದ್ದು ಹೇಗೆ? ಟಾಪ್‌ 10 ಕಾರಣ ಇಲ್ಲಿದೆ

Public TV
Last updated: July 27, 2020 7:06 pm
Public TV
Share
2 Min Read
CORONA VIRUS 2 1
SHARE

ಬೆಂಗಳೂರು: ಇಂದು ರಾಜ್ಯದ ಪಾಲಿಗೆ ವಿಶೇಷ ದಿನ. ರಾಜ್ಯ ಸರ್ಕಾರಕ್ಕೆ ಒಂದು ವರುಷದ ಹರುಷವಾದರೇ, ರಾಜ್ಯದ ಜನತೆ ಪಾಲಿಗೆ ಕೊರೊನಾ ಪ್ರಕರಣ 1 ಲಕ್ಷ ದಾಟಿದ ದುರ್ದಿನ. ಇಂದು ಒಂದೇ ದಿನ 5,324 ಮಂದಿಗೆ ಸೋಂಕು ಬರುವ ಮೂಲಕ ದಾಖಲೆ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಕೊರೋನಾ ಹೆಮ್ಮಾರಿ ಕಾಣಿಸಿಕೊಂಡು ಇಂದಿಗೆ ಬರೋಬ್ಬರಿ 150 ದಿನ. ಮಾರ್ಚ್ 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಕಾಣಿಸಿಕೊಂಡಿತ್ತು. ಮೊದಲ ಮೂರು ತಿಂಗಳು ತೆವಳುತ್ತಾ ಹರಡಿದ್ದ ಕೊರೊನಾ ಸೋಂಕು, ನಂತರ ತೋರಿಸಿದ್ದು ತನ್ನ ರಾಕ್ಷಸಿ ಸ್ವರೂಪ. ಮೊದ ಮೊದಲು ರಾಜ್ಯ ಸರ್ಕಾರ ಕೊರೊನಾ ಸೋಂಕು ಪ್ರಕರಣಗಳನ್ನು ಉತ್ತಮವಾಗಿ ನಿಭಾಯಿಸಿತ್ತು. ಕೇಂದ್ರ ಸರ್ಕಾರ, ಬಿಎಸ್‍ವೈ ಸರ್ಕಾರವನ್ನು ಶ್ಲಾಘಿಸಿತ್ತು. ಆದ್ರೆ ತಬ್ಲಿಘಿ ಪ್ರಕರಣ ಮತ್ತು ವಲಸೆ ಕಾರ್ಮಿಕರನ್ನು ಸ್ವಸ್ಥಳಗಳಿಗೆ ಕಳಿಸುವ ಕೇಂದ್ರದ ಆದೇಶ, ರಾಜ್ಯ ಸರ್ಕಾರ ತೆಗೆದುಕೊಂಡ ಯಡವಟ್ಟು ನಿರ್ಧಾರಗಳು, ರಾಜ್ಯದಲ್ಲಿನ ಚಿತ್ರಣವನ್ನೇ ಸಂಪೂರ್ಣ ಬುಡಮೇಲು ಮಾಡಿತು.

july 27 1

ಅದರಲ್ಲೂ ರಾಜ್ಯ ರಾಜಧಾನಿಯ ಸ್ಥಿತಿ ಬಗ್ಗೆ ದಯನೀಯ. ಪರಿಣಾಮ ಇಂದು ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷ ದಾಟಿದೆ. ಜೊತೆಗೆ ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ನಂಬರ್ 2 ಸ್ಥಾನಕ್ಕೇರಿದೆ. ಒಟ್ಟಾರೆ ಸೋಂಕು ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಒಟ್ಟು ಸೋಂಕಿತರ ಸಂಖ್ಯೆ 1,01,465 ಆಗಿದ್ದು ಈ ಪೈಕಿ 61,819 ಸಕ್ರಿಯ ಪ್ರಕರಣಗಳಿದ್ದರೆ 37,685 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು 1,953 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 46,923 ಮಂದಿಗೆ ಸೋಂಕು ಬಂದಿದ್ದರೆ ಈ ಪೈಕಿ 33,816 ಸಕ್ರಿಯ ಪ್ರಕರಣಗಳಿವೆ. 12,189 ಮಂದಿ ಬಿಡುಗಡೆಯಾಗಿದ್ದಾರೆ.

july 27 2

ಲಕ್ಷಕ್ಕೆ ಏರಿಕೆಯಾಗಿದ್ದು ಹೇಗೆ?
* ಮಾರ್ಚ್ 8 – ಮೊದಲ ಪ್ರಕರಣ
* ಮಾರ್ಚ್ ಅಂತ್ಯಕ್ಕೆ – 101 ಪ್ರಕರಣ, 03 ಸಾವು (22 ದಿನದಲ್ಲಿ 100 ಪ್ರಕರಣ)
* ಏಪ್ರಿಲ್ ಅಂತ್ಯಕ್ಕೆ – 565 ಪ್ರಕರಣ, 21 ಸಾವು (30 ದಿನದಲ್ಲಿ 464 ಪ್ರಕರಣ)
* ಮೇ ಅಂತ್ಯಕ್ಕೆ – 3,221 ಕೇಸ್, 51 ಸಾವು (30 ದಿನದಲ್ಲಿ 2656 ಪ್ರಕರಣ)
* ಜೂನ್ ಅಂತ್ಯಕ್ಕೆ – 15,242 ಕೇಸ್, 246 ಸಾವು (30 ದಿನದಲ್ಲಿ 12,021 ಪ್ರಕರಣ) ಅನ್‍ಲಾಕ್ 1ರ ಅವಧಿ
* ಜುಲೈನ 27 ದಿನ – 1,01,465 ಮಂದಿಗೆ ಸೋಂಕು

july 27 1 1

 

ಕರ್ನಾಟಕದ ಇಂದಿನ ಕೊರೊನಾ ಲಕ್ಷಕ್ಕೆ ಕಾರಣ ಹಲವಾರು.. ಅವುಗಳಲ್ಲಿ ಟಾಪ್ 10 ಕಾರಣಗಳನ್ನು ಇಲ್ಲಿ ನೀಡಲಾಗಿದೆ
1. ಅನ್ಯ ರಾಜ್ಯದಿಂದ ಬಂದವರನ್ನು ಬೇಕಾಬಿಟ್ಟಿ ಒಳಗೆ ಬಿಟ್ಟುಕೊಂಡಿದ್ದು.
2. ಅನ್ಯ ರಾಜ್ಯದಿಂದ ಕಳ್ಳದಾರಿಯಲ್ಲಿ ಬಂದ ಎಲ್ಲರನ್ನೂ ಪತ್ತೆ ಹಚ್ಚುವಲ್ಲಿ ವಿಫಲ
3. ಹೋಂ ಕ್ವಾರಂಟೈನ್ ಆದವರ ಮೇಲೆ ನಿಗಾ ಇಡದಿರುವುದು
4. ಆರಂಭದಿಂದಲೇ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸದಿರುವುದು
5. ಸೋಂಕಿತರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸದಿರುವುದು

CORONA VIRUS 3
6. ಅಗತ್ಯವಿರುವಷ್ಟು ಆಂಬುಲೆನ್ಸ್ ಒದಗಿಸಲು ಸಾಧ್ಯವಾಗದಿರುವುದು
7. ಆಸ್ಪತ್ರೆಗಳಲ್ಲಿ ಬೆಡ್, ಐಸಿಯು ಬೆಡ್ ಕೊರತೆ ನೀಗಿಸುವಲ್ಲಿ ನಿರ್ಲಕ್ಷ್ಯ
8. ಐಎಲ್‍ಐ, ಸಾರಿ ಕೇಸ್ ಪತ್ತೆ ಹಚ್ಚಿ ಚಿಕಿತ್ಸೆ ಕೊಡುವಲ್ಲಿ ವಿಳಂಬ.
9. ಖಾಸಗಿ ಆಸ್ಪತ್ರೆಗಳ ಮೇಲೆ ಹಿಡಿತ ಇಟ್ಟುಕೊಳ್ಳುವಲ್ಲಿ ಫೇಲ್
10. ಕಟ್ಟುನಿಟ್ಟಿನ ಲಾಕ್, ಕಂಟೈನ್ಮೆಂಟ್ ಮತ್ತು ಸೀಲ್ ಮಾಡುವಲ್ಲಿ ಫೇಲ್

TAGGED:bengaluruCoronaCorona VirusCovid 19karnatakaಕರ್ನಾಟಕಕೊರೊನಾಕೊರೊನಾ ವೈರಸ್ಕೋವಿಡ್ 19ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
48 minutes ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
50 minutes ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
1 hour ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?