ರಾಜ್ಯದ ನಗರಗಳ ಹವಾಮಾನ ವರದಿ: 16-09-2020

Public TV
1 Min Read
Karnataka weather report

ರಾಜ್ಯದಲ್ಲಿ ಅನೇಕ ಕಡೆಗಳಲ್ಲಿ ಮಳೆಯಾಗುತ್ತಿದೆ. ಇನ್ನು ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಸಹ ಆಗಾಗ ವರುಣ ತಂಪೆಯುತ್ತಿದ್ದಾನೆ. ಇಂದು ಕೂಡ ಮೋಡ ಮುಸುಕಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಂಭವವಿದೆ. ಸಿಲಿಕಾನ್ ಸಿಟಿಯಲ್ಲಿ ಇಂದು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಹಾವೇರಿಯಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹಾಗೆಯೇ ಯಾದಗಿರಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇದ್ದರೆ, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

weather report 7

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 26-20
ಮಂಗಳೂರು: 28-24
ಶಿವಮೊಗ್ಗ: 26-22
ಬೆಳಗಾವಿ: 26-21
ಮೈಸೂರು: 28-21

ಮಂಡ್ಯ: 28-21
ರಾಮನಗರ: 28-21
ಮಡಿಕೇರಿ: 22-18
ಹಾಸನ: 26-20
ಚಾಮರಾಜನಗರ: 29-21

RAIN 1 4

ಚಿಕ್ಕಬಳ್ಳಾಪುರ: 27-20
ಕೋಲಾರ: 28-21
ತುಮಕೂರು: 27-20
ಉಡುಪಿ: 28-24
ಕಾರವಾರ: 28-26

ಚಿಕ್ಕಮಗಳೂರು: 24-19
ದಾವಣಗೆರೆ: 27-22
ಚಿತ್ರದುರ್ಗ: 27-22
ಹಾವೇರಿ: 27-23
ಬಳ್ಳಾರಿ: 29-23

RAIN 1 2

ಧಾರವಾಡ: 27-21
ಗದಗ: 28-22
ಕೊಪ್ಪಳ: 28-22
ರಾಯಚೂರು: 29-23
ಯಾದಗಿರಿ: 28-23

ವಿಜಯಪುರ: 27-20
ಬೀದರ್: 27-23
ಕಲಬುರಗಿ: 29-24
ಬಾಗಲಕೋಟೆ: 29-23

weather 6

Share This Article
Leave a Comment

Leave a Reply

Your email address will not be published. Required fields are marked *