ರಾಜ್ಯದ ನಗರಗಳ ಹವಾಮಾನ ವರದಿ: 11-08-2020

Public TV
1 Min Read
Karnataka weather report

ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

MNG RAIN

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 26-21
ಮಂಗಳೂರು: 27-25
ಶಿವಮೊಗ್ಗ: 26-22
ಬೆಳಗಾವಿ: 24-21
ಮೈಸೂರು: 27-21

ಮಂಡ್ಯ: 28-22
ರಾಮನಗರ: 28-21
ಮಡಿಕೇರಿ: 21-17
ಹಾಸನ: 24-19
ಚಾಮರಾಜನಗರ: 28- 21

weather 1

ಚಿಕ್ಕಬಳ್ಳಾಪುರ: 26-19
ಕೋಲಾರ: 28- 22
ತುಮಕೂರು: 27-21
ಉಡುಪಿ: 27-25
ಕಾರವಾರ: 27-26

ಚಿಕ್ಕಮಗಳೂರು: 23-19
ದಾವಣಗೆರೆ: 26-22
ಚಿತ್ರದುರ್ಗ: 26-22
ಹಾವೇರಿ: 26-22
ಬಳ್ಳಾರಿ: 29- 23

ckm rain 1

ಧಾರವಾಡ: 25-21
ಗದಗ: 27-22
ಕೊಪ್ಪಳ: 28-23
ರಾಯಚೂರು: 29-24
ಯಾದಗಿರಿ: 28-23

ವಿಜಯಪುರ: 28-23
ಬೀದರ್: 26-22
ಕಲಬುರಗಿ: 28-23
ಬಾಗಲಕೋಟೆ: 28-23

RAIN 11

Share This Article