ರಾಜ್ಯದ ನಗರಗಳ ಹವಾಮಾನ ವರದಿ: 07-09-2020

Public TV
1 Min Read
Karnataka weather report

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ವರುಣ ದೇವ ಅಲ್ಲಲ್ಲಿ ಅಬ್ಬರಿಸಲು ಶುರು ಮಾಡಿದ್ದಾನೆ. ಇನ್ನು ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ತುಮಕೂರಿನಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather 1

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 27-21
ಮಂಗಳೂರು: 29-26
ಶಿವಮೊಗ್ಗ: 29-22
ಬೆಳಗಾವಿ: 28-21
ಮೈಸೂರು: 28-22

ಮಂಡ್ಯ: 28-22
ರಾಮನಗರ: 28-22
ಮಡಿಕೇರಿ: 23-18
ಹಾಸನ: 26-21
ಚಾಮರಾಜನಗರ: 28-22

CKM RAIN 1

ಚಿಕ್ಕಬಳ್ಳಾಪುರ: 27-20
ಕೋಲಾರ: 28-22
ತುಮಕೂರು: 28-21
ಉಡುಪಿ: 29-26
ಕಾರವಾರ: 31-27

ಚಿಕ್ಕಮಗಳೂರು: 26-20
ದಾವಣಗೆರೆ: 29-22
ಚಿತ್ರದುರ್ಗ: 29-22
ಹಾವೇರಿ: 30-22
ಬಳ್ಳಾರಿ: 32-24

CKM RAIN 4

ಧಾರವಾಡ: 29-22
ಗದಗ: 31-22
ಕೊಪ್ಪಳ: 31-23
ರಾಯಚೂರು: 33-24
ಯಾದಗಿರಿ: 33-25

ವಿಜಯಪುರ: 27-21
ಬೀದರ್: 29-23
ಕಲಬುರಗಿ: 32-24
ಬಾಗಲಕೋಟೆ: 32-23

weather 1

Share This Article
Leave a Comment

Leave a Reply

Your email address will not be published. Required fields are marked *