ಶನಿವಾರ, ಭಾನುವಾರ ಉಡುಪಿ ಭಾಗದಲ್ಲಿ ಅಬ್ಬರಿಸಿದ್ದ ವರುಣ ರಾಯ ಬಿಡುವು ನೀಡಿದ್ದಾನೆ. ಅಲ್ಲಲ್ಲಿ ಕೊಂಚ ಮಳೆ ಬೀಳುತ್ತಿದೆ. ಇಂದು ಸಹ ರಾಜ್ಯದ ಬಹುತೇಕ ಭಾಗಗಳಲ್ಲಿ ಮೋಸ ಮುಸುಕಿದೆ ವಾತಾವರಣವಿರಲಿದೆ. ಮಲೆನಾಡು, ಕೊಡಗು ಭಾಗದಲ್ಲಿ ಮಳೆಯಾಗಲಿದೆ. ಉತ್ತರ ಕರ್ನಾಟಕದಲ್ಲಿ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.
- Advertisement 2
ಬಿಸಿಲ ನಾಡು ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ 30 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕರ್ನಾಟಕದ ಕಾಶ್ಮೀರ ಕೊಡಗು ಜಿಲ್ಲೆಯಲ್ಲಿ 21 ಡಿಗ್ರಿ ಕನಿಷ್ಠ ತಾಪಮಾನ ದಾಖಲಾಗಲಿದೆ.
- Advertisement 3
ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 27-19
ಮಂಗಳೂರು: 28-24
ಶಿವಮೊಗ್ಗ: 26-21
ಬೆಳಗಾವಿ: 23-20
ಮೈಸೂರು: 27-20
- Advertisement 4
ಮಂಡ್ಯ: 28-20
ರಾಮನಗರ: 28-20
ಮಡಿಕೇರಿ: 21-17
ಹಾಸನ: 23-19
ಚಾಮರಾಜನಗರ: 27-20
ಚಿಕ್ಕಬಳ್ಳಾಪುರ: 26-18
ಕೋಲಾರ: 28-19
ತುಮಕೂರು: 27-19
ಉಡುಪಿ: 28-25
ಕಾರವಾರ: 28-26
ಚಿಕ್ಕಮಗಳೂರು: 23-18
ದಾವಣಗೆರೆ: 27-21
ಚಿತ್ರದುರ್ಗ: 27-21
ಹಾವೇರಿ: 26-21
ಬಳ್ಳಾರಿ: 29-22
ಧಾರವಾಡ: 24-20
ಗದಗ: 26-21
ಕೊಪ್ಪಳ: 27-22
ರಾಯಚೂರು: 30-23
ಯಾದಗಿರಿ: 29-23
ವಿಜಯಪುರ: 27-19
ಬೀದರ್: 28-21
ಕಲಬುರಗಿ: 28-22
ಬಾಗಲಕೋಟೆ: 28-22