ರಾಜ್ಯದ ನಗರಗಳ ಹವಾಮಾನ ವರದಿ: 22-10-2020

Public TV
1 Min Read
Karnataka weather report

ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಸೋಮವಾರ ಹವಾಮಾನ ಇಲಾಖೆ ಸಹ ಮಾಹಿತಿ ನೀಡಿದ್ದು, ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂಬ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಲಿದೆ.

ckb rain 3

ನಗರಗಳ ಗರಿಷ್ಠ, ಕನಿಷ್ಠ ಉಷ್ಣಾಂಶ ಮಾಹಿತಿ:
ಬೆಂಗಳೂರು: 25-20
ಮಂಗಳೂರು: 27-24
ಶಿವಮೊಗ್ಗ: 27-22
ಬೆಳಗಾವಿ: 27-21
ಮೈಸೂರು: 27-21

ಮಂಡ್ಯ: 27-21
ರಾಮನಗರ: 27-21
ಮಡಿಕೇರಿ: 21-17
ಹಾಸನ: 24-20
ಚಾಮರಾಜನಗರ: 28-21

blr rain 2222 13

ಚಿಕ್ಕಬಳ್ಳಾಪುರ: 24-19
ಕೋಲಾರ: 27-21
ತುಮಕೂರು: 26-21
ಉಡುಪಿ: 28-25
ಕಾರವಾರ: 29-26

ಚಿಕ್ಕಮಗಳೂರು: 24-19
ದಾವಣಗೆರೆ: 27-22
ಚಿತ್ರದುರ್ಗ: 26-21
ಹಾವೇರಿ: 28-22
ಬಳ್ಳಾರಿ: 29-23

mdk rain

ಧಾರವಾಡ: 27-21
ಗದಗ: 28-22
ಕೊಪ್ಪಳ: 28-23
ರಾಯಚೂರು: 30-23
ಯಾದಗಿರಿ: 31-23

ವಿಜಯಪುರ: 25-21
ಬೀದರ್: 29-21
ಕಲಬುರಗಿ: 31-23
ಬಾಗಲಕೋಟೆ: 30-23

rain 1 9 e1603104046110

Share This Article
Leave a Comment

Leave a Reply

Your email address will not be published. Required fields are marked *