ರಾಜ್ಯದ ನಗರಗಳ ಹವಾಮಾನ ವರದಿ: 01-09-2020

Public TV
1 Min Read
Karnataka weather report

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಳ್ಳಾರಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ತುಮಕೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather 6

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 27-21
ಮಂಗಳೂರು: 29-25
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 29-21

ಮಂಡ್ಯ: 29-22
ರಾಮನಗರ: 29-22
ಮಡಿಕೇರಿ: 26-19
ಹಾಸನ: 27-19
ಚಾಮರಾಜನಗರ: 29-22

weather 3 633x600 1

ಚಿಕ್ಕಬಳ್ಳಾಪುರ: 26-19
ಕೋಲಾರ: 27-22
ತುಮಕೂರು: 28-21
ಉಡುಪಿ: 29-26
ಕಾರವಾರ: 29-26

ಚಿಕ್ಕಮಗಳೂರು: 26-18
ದಾವಣಗೆರೆ: 29-22
ಚಿತ್ರದುರ್ಗ: 29-22
ಹಾವೇರಿ: 30-22
ಬಳ್ಳಾರಿ: 32-24

weather 4 1024x622 1

ಧಾರವಾಡ: 29-21
ಗದಗ: 31-22
ಕೊಪ್ಪಳ: 31-23
ರಾಯಚೂರು: 32-24
ಯಾದಗಿರಿ: 32-24

ವಿಜಯಪುರ: 27-21
ಬೀದರ್: 29-23
ಕಲಬುರಗಿ: 31-23
ಬಾಗಲಕೋಟೆ: 31-23

Ullal Bridge Mangalore weather

Share This Article
Leave a Comment

Leave a Reply

Your email address will not be published. Required fields are marked *