ರಾಜ್ಯದ ನಗರಗಳ ಹವಾಮಾನ ವರದಿ: 14-09-2020

Public TV
1 Min Read
Karnataka weather report

ರಾಜ್ಯದಲ್ಲಿ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಬೆಂಗಳೂರಿನಲ್ಲೂ ಕೂಡ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಕೂಡ ಮೋಡ ಮುಸುಕಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ. ಇಂದು ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಹಾಸನದಲ್ಲಿ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather report 10 1024x624 1

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 26-19
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 24-20
ಮೈಸೂರು: 27-21

ಮಂಡ್ಯ: 28-21
ರಾಮನಗರ: 27-20
ಮಡಿಕೇರಿ: 21-17
ಹಾಸನ: 24-19
ಚಾಮರಾಜನಗರ: 28-21

weather 7

ಚಿಕ್ಕಬಳ್ಳಾಪುರ: 24-18
ಕೋಲಾರ: 27-20
ತುಮಕೂರು: 26-19
ಉಡುಪಿ: 28-24
ಕಾರವಾರ: 27-25

ಚಿಕ್ಕಮಗಳೂರು: 23-18
ದಾವಣಗೆರೆ: 26-21
ಚಿತ್ರದುರ್ಗ: 25-21
ಹಾವೇರಿ: 26-22
ಬಳ್ಳಾರಿ: 27-22

RAIN 6 1

ಧಾರವಾಡ: 24-21
ಗದಗ: 26-21
ಕೊಪ್ಪಳ: 26-22
ರಾಯಚೂರು: 27-23
ಯಾದಗಿರಿ: 28-23

ವಿಜಯಪುರ: 26-21
ಬೀದರ್: 27-22
ಕಲಬುರಗಿ: 28-23
ಬಾಗಲಕೋಟೆ: 27-22

RAIN 3 2

Share This Article
Leave a Comment

Leave a Reply

Your email address will not be published. Required fields are marked *